ನೆರೆಯ ದೇಶದ ವಿರುದ್ಧ ಟೆಸ್ಟ್ ಸರಣಿಯನ್ನಾಡಲಿದೆ ಭಾರತ; ಸ್ವಾತಂತ್ರ್ಯ ದಿನದಂದು ಮೊದಲ ಪಂದ್ಯ – Kannada News

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ದಾಖಲೆಯ ಜಯ ಸಾಧಿಸಿದರೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾಕ್ಕೆ (Team India) ಯಾವುದೇ ಪ್ರಯೋಜನವಾಗಿರಲಿಲ್ಲ. ಏಕೆಂದರೆ ಈ ಟೆಸ್ಟ್ ಪಂದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಭಾಗವಾಗಿರಲಿಲ್ಲ. ಹೀಗಾಗಿ ಟೀಂ ಇಂಡಿಯಾ ಡಬ್ಲ್ಯೂಟಿಸಿ ಪಾಯಿಂಟ್ ಪಟ್ಟಿಯಲ್ಲಿ ( WTC Points Table) 6ನೇ ಸ್ಥಾನದಲ್ಲಿಯೇ ಇದೆ. ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್ ಆಡಬೇಕೆಂದರೆ ಉಳಿದಿರುವ ಸರಣಿಗಳು ನಿರ್ಣಾಯಕವಾಗಿದೆ. ಅದರಂತೆ ಟೀಂ ಇಂಡಿಯಾ ತನ್ನ ಮುಂದಿನ ಟೆಸ್ಟ್ ಸರಣಿಯನ್ನು…

Read More

‘ಪರಾಶಕ್ತಿ’ ಸಿನಿಮಾ ಬ್ಯಾನ್ ಮಾಡಿ: ಕಾಂಗ್ರೆಸ್ ಆಗ್ರಹ, ಕಾರಣವೇನು? – Kannada News | Tamil Nadu congress demand ban on Parasakthi movie

ತಮಿಳುನಾಡು ಚಿತ್ರರಂಗಕ್ಕೆ ಈ ಸಂಕ್ರಾಂತಿ ಅಥವಾ ಪೊಂಗಲ್ ವಿವಾದಾತ್ಮಕವಾಗಿ ಪರಿಣಮಿಸಿದೆ. ಜನವರಿ 09ರಂದು ಬಿಡುಗಡೆ ಆಗಬೇಕಿದ್ದ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆ ಆಗಲಿಲ್ಲ. ಸಿನಿಮಾ ವಿವಾದದಲ್ಲಿ ಸಿಲುಕಿಕೊಂಡಿದ್ದು ಪ್ರಕರಣ ನ್ಯಾಯಾಲಯದಲ್ಲಿದೆ. ‘ಜನ ನಾಯಗನ್’ ಎದುರು ಬಿಡುಗಡೆ ಆದ ‘ಪರಾಶಕ್ತಿ’ಗೂ ಸಹ ಸೆನ್ಸಾರ್ ಸಮಸ್ಯೆ ಎದುರಾಗಿತ್ತು, ಬರೋಬ್ಬರಿ 23 ಕಟ್​​ಗಳನ್ನು ಸಿನಿಮಾಕ್ಕೆ ಸೂಚಿಸಲಾಗಿತ್ತು. ಆದರೆ ಕೊನೆಗೂ ಸಿನಿಮಾ ಬಿಡುಗಡೆ ಆಗಿದ್ದು, ಬಿಡುಗಡೆ ಆದ ಬಳಿಕ ಸಿನಿಮಾಕ್ಕೆ ಒಂದಾದ ಮೇಲೊಂದರಂತೆ ಸಮಸ್ಯೆ ಎದುರಾಗುತ್ತಲೇ…

Read More

Feb Weekly Horoscope: ಈ ರಾಶಿಯವರಿಗೆ ನಿಮ್ಮ ನಿರ್ಧಾರಗಳು ಹಿನ್ನಡೆಗೆ ಕಾರಣವಾಗಬಹುದು – Kannada News | Rashibhavishya Feb 2026: Harness Your Enthusiasm This Week!

2026ರ ಫೆಬ್ರವರಿಯ ಎರಡನೇ ವಾರ ಇದಾಗಿದ್ದು ಕುಜನು ತನ್ನ ಉಚ್ಚಕ್ಷೇತ್ರವಾದ ಮಕರದಲ್ಲಿ ಹಾಗೂ ರವಿ, ಬುಧ, ಶುಕ್ರ, ರಾಹುಗಳು ಕುಂಭದಲ್ಲಿ ಇರುವರು. ಉತ್ಸಾಹವು ಎಲ್ಲರಲ್ಲಿಯೂ ಅಧಿಕವಾಗಿ ಕಂಡುಬರಲಿದ್ದು ಅದನ್ನು ಸರಿಯಾದ ಕಡೆಗೆ ಬಳಸಿಕೊಳ್ಳುಬ ಚಾಕಚಕ್ಯತೆ ಬುದ್ಧಿಗೆ ಬೇಕು. ಆ ವಿಚಾರದಲ್ಲಿ ಹಿನ್ನಡೆ ಸಾಧ್ಯತೆ ಇದೆ. ಪೂರ್ವಾಪರ ಯೋಚನೆ ಯೋಜನೆ ಇರಲಿ. ಮೇಷ: ನಿಮ್ಮ ಅದ್ಭುತ ಶಕ್ತಿ ಆಟೋಟಗಳಲ್ಲಿ ಮಿಂಚಲು ಸಹಕಾರಿ. ಅತಿಯಾದ ಅವಸರ ಬಿಟ್ಟು ಓದಿನತ್ತ ಗಮನಹರಿಸಿ, ನಾಯಕತ್ವದ ಗುಣಗಳು ನಿಮ್ಮನ್ನು ಗುರುತಿಸುವಂತೆ ಮಾಡುತ್ತವೆ. ​ವೃಷಭ: ನಿಮ್ಮ…

Read More

ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ!

ಬೀದರ್, ಜನವರಿ 05: ಬೀದರ್ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆ ಗಲಾಟೆಗೆ ಕಾರಣವಾಯಿತು. ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್‌ಸಿ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಭೀಮರಾವ್ ಪಾಟೀಲ್ ಅವರು ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶಾಸಕ ಸಿದ್ದು ಪಾಟೀಲ್ ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ತಿಳಿಸಿದರು. ಇದಕ್ಕೆ ಕೋಪಗೊಂಡ ಭೀಮರಾವ್ ಪಾಟೀಲ್, “ಅದನ್ನು ಕೇಳಲು ನೀನ್ಯಾರು?” ಎಂದು ಪ್ರತಿಕ್ರಿಯಿಸಿ…

Read More

ವನ್ಯಜೀವಿ ಸಫಾರಿ ಬಂದ್​​ ಎಫೆಕ್ಟ್​​: ಕೋಟಿ ಕೋಟಿ ಆದಾಯ ನಷ್ಟ; KETRA ಆತಂಕ – Kannada News | KETRA Urges Tourism Minister to Reopen Wildlife Safaris

ಬೆಂಗಳೂರು, ಡಿಸೆಂಬರ್​​ 27: ಬಂಡೀಪುರ ಮತ್ತು ನಾಗರಹೊಳೆಗಳಲ್ಲಿ ಸಫಾರಿಗಳ ಪುನರಾರಂಭಕ್ಕೆ ಒತ್ತಾಯಿಸಿ ಕರ್ನಾಟಕ ಇಕೋ-ಟೂರಿಸಂ ರೆಸಾರ್ಟ್ಸ್ ಅಸೋಸಿಯೇಷನ್ (KETRA) ಪ್ರವಾಸೋದ್ಯಮ ಸಚಿವರಿಗೆ ಪತ್ರ ಬರೆದಿದೆ. ಸಫಾರಿ ಸ್ಥಗಿತವಾಗಿರುವುದರಿಂದ ಉಂಟಾಗುತ್ತಿರುವ ಆರ್ಥಿಕ ಹಾನಿ ಮತ್ತು ಉದ್ಯೋಗ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದು, ಅಗತ್ಯವಿರುವ ಹೆಚ್ಚುವರಿ ಸುರಕ್ಷತಾ ಕ್ರಮಗಳೊಂದಿಗೆ ಸಫಾರಿಯನ್ನ ಮತ್ತೆ ಆರಂಭಿಸಬೇಕೆಂದು ಆಗ್ರಹಿಸಿದೆ. ಮನವಿ ಪತ್ರದಲ್ಲಿ ಏನಿದೆ? ನವೆಂಬರ್‌ನಿಂದ ರಾಜ್ಯದಲ್ಲಿ ವನ್ಯಜೀವಿ ಸಫಾರಿಗಳನ್ನು ಸ್ಥಗಿತಗೊಳಿಸಿರುವುದರಿಂದ ಹಲವು ರೀತಿಯ ಸಮಸ್ಯೆಗಳು ಉದ್ಭವಿಸಿವೆ. ಡಿಸೆಂಬರ್‌ನಿಂದ ಫೆಬ್ರವರಿವರೆಗೆ ಇರುವ ಪ್ರವಾಸೋದ್ಯಮದ ಉಚ್ಚ…

Read More

IBPS PO SO Results: IBPS PO SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಫಲಿತಾಂಶ ಪ್ರಕಟ; ಡೌನ್‌ಲೋಡ್ ಮಾಡುವುದು ಹೇಗೆ? – Kannada News | IBPS PO SO Results 2026 Declared: Check Main Exam and Interview Cut Offs and Merit List Now!

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನಡೆಸಿದ ಪ್ರೊಬೇಷನರಿ ಆಫೀಸರ್ (PO) ಮತ್ತು ಸ್ಪೆಷಲಿಸ್ಟ್ ಆಫೀಸರ್ (SO) ನೇಮಕಾತಿಗಾಗಿ ಮುಖ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ ಇಲ್ಲಿದೆ. IBPS PO ಮತ್ತು SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಫಲಿತಾಂಶಗಳ ಜೊತೆಗೆ, IBPS ಕಟ್ಆಫ್ ಅಂಕಗಳನ್ನು ಸಹ ಬಿಡುಗಡೆ ಮಾಡಿದೆ. SO ಮತ್ತು PO ನೇಮಕಾತಿಗಳಿಗೆ ಕಟ್ಆಫ್ ಅಂಕಗಳನ್ನು ವರ್ಗವಾರು ಪ್ರತ್ಯೇಕವಾಗಿ ಬಿಡುಗಡೆ…

Read More

ಪುಸ್ತಕ ತೆರೆದ ತಕ್ಷಣವೇ ನಿದ್ದೆ ಬರೋದೇಕೆ? ಅಧ್ಯಯನದ ವೇಳೆ ಬರುವ ಈ ಸೋಮಾರಿತನದ ಹಿಂದಿನ ಕಾರಣವೇನು? – Kannada News | Why do we feel sleepy when sit down to studying

ಅದೇನೋ  ಗೊತ್ತಿಲ್ಲ ನಿದ್ದೆ (Sleep) ಮಾಡ್ಬೇಕು ಅಂತ ಮಲಗಿದ್ರೆ ನಿದ್ದೆಯೇ  ಬರೋದಿಲ್ಲ, ಅದೇ  ಪುಸ್ತಕ ತೆರೆದು ಓದಲು ಕುಳಿತ ತಕ್ಷಣ ಹೆಚ್ಚಿನವರಿಗೆ ಆಕಳಿಕೆ, ನಿದ್ದೆ ಬಂದು ಬಿಡುತ್ತದೆ. ಅದರಲ್ಲೂ ಈ ಪರೀಕ್ಷೆ ಸಮಯದಲ್ಲಿ ಚೆನ್ನಾಗಿ ಓದಬೇಕು ಎಂದುಕೊಳ್ಳುವ ವಿದ್ಯಾರ್ಥಿಗಳು ಪುಸ್ತಕ ತೆರೆಯುತ್ತಿದ್ದಂತೆಯೇ ನಿದ್ರೆಗೆ ಜಾರಿ ಬಿಡುತ್ತಾರೆ. ಅಧ್ಯಯನದ ಸಮಯದಲ್ಲಿ ನಿದ್ದೆ ಬಂದಂತಹ ಅನುಭವ ನಿಮಗೂ ಆಗಿರುತ್ತಲ್ವಾ, ಅಷ್ಟಕ್ಕೂ ಓದುವ ವೇಳೆ ನಿದ್ದೆ ಬರೋದೇಕೆ, ಸೋಮಾರಿತನ ಆವರಿಸೋದೇಕೆ, ಅದರ ಹಿಂದಿನ ಕಾರಣವೇನು ಎಂಬುದನ್ನು ತಿಳಿದುಕೊಳ್ಳಿ. ಓದುವಾಗ ನಿದ್ದೆ ಬರಲು…

Read More

ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾ ದಾಳಿ – Kannada News | Lokayukta Raids Kolar City Municipal Council Over Dual Birth Certificate registration

ಕೋಲಾರ, ಮೇ 25: ನಗರಸಭೆ ಆರೋಗ್ಯ ವಿಭಾಗದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜನನ, ಮರಣ ಪ್ರಮಾಣಪತ್ರ ವಿತರಣೆ ಆರೋಪ ಬೆನ್ನಲ್ಲೇ ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೀವಂತವಾಗಿರುವ ವ್ಯಕ್ತಿಗಳಿಗೆ ಮರಣ ಪ್ರಮಾಣಪತ್ರ ನೀಡಿರುವುದು ಮತ್ತು ಒಂದೇ ನೋಂದಣಿಯಲ್ಲಿ ಇಬ್ಬರು ಮಕ್ಕಳಿಗೆ ಜನನ ಪ್ರಮಾಣಪತ್ರ ವಿತರಿಸಿರುವುದು ಹಾಗೂ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನಿಸದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಜನನ ಪ್ರಮಾಣಪತ್ರ ನೀಡಿರುವುದು ಸೇರಿದಂತೆ ಹಲವು ದೂರುಗಳು…

Read More

‘ಟಾಕ್ಸಿಕ್’ ಟೀಸರ್​ನ ಆ​ ಡೈಲಾಗ್​​ನಲ್ಲೇ ಅಡಗಿದೆ ಚಿತ್ರದ ಕಥೆ – Kannada News | Toxic Movie Teaser: Yash’s Daddy’s Home Dialogue and Hollywood Meaning

‘ಟಾಕ್ಸಿಕ್’ ಚಿತ್ರದ ಟೀಸರ್ ಬಗ್ಗೆ ಎಲ್ಲೆಡೆ ಚರ್ಚೆ ಆಗುತ್ತಿದೆ. ಈ ಚಿತ್ರದ ಮೇಕಿಂಗ್ ಹೇಗಿರಲಿದೆ ಎಂಬ ಸಣ್ಣ ಝಲಕ್ ಟೀಸರ್​​ನಲ್ಲಿ ತೋರಿಸಲಾಗಿದೆ. ಸಿನಿಮಾದಲ್ಲಿ ಬರೋ ಬೋಲ್ಡ್ ದೃಶ್ಯಗಳನ್ನು ನೋಡಿದರೆ ಇದೊಂದು ‘ಎ’ ಪ್ರಮಾಣಪತ್ರ ಪಡೆಯಲಿರುವ ಚಿತ್ರ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗುತ್ತಿದೆ. ಹೀಗಿರುವಾಗೇ ‘ಟಾಕ್ಸಿಕ್’ ಸಿನಿಮಾದ ಟೀಸರ್​​ನಲ್ಲಿ ಬರೋ ಕೊನೆಯ ಡೈಲಾಗ್ ಗಮನ ಸೆಳೆಯುವ ರೀತಿಯಲ್ಲಿದೆ. ಇಡೀ ಚಿತ್ರ ಕಥೆ ಇದರಲ್ಲೇ ಅಡಿಗೆ ಎನ್ನಲಾಗಿದೆ. ‘ಟಾಕ್ಸಿಕ್’ ಚಿತ್ರದ ಓಪನಿಂಗ್ ದೃಶ್ಯ ಆರಂಭ ಆಗೋದು ಸ್ಮಶಾನದ ಮೂಲಕ. ಹೆಣ ಹೂಳುವ…

Read More

ರವಿ ಕಿಶನ್ ಡೈರೆಕ್ಷನ್: “ಮಹಾರಾಜ್ ಜಿ, ಸ್ವಲ್ಪ ಈ ಕಡೆ ನೋಡಿ ಸಿಂಹದ ಮುಖ ಮತ್ತು ನೀವು ಮಾತ್ರ ಫ್ರೇಮ್‌ನಲ್ಲಿ ಇರಲಿ” – Kannada News | CM Yogi Adityanath’s Hilarious Photo Moment: Ravi Kishan’s Film Direction Goes Viral

ಲಕ್ನೋ, ಏ.24 : ರಾಜಕೀಯದ ಗಂಭೀರ ಚರ್ಚೆಗಳ ನಡುವೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಗೋರಖ್‌ಪುರ ಸಂಸದ ಹಾಗೂ ನಟ ರವಿ ಕಿಶನ್ ಅವರ ಅಪರೂಪದ ಮೋಜಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ, ಹಳೆಯ ಟೈರ್‌ಗಳಿಂದ ನಿರ್ಮಿಸಲಾದ ಬೃಹತ್ ಸಿಂಹದ ಪ್ರತಿಮೆಯ ಮುಂದೆ ಸಿಎಂ ಯೋಗಿ ಆದಿತ್ಯನಾಥ್ ಅವರು ಫೋಟೋಗೆ ಪೋಸ್ ನೀಡುತ್ತಿದ್ದರು. ಈ ವೇಳೆ ಪಕ್ಕದಲ್ಲೇ ಇದ್ದ ಖ್ಯಾತ ನಟ ರವಿ ಕಿಶನ್ ಅವರಲ್ಲಿದ್ದ ‘ಸಿನಿಮಾ…

Read More