ಟೀಮ್ ಇಂಡಿಯಾದಿಂದ ಗಿಲ್​ಗೆ ಗೇಟ್ ಪಾಸ್: ಭಾರತ ತಂಡದಲ್ಲಿ 2 ಬದಲಾವಣೆ – Kannada News | India Squad For T20 World Cup 2026: Shubman Gill Dropped

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

ತುಮಕೂರು: ಮಗಳ ಕಣ್ಣೆದುರೇ ತಂದೆಯನ್ನ ಬರ್ಬರವಾಗಿ ಕೊಂದ ದುಷ್ಕರ್ಮಿಗಳು – Kannada News | Tumakuru: Miscreants Brutally Kill Father in Front of His Daughter

ತುಮಕೂರು, ಜನವರಿ 12: ಅದು ಊರಿನ ಹೊರಗಿರುವ ತೋಟದ ಮನೆ. ಅಪ್ಪ ಅಮ್ಮ ಇಬ್ಬರು ಮಕ್ಕಳು ವಾಸವಾಗಿದ್ದರು. ತಾವಾಯ್ತು ನಮ್ಮ ಬದುಕಾಯ್ತು ಎಂದು ಕುಟುಂಬ ಜೀವನ ನಡೆಸುತ್ತಿತ್ತು. ಹೀಗೆ ನೆಮ್ಮದಿ ಜೀವನ ಮಾಡುತಿದ್ದವರ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ರಾತ್ರೋರಾತ್ರಿ ದುಷ್ಕರ್ಮಿಗಳ ಗುಂಪೊಂದು ಮನೆ ಯಜಮಾನನ ಮೇಲೆ ದಾಳಿ ಮಾಡಿದೆ. ಮಗಳ ಕಣ್ಣೆದುರೇ ಮಾರಕಾಸ್ತ್ರದ ದಾಳಿಗೆ ತಂದೆ (father) ಬಲಿಯಾಗಿದ್ದಾರೆ (Murder). ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹುಳಿಯಾರು ಹೋಬಳಿಯಲ್ಲಿ ನಡೆದ ಕೃತ್ಯಕ್ಕೆ ಊರಿಗೆ ಊರೇ ಬೆಚ್ಚಿ ಬಿದ್ದಿದೆ….

Read More

ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದರಲ್ಲಿ ಸತ್ಯ ಇದೆ ಅಂತ ಜನ ಒಪ್ಪಿದ್ದಾರೆ: ಚೇತನ್ ಅಹಿಂಸಾ – Kannada News | Chetan Ahimsa says Karnataka people approved his statement on Dr Rajkumar Samadhi

‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ನೀಡಿದ್ದ ಹೇಳಿಕೆಯಿಂದ ಸಾಕಷ್ಟು ವಿವಾದ ಆಗಿತ್ತು. ರಾಜ್​ಕುಮಾರ್ ಸಮಾಧಿಗೆ ಸರ್ಕಾರ ಎಕರೆಗಟ್ಟಲೆ ಜಾಗ ನೀಡಿದ್ದನ್ನು ಚೇತನ್ ಪ್ರಶ್ನಿಸಿದ್ದರು. ಅವರ ಹೇಳಿಕೆಯನ್ನು ರಾಜ್​ಕುಮಾರ್ (Dr Rajkumar) ಅಭಿಮಾನಿಗಳು ವಿರೋಧಿಸಿದರು. ಹಾಗಿದ್ದರೂ ಕೂಡ ಚೇತನ್ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. ‘ಸರ್ಕಾರದ ಪಾಲಿಸಿಗೆ ಸಂಬಂಧಪಟ್ಟಂತೆ ನಾನು ಪ್ರಸ್ತಾಪ ಮಾಡಿದ್ದು….

Read More

ಸರಳವಾಗಿ ನಡೆದ ಆಮಿರ್ ಖಾನ್ ಮೂರನೇ ಮದುವೆ, ಅತಿಥಿಗಳು ಯಾರ್ಯಾರು? – Kannada News | Aamir Khan, Gauri Spratt marriage, Here is the first photo of the newly wed couple

ಆಮಿರ್ ಖಾನ್ (Aamir Khan) ಇಂದು (ಜೂನ್ 05) ಮೂರನೇ ಮದುವೆ ಆಗಿದ್ದಾರೆ. ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರನ್ನು ಆಮಿರ್ ಖಾನ್ ವರಿಸಿದ್ದಾರೆ. ಗೌರಿ ಅವರಿಗೆ ಇದು ಎರಡನೇ ಮದುವೆ ಆದರೆ, ಆಮಿರ್ ಖಾನ್ ಅವರಿಗೆ ಇದು ಮೂರನೇ ಮದುವೆ. ಆಮಿರ್ ಖಾನ್ ಅವರ ಮುಂಬೈ ನಿವಾಸದಲ್ಲಿಯೇ ಅತ್ಯಂತ ಸರಳವಾಗಿ ಈ ಮದುವೆ ಸಮಾರಂಭ ನೆರವೇರಿದೆ. ಆಮಿರ್ ಮತ್ತು ಗೌರಿ ಅವರುಗಳು ಮದುವೆಯ ರಿಜಿಸ್ಟರ್ ಪುಸ್ತಕಕ್ಕೆ ಸಹಿ ಹಾಕುತ್ತಿರುವ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್…

Read More

‘ದಿ ರೈಸ್ ಆಫ್​ ಅಶೋಕ’ ಮೂಲಕ ಮತ್ತೆ ಮಿಂಚಲು ರೆಡಿ ಆದ ಸತೀಶ್; ಗಮನ ಸೆಳೆದ ಟ್ರೇಲರ್ – Kannada News | Ninasam Satish’s ‘The Rise of Ashoka’: Action Packed Social Drama Trailer Creates Buzz

ನೀನಾಸಂ ಸತೀಶ್ (Sathish Ninasam) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಈಗ ‘ದಿ ರೈಸ್ ಆಫ್ ಅಶೋಕ’ ಹೆಸರಿನ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಫೆಬ್ರವರಿ 27ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ಜಾತಿ ತಾರತಮ್ಯದ ವಿರುದ್ಧ ಸಿಡಿದೇಳುವ ಅಶೋಕನಾಗಿ ನೀನಾಸಂ ಸತೀಶ್ ಕಾಣಿಸಿಕೊಂಡಿದ್ದಾರೆ. ಅವರು ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಮೆರೆದಿದ್ದಾರೆ. ಅಶೋಕ ಓರ್ವ ಬಡ ಕುಟುಂಬದ ಹಿನ್ನೆಲೆಯಿಂದ…

Read More

‘ಧುರಂಧರ್ 2’ ಸಿನಿಮಾದ ಭೀಕರ ದೃಶ್ಯಗಳಿಗೆ ಸೆನ್ಸಾರ್ ಕತ್ತರಿ: ತಗ್ಗಿತು ಚಿತ್ರದ ಅವಧಿ

ರಣವೀರ್ ಸಿಂಗ್, ಅರ್ಜುನ್ ರಾಮ್​ಪಾಲ್, ಸಾರಾ ಅರ್ಜುನ್, ಆರ್. ಮಾಧವನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಧುರಂಧರ್ 2’ (Dhurandhar 2) ಸಿನಿಮಾದ ಹೈಪ್ ಹೆಚ್ಚಾಗಿದೆ. ನಿರ್ದೇಶಕ ಆದಿತ್ಯ ಧಾರ್ ಸಾರಥ್ಯದಲ್ಲಿ ಮೂಡಿಬಂದಿರುವ ಈ ಚಿತ್ರದ ಪೇಯ್ಡ್ ಪ್ರಿವ್ಯೂಗಳು ಇಂದು (ಮಾರ್ಚ್ 18) ಆರಂಭ ಆಗುತ್ತಿವೆ. ಅದಕ್ಕೂ ಮುನ್ನ ಸೆನ್ಸಾರ್ ಮಂಡಳಿಯ (CBFC) ವರದಿ ಹೊರಬಿದ್ದಿದ್ದು, ಸಿನಿಮಾದಲ್ಲಿನ ಹಲವು ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಸದಸ್ಯರು ‘ಎ’ ಸರ್ಟಿಫಿಕೇಟ್ ನೀಡಿ, 21 ಬದಲಾವಣೆಗಳನ್ನು ಮಾಡುವಂತೆ…

Read More

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ​: ಅಂದು ಪೊಲೀಸರ ನಿರ್ಲಕ್ಷ್ಯವೇ ಈಗ ಶಾರೀಕ್ ಬಾಂಬರ್ ಆಗಲು ಕಾರಣವಾಯ್ತಾ? – Kannada News | Mangaluru Cooker Bomb Blast Case: Did police negligence cause Shariq to become a bomber

ಮಂಗಳೂರು, ಮೇ 01: ನಗರದಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ (Cooker Bomb Blast Case) ಅಪರಾಧಿ ಮೊಹಮ್ಮದ್ ಶಾರೀಕ್‌ಗೆ ಎನ್‌ಐಎ (NIA) ವಿಶೇಷ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆಯನ್ನು ವಿಧಿಸಿದೆ. ಆದರೆ, ಕೇವಲ 10 ವರ್ಷಗಳ ಶಿಕ್ಷೆ ಸಾಕಾಗುವುದಿಲ್ಲ ಎಂದು ಎನ್‌ಐಎ, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಹೈಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿದೆ. ಇನ್ನು ಶಾರೀಕ್ ಬಾಂಬರ್ ಆಗಲು ಪೊಲೀಸ್ ನಿರ್ಲಕ್ಷವು ಇದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಜೀವಾವಧಿ ಶಿಕ್ಷೆ ಏಕೆ?…

Read More

ಮೊದಲ ಬಾರಿ ಇನ್ವೆಸ್ಟ್​ಮೆಂಟ್​ಗೆ ಪ್ರಯತ್ನಿಸುತ್ತಿದ್ದೀರಾ? ಹೇಗೆ ಆರಂಭಿಸೋದು, ಎಲ್ಲಿ ಹೂಡಿಕೆ ಮಾಡೋದು? ಇಲ್ಲಿದೆ ಟಿಪ್ಸ್ – Kannada News | Smart Investment for Beginners: Build Long Term Wealth & Financial Security

ಹಣ ಗಳಿಸುವುದು ಎಷ್ಟು ಮುಖ್ಯವೋ, ಗಳಿಸಿದ ಹಣವನ್ನು ಸರಿಯಾದ ರೀತಿಯಲ್ಲಿ ಹೂಡಿಕೆ (Investment) ಮಾಡಿ ಅದರಿಂದ ಸಂಪತ್ತನ್ನು ಬೆಳೆಸುವುದು ಮತ್ತು ರಕ್ಷಿಸುವುದು ಅಷ್ಟೇ ಮುಖ್ಯ. ಹೂಡಿಕೆ ಜಗತ್ತಿಗೆ ಹೊಸದಾಗಿ ಕಾಲಿಡುತ್ತಿರುವವರಿಗಾಗಿ (Beginners), ದೀರ್ಘಾವಧಿಯಲ್ಲಿ ಆರ್ಥಿಕ ಭದ್ರತೆ ಪಡೆಯಲು ಸಹಾಯ ಮಾಡುವ ಕೆಲವು ಸರಳ ಮತ್ತು ಪ್ರಮುಖ ಆರ್ಥಿಕ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕಾಗುತ್ತದೆ. ನೀವು ಒಂದು ಅಥವಾ ಎರಡು ವರ್ಷದವರೆಗೆ ಮಾತ್ರ ಹೂಡಿಕೆ ಮಾಡಿ, ಹಣ ವಿತ್​ಡ್ರಾ ಮಾಡಿಕೊಳ್ಳುತ್ತೇನೆ ಎಂದಿದ್ದರೆ ಆರ್​ಡಿಯಲ್ಲೋ, ಎಫ್​ಡಿಯಲ್ಲೋ ಅಥವಾ ಕೆಲ ಪೋಸ್ಟ್ ಆಫೀಸ್ ಸ್ಕೀಮ್​ಗಳನ್ನೂ…

Read More

ಟಾಕ್ಸಿಕ್: ದಕ್ಷಿಣದ ಹೀರೋಗಳ ಆರಾಧನೆ ಅಂತ್ಯ ಆಗಬಹುದು; ಆರ್​ಜಿವಿ ಭವಿಷ್ಯ – Kannada News | Ram Gopal Varma says Dhurandhar 2 and Toxic clash will answer many questions

2026ರ ಅತಿ ದೊಡ್ಡ ಕ್ಲ್ಯಾಶ್ ಎಂದರೆ ‘ಧುರಂಧರ್ 2’ (Dhurandhar 2) ವರ್ಸಸ್ ‘ಟಾಕ್ಸಿಕ್’ ಸಿನಿಮಾಗಳದ್ದು. ಈ ಎರಡು ಬಹುನಿರೀಕ್ಷಿತ ಸಿನಿಮಾಗಳು ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ಯಶ್ ನಟಿಸಿದ್ದರೆ, ‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಎರಡೂ ಚಿತ್ರಗಳು ಬೇರೆ ಬೇರೆ ಕಾರಣಗಳಿಂದ ಸಖತ್ ನಿರೀಕ್ಷೆ ಹುಟ್ಟುಹಾಕಿವೆ. ಈ ಸಿನಿಮಾಗಳ ಕ್ಲ್ಯಾಶ್ ಬಗ್ಗೆ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ತಮ್ಮ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 6ರ ದಿನಭವಿಷ್ಯ

ಸಂಪೂರ್ಣ ವಿಷಯ ತಿಳಿಯದೆಯೇ ಅಥವಾ ಗೊತ್ತಿದ್ದೂ ಹಿರಿಯರಿಗೆ ಬೈದಂಥ ಘಟನೆಗಳ ವಿಚಾರವಾಗಿ ನಿಮ್ಮ ಮನಸ್ಸಿನಲ್ಲಿ ಚಿಂತೆ- ಪಾಪ ಪ್ರಜ್ಞೆ ಕಾಡುತ್ತಾ ಇದ್ದಲ್ಲಿ ಅದರ ನಿವಾರಣೆಗೆ ಹಸುವಿಗೆ ಯಥಾ ಶಕ್ತಿ ಬಾಳೇಹಣ್ಣು ನೀಡುವುದು ಒಳ್ಳೆಯದು. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಸಂತೋಷವೋ ಸಂಭ್ರಮವೋ ಅಥವಾ ಭಾವನಾತ್ಮಕ ಕ್ಷಣಗಳೋ ನಿಮ್ಮ ಮನಸ್ಸಿನ ಮೇಲೆ ನಿಯಂತ್ರಣ ಇರಿಸಿಕೊಳ್ಳುವುದಕ್ಕೆ ಪ್ರಯತ್ನಿಸಿ. ಭಾವನಾತ್ಮಕ ಕ್ಷಣಗಳಲ್ಲಿ ಯಾರಿಗೂ ಮಾತು ನೀಡುವುದಕ್ಕೆ ಹೋಗಬೇಡಿ. ಕಡಿಮೆ ಖರ್ಚಿನಲ್ಲಿ ಉಡುಗೊರೆ…

Read More