Headlines

ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!

ಬಾಗಲಕೋಟೆ, ಮಾರ್ಚ್​ 22: ಹೊನ್ನಾಕಟ್ಟಿ ಚೆಕ್ ಪೋಸ್ಟ್‌ನಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ಹಣವನ್ನು ರಾಯಚೂರಿನಿಂದ ಬೆಳಗಾವಿ ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಯಾವುದೇ ಸೂಕ್ತ ದಾಖಲೆಗಳಿಲ್ಲದೆ ನಗದು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ, ತಕ್ಷಣವೇ ಹಣವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ರಾಜ್ಯದಲ್ಲಿ ಬಾಗಲಕೋಟೆ ಹಾಗೂ…

Read More

ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪುರಾತತ್ವ ತಜ್ಞರು

ಗದಗ, (ಮಾರ್ಚ್ 12): ಐತಿಹಾಸಿಕ ದೇವಾಲಯಗಳ ಸರ್ಗ, ಶಿಲ್ಪಕಲೆಗಳ ಬೀಡು, ಕಲ್ಯಾಣ ಚಾಲುಕ್ಯರ ನಾಡು ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ (Lakkundi Gold Treasure) ಸಿಕ್ಕ ಬಳಿಕ ಲಕ್ಕುಂಡಿ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಇಲ್ಲಿ ಸಿಕ್ಕ ನಿಧಿಗೆ ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಇತಿಹಾಸ ಇದೆ. ಈ ಆಭರಣಗಳು ಅದ್ಭುತವಾದ ಕಸೂರಿ ನೋಡಿದ್ರೆ ಮೈ ರೋಮಾಂಚನವಾಗುತ್ತೆ. ಅಪರೂಪದ ನೀಲಮಣಿ ಲಕ್ಕುಂಡಿ ಗತವೈಭವ ಸಾರುತ್ತಿದೆ. ಆ್ಯಂಟಿಕ್ ಆಭರಣಗಳ ಅಂದಾಜು ಮೌಲ್ಯ 8 ಕೋಟಿಯಾಗಿದೆ. ಹೀಗಾಗಿ…

Read More

ಕಾನೂನು ಇರುವುದೇ ಹಾಗೆ: ಬಿಜೆಪಿ ಆರೋಪಗಳಿಗೆ ಸ್ಪೀಕರ್ ಖಾದರ್ ಖಡಕ್ ಸ್ಪಷ್ಟನೆ – Kannada News | Speeker UT Khader Reacts On BJP Allegations about DN Jeevaraj oath Taking

ಬೆಂಗಳೂರು, (ಮೇ 06): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಸ್ಪೀಕರ್ ಯುಟಿ ಖಾದರ್ (UT Khader) ಪ್ರಮಾಣವಚನ ಬೋಧಿಸಿದರು. ಬಳಿಕ ಬಿಜೆಪಿ ಆರೋಪಗಳಿಗೆ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ….

Read More

ದೊಡ್ಡಬಳ್ಳಾಪುರದಲ್ಲೊಬ್ಬಳು ಖತರ್ನಾಕ್ ಮಹಿಳೆ: 3 ಮದುವೆಯಾಗಿ ಲಕ್ಷಾಂತರ ರೂ. ಲೂಟಿ, ಠಾಣೆ ಮೆಟ್ಟಿಲೇರಿದ ಗಂಡಂದಿರು! – Kannada News | Doddaballapura: Woman Marries Three Times, Accused of Looting Lakhs from Husbands

ವಂಚನೆ ಆರೋಪ ಎದುರಿಸುತ್ತಿರುವ ಮಹಿಳೆImage Credit source: tv9 ದೇವನಹಳ್ಳಿ, ಜನವರಿ 30: ಪ್ರೀತಿ, ಮದುವೆ ಎಂಬ ನಾಟಕವಾಡಿ ಪುರುಷರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದ ಕಿರಾತಕ ಮಹಿಳೆಯೊಬ್ಬಳ ಅಸಲಿ ಮುಖ ಇದೀಗ ದೊಡ್ಡಬಳ್ಳಾಪುರದಲ್ಲಿ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ವಿರುದ್ಧ ಆರೋಪ ಕೇಳಿಬಂದಿದ್ದು, ಮೊದಲ ಹಾಗೂ ಎರಡನೇ ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸುಧಾರಾಣಿ ಹಣವಿರುವವರನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದಳು ಎನ್ನಲಾಗಿದೆ. ಈಗಾಗಲೇ ಮೂವರನ್ನು…

Read More

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ, 11 ಮಕ್ಕಳು ಸೇರಿ 13 ಮಂದಿ ಸಾವು – Kannada News

ಕಾಬೂಲ್, ಜೂನ್ 10: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ(Airstrike) ನಡೆಸಿದೆ. ಈ ಘಟನೆಯಲ್ಲಿ 11 ಮಂದಿ ಮಕ್ಕಳು ಸೇರಿ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಧ್ಯ ಏಷ್ಯಾದ ಪ್ರಾದೇಶಿಕ ಸ್ಥಿರತೆ ಮತ್ತು ಗಡಿ ಭದ್ರತೆಯ ದೃಷ್ಟಿಯಿಂದ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಗಡಿ ಪ್ರದೇಶಗಳಲ್ಲಿ ಇತ್ತೀಚೆಗೆ ಕಂಡುಬಂದಿರುವ ಮಿಲಿಟರಿ ಚಟುವಟಿಕೆಗಳು ಜಾಗತಿಕ ಗಮನ ಸೆಳೆದಿವೆ. ಗಡಿಯಲ್ಲಿ ಶಾಂತಿ ಮೂಡಿಸಲು ಮತ್ತು ಉಭಯ ದೇಶಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಲು ಅಂತಾರಾಷ್ಟ್ರೀಯ…

Read More

ಪಾಠ ಕೇಳುವಾಗಲೇ ವಿದ್ಯಾರ್ಥಿನಿಯರ ಮೇಲೆ ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್: ತಪ್ಪಿದ ಭಾರಿ ಅನಾಹುತ – Kannada News | Ceiling Plaster Collapses During Class at Kalaburagi Government Girls PU College; 5 Injured

ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್Image Credit source: Tv9 Kannada ಕಲಬುರಗಿ, ಜೂನ್​​ 12: ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್​​ ಕುಸಿದಿರುವ ಆಘಾತಕಾರಿ ಘಟನೆ ಕಲಬುರಗಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಘಟನೆ ವೇಳೆ 80ಕ್ಕೂ ಅಧಿಕ ಯುವತಿಯರು ಕೊಠಡಿಯಲ್ಲಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್​​ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ಐವರು ವಿದ್ಯಾರ್ಥಿಗಳಿಗೆ ಈ ವೇಳೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ. ಈ ಕಾಲೇಜಿನಲ್ಲಿ ಸುಮಾರು…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಮುಂದುವರಿಕೆ – Kannada News | Bengaluru temperature: clear sky in Bengaluru, Dry weather all over Karnataka

ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಮುಂದುವರಿಕೆ ಬೆಂಗಳೂರು, ಫೆಬ್ರುವರಿ 09: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ…

Read More

‘ಧುರಂಧರ್ 2’ ಸಿನಿಮಾದ ಅವಧಿ ಬರೋಬ್ಬರಿ 4 ಗಂಟೆ? ರಿಸ್ಕ್ ತೆಗೆದುಕೊಂಡ ಚಿತ್ರತಂಡ – Kannada News | Reports say Dhurandhar 2 movie runtime is nearly 4 hour

2025ರಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆದ ‘ಧುರಂಧರ್’ ಸಿನಿಮಾ ನೋಡಿದ ಎಲ್ಲರೂ ಈಗ ಸೀಕ್ವೆಲ್ ನೋಡಲು ಕಾಯುತ್ತಿದ್ದಾರೆ. ‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಸಿನಿಮಾದ ಬಿಡುಗಡೆಗೂ ಮೊದಲು ಅನೇಕ ಇಂಟರೆಸ್ಟಿಂಗ್ ವಿಷಯಗಳು ಕೇಳಿಬರುತ್ತಿವೆ. ರಣವೀರ್ ಸಿಂಗ್ (Ranveer Singh) ಅಭಿಮಾನಿಗಳು ‘ಧುರಂಧರ್ 2’ ನೋಡಲು ಹೋದರೆ ಬರೋಬ್ಬರಿ 4 ಗಂಟೆಗಳ ಕಾಲ ಚಿತ್ರಮಂದಿರದ ಒಳಗೆ ಇರಬೇಕಾಗುತ್ತದೆ! ಯಾಕೆಂದರೆ, ಈ ಸಿನಿಮಾದ ಅವಧಿ (Runtime) ಬರೋಬ್ಬರಿ 3 ಗಂಟೆ 55…

Read More

UPSSSC Recruitment 2026: UPSSSC ಇಲಾಖೆಯಲ್ಲಿ ಉದ್ಯೋಗಾವಕಾಶ; 1,182 ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | UPSSSC Cane Supervisor Recruitment 2026: 1182 Vacancies – Apply Now! Last Date July 28

ಉತ್ತರ ಪ್ರದೇಶ ಅಧೀನ ಸೇವೆಗಳ ಆಯ್ಕೆ ಆಯೋಗವು (UPSSSC) ಕಬ್ಬು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1,182 ಕಬ್ಬು ಮೇಲ್ವಿಚಾರಕ (Cane Supervisor) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯಲ್ಲಿ ಸಾಮಾನ್ಯ ಆಯ್ಕೆಯ ಅಡಿಯಲ್ಲಿ 1,000 ಹುದ್ದೆಗಳು ಮತ್ತು ವಿಶೇಷ ಆಯ್ಕೆಯ ಅಡಿಯಲ್ಲಿ 182 ಹುದ್ದೆಗಳನ್ನು ಗುರುತಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಪ್ರದೇಶದ ಕಬ್ಬು ರೈತರಿಗೆ ಕೃಷಿ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಅಗತ್ಯ ನೆರವು ನೀಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಪ್ರಮುಖ ದಿನಾಂಕ ಮತ್ತು ಅರ್ಜಿ ಸಲ್ಲಿಸುವ…

Read More

Bengaluru Air Quality: ಬೆಂಗಳೂರಿನಲ್ಲಿ ಉತ್ತಮ ವಾಯು ಗುಣಮಟ್ಟ: ಸಿಲ್ಕ್ ಬೋರ್ಡ್‌ನಲ್ಲಿ ಮಾತ್ರ ಕೊಂಚ ಏರಿಕೆ – Kannada News

ಬೆಂಗಳೂರಿನಲ್ಲಿ ಉತ್ತಮ ವಾಯು ಗುಣಮಟ್ಟ: ಸಿಲ್ಕ್ ಬೋರ್ಡ್‌ನಲ್ಲಿ ಮಾತ್ರ ಕೊಂಚ ಏರಿಕೆ ಬೆಂಗಳೂರು, ಜೂನ್ 07: ರಾಜ್ಯದಲ್ಲಿ ಮುಂಗಾರು ಮಳೆಯ ಆರಂಭದ ಬೆನ್ನಲ್ಲೇ ವಾಯು ಮಾಲಿನ್ಯದ (AQI) ಮಟ್ಟದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ. ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಆಶಾದಾಯಕವಾಗಿದ್ದು, ಜನಸಾಮಾನ್ಯರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಮಳೆಯ ಕಾರಣದಿಂದಾಗಿ ಗಾಳಿಯ ಗುಣಮಟ್ಟ ಗಣನೀಯವಾಗಿ ಸುಧಾರಿಸಿದೆ. ಒಟ್ಟಾರೆ ಬೆಂಗಳೂರಿನ ಸರಾಸರಿ AQI ಪ್ರಸ್ತುತ 11 ರಿಂದ…

Read More