Chanakya Niti: ಪುರುಷರೇ… ಇಂತಹ ಹೆಣ್ಣನ್ನು ಯಾವ ಕಾರಣಕ್ಕೂ ಮದುವೆಯಾಗಬೇಡಿ – Kannada News | Chanakya Niti: Men should not marry a woman with these qualities

ಮದುವೆ ಎನ್ನುವಂತಹದ್ದು ಜೀವನದ ಪ್ರಮುಖ ಘಟ್ಟ ಮಾತ್ರವಲ್ಲ ಜೀವನದ ಬಹುದೊಡ್ಡ ತಿರುವು ಕೂಡ ಹೌದು. ಆದ್ದರಿಂದ ಸರಿಯಾದ ಜೀವನ ಸಂಗಾತಿಯನ್ನು (Life Partner) ಆಯ್ಕೆ ಮಾಡುವುದು ತುಂಬಾನೇ ಮುಖ್ಯವಾಗಿದೆ. ಜೀವನ ಪಯಣದಲ್ಲಿ ನಿಮ್ಮ ಜೊತೆಗಿರುವ ಸಂಗಾತಿ ಸದ್ಗುಣಶೀಲರಾಗಿದ್ದರೆ, ಆ ಮನೆ ಸ್ವರ್ಗವಾಗುತ್ತದೆ. ಅದೇ ಕೆಲವು ನಕಾರಾತ್ಮಕ ಗುಣಗಳನ್ನು ಹೊಂದಿರುವ ಯಾರಾದರೂ ನಿಮ್ಮ ಜೀವನದಲ್ಲಿ ಪ್ರವೇಶಿಸಿದರೆ, ನಿಮಗೆ ಮನಸ್ಸಿನ ಶಾಂತಿ ಇರುವುದಿಲ್ಲ ಎಂದು ಚಾಣಕ್ಯ ಎಚ್ಚರಿಸಿದ್ದಾರೆ. ಆದ್ದರಿಂದ ಪ್ರತಿಯೊಬ್ಬ ಪುರುಷನೂ ಮದುವೆಯಾಗುವ ಮುನ್ನ ಈ ಕೆಲವು ವಿಷಯಗಳತ್ತ ಗಮನ…

Read More

ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ. : ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್ – Kannada News | Ramanagara Black Magic Scam: Woman Offered rs.30 Lakh for ‘Naked Puja,’ Police Hunt Accused

ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್ ರಾಮನಗರ, ಮೇ.3: ಜಿಲ್ಲೆಯಲ್ಲಿ ಮಾಟ-ಮಂತ್ರ ಮತ್ತು ವಾಮಾಚಾರದ ಹೆಸರಿನಲ್ಲಿ ಯುವತಿಯೊಬ್ಬರಿಗೆ ಬರೋಬ್ಬರಿ 30 ಲಕ್ಷ ರೂಪಾಯಿ ಆಮಿಷವೊಡ್ಡಿ, ಬೆತ್ತಲೆ ಪೂಜೆಗೆ ಕುಳಿತುಕೊಳ್ಳುವಂತೆ ಒತ್ತಾಯಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಸಂಬಂಧ ಕಿರಣ್ ಎಂಬಾತನ ವಿರುದ್ಧ ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂತಹದೇ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ…

Read More

ಚರಂಡಿಗೊಂದು ‘ನೆಟ್’ ಹಾಕಿದ್ರೆ ಸಾಕು; ಬೆಂಗಳೂರಿನಲ್ಲಿ ಮಳೆಯಿಂದ ಆಗುವ ಸಮಸ್ಯೆ ಸಿಕ್ತು ಸೂಪರ್ ಐಡಿಯಾ! – Kannada News

ಬೆಂಗಳೂರು, ಜೂ.3: ಪ್ರತಿ ಮುಂಗಾರು ಮಳೆಯಲ್ಲೂ ದೇಶದ ಮೆಟ್ರೋ ಸಿಟಿಗಳು ಎದುರಿಸುವ ಅತಿ ದೊಡ್ಡ ಸಮಸ್ಯೆಯೆಂದರೆ ರಸ್ತೆಗಳು ಜಲಾವೃತಗೊಳ್ಳುವುದು ಮತ್ತು ಚರಂಡಿಗಳು ಬ್ಲಾಕ್ ಆಗುವುದು. ಬೆಂಗಳೂರಿನ ಮುಳುಗುವ ಅಂಡರ್‌ಪಾಸ್‌ಗಳು, ಮುಂಬೈನ ಕಸದಿಂದ ತುಂಬಿಹೋಗಿರುವ ರಾಜಕಾಲುವೆಗಳು ಮತ್ತು ಚೆನ್ನೈನ ಜಲಾವೃತ ರಸ್ತೆಗಳು ಇದಕ್ಕೆ ಜೀವಂತ ಸಾಕ್ಷಿ. ಈ ಜ್ವಲಂತ ಸಮಸ್ಯೆಗೆ ಯಾವುದೇ ಕೋಟ್ಯಂತರ ರೂಪಾಯಿಗಳ ಬಜೆಟ್ ಅಥವಾ ರಾಕೆಟ್ ಸೈನ್ಸ್ ತಂತ್ರಜ್ಞಾನದ ಅಗತ್ಯವಿಲ್ಲ, ಕೇವಲ ಒಂದು ಸರಳ ‘ನೆಟ್’ (ಜಾಲರಿ) ಮೂಲಕ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂಬ…

Read More

ಕೋಗಿಲು ಬಡಾವಣೆಯಲ್ಲಿ ಡೆಮಾಲಿಷ್ ಆಗಿದ್ದು 167 ಮನೆ, ಫ್ಲಾಟ್​ಗಾಗಿ ಸಲ್ಲಿಕೆಯಾದ ಅರ್ಜಿ 250ಕ್ಕೂ ಹೆಚ್ಚು! – Kannada News | Kogilu Layout Housing Row: 167 illegal Homes Demolished, Over 250 Applications Filed for Flats

ಬೆಂಗಳೂರು, ಜನವರಿ 1: ಬೆಂಗಳೂರಿನ ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್, ಮನೆಗಳ ತೆರವು ವಿಚಾರ ವಿವಾದಕ್ಕೀಡಾಗಿತ್ತು. ನಂತರ ನಿರಾಶ್ರಿತರಿಗೆ ಮನೆ ನೀಡುವುದಾಗಿ ಕರ್ನಾಟಕ (Karnataka) ಕಾಂಗ್ರೆಸ್ (Congress) ಸರ್ಕಾರ ಘೋಷಣೆ ಮಾಡಿದ್ದೂ ಸಹ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ಈ ನಡೆಗೆ ವ್ಯಾಪಕ ಆಕ್ಷೇಪವೂ ವ್ಯಕ್ತವಾಗಿದೆ. ಏತನ್ಮಧ್ಯೆ ಇದೀಗ ಹೊಸ ಸಮಸ್ಯೆ ಎದುರಾಗಿದೆ. ಕೋಗಿಲು ಬಡಾವಣೆಯಲ್ಲಿ ಡೆಮಾಲಿಷ್ ಮಾಡಲಾದ ಮನೆಗಳ ಲೆಕ್ಕಾಚಾರದ ಆಧಾರದಲ್ಲಿ, ಸರ್ಕಾರ ರಾಜೀವ್ ಗಾಂಧಿ ವಸತಿ ಯೋಜನೆ ಅಡಿ 167 ಫ್ಲಾಟ್​​ಗಳನ್ನು ನೀಡುವಂತೆ ಸಿಎಂ…

Read More

ನೆಹರೂ ಅವರಿಂದ ಮೋದಿವರೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಮಹಿಳೆಯರ ಪಾತ್ರ ಹೇಗೆಲ್ಲ ಬದಲಾಯ್ತು? – Kannada News

ನವದೆಹಲಿ, ಜೂನ್ 9: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ನಾಳೆ (ಜೂನ್ 10) ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನು ಪ್ರಧಾನಿಯಾಗಿ ಹಿಂದಿಕ್ಕಲಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಸುದೀರ್ಘ ಅವಧಿಗೆ ನಿರಂತರವಾಗಿ ಸೇವೆ ಸಲ್ಲಿಸಿದ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಮೊದಲ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸತತ 4,399 ದಿನಗಳ ಕಾಲ ಅಧಿಕಾರದಲ್ಲಿರುವ ಈ ಮೈಲಿಗಲ್ಲು ದೇಶದ ಆಡಳಿತದಲ್ಲಿ ಭಾರಿ ಬದಲಾವಣೆಗಳನ್ನು ತಂದಿದೆ. ಸಾರ್ವಜನಿಕ ಚರ್ಚೆಗಳು ಹೆಚ್ಚಾಗಿ ಮೂಲಸೌಕರ್ಯ…

Read More

ಈ ಬಾರಿಯ ಗಣರಾಜ್ಯೋತ್ಸವ ಬಹಳ ಡಿಫರೆಂಟ್; ಸೇನೆಯಿಂದ ಒಂಟೆ, ಭಾರತೀಯ ತಳಿಯ ನಾಯಿಗಳ ಮೆರವಣಿಗೆ – Kannada News | Indian Armys Animal warriors to march On Kartavya Path in Republic Day Parade first time in India

ನವದೆಹಲಿ, ಡಿಸೆಂಬರ್ 31: ಭಾರತವು 2026ರ ಗಣರಾಜ್ಯೋತ್ಸವದಂದು (Republic Day) ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಗಲಿದೆ. ಈ ಬಾರಿ ಭಾರತೀಯ ಸೇನೆಯ ಪ್ರಾಣಿಗಳು ಕರ್ತವ್ಯ ಪಥದಲ್ಲಿ ಮೆರವಣಿಗೆ ನಡೆಸಲಿವೆ. ಇದು ಸಹಿಷ್ಣುತೆ, ತ್ಯಾಗ ಮತ್ತು ಸೈನ್ಯದ ವಿಶಿಷ್ಟವಾದ ಕಾರ್ಯಾಚರಣೆಯ ಸಾಮರ್ಥ್ಯವನ್ನು ಸಂಕೇತಿಸುತ್ತದೆ. ಇದೇ ಮೊದಲ ಬಾರಿಗೆ, ರಿಮೌಂಟ್ ಮತ್ತು ಪಶುವೈದ್ಯಕೀಯ ದಳದ ಕ್ಯುರೇಟೆಡ್ ಪ್ರಾಣಿ ತುಕಡಿಯು ಮೆರವಣಿಗೆಯಲ್ಲಿ ಭಾಗವಹಿಸುತ್ತದೆ. ಈ ತುಕಡಿಯು ಎರಡು ಬ್ಯಾಕ್ಟ್ರಿಯನ್ ಒಂಟೆಗಳು, 4 ಝನ್ಸ್ಕಾರ್ ಪೋನಿಗಳು, 4 ರಾಪ್ಟರ್‌ಗಳು, 10 ಭಾರತೀಯ ತಳಿಯ ಸೇನಾ…

Read More

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಕ್ಕೂ ಬಂತು ಕುತ್ತು: ಜನ ಓಡಾಡುವ ದಾರಿಯಲ್ಲಿ ಕಾಂಕ್ರೀಟ್ ಬ್ಲಾಕ್​​ಗಳ ಹಾವಳಿ – Kannada News | Bagmane Tech Park Pedestrian Peril: Bengaluru’s Footpaths Blocked by Concrete

ಬೆಂಗಳೂರು, ಜ.10: ಬೆಂಗಳೂರು (Bengaluru) ಸಿಲಿಕಾನ್​​ ಸಿಟಿ, ಇಲ್ಲಿ ಎಲ್ಲವೂ ಪರ್ಫೆಕ್ಟ್ ಆಗಿರಬೇಕು. ಆದರೆ ಇತ್ತೀಚಿಗೆ ಇಲ್ಲಿ ಯಾವುದೂ ಸರಿ ಇಲ್ಲ. ದಿನಕ್ಕೊಂದು ಸಮಸ್ಯೆಗಳ ದೂರು ಬರುತ್ತಿರುತ್ತದೆ. ಒಂದು ಕಡೆ ರಸ್ತೆ ಸಮಸ್ಯೆ, ಇನ್ನೊಂದು ಕಡೆ ಟ್ರಾಫಿಕ್​​​​, ಇದೀಗ ಇದರ ಜತೆಗೆ ಪಾದಚಾರಿಗಳ ಮಾರ್ಗ ಕೂಡ ಸರಿ ಇಲ್ಲ. ಪಾದಚಾರಿಗಳ ಮಾರ್ಗದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಎಕ್ಸ್​​ನಲ್ಲಿ ಈ ವಿಚಾರವಾಗಿ ಪೋಸ್ಟ್​​ವೊಂದನ್ನು ಮಹಿಳೆಯೊಬ್ಬರು ಹಂಚಿಕೊಂಡಿದ್ದಾರೆ. ಮೊದಲೇ ಈ ಪಾದಚಾರಿ ಮಾರ್ಗದಲ್ಲಿ ಓಡಾಡಲು…

Read More

ಉಡುಪಿ ಜಿಲ್ಲೆಯಲ್ಲಿ ಜೀವ ಜಲಕ್ಕೆ ಹಾಹಾಕಾರ: ಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ! – Kannada News | Drinking Water Crisis in Udupi: Villagers Risk Boat Journey Daily to Fetch Water in Byndoor

ಉಡುಪಿ, ಏಪ್ರಿಲ್ 22: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಅತ್ತಿಕೋಣೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸುಮಾರು 75ಕ್ಕೂ ಹೆಚ್ಚು ಕುಟುಂಬಗಳು ಜೀವಜಲಕ್ಕಾಗಿ ಪರದಾಡುತ್ತಿವೆ. ಇಲ್ಲಿನ ನಿವಾಸಿಗಳು ಪ್ರತಿದಿನ ಸೌಪರ್ಣಿಕಾ ನದಿ ದಾಟಿ ದೋಣಿಯ ಮೂಲಕ ನೀರು ತರುವ ಅನಿವಾರ್ಯತೆಯನ್ನು ಎದುರಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಈ ನೀರಿನ ಸಮಸ್ಯೆ ಗ್ರಾಮವನ್ನು ಕಾಡುತ್ತಿದೆ. ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಹರಿಸಲು ವಿಫಲರಾಗಿದ್ದಾರೆ. ಟ್ಯಾಂಕ್ ನಿರ್ಮಾಣ, ಬಂಟವಾಡಿಯಲ್ಲಿ ಸಿಹಿನೀರಿನ ಡ್ಯಾಂ ನಿರ್ಮಾಣ ಮತ್ತು…

Read More

SSLC ಫಲಿತಾಂಶ ಸುಧಾರಣೆಗೆ ಹೊಸ ಕ್ರಮ: ನಿತ್ಯ 2 ಗಂಟೆ ಮೊಬೈಲ್, ಟಿವಿ ಆಫ್ ಮಾಡಿಸುವಂತೆ ಟಾಸ್ಕ್ – Kannada News | Karnataka School education Task To Teachers For switch off Mobile And TV In Village For SSLC Examinations

ಬೆಂಗಳೂರು, (ಫೆಬ್ರವರಿ 03): ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ  (SSLC Result) ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ‍್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್​​ಎಸ್​​ಎಲ್​ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಸಂಬಂಧ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಾನಾ ಟಾಸ್ಕ್​​​ಗಳನ್ನು ನೀಡುತ್ತಿದೆ. ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಮತ್ತೊಂದು ಟಾಸ್ಟ್​ ನೀಡಿದ್ದು, ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ…

Read More

ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು

ಟಿವಿ9 ಕನ್ನಡ ವತಿಯಿಂದ ಆಯೋಜಿತವಾಗಿರುವ ಶಿಕ್ಷಣ ಎಕ್ಸ್​ಪೋ 2026 ಇಂದು ಪ್ರಾರಂಭವಾಗಿದ್ದು, ನಿರ್ದೇಶಕ ಪ್ರೇಮ್ (Director Prem), ನಟಿ ರೀಷ್ಮಾ ಇನ್ನೂ ಹಲವಾರು ಗಣ್ಯರು ಉದ್ಘಾಟನೆಯಲ್ಲಿ ಭಾಗಿ ಆಗಿದ್ದರು. ಹಲವಾರು ವಿದ್ಯಾರ್ಥಿಗಳು, ಪೋಷಕರು ಭಾಗಿ ಆಗಿದ್ದ ಈ ಕಾರ್ಯಕ್ರಮದಲ್ಲಿ, ನಿರ್ದೇಶಕ ಪ್ರೇಮ್ ಅವರು ಎಕ್ಸ್​ಪೋನ ಉದ್ದೇಶದ ಕುರಿತಾಗಿ ಮಾತನಾಡಿದರು. ನಟಿ ರೀಷ್ಮಾ ಸಹ ಶಿಕ್ಷಣದ ಮಹತ್ವ, ಎಕ್ಸ್ಪೋ ಅನ್ನು ವಿದ್ಯಾರ್ಥಿಗಳು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಹೇಳಿದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More