Headlines

ಖಾಸಗಿ ಯಾಚ್​​​ನಲ್ಲಿ ನಯನತಾರಾ-ತ್ರಿಶಾ ಸುತ್ತಾಟ; ಮತ್ತಷ್ಟು ಗಟ್ಟಿಯಾದ ಬಂಧ

ನಯನತಾರಾ ಹಾಗೂ ತ್ರಿಶಾ ಮಧ್ಯೆ ವೈಮನಸ್ಸಿದೆ ಎಂಬ ಮಾತಿತ್ತು. ಅದನ್ನು ಇವರು ದೂರ ಮಾಡಿದ್ದಾರೆ. ಒಟ್ಟಿಗೆ ಸಮಯ ಕಳೆದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಸಾಮಾನ್ಯವಾಗಿ ಎರಡು ಸ್ಟಾರ್ ಹೀರೋಯಿನ್​ಗಳು ಒಟ್ಟಿಗೆ ಸೇರೋದು ಕಡಿಮೆ. ಈ ರೀತಿ ಸೇರಿದರೂ ಅದು ಸಿನಿಮಾ ವೇದಿಕೆ ಮೇಲೆ ಆಗಿರುತ್ತದೆ. ಆದರೆ, ನಯನತಾರಾ ಹಾಗೂ ತ್ರಿಶಾ ಅವರು ಈ ವಿಷಯದಲ್ಲಿ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ ಅನ್ನೋದು ವಿಶೇಷ. ಖಾಸಗಿ ಯಾಚ್​​​ನಲ್ಲಿ ಇವರು ಸುತ್ತಾಟ ನಡೆಸಿದ್ದಾರೆ. ಸಮುದ್ರಕ್ಕೆ ತೆರಳಿ…

Read More

ಕರ್ನಾಟಕದಲ್ಲಿ ಖಜಾನೆ ಲೂಟಿಯಾಗುತ್ತಿದೆ, ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ: ಪ್ರಧಾನಿ ಮೋದಿ ವ್ಯಂಗ್ಯ! – Kannada News | Treasury is being looted in Karnataka, don’t know how long the CM will stay: Prime Minister Modi sarcastically!

ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ಜನರತ್ತ ಕೈಬೀಸಿದ ಪ್ರಧಾನಿ ಮೋದಿImage Credit source: tv9 ಬೆಂಗಳೂರು, ಮೇ 10: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ (BJP) ಐತಿಹಾಸಿಕ ವಿಜಯ ಸಾಧಿಸಿದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರನ್ನು, ಅಭಿಮಾನಿಗಳನ್ನು ಉದ್ದೇಶಿಸಿ ಭರ್ಜರಿ ಭಾಷಣ ಮಾಡಿದರು. ಬಂಗಾಳದ ಗೆಲುವಿನ ಸಂಭ್ರಮದ ಜೊತೆಗೆ ಕರ್ನಾಟಕದೊಂದಿಗಿನ ತಮ್ಮ ಅವಿನಾಭಾವ ಸಂಬಂಧ ಮತ್ತು ದೇಶದ…

Read More

High Court Recruitment 2026: ಕರ್ನಾಟಕ ಹೈಕೋರ್ಟ್ ನೇಮಕಾತಿ; 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ (Assistant Court Secretary) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 15ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸುವುದು ಅಗತ್ಯ. ಆಕರ್ಷಕ ವೇತನ ಶ್ರೇಣಿ: ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 70 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ…

Read More

Chanakya Niti: ಅತಿಯಾದ ನಿರೀಕ್ಷೆ ಒಳ್ಳೆಯದಲ್ಲ ಅನ್ನೋದು ಇದೇ ಕಾರಣಕ್ಕೆ ನೋಡಿ – Kannada News | Chanakya Niti: What happens when you have too many expectations?

ನಿರೀಕ್ಷೆ (expectations) ಇಟ್ಟುಕೊಳ್ಳುವುದು, ಒಬ್ಬರಿಂದೊಬ್ಬರು ಏನನ್ನಾದರೂ ಅಪೇಕ್ಷಿಸುವುದು ಮನುಷ್ಯನ ಸಹಜ ಗುಣ. ಕೆಲವೊಂದು ಬಾರಿ ನಾವು  ಒಬ್ಬರ ಮೇಲೆ ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಳ್ಳುತ್ತೇವೆ. ಅವರು ನಮ್ಮ ನಿರೀಕ್ಷೆಯಂತೆ ನಡೆದುಕೊಳ್ಳದಿದ್ದಾಗ ಮನಸ್ಸು ಒಡೆದು ಹೋಗುತ್ತದೆ. ಆದ್ದರಿಂದ ಯಾರಿಂದಲೂ ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಳ್ಳಬಾರದು ಎಂದಿದ್ದಾರೆ ಆಚಾರ್ಯ ಚಾಣಕ್ಯ. ಹೀಗೆ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದು ಕ್ರಮೇಣ ನಮ್ಮ ಮನಸ್ಸು, ಆಲೋಚನೆ ಮತ್ತು ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ. ಇದು ನಮ್ಮ ಮನಸ್ಸು, ವ್ಯಕ್ತಿತ್ವದ ಮೇಲೆ ಪರಿಣಾಮ ಬೀರುತ್ತದೆ. ಒಟ್ಟಾರೆಯಾಗಿ ಅತಿಯಾದ ನಿರೀಕ್ಷೆಯಿಂದ…

Read More

Chanakya Niti: ಮನುಷ್ಯನ ನೆಮ್ಮದಿ ಹಾಳಾಗಲು ಕಾರಣವೇ ಈ ಸಂಗತಿಗಳು – Kannada News | Chanakya Niti: Chanakya says these things are the reason for the destruction of happiness and peace

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲದೆ ಪ್ರತಿಯೊಬ್ಬ ವ್ಯಕ್ತಿಗೂ ಉಪಯುಕ್ತವಾದ ಜೀವನದ ಸತ್ಯಗಳನ್ನು ಬಹಿರಂಗಪಡಿಸಿದ್ದಾರೆ. ಯಾವ ರೀತಿ ಜೀವನ ನಡೆಸಬೇಕು, ಯಶಸ್ಸಿಗಾಗಿ ಏನು ಮಾಡಬೇಕು, ನೆಮ್ಮದಿಯ ಜೀವನ ನಡೆಸಲು ಮಾಡಬೇಕಾದದ್ದೇನು ಎಂಬಿತ್ಯಾದಿ ವಿಷಯಗಳನ್ನು ತಿಳಿಸಿದ್ದಾರೆ. ಅದೇ ರೀತಿ ಅವರು ಈ ಐದು ಬಗೆಯ ಸಮಸ್ಯೆಗಳು ಯಾರ ಜೀವನದಲ್ಲಿ ಇರುತ್ತದೆಯೋ ಅವರು ಖಂಡಿತವಾಗಿಯೂ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಿಲ್ಲ, ಅವರು ಯಾವಾಗಲೂ ಚಿಂತೆಯಲ್ಲಿಯೇ ಮುಳುಗಿರುತ್ತಾರೆ ಎಂದು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಯಾರು ನೆಮ್ಮದಿಯಿಂದ…

Read More

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು – Kannada News | B Jayashree upset on government officials regarding her land issue

ಮಾಜಿ ರಾಜ್ಯಸಭಾ ಸದಸ್ಯೆ, ಹಿರಿಯ ನಟ, ರಂಗಕರ್ಮಿ ಬಿ ಜಯಶ್ರೀ (B Jayashree) ಅವರು ತಮ್ಮ ತಾಯಿ ಜಿವಿ ಮಾಲತಮ್ಮ ಆರ್ಟ್ ಟ್ರಸ್ಟ್ ಗೆ ತಮ್ಮೂರಾದ ಗುಬ್ಬಿಯಲ್ಲಿ ರಂಗ ಚಟುವಟಿಕೆ ನಡೆಸಲು ಅವರ ಹೆಸರಿನಲ್ಲಿದ್ದ 5 ಗುಂಟೆ ಜಾಗವನ್ನ ದಾನವಾಗಿ ಕೊಟ್ಟಿದ್ದರು, ಇದೇ ಜಾಗದ ಸರ್ವೇಗೆ ಮೂರು ಬಾರಿ ಅರ್ಜಿ ಸಹ ಸಲ್ಲಿಸಿದ್ದರು. ಸರ್ವೆಗೆ ಅರ್ಜಿ ಶುಲ್ಕ 3500ರೂ ಪಾವತಿ ಕೂಡಾ ಮಾಡಿದ್ದಾರೆ. ಆದರೆ ಅಧಿಕಾರಿಗಳು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಿನ್ನೆ ಜಾಗದ ಸರ್ವೆ ಮಾಡಲು ಬರೋದಾಗಿ…

Read More

IND vs AFG: ಯಾವ ಐಪಿಎಲ್ ತಂಡದಿಂದ ಎಷ್ಟು ಆಟಗಾರರು ಟೀಂ ಇಂಡಿಯಾಕ್ಕೆ ಆಯ್ಕೆ? – Kannada News | India vs Afghanistan: Test and ODI Squads Revealed, IPL Teams’ Player Contributions Analyzed

ಭಾರತ ತಂಡವು ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ಅಫ್ಘಾನಿಸ್ತಾನ (IND vs AFG) ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಅದರ ನಂತರ, ಭಾರತ ತಂಡವು ಜೂನ್ 14 ರಿಂದ ಇದೇ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಎರಡೂ ಸರಣಿಗಳಿಗೆ ಮಂಗಳವಾರ, ಮೇ 19 ರಂದು ಭಾರತ ತಂಡಗಳನ್ನು ಸಹ ಬಿಸಿಸಿಐ (BCCI) ಘೋಷಿಸಿದೆ. ಈ ಎರಡೂ ಸರಣಿಗಳಿಗೆ ಅನೇಕ ಯುವ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಅನೇಕ…

Read More

IND vs AFG: ಅಫ್ಘನ್ ಎ ವಿರುದ್ಧ 101 ರನ್​ಗಳಿಂದ ಗೆದ್ದು ಫೈನಲ್​ಗೇರಿದ ಭಾರತ ಎ – Kannada News | India A Defeats Afghanistan A by 101 Runs, Qualifies for Tri Series Final in Dambulla

ಶ್ರೀಲಂಕಾದ ದಂಬಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾಗಿದ್ದವು. ಫೈನಲ್​ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಉಭಯ ತಂಡಗಳಿಗೆ ಈ ಪಂದ್ಯದಲ್ಲಿನ ಗೆಲುವು ಅತ್ಯವಶ್ಯಕವಾಗಿತ್ತು. ಅದರಲ್ಲೂ ಸತತ ಎರಡು ಪಂದ್ಯಗಳನ್ನು ಸೋತಿದ್ದ ಭಾರತ ಎ ತಂಡ ಫೈನಲ್ ರೇಸ್​ನಲ್ಲಿ ಉಳಿಯಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಈ ನಿರ್ಣಾಯಕ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಎ ತಂಡ 101 ರನ್​ಗಳಿಂದ ಅಫ್ಘಾನಿಸ್ತಾನ ಎ ತಂಡವನ್ನು ಸೋಲಿಸುವ ಮೂಲಕ…

Read More

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ಜಂಟಿ ಕ್ರಿಯಾ ಸಮಿತಿ ಕೈಗೊಂಡ ನಿರ್ಧಾರವೇನು? – Kannada News | Karnataka Transport employees Union vijay Bhaskar Clarify about Strike after Meeting

ಬೆಂಗಳೂರು, (ಫೆಬ್ರವರಿ 19): ನಾಳೆಯಿಂದ ಬಸ್ ಇರುತ್ತೋ, ಇಲ್ವೋ ಎಂಬ ಆತಂಕದಲ್ಲಿದ್ದ ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ನೌಕರರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆ (ಶುಕ್ರವಾರ) ಯಾವುದೇ ಸಾರಿಗೆ ಮುಷ್ಕರ (Transport Strike) ನಡೆಸದಿರಲು ನೌಕರರ ಕೂಟ ತೀರ್ಮಾನಿಸಿದೆ. ಇಂದು (ಫೆಬ್ರವರಿ 19) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ (Joint Action Committee) ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸರ್ಕಾರದ ಭರವಸೆಗಳು ಮತ್ತು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘ…

Read More

Daily Devotional: ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಕಾಲಾಷ್ಟಮಿಯು ಮಹತ್ತರವಾದ ಪ್ರಭಾವವನ್ನು ಬೀರುವ, ಪರಿವರ್ತನೆ ಮತ್ತು ಅದೃಷ್ಟವನ್ನು ತರುವ, ಸಂಕಟಗಳನ್ನು ದೂರಮಾಡುವ ವಿಶೇಷ ಪರ್ವಕಾಲವಾಗಿದೆ. ಪ್ರತಿ ತಿಂಗಳ ಕೃಷ್ಣ ಪಕ್ಷದ ಅಷ್ಟಮಿ ತಿಥಿಯನ್ನು ಕಾಲಾಷ್ಟಮಿ ಎಂದು ಕರೆಯಲಾಗುತ್ತದೆ. ಈ ದಿನದಂದು ಶಿವನ ಉಗ್ರ ರೂಪವಾದ ಕಾಲಭೈರವನನ್ನು ಆರಾಧಿಸಲಾಗುತ್ತದೆ. ಕಾಲಭೈರವನು ಕಾಲದ ಅಧಿಪತಿಯಾಗಿದ್ದು, ಅತ್ಯಂತ ಬೇಗ ಫಲಿತಾಂಶಗಳನ್ನು ನೀಡುವ ಶಕ್ತಿಯನ್ನು ಹೊಂದಿದ್ದಾನೆ. ಮನೆ ಕಟ್ಟುವ ಕನಸು, ವಿವಾಹ, ಮಕ್ಕಳ ಪ್ರಾಪ್ತಿ, ಆರೋಗ್ಯ…

Read More