Headlines

ಫಿಲಂಫೇರ್ ಪಡೆದ ತೆಲುಗು, ತಮಿಳು, ಮಲಯಾಳಂ, ಹಿಂದಿ ಸಿನಿಮಾಗಳ ಪಟ್ಟಿ – Kannada News | Here is the list of Telugu, Tamil, Malayalam and Hindi movies which won 70th Filmfare award

70ನೇ ಫಿಲ್ಮ್‌ಫೇರ್ ಪ್ರಶಸ್ತಿ (2024) ವಿತರಣೆ ಮಾಡಲಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಯ 2025ರ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಅವರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪಡೆದ ತೆಲುಗು, ತಮಿಳು, ಮಲಯಾಳಂ ಮತ್ತು ತಮಿಳು ಸಿನಿಮಾಗಳ ಪಟ್ಟಿ ಇಲ್ಲಿದೆ. ಕನ್ನಡದಲ್ಲಿ ಯಾರು ಯಾರಿಗೆಲ್ಲ ಪ್ರಶಸ್ತಿ ನೀಡಲಾಯ್ತು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. ತೆಲುಗು ಅತ್ಯುತ್ತಮ ಸಿನಿಮಾ: ಪುಷ್ಪ 2: ದಿ ರೂಲ್ ಅತ್ಯುತ್ತಮ ನಿರ್ದೇಶಕ: ಸುಕುಮಾರ್ (ಪುಷ್ಪ 2: ದಿ…

Read More

World Oceans Day 2026: ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡುವಲ್ಲಿ ಸಾಗರಗಳ ಪಾತ್ರ ಅಪಾರ – Kannada News

ಭೂಮಿಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಆವರಿಸಿರುವ ಸಾಗರ (Oceans) ಆಹಾರ, ಔಷಧ  ಮತ್ತು ಜಾಗತಿಕ ಆರ್ಥಿಕತೆಯ ಪ್ರಮುಖ ಮೂಲವಾಗಿದೆ. ಅಷ್ಟೇ ಅಲ್ಲದೆ ಭೂಮಿಯ ಮೇಲ್ಮೈಯಲ್ಲಿ ಶಾಖ ಚಕ್ರದ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ, ಪರಿಸರ ವ್ಯವಸ್ಥೆಗಳನ್ನು ಸಮತೋಲನದಲ್ಲಿಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಆದರೆ ಇಂದಿನ ಈ ಯುಗದಲ್ಲಿ, ಭೂಮಿಯಂತೆಯೇ, ಸಾಗರಗಳು ಸಹ ಹವಾಮಾನ ಬದಲಾವಣೆ, ಮಾಲಿನ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಬೆದರಿಕೆಯನ್ನು ಎದುರಿಸುತ್ತಿವೆ. ಇವು ಸಾಗರ ಹಾಗೂ  ಅದರಲ್ಲಿ ವಾಸಿಸುವ ಜೀವಿಗಳಿಗೆ ಅಪಾಯವನ್ನುಂಟುಮಾಡುತ್ತಿವೆ. ಈ ನಿಟ್ಟಿನಲ್ಲಿ ಸಾಗರ ಸಂರಕ್ಷಣೆಯ ಅಗತ್ಯತೆಯ ಬಗ್ಗೆ…

Read More

World Art Day 2026: ಏಪ್ರಿಲ್‌ 15 ರಂದೇ ಏಕೆ ವಿಶ್ವ ಕಲಾ ದಿನವನ್ನು ಆಚರಿಸುವುದು ಗೊತ್ತಾ? – Kannada News | World Art Day 2026: Do you know why World Art Day is celebrated on April 15th?

ಕಲೆಗಳು (Art) ನಮ್ಮ ಸಂಸ್ಕೃತಿಯ ಜೀವಂತಿಕೆಯಾಗಿದ್ದು, ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿರುವ ಈ  ಕಲೆಗಳು ಜನಜೀವನದೊಂದಿಗೆ ಬೆರೆತು ಹೋಗಿವೆ. ಅಲ್ಲದೆ ಕಲೆಗಳು ಮಾನವನ ಭಾವನೆ, ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ವ್ಯಕ್ತಪಡಿಸುವ ಪ್ರಮುಖ ಮಾಧ್ಯಮವೂ ಹೌದು. ಈ ಜಗತ್ತಿನಾದ್ಯಂತ ಅನೇಕಾರು ಕಲಾ ಪ್ರಕಾರಗಳಿವೆ. ಆದರೆ ಇಂದು ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ, ಜಾನಪದ ಮತ್ತು ಸಾಂಪ್ರದಾಯಿಕ ಕಲೆಗಳು ಕ್ಷೀಣಿಸುತ್ತಾ ಬರುತ್ತಿದೆ. ಹಾಗಾಗಿ ಸಾಮಾಜಿಕ ಅಭಿವೃದ್ಧಿಯಲ್ಲಿ ಕಲೆಯ ಮಹತ್ವವನ್ನು ಉತ್ತೇಜಿಸಲು, ಕಲೆ ಹಾಗೂ ಕಲಾವಿದರಿಗೆ ಗೌರವ ಸಲ್ಲಿಸಲು ಪ್ರತಿವರ್ಷ ಏಪ್ರಿಲ್‌ 15 ರಂದು…

Read More

ಜೀ ಕನ್ನಡದಲ್ಲಿ ಜೂನ್ 21ಕ್ಕೆ ‘ಲವ್ ಮಾಕ್‌ಟೇಲ್ 3’ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ – Kannada News | Love Mocktail 3 TV Premiere: Watch Darling Krishna’s Hit Film on Zee Kannada June 21

ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ಅಭಿನಯಿಸಿರುವ ‘ಲವ್ ಮಾಕ್ಟೇಲ್’ ಸರಣಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಮೊದಲು ‘ಲವ್ ಮಾಕ್ಟೇಲ್’ ಹಾಗೂ ‘ಲವ್ ಮಾಕ್ಟೇಲ್ 2’ ಸಿನಿಮಾಗಳು ರಿಲೀಸ್ ಆಗಿ ಯಶಸ್ಸು ಕಂಡಿದ್ದವು. ಇತ್ತೀಚೆಗೆ ‘ಲವ್ ಮಾಕ್‌ಟೇಲ್ 3’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಈಗ ಇದೇ ಜೂನ್ 21ರಂದು ಭಾನುವಾರ ಸಂಜೆ 4:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಸಿನಿಮಾ ಪ್ರಸಾರವಾಗಲಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರವು ಇದೀಗ ಮೊದಲ ಬಾರಿಗೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದೆ. ಥಿಯೇಟರ್…

Read More

Horoscope Today: ಇಂದು ಈ ರಾಶಿಯವರು ದುಂದು ವೆಚ್ಚ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 27, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದಶಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಡಾ. ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೆ ನಿರ್ದಿಷ್ಟ ಗ್ರಹಗಳ ಶುಭಫಲ, ಆದಾಯ, ವ್ಯವಹಾರ,…

Read More

LSG vs RCB: ಏಕೈಕ ಪಂದ್ಯವನ್ನಾಡಿ ಗಾಯಗೊಂಡ 8.6 ಕೋಟಿ ಬೆಲೆಯ ಸ್ಟಾರ್ ಬ್ಯಾಟರ್ – Kannada News | LSG vs RCB IPL 2026: Josh Inglis Injury Blow for Lucknow Super Giants; RCB Wins Toss, Bowls

ಐಪಿಎಲ್ 2026 (IPL 2026) ರ 50 ನೇ ಲೀಗ್ ಪಂದ್ಯವು ಲಕ್ನೋದ ಎಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (LSG vs RCB) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಟಿದಾರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಲಕ್ನೋ ತಂಡ ತನ್ನ ತವರಿನಲ್ಲಿ ಮೊದಲು ಬ್ಯಾಟಿಂಗ್‌ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಆರ್​ಸಿಬಿ ತಂಡದಲ್ಲಿ…

Read More

ತಂದೆ ಧೂಮಪಾನ ಮಾಡುತ್ತಿದ್ದರೆ ಮಕ್ಕಳಿಗೆ ಬರುತ್ತೆ ಈ ಗಂಭೀರ ರೋಗಗಳು: ಅಧ್ಯಯನದಿಂದ ಬಹಿರಂಗ

ಧೂಮಪಾನ (Smoking) ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಇದು ಧೂಮಪಾನ ಮಾಡುವವರಿಗೂ, ಅವರ ಸುತ್ತಮುತ್ತ ಇರುವವರಿಗೂ ಅನೇಕ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಉಂಟುಮಾಡುತ್ತದೆ. ಆದರೆ ಇತ್ತೀಚಿನ ಒಂದು ಅಧ್ಯಯನವು ಹೊಸ ಆತಂಕಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ. ಹೌದು, ತಂದೆಯಲ್ಲಿರುವ ಧೂಮಪಾನದ ಅಭ್ಯಾಸವು ಮಕ್ಕಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ವೈದ್ಯರು ನಡೆಸಿದ ಈ ಅಧ್ಯಯನವನ್ನು “ಜರ್ನಲ್ ಆಫ್ ದ ಎಂಡೋಕ್ರೈನ್ ಸೋಸೈಟಿ”ಯಲ್ಲಿ ಪ್ರಕಟಿಸಲಾಗಿದೆ. ಅದರಲ್ಲಿ ತಿಳಿಸಿರುವ ಮಾಹಿತಿ ಅನುಸಾರ, ತಂದೆ ಧೂಮಪಾನ…

Read More

Solar Eclipse 2026 Horoscope: ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ? – Kannada News | Solar Eclipse 2026: Astrological Impacts on Cancer Zodiac Sign by Dr. Basavaraj Guruji

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಕರ್ಕಾಟಕ ರಾಶಿಯವರಿಗೆ ಅಷ್ಟಮ ಸ್ಥಾನದಲ್ಲಿ ಸಂಭವಿಸಲಿದೆ ಎಂದು ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಚಂದ್ರ, ಸೂರ್ಯ, ರಾಹು, ಶುಕ್ರ ಮತ್ತು ಬುಧ ಗ್ರಹಗಳ ಭಾಗವಹಿಸುವಿಕೆಯಿಂದಾಗಿ ಕರ್ಕಾಟಕ ರಾಶಿಯವರು ಎಚ್ಚರದಿಂದ ಇರಬೇಕಾಗುತ್ತದೆ. ಆಕಸ್ಮಿಕ ಅನಾರೋಗ್ಯ, ದೃಷ್ಟಿದೋಷಗಳು, ಮತ್ತು ಶತ್ರು ಕಾಟದಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಅಸ್ಥಿರತೆ, ಮಾನಸಿಕ ಯಾತನೆ ಹಾಗೂ ನಂಬಿಕೆ ದ್ರೋಹದಂತಹ ಸನ್ನಿವೇಶಗಳು ಇರಬಹುದು. ಆದಾಗ್ಯೂ, ಕರ್ಕಾಟಕ ರಾಶಿಯವರಿಗೆ ಉತ್ತಮ ದೈವಬಲ ಇರುವುದು ಸಮಾಧಾನಕರ ಸಂಗತಿ. ಕೃಷಿ…

Read More

ಆಕ್ಟರ್ ಶ್ರೀಲೀಲಾ ಮಾತ್ರವಲ್ಲ ಇನ್ನು ಮುಂದೆ ಡಾಕ್ಟರ್ ಶ್ರೀಲೀಲಾ – Kannada News | Sreeleela became graduated she is officially now a doctor

ಶ್ರೀಲೀಲಾ (Sreeleela) ಬೇಡಿಕೆಯ ನಟಿ ಇಂದ ಸ್ಟಾರ್ ನಟಿಯಾಗುವತ್ತ ಹೆಜ್ಜೆ ಇಡುತ್ತಿದ್ದಾರೆ. ಕನ್ನಡತಿ ಶ್ರೀಲೀಲಾ, ಕನ್ನಡ ಸಿನಿಮಾಗಳ ಬಳಿಕ ತೆಲುಗಿಗೆ ಹೋಗಿ ಅಲ್ಲಿ ಬಹುಬೇಗ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್​​ಗೆ ಹೆಜ್ಜೆ ಇಟ್ಟಿದ್ದೇ ತಡ ಒಟ್ಟಿಗೆ ಮೂರು-ನಾಲ್ಕು ಸಿನಿಮಾಗಳನ್ನು ಬಾಚಿಕೊಂಡಿದ್ದಾರೆ. ಇದೀಗ ತಮಿಳಿನಲ್ಲೂ ನಟಿಗೆ ಬಲು ಬೇಡಿಕೆ ಇದೆ. ಅದ್ಭುತ ನೃತ್ಯ ಪ್ರತಿಭೆ ಸೌಂದರ್ಯದ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ, ಒಳ್ಳೆಯ ವಿದ್ಯಾರ್ಥಿ ಸಹ. ಇದೀಗ ಶ್ರೀಲೀಲಾ ತಮ್ಮ ವಿದ್ಯಾರ್ಥಿ…

Read More

Rudraksha: ಮಹಿಳೆಯರು ರುದ್ರಾಕ್ಷಿ ಧರಿಸಬಾರದೇ? ಶಾಸ್ತ್ರಗಳು ಹೇಳುವುದೇನು ಗೊತ್ತಾ? – Kannada News

ಮಹಿಳೆಯರು ರುದ್ರಾಕ್ಷಿ ಧರಿಸಬಹುದೇ? Image Credit source: Pinterest ರುದ್ರಾಕ್ಷಿಯನ್ನು ಸಾಕ್ಷಾತ್ ಶಿವನ ಆಶೀರ್ವಾದ ಎಂದು ಪರಿಗಣಿಸಲಾಗುತ್ತದೆ. ಶತಮಾನಗಳಿಂದಲೂ ಸಾಧು-ಸಂತರು, ಯೋಗಿಗಳು ಮತ್ತು ಸಾಮಾನ್ಯ ಜನರು ಧ್ಯಾನ, ಮಾನಸಿಕ ಶಾಂತಿ ಹಾಗೂ ಆಧ್ಯಾತ್ಮಿಕ ಉನ್ನತಿಗಾಗಿ ಇದನ್ನು ಬಳಸುತ್ತಾ ಬಂದಿದ್ದಾರೆ. ಆದರೆ ಇಂದಿಗೂ ಸಮಾಜದಲ್ಲಿ ಒಂದು ದೊಡ್ಡ ಪ್ರಶ್ನೆ ಉಳಿದುಕೊಂಡಿದೆ, ಅದೇನೆಂದರೆ, ಮಹಿಳೆಯರು ರುದ್ರಾಕ್ಷಿಯನ್ನು ಧರಿಸಬಹುದೇ ಅಥವಾ ಇಲ್ಲವೇ? ಧರಿಸಬಾರದು ಎಂಬ ಕಟ್ಟುಕತೆಗಳನ್ನು ಕೇಳಿ ಬೆಳೆದಿರುವ ಅನೇಕ ಮಹಿಳೆಯರು ಇದನ್ನು ಧರಿಸಲು ಇಂದಿಗೂ ಹಿಂಜರಿಯುತ್ತಾರೆ. ರುದ್ರಾಕ್ಷಿಯ ರಹಸ್ಯ ಮತ್ತು…

Read More