Headlines

CSK vs KKR: ಸತತ ನಾಲ್ಕನೇ ಪಂದ್ಯದಲ್ಲೂ ಸೋತ ಕೆಕೆಆರ್

IPL 2026: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 21ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡಕ್ಕೆ ಸಂಜು ಸ್ಯಾಮ್ಸನ್ (48) ಸ್ಫೋಟಕ ಆರಂಭ ಒದಗಿಸಿದ್ದರು. ಮತ್ತೊಂದೆಡೆ ಆಯುಷ್ ಮ್ಹಾತ್ರೆ ಕೂಡ 17 ಎಸೆತಗಳಲ್ಲಿ 38 ರನ್ ಚಚ್ಚಿದ್ದರು. ಇವರ…

Read More

ಭಾರತಕ್ಕೊಂದು, ವಿದೇಶಕ್ಕೊಂದು; ಎರಡು ಬೇರೆ ಬೇರೆ ಪ್ರಿಂಟ್​​ಗಳಲ್ಲಿ ‘ಟಾಕ್ಸಿಕ್’ ತೆರೆಗೆ? – Kannada News | Toxic Movie: Yash’s Film to Release in Two Versions; Overseas Uncut

‘ಕೆಜಿಎಫ್’ ಸರಣಿಯ ಅಭೂತಪೂರ್ವ ಗೆಲುವಿನ ನಂತರ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ (Toxic Movie) ಸದ್ಯ ಚಿತ್ರರಂಗದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಇದೀಗ ಈ ಬಹುನಿರೀಕ್ಷಿತ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದ್ದು ಆಗಸ್ಟ್ 26ರಂದು ತೆರೆಗೆ ಬರುತ್ತಿದೆ. ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಈ ಚಿತ್ರ ಎರಡು ವರ್ಷನ್​ಗಳಲ್ಲಿ ತೆರೆಗೆ ಬರಲಿದೆಯಂತೆ. ಚಿತ್ರರಂಗದ ಮೂಲಗಳ ಪ್ರಕಾರ, ‘ಟಾಕ್ಸಿಕ್’ ಚಿತ್ರದ ಭಾರತದ ಪ್ರಿಂಟ್ ಮತ್ತು ವಿದೇಶಿ ಪ್ರಿಂಟ್…

Read More

ಅಜಿತ್​ಗೆ ದೊಡ್ಡ ಮೊತ್ತದ ಸಂಭಾವನೆ ಕೊಡಲು ನಿರ್ಮಾಪಕರ ಹಿಂದೇಟು? ಶುರುವಾಗಿದೆ ಭಯ – Kannada News | AK64: Ajith Kumar’s Rs 150 Cr Salary Standoff Delays New Film Projects

ತಮಿಳು ನಟ ಅಜಿತ್ ಕುಮಾರ್ ಅವರ (Ajit Kumar) ಮುಂದಿನ ಸಿನಿಮಾ ‘AK64’ ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಾಮಾನ್ಯವಾಗಿ ಸ್ಟಾರ್ ನಟರ ಚಿತ್ರಗಳ ಕಥೆ ಅಥವಾ ನಿರ್ದೇಶಕರ ಬಗ್ಗೆ ಚರ್ಚೆಯಾಗುವುದು ಸಹಜ. ಆದರೆ, ಈ ಬಾರಿ ಅಜಿತ್ ಕುಮಾರ್ ಅವರ ಸಂಭಾವನೆ ವಿಚಾರವೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಅಜಿತ್ ಅವರ ಹೊಸ ಪ್ರಾಜೆಕ್ಟ್ ಘೋಷಣೆಯಾಗದೇ ತಡವಾಗುತ್ತಿದೆ. ಇದಕ್ಕೆ ಅವರ ಭಾರಿ ಮೊತ್ತದ ಸ್ಯಾಲರಿ ಮಾತುಕತೆಗಳೇ ಮುಖ್ಯ ಕಾರಣ ಎನ್ನಲಾಗುತ್ತಿದೆ. ಇತ್ತೀಚಿನ…

Read More

ಹಿಂದೆ ನಿಂತಿದ್ದ ನಟನ ಕಂಡು ಶ್ರೀಲೀಲಾ ಗರಂ? ವೈರಲ್ ವಿಡಿಯೋದ ಅಸಲಿ ಕಥೆ ಇಲ್ಲಿದೆ

ನಟ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ ‘ಉಸ್ತಾದ್ ಭಗತ್ ಸಿಂಗ್’ (Ustaad Bhagat Singh) ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಹರೀಶ್ ಶಂಕರ್ ನಿರ್ದೇಶನದ ಈ ಸಿನಿಮಾ ಮಾರ್ಚ್ 19ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲಿದೆ. ಈ ಸಿನಿಮಾದ ಪ್ರಿ-ರಿಲೀಸ್ ಇವೆಂಟ್ ಇತ್ತೀಚೆಗೆ ಹೈದರಾಬಾದ್‌ನಲ್ಲಿ ಬಹಳ ವೈಭವದಿಂದ ನಡೆಯಿತು. ಅದರಲ್ಲಿ ನಟಿ ಶ್ರೀಲೀಲಾ ಕೂಡ ಭಾಗಿ ಆಗಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಶ್ರೀಲೀಲಾ (Sreeleela) ಅವರ ವಿಡಿಯೋವೊಂದು ಸಖತ್ ವೈರಲ್ ಆಗಿದೆ. ಅದರ ಅಸಲಿ ವಿಷಯ ಏನು ಎಂಬುದು…

Read More

‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ರಿಲೀಸ್ ಆಗಲಿಲ್ಲ: ಅಸಲಿ ಕಾರಣ ತಿಳಿಸಿದ ಪ್ರಥಮ್

ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾದ ಎದುರೇ ತಮ್ಮ ‘ಕರ್ನಾಟಕದ ಅಳಿಯ’ ಚಿತ್ರವನ್ನು ರಿಲೀಸ್ ಮಾಡುವುದಾಗಿ ಪ್ರಥಮ್ ಅವರು ಈ ಮೊದಲು ಸವಾಲು ಹಾಕಿದ್ದರು. ಆದರೆ ಆ ಸಿನಿಮಾ ರಿಲೀಸ್ ಆಗಲೇ ಇಲ್ಲ. ಯಾಕೆ ಎಂಬ ಪ್ರಶ್ನೆ ಇದೆ. ಅದಕ್ಕೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ನಿಜವಾಗಿ ನಡೆದಿದ್ದು ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ನೇರವಾಗಿ ಹೇಳುತ್ತೇನೆ, ಬಿಸ್ನೆಸ್ ಇನ್ನೂ ಆಗಿಲ್ಲ. ಚಿತ್ರೀಕರಣ ಆಗಿತ್ತು. ಕ್ಯಾಮೆರಾಮ್ಯಾನ್ ಮೆಮೋರಿ ಕಾರ್ಡ್ ಹಾಳು ಮಾಡಿದ್ದಾನೆ. ಬೇರೆಯವರಾಗಿದ್ದರೆ ದೊಡ್ಡ ಕಾಂಟ್ರವರ್ಸಿ ಆಗಿರುತ್ತಿತ್ತು….

Read More

ಕೌಟುಂಬಿಕ ಕಲಹಕ್ಕೆ ಯುವಕ ಬಲಿ; ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಆತ್ಮಹತ್ಯೆಗೆ ಯತ್ನ! – Kannada News | Mental Depression and Family Issues: 25 Year Old Vishal’s Suicide, Mother’s Attempt in K’taka

ಹಾರೋಹಳ್ಳಿ, ಫೆ.24 : ಕೌಟುಂಬಿಕ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆಯಿಂದ ನೊಂದು ಯುವಕನೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಮರಿಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮಗನ ಸಾವಿನ ಸುದ್ದಿ ತಿಳಿದು ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮರಿಗೌಡನದೊಡ್ಡಿ ಗ್ರಾಮದ ನಿವಾಸಿ ವಿಶಾಲ್ (25) ಎಂಬುವವರು ಜಕ್ಕಸಂದ್ರ ಗ್ರಾಮದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತದ ನಂತರ ವಿಶಾಲ್ ತೀವ್ರ ಮಾನಸಿಕ…

Read More

ಅಣ್ಣನ ಕಣ್ಣೆದುರೇ ತಮ್ಮ ಸಿಡಿಲಿಗೆ ಬಲಿ: ಮೃತದೇಹವನ್ನ ಹೆಗಲ ಮೇಲೆ ಹೊತ್ತು ತಂದ ಸಹೋದರ – Kannada News

ಗದಗ, ಜೂನ್​​ 05: ಅಣ್ಣನ ಕಣ್ಣೆದುರೇ ಸಿಡಿಲು (lightning) ಬಡಿದು ತಮ್ಮ ಸಾವನ್ನಪ್ಪಿದ (death) ದಾರುಣ ಘಟನೆಯೊಂದು ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಜೂರು ಗ್ರಾಮದಲ್ಲಿ ನಡೆದಿದೆ. ಪ್ರಶಾಂತ್ ಹುಡೇದ(19) ಮೃತ ಯುವಕ. ಜಾನುವಾರು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದ್ದು, ತಮ್ಮನ ಶವವನ್ನು ಹೊತ್ತು ಅಣ್ಣ ಊರಿಗೆ ಬಂದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಗದಗ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರಿ ಮಳೆ…

Read More

2027 ರ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾದಲ್ಲಿ ಯಾರಿಗೆಲ್ಲಾ ಸ್ಥಾನ?

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ (T20 World Cup) ಗೆದ್ದಿರುವ ಟೀಂ ಇಂಡಿಯಾದ (Team India) ಮುಂದಿನ ಗುರಿ 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ (2027 World Cup) ಗೆಲ್ಲುವುದಾಗಿದಾಗಿದೆ. ಇದಕ್ಕೆ ಪೂರಕವಾಗಿ ಟಿ20 ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ್ದ ಹೆಡ್ ಕೋಚ್ ಗೌತಮ್ ಗಂಭೀರ್, ಐಪಿಎಲ್ ಮುಗಿದ ಬಳಿಕ ಏಕದಿನ ವಿಶ್ವಕಪ್‌ಗೆ ಸಿದ್ಧತೆಗಳು ಪ್ರಾರಂಭವಾಗಲಿವೆ ಎಂದಿದ್ದರು. ಆದರೆ ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ, ಐಪಿಎಲ್​ಗೂ ಮುನ್ನವೇ ತನ್ನ…

Read More

‘ಪುಷ್ಪ 2’ ದಾಖಲೆ ಅಳಿಸಿ ಹಾಕಿದ ‘ಧುರಂಧರ್’; ರಣವೀರ್ ಸಿಂಗ್ ಈಗ ಬಾಕ್ಸ್ ಆಫೀಸ್ ಸುಲ್ತಾನ – Kannada News | Ranveer Singh starrer Dhurandhar movie beats Pushpa 2 Hindi Collection

ಸೂಪರ್ ಹಿಟ್ ‘ಧುರಂಧರ್’ (Dhurandhar) ಸಿನಿಮಾ ಈಗಲೂ ಅನೇಕ ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಿಂದ ರಣವೀರ್ ಸಿಂಗ್ (Ranveer Singh) ಅವರು ಬಾಕ್ಸ್ ಆಫೀಸ್ ಸುಲ್ತಾನ ಎನಿಸಿಕೊಂಡಿದ್ದಾರೆ. ಭಾರತದ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಹಿಂದಿ ಸಿನಿಮಾ ಎಂಬ ಖ್ಯಾತಿಗೆ ಈ ಚಿತ್ರ ಪಾತ್ರವಾಗಿದೆ. ಇಷ್ಟು ದಿನಗಳ ಕಾಲ ‘ಪುಷ್ಪ 2’ (Pushpa 2) ಸಿನಿಮಾ ಹೊಂದಿದ್ದ ದಾಖಲೆಯನ್ನು ಈಗ ‘ಧುರಂಧರ್’ ಸಿನಿಮಾ ಅಳಿಸಿ ಹಾಕಿದೆ. ಭಾರತದಲ್ಲಿ ಈ ಚಿತ್ರದ ಕಲೆಕ್ಷನ್ 831…

Read More

ಹಾರ್ಮುಜ್ ಜಲಸಂಧಿ ಕೇವಲ ಅಮೆರಿಕ ಹಾಗೂ ಇಸ್ರೇಲ್​ಗೆ ಮಾತ್ರ ಮುಚ್ಚಿದೆ: ಇರಾನ್ ವಿದೇಶಾಂಗ ಸಚಿವ

ಟೆಹ್ರಾನ್, ಮಾರ್ಚ್​ 15:ಇಸ್ರೇಲ್ ಮತ್ತು ಅಮೆರಿಕ ನಿರಂತರವಾಗಿ ಇರಾನ್(Iran) ಮೇಲೆ ದಾಳಿ ಮಾಡುತ್ತಿವೆ. ಈ ದಾಳಿಗಳಿಗೆ ಇರಾನ್ ಕೂಡ ಪ್ರತಿಕ್ರಿಯಿಸುತ್ತಿದೆ. ಏತನ್ಮಧ್ಯೆ, ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಯ ಬಗ್ಗೆ ಇರಾನ್ ಹೇಳಿಕೆ ನೀಡಿದೆ.ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಬಗ್ಗೆ ಇರಾನ್ ವಿದೇಶಾಂಗ ಸಚಿವ ಅರಘ್ಚಿ ಸ್ಪಷ್ಟನೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಎಲ್ಲಾ ದೇಶಗಳಿಗೆ ಮುಚ್ಚಲಾಗಿಲ್ಲ, ತಮ್ಮ ಶತ್ರುಗಳಿಗೆ ಮಾತ್ರ ಮುಚ್ಚಲಾಗಿದೆ. ನಮ್ಮ ಮತ್ತು ನಮ್ಮ ಮಿತ್ರರಾಷ್ಟ್ರಗಳ ಮೇಲೆ ದಾಳಿ ಮಾಡುವ ಟ್ಯಾಂಕರ್‌ಗಳು ಮತ್ತು ಹಡಗುಗಳಿಗೆ ಜಲಸಂಧಿಯನ್ನು ಮುಚ್ಚಲಾಗುವುದು ಎಂದು ಹೇಳಿದರು….

Read More