Headlines

ಆರ್​​ಎಸ್​​ಎಸ್ ಕಾರ್ಯಕ್ರಮದಲ್ಲಿ ಸಲ್ಮಾನ್, ರಣ್​​ಬೀರ್, ಕರಣ್ ಹಾಗೂ ಹಲವರು – Kannada News | Many Bollywood celebrities participated in RSS century program in Mumbai

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸ್ಥಾಪನೆಯ 100 ವರ್ಷಗಳನ್ನು 2025ರ ವಿಜಯದಶಮಿ ಸಂದರ್ಭದಲ್ಲಿ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಂಘವು ಶತಮಾನೋತ್ಸವ ವರ್ಷವನ್ನು ಆಚರಿಸುತ್ತಿದ್ದು, ದೇಶದ ವಿವಿಧ ಭಾಗಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ‘ಸಂಘ ಯಾತ್ರೆ: ಹೊಸ ದಿಗಂತ’ ಎಂಬ ಎರಡು ದಿನಗಳ ವಿಶೇಷ ಕಾರ್ಯಕ್ರಮವು ಮುಂಬೈನಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಬಾಲಿವುಡ್​ನ ಹಲವು ದಿಗ್ಗಜರು ಭಾಗವಹಿಸಿರುವುದು ಗಮನ ಸೆಳೆಯುತ್ತಿದೆ. ಮುಂಬೈನ ಭವ್ಯ ಆಡಿಯಿಟೋರಿಯಂನಲ್ಲಿ ನಡೆಯುತ್ತಿರುವ ಈ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್…

Read More

‘ಜನ ನಾಯಗನ್’ ಸಿನಿಮಾ ಲೀಕ್, ದಿಟ್ಟ ಹೆಜ್ಜೆಗೆ ಮುಂದಾದ ಕೆವಿಎನ್?

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಆಗುತ್ತಿರುವ ಅನ್ಯಾಯ, ಕಳೆದ ಕೆಲ ವರ್ಷಗಳಲ್ಲಿ ಇನ್ಯಾವ ಸಿನಿಮಾಕ್ಕೂ ಆಗಿಲ್ಲ. ಕೇವಲ ರಾಜಕೀಯ ಉದ್ದೇಶದಿಂದಾಗಿ ಸಿಬಿಎಫ್​​ಸಿ, ಕ್ಷುಲ್ಲಕ ಕಾರಣ ನೀಡಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗದಂತೆ ತಡೆದು ನಿಲ್ಲಿಸಿದೆ. ವಿಜಯ್ ಅವರು ರಾಜಕೀಯಕ್ಕೆ ಸ್ಪರ್ಧಿಸಿ, ಇದು ತಮ್ಮ ಕೊನೆಯ ಸಿನಿಮಾ ಎಂದು ಹೇಳಿದ್ದು, ಈ ಸಿನಿಮಾವನ್ನು ತಮ್ಮ ರಾಜಕೀಯ ಪಕ್ಷದ ಪರೋಕ್ಷ ಪ್ರಚಾರಕ್ಕೆ ಬಳಸಿರುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ವಿಜಯ್ ಅವರ ರಾಜಕೀಯ ಎದುರಾಳಿಗಳು…

Read More

ಪ್ರಧಾನಿ ಮೋದಿಗೆ ಝಲ್ಮುರಿ ಮಾರಿದ್ದ ಬಂಗಾಳದ ವ್ಯಕ್ತಿಗೆ ಪಾಕ್, ಬಾಂಗ್ಲಾದೇಶದಿಂದ ಕೊಲೆ ಬೆದರಿಕೆ – Kannada News | West Bengal man who sold jhalmuri to PM Modi gets death threats from Pakistan and Bangladesh

ನವದೆಹಲಿ, ಮೇ 22: ಚುನಾವಣಾ ಪ್ರಚಾರದ ಸಮಯದಲ್ಲಿ ಪಶ್ಚಿಮ ಬಂಗಾಳದ (West Bengal) ಜಾರ್ಗ್ರಾಮ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂಗಾಳದ ಜನಪ್ರಿಯ ತಿಂಡಿಯಾದ ಝಲ್ಮುರಿಯನ್ನು ಮಾರಾಟ ಮಾಡಿದ್ದ ವ್ಯಾಪಾರಿ ವಿಕ್ರಮ್ ಸಾವೊ ಅವರಿಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕೊಲೆ ಬೆದರಿಕೆ ಬರುತ್ತಿದೆ ಎಂದು ಹೇಳಿಕೊಂಡಿದ್ದಾರೆ. ವ್ಯಾಪಾರಿ ವಿಕ್ರಮ್ ಪ್ರಕಾರ, ಕಳೆದ ಕೆಲವು ದಿನಗಳಿಂದ ಪ್ರತಿದಿನ ಅಪರಿಚಿತ ಅಂತಾರಾಷ್ಟ್ರೀಯ ನಂಬರ್​ಗಳಿಂದ ಅವರಿಗೆ ಜೀವ ಬೆದರಿಕೆ ಬರುತ್ತಿದೆ. “ನನಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ವೀಡಿಯೊ ಮತ್ತು ಫೋನ್ ಕರೆಗಳ…

Read More

ನಾಳೆಯಿಂದ ಮಂಗಳೂರಿನ ಜನ ಕೂಲ್​ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ – Kannada News | Mangaluru Weather Update: Rain Forecast Across Karnataka from May 6 7, Stay Safe

ಮಂಗಳೂರು, ಮೇ.5: ಕರಾವಳಿ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಸಿಹಿ ಸುದ್ದಿ ನೀಡಿದೆ. ಮೇ 6ರ ಬುಧವಾರದಿಂದ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯುದ್ದಕ್ಕೂ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಈ ಮಳೆಯ ಅವಧಿಯಲ್ಲಿ ಬಿರುಗಾಳಿ ಹಾಗೂ ಸಿಡಿಲು ಸಹಿತ ಗುಡುಗು ಸಂಭವಿಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು…

Read More

IPL 2026 Final: ಟಾಸ್ ಸೋತರೆ ಏನಾಗಲಿದೆ? ಗೆದ್ದರೆ ಏನು ಆಯ್ಕೆ ಮಾಡಬೇಕು?

ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಮೇ 31) ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯ ಜರುಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಟಾಸ್ ಗೆಲ್ಲುವ ತಂಡ ಏನನ್ನು ಆಯ್ಕೆ ಮಾಡಿಕೊಳ್ಳಬೇಕು? ಟಾಸ್ ಸೋತರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ನರೇಂದ್ರ ಮೋದಿ ಸ್ಟೇಡಿಯಂ ಪಿಚ್‌ನ ಗುಣಲಕ್ಷಣಗಳು: ಕೆಂಪು ಮತ್ತು ಕಪ್ಪು…

Read More

ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಭವಿಷ್ಯದ ಬಗ್ಗೆ ಮಾತಾಡಿದ ಕೋಡಿಮಠದ ಸ್ವಾಮೀಜಿ – Kannada News | Kodi Mutt Swamiji talks about Kannada actor Darshan court case

ನಟ ದರ್ಶನ್ (Darshan) ಅವರು ಪರಪ್ಪನ ಅಗ್ರಹಾರ ಜೈಲು ಸೇರಿ ಹಲವು ದಿನಗಳು ಕಳೆದಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಅವರ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಕೋಡಿಮಠದ ಶ್ರೀಗಳು (Kodi Mutt Swamiji) ಪ್ರತಿಕ್ರಿಯೆ ನೀಡಿದ್ದಾರೆ. ‘ಸಿಂಹಪುರಿಯ ಸಿಂಹ’ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ದರ್ಶನ್ ಬಗ್ಗೆ ಸ್ವಾಮೀಜಿ ಮಾತನಾಡಿದರು. ‘ಈ ವಿಷಯ ಕೋರ್ಟ್​​ನಲ್ಲಿ ಇದೆ. ಆ ಬಗ್ಗೆ ನಾವು ಮಾತನಾಡಬಾರದು. ಮಾತಾಡಿದರೆ ನಾವು ನ್ಯಾಯಾಲಯಕ್ಕೆ ವಿರುದ್ಧ ಹೋದಂತೆ ಆಗುತ್ತದೆ. ನ್ಯಾಯಾಲಯದಲ್ಲಿ…

Read More

ಬಿಗ್ ಬಾಸ್ ಮುಗಿದ ಬಳಿಕ ಹೊಸ ರಿಯಾಲಿಟಿ ಶೋಗೆ ರಕ್ಷಿತಾ ಶೆಟ್ಟಿ ಎಂಟ್ರಿ – Kannada News | Rakshitha Shetty New Reality Show After Bigg Boss Kannada

ರಕ್ಷಿತಾ ಶೆಟ್ಟಿ ಅವರು ‘ಬಿಗ್ ಬಾಸ್’ ಶೋ ಮೂಲಕ ಫೇಮಸ್ ಆದವರು. ಬಿಗ್ ಬಾಸ್​ ರನ್ನರ್ ಅಪ್ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಿದೆ. ಹೋದಲ್ಲಿ, ಬಂದಲ್ಲಿ ಅವರನ್ನು ಜನರು ಮುತ್ತಿಕೊಳ್ಳುತ್ತಿದ್ದಾರೆ. ಈಗ ಅವರು ಹೊಸ ಶೋನ ಭಾಗ ಆಗುತ್ತಿದ್ದಾರೆ. ಅದುವೇ ‘ಕ್ವಾಟ್ಲೆ ಕಿಚನ್ ಸೀಸನ್ 2’. ಸೂರಜ್ ಸಿಂಗ್, ತುಕಾಲಿ ಸಂತೋಷ್, ಓಂ ಪ್ರಕಾಶ್ ರಾವ್ ಮೊದಲಾದವರು ಶೋನ ಭಾಗ ಆಗುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಶಿವರಾಜ್ ಕುಮಾರ್ ಗೀತಾ ದಂಪತಿಗಳ ವಿವಾಹ ವಾರ್ಷಿಕೋತ್ಸವ: ಇಲ್ಲಿವೆ ಚಿತ್ರಗಳು

ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರು ಇಂದು (ಮೇ 19) ತಮ್ಮ 40ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸ್ಯಾಂಡಲ್​​ವುಡ್ ಆದರ್ಶ ದಂಪತಿಗಳು ಎನಿಸಿಕೊಂಡಿರುವ ಶಿವರಾಜ್ ಕುಮಾರ್ ಮತ್ತು ಗೀತಾ ಅವರು 1986, ಮೇ 19 ರಂದು ಅದ್ಧೂರಿಯಾಗಿ ವಿವಾಹವಾಗಿದ್ದರು. 40 ವರ್ಷಗಳಿಂದ ಜೊತೆಗಿರುವ ಇವರ ವಿವಾಹ ವಾರ್ಷಿಕೋತ್ಸವ ಈ ವರ್ಷ ಅಭಿಮಾನಿಗಳ ಜೊತೆಗೆ ಸರಳವಾಗಿ ಆಚರಿಸಲಾಯ್ತು. ಹಲವು ಅಭಿಮಾನಿಗಳು ಶಿವಣ್ಣನ ಮನೆ ಮುಂದೆ ಆಗಮಿಸಿ ದಂಪತಿಗೆ ಶುಭ ಹಾರೈಸಿದರು. ಅಭಿಮಾನಿಗಳು ತಂದಿದ್ದ…

Read More

ಏಪ್ರಿಲ್ 1ರಿಂದ ಪೆಟ್ರೋಲ್ ರಫ್ತು ನಿಷೇಧಿಸಿದ ರಷ್ಯಾ; ಭಾರತಕ್ಕೇನು ಪರಿಣಾಮ?

ನವದೆಹಲಿ, ಮಾರ್ಚ್ 29: ಗ್ಯಾಸೊಲಿನ್ ರಫ್ತನ್ನು ಏಪ್ರಿಲ್ 1ರಿಂದ ನಿಷೇಧಿಸುತ್ತಿರುವುದಾಗಿ ರಷ್ಯಾ (Russia) ತಿಳಿಸಿದೆ. ದೇಶೀಯವಾಗಿ ಪೆಟ್ರೋಲಿಯಂ ಉತ್ಪನ್ನಗಳ (Petroleum products) ಸರಬರಾಜು ಸಾವಶ್ಯ ಇರುವುದನ್ನು ಖಚಿತಪಡಿಸಿಕೊಳ್ಳಲು ರಷ್ಯಾ ತನ್ನ ಪೆಟ್ರೋಲ್ ರಫ್ತನ್ನು ನಿಲ್ಲಿಸಲು ಪ್ಲಾನ್ ಮಾಡಿದೆ. ಅಂದರೆ, ಯಾವುದೇ ರಷ್ಯನ್ ತೈಲ ಸಂಸ್ಕರಣೆ ಸಂಸ್ಥೆಗಳು (oil refineries) ಪೆಟ್ರೋಲ್ ಮತ್ತು ಡೀಸಲ್ ಅನ್ನು ಹೊರ ದೇಶಗಳಿಗೆ ರಫ್ತು ಮಾಡುವಂತಿಲ್ಲ. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ, ರಷ್ಯಾ ದೇಶವು ಪೆಟ್ರೋಲ್, ಡೀಸಲ್ ರಫ್ತನ್ನು ಮಾತ್ರ ನಿಲ್ಲಿಸಲು ಯೋಜಿಸಿದೆ….

Read More

ಭಾರತ ತಂಡದಿಂದ ಹೊರಬಿದ್ದ ರಿಷಭ್ ಪಂತ್: ಯುವ ಆಟಗಾರ ಆಯ್ಕೆ – Kannada News | Dhruv Jurel replaced Rishabh Pant in Team India’s Squad for ODI series

ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್). Source link

Read More