Headlines

ಸಾಲ ಮಾಡಿ ತೀರಿಸಲು ಕಷ್ಟ ಪಡ್ತಾ ಇದ್ರೆ ಇಲ್ಲಿವೆ ಸಿಂಪಲ್ ಟ್ರಿಕ್ಸ್‌ – Kannada News | Bank Loan: How to get debt free? simple tips here

ಹಣಕಾಸು ಸಮಸ್ಯೆ (financial problem), ಆರ್ಥಿಕ ಸ್ಥಿತಿ ಹದಗೆಟ್ಟಾಗ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುತ್ತೇವೆ. ಸಾಲ ಪಡೆಯುವಾಗ ಇರುವ ಖುಷಿ ಮರುಪಾವತಿಸುವಾಗ ಇರಲ್ಲ.  ಹೌದು, ಪಡೆದ ಸಾಲಕ್ಕಿಂತ, ಅದರ ಮೇಲಿನ ಬಡ್ಡಿಯೇ ಹೆಚ್ಚಾಗಿರುತ್ತದೆ. ಸಾಲ ಪಡೆದು ತೀರಿಸಲಾಗದೇ ಒದ್ದಾಡ್ತಾ ಇರಬಹುದು. ನೀವು ಈ ಸಾಲದಿಂದ (loan) ಮುಕ್ತರಾಗಲು ಈ ಕೆಲವು ಟ್ರಿಕ್ಸ್ ಬಳಸುವುದು ಉತ್ತಮ. ಕಡಿಮೆ ಬಡ್ಡಿದರದಲ್ಲಿ ಇರುವ ಸಾಲ ಪಡೆಯುವುದು, ಇಎಂಐ ಮೊತ್ತದಲ್ಲಿ ಹೆಚ್ಚಳ ಈ ಕೆಲವು ಅಂಶಗಳ ಮೇಲೆ ಗಮನ ಹರಿಸುವುದು…

Read More

‘ರಾಮಾಯಣ’ ಪ್ರಚಾರಕ್ಕೆ ನಮಿತ್ ಮಲ್ಹೋತ್ರಾ ಮಾಸ್ಟರ್ ಸ್ಟ್ರೋಕ್ – Kannada News | Ramayana movie trailer to be attached to SpiderMan Brand New Day movie

‘ರಾಮಾಯಣ’ (Ramayana) ಸಿನಿಮಾ ಬಿಡುಗಡೆಗೆ ಇನ್ನೂ ಮೂರು ತಿಂಗಳು ಇದೆ. ಈಗಿನಿಂದಲೂ ಸಿನಿಮಾದ ಪ್ರಚಾರವನ್ನು ಬಲು ಅದ್ಧೂರಿಯಾಗಿ ಚಿತ್ರತಂಡ ಮಾಡುತ್ತಿದೆ. ಸಿನಿಮಾದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅಂತೂ ಬಿಂದಾಸ್ ಆಗಿ ಪ್ರಚಾರಕ್ಕಾಗಿ ಹಣ ಸುರಿಯುತ್ತಿದ್ದಾರೆ. ‘ರಾಮಾಯಣ’ ಸಿನಿಮಾವನ್ನು ಭಾರತದ ಸಿನಿಮಾ ರೀತಿ ಅಲ್ಲದೆ, ಹಾಲಿವುಡ್ ಸಿನಿಮಾ ರೀತಿ ವಿಶ್ವದಾದ್ಯಂತ ಬಿಡುಗಡೆ ಮಾಡಬೇಕು ಎಂಬುದು ಅವರ ಯೋಜನೆ. ಇದೇ ಕಾರಣಕ್ಕೆ ಸಿನಿಮಾದ ಪ್ರಚಾರಕ್ಕಾಗಿ ಇದೀಗ ಮಾಸ್ಟರ್ ಸ್ಟ್ರೋಕ್ ಬಳಸಿದ್ದಾರೆ. ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ಇತ್ತೀಚೆಗಷ್ಟೆ ರಣ್​​ಬೀರ್ ಕಪೂರ್, ಯಶ್,…

Read More

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳಲ್ಲಿ ಸದ್ಯ ಇರುವ ನೀರೆಷ್ಟು? ಇಲ್ಲಿದೆ ಮಾಹಿತಿ – Kannada News | Cauvery Basin Crisis: A Reality Check of Water Storage Levels in KRS, Kabini, Hemavathi, and Harangi Dams

ಬೆಂಗಳೂರು, ಜುಲೈ 29: ಮುಂಗಾರು ಮಳೆಯ ಭಾರಿ ಕೊರತೆ ಹಿನ್ನೆಲೆ ಕರ್ನಾಟಕದಲ್ಲಿಯೇ ನೀರಿನ ಅಭಾವ ತಲೆದೋರಿದೆ. ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳು ಭಣಗುಡುತ್ತಿರುವ ನಡುವೆ ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ‌ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿರೋದೀಗ ಕನ್ನಡಿಗರ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ. ಹೀಗಾಗಿ ಈ ಸಂಬಂಧ CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ಮುಂದಾಗಿದ್ದು, ರಾಜ್ಯದ ವಾಸ್ತವ ಸ್ಥಿತಿ ಮನದಟ್ಟು ಮಾಡಲು ತೀರ್ಮಾನಿಸಿದೆ. ಕಾವೇರಿ ಜಲಾನಯನ…

Read More

ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು – Kannada News | Karnataka cabinet expansion climax, Rahul Gandhi finalize New Minister List today night

ನವದೆಹಲಿ, (ಜುಲೈ 29): ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕುತೂಹಲಕಾರಿ ಘಟ್ಟ ತಲುಪಿದೆ. ನಿನ್ನೆ(ಜುಲೈ 28) ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್​​​​​, ರಾಜ್ಯ ನಾಯಕರ ಜೊತೆ ಸಭೆ ನಡೆಸಿದರೂ ಸಹ ರಾಹುಲ್ ಗಾಂಧಿಯವರ ಅಂತಿಮ ಮುದ್ರೆ ಬೀಳುವುದೊಂದೆ ಬಾಕಿದೆ. ಹೌದು….ನೂತನ ಸಚಿವರ ಅಂತಿಮ ಪಟ್ಟಿಯೊಂದಿಗೆ ರಾಜ್ಯ ನಾಯಕರು ಇಂದು (ಜುಲೈ 29) ರಾತ್ರಿ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಅವರ ಸೂಚನೆಯಂತೆ ಅನುಭವಿ ಹಾಗೂ ಹೊಸ ಮುಖಗಳಿಗೆ ಮಣೆಹಾಕಿರುವ ಪಟ್ಟಿಗೆ…

Read More

ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ; ಪೊಲೀಸರು-ರೈತರ ನಡುವೆ ಘರ್ಷಣೆ – Kannada News | Farmers protest Turns Violent clash with Police in Bhopal

ಭೋಪಾಲ್, ಜುಲೈ 29: ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ಶೇ. 100ರಷ್ಟು ಹೆಸರು ಬೇಳೆ ಖರೀದಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನರ್ಮದಾಪುರಂನಲ್ಲಿ ಪ್ರತಿಭಟನೆ (Protest) ನಡೆಸುತ್ತಿದ್ದ ರೈತರು ಮತ್ತು ಪೊಲೀಸರ ನಡುವೆ ಭಾರಿ ಘರ್ಷಣೆ ಸಂಭವಿಸಿದೆ. ಪ್ರತಿಭಟನಾನಿರತ ರೈತರು ಬಸ್ ಮೇಲೇರಿ, ಪೊಲೀಸರು ಹಾಕಿದ್ದ ಬ್ಯಾರಿಕೇಡ್​​ಗಳನ್ನು ಮುರಿದು ಹಾಕಿದರು. ವಿವಿಧ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಲು ಸಚಿವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳುವ ವಿಶ್ವಾಸವಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್…

Read More

ಬಲ್ಡೋಟಾ ಕಾರ್ಖಾನೆ ಕೆರೆ ವಿವಾದ: ರಾತ್ರೋರಾತ್ರಿ ಗೇಟ್ ಮರುನಿರ್ಮಾಣ; ಮತ್ತೆ ಸಿಡಿದೆದ್ದ ರೈತರು – Kannada News | Baldota Factory Lake Dispute: Farmers Threaten Fresh Demolition After Koppal Gate Rebuilt

ಕೊಪ್ಪಳ, ಜುಲೈ 29: ಬಲ್ಡೋಟಾ ಕಾರ್ಖಾನೆ (Baldota Factory) ಆವರಣದಲ್ಲಿರವ ಕೆರೆ (lake) ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ರೈತ ಹುತಾತ್ಮ ದಿನಾಚರಣೆ ವೇಳೆ ಧ್ವಂಸಗೊಂಡಿದ್ದ ಕಾರ್ಖಾನೆಯ ಗೇಟ್ ಮತ್ತು ಕಾಂಪೌಂಡ್ ಅನ್ನು ಆಡಳಿತ ಮಂಡಳಿ ರಾತ್ರೋರಾತ್ರಿ ಮರುನಿರ್ಮಾಣ ಮಾಡಿರುವುದು ಇದೀಗ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕೆರೆಯನ್ನು ಸಾರ್ವಜನಿಕರಿಗೆ ನೀಡದಿದ್ದರೆ ಮತ್ತೆ ಗೇಟ್ ಒಡೆಯುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಬಲ್ಡೋಟಾ ಕಾರ್ಖಾನೆ ಆವರಣದಲ್ಲಿರವ ಕೆರೆ ವಿವಾದ: ಉದ್ವಿಗ್ನ ವಾತಾವರಣ  ಕೊಪ್ಪಳ ತಾಲೂಕಿನ ಬಸಾಪೂರ…

Read More

ICC T20 Ranking: ಬರೋಬ್ಬರಿ 230 ಸ್ಥಾನ ಮೇಲೇರಿದ ವೈಭವ್ ಸೂರ್ಯವಂಶಿ

ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾದ ಯುವ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ದಾಖಲೆಯ 230 ಸ್ಥಾನಗಳನ್ನು ಮೇಲೇರಿ 48ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ಸರಣಿ ಶ್ರೇಷ್ಠ ಗೆದ್ದಿದ್ದ ವೈಭವ್​ಗೆ ಇದೀಗ ಐಸಿಸಿ ಕಡೆಯಿಂದಲೂ ಬಹುಮಾನ ಸಿಕ್ಕಿದೆ(PC-PTI). ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೂ ಮೊದಲು ವೈಭವ್ ಸೂರ್ಯವಂಶಿ 278 ನೇ ಸ್ಥಾನದಲ್ಲಿದ್ದರು. ಆದರೆ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳಲ್ಲಿ ವೈಭವ್ ಎರಡು…

Read More

ಸಂಸತ್ತಿನ ಒಳಗೆ ವಿದ್ಯಾರ್ಥಿಗಳ ಭವಿಷ್ಯದ ಚರ್ಚೆ, ಹೊರಗೆ ಸಂಸದೆಯ ರೀಲ್ಸ್: “ಇದಕ್ಕಾ ವೋಟ್ ಹಾಕಿದ್ದು?” ಎಂದು ಸಿಡಿದೆದ್ದ ನೆಟ್ಟಿಗರು – Kannada News | TMC MP Saayoni Ghosh’s Viral Parliament Reels Draw Flak During NEET Debates

ದೆಹಲಿ, ಜು.29: ಒಂದೆಡೆ ‘ನೀಟ್’ (NEET) ಪಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಪ್ರತಿಪಕ್ಷಗಳ ಗದ್ದಲ, ಕಲಾಪ ಮುಂದೂಡಿಕೆ ಮತ್ತು ತೀವ್ರ ವಾಗ್ದಾಳಿಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ಜಾದವ್‌ಪುರ ಲೋಕಸಭಾ ಕ್ಷೇತ್ರದ ಸಂಸದೆ ಸಾಯನಿ ಘೋಷ್ (Saayoni Ghosh) ಸಂಸತ್ ಭವನದ ಆವರಣದಲ್ಲಿ ರೀಲ್ಸ್ (Reels) ಮಾಡಿ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್  ನಿಂದ ಬಂಡಾಯವೆದ್ದು ಬಂದಿರುವ NCPI ಸಂಸದರೂ ಸಹ ಮುಂಗಾರು ಕಲಾಪದಲ್ಲಿ ಭಾಗವಹಿಸುತ್ತಿದ್ದಾರೆ. ಈ ನಡುವೆ ನಟಿ ಹಾಗೂ ಸಂಸದೆಯಾಗಿರುವ ಸಾಯನಿ ಘೋಷ್…

Read More

‘ಜೆನ್ ಜಿ’ಗಳನ್ನು ‘ಜನರೇಷನ್ ಗಟಾರ್’ ಎಂದಿದ್ದಕ್ಕೆ ಸ್ಪಷ್ಟನೆ ನೀಡಿದ ಕಂಗನಾ ರಣಾವತ್ – Kannada News | BJP MP Kangana Ranaut clarifies Generation Gutter Remark on Instagram Reel

ಯುವ ಪೀಳಿಗೆಯನ್ನು ‘ಜನರೇಷನ್ ಗಟಾರ್’ (Generation Gutter) ಎಂದು ಕರೆದು ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್, ಇದೀಗ ತಮ್ಮ ಹೇಳಿಕೆಗೆ ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಯುವತಿಯರು ಜವಾಬ್ದಾರಿಯಿಲ್ಲದೆ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಕಂಗನಾ (Kangana Ranaut) ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ತಮ್ಮ ಮಾಧ್ಯಮ ಮಿತ್ರರಿಗಾಗಿ ವೀಡಿಯೊ ಹಂಚಿಕೊಂಡಿರುವ ಅವರು, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ವೀಡಿಯೊದಲ್ಲಿ ಮಾತನಾಡಿದ ಕಂಗನಾ, ‘ನಮ್ಮ…

Read More

ಕರ್ನಾಟಕದ ಜಲ ಪ್ರದೇಶಗಳನ್ನು ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ – Kannada News | CM DK Shivakumar Says Appeal Against CWRC Order on Cauvery Water Release to Tamil Nadu

ನವದೆಹಲಿ, (ಜುಲೈ 29): ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು, ಕುಡಿಯುವ ನೀರಿಗೂ ಬರ ಎದುರಾಗಿದೆ. ಇದರ ಮಧ್ಯೆ CWRC ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3500 ಕ್ಯೂಸೆಕ್​ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ. ಈ ಆದೇಶಕ್ಕೆ ಕರ್ನಾಟಕದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಬಿಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಇನ್ನು CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ನವದೆಹಲಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಡಿಕೆ…

Read More