Headlines

ನಿಮ್ಮನೆಯಲ್ಲೂ ನೊಣಗಳ ಕಾಟ ಹೆಚ್ಚಿದ್ಯಾ? ಇವುಗಳನ್ನು ತೊಡೆದು ಹಾಕಲು ಇಲ್ಲಿದೆ ಸುಲಭ ಪರಿಹಾರ – Kannada News | Home remedies that help keep away houseflies from home

ಮಾನ್ಸೂಸ್‌ ಸೀಸನ್‌ನಲ್ಲಿ ಮಳೆಯೊಂದಿಗೆ ಹಾವು, ಸೊಳ್ಳೆಗಳ ಕಾಟವೂ ಹೆಚ್ಚಿರುತ್ತದೆ. ನೊಣಗಳು (houseflies) ಇದಕ್ಕೆ ಹೊರತಿಲ್ಲ. ಹೌದು ಮಳೆಗಾಲ ಆರಂಭವಾಗುತ್ತಿದ್ದಂತೆ ಮನೆಗಳಲ್ಲಿ ನೊಣಗಳ ಹಾವಳಿ ಕೂಡ ಹೆಚ್ಚಾಗುತ್ತದೆ. ತೇವಾಂಶವುಳ್ಳ ಪ್ರದೇಶಗಳಲ್ಲಿ ನೊಣಗಳು ಹೆಚ್ಚಾಗಿ ಬೆಳೆಯುತ್ತವೆ. ಮಳೆಗಾಲದಲ್ಲಿ ಅವುಗಳ ಸಂಖ್ಯೆ ಹೆಚ್ಚಾಗುತ್ತದೆ. ಇವು ಆಹಾರ ಮತ್ತು ಪಾನೀಯಗಳನ್ನು ಕಲುಷಿತಗೊಳಿಸಿ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ  ಅನೇಕರಿಗೆ ಮನೆಯಲ್ಲಿ ಹಾವಳಿಯಿಡುವ ಈ ನೊಣಗಳನ್ನು ತೊಡೆದುಹಾಕುವುದು ತುಂಬಾನೇ ಕಷ್ಟ. ಹೀಗಿರುವಾಗ ಕೆಲವೊಂದು ಮನೆಮದ್ದುಗಳ ಸಹಾಯದಿಂದ ನೊಣಗಳನ್ನು ಸಂಪೂರ್ಣವಾಗಿ ತೊಡೆದುಹಾಕಬಹುದು. ಈ ಕುರಿತ ಸಂಪೂರ್ಣ…

Read More

GT vs RCB IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Gujarat Titans vs Royal Challengers Bengaluru IPL 2026 Live Cricket Score GT vs RCB Match on 30th April latest news in Kannada

ಐಪಿಎಲ್ 2026ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮೊದಲು ಉಭಯ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಆರ್​ಸಿಬಿ ಸುಲಭವಾಗಿ ಗೆದ್ದುಕೊಂಡಿತ್ತು. ಇದೀಗ ಆರ್​ಸಿಬಿ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ಗುಜರಾತ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ. Published On – 7:02 pm,…

Read More

ಮೈಸೂರು ದಸರಾ ಶೈಲಿಯಲ್ಲಿ ವಿಜ್ರಂಭಿಸಲಿದೆ ಬೆಂಗಳೂರು; ಕರಗ ಶಕ್ತ್ಯೋತ್ಸವಕ್ಕೆ ಒಂಭತ್ತೇ ದಿನಗಳು ಬಾಕಿ!

ಬೆಂಗಳೂರು, ಮಾರ್ಚ್​ 16: ಬೆಂಗಳೂರು ಕರಗ (Bengaluru Karaga) ಶಕ್ತ್ಯೋತ್ಸವಕ್ಕೆ ಕೇವಲ ಒಂಬತ್ತು ದಿನಗಳು ಮಾತ್ರ ಬಾಕಿಯಿದ್ದು, ಉತ್ಸವವನ್ನು ಈ ಬಾರಿ ವಿಶೇಷವಾಗಿ ಆಚರಿಸಲು ಸಕಲ ಸಿದ್ಧತೆಗಳು ಆರಂಭವಾಗಿವೆ. ಐತಿಹಾಸಿಕ ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆಯುವ ಕರಗ ಶಕ್ತ್ಯೋತ್ಸವ ಈ ಬಾರಿ ಮೈಸೂರು ದಸರಾ ಶೈಲಿಯಲ್ಲೇ ಅದ್ಧೂರಿಯಾಗಿ ನಡೆಯುವ ಸಾಧ್ಯತೆ ಇದೆ. ವಿಶೇಷವಾಗಿ ನಗರದ ಪ್ರಮುಖ ರಸ್ತೆಗಳನ್ನು ಮೈಸೂರು ದಸರಾ ಮಾದರಿಯಲ್ಲಿ ಲೈಟಿಂಗ್ ಮೂಲಕ ಅಲಂಕರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಲಕ್ಷಾಂತರ ರೂ. ವೆಚ್ಚದಲ್ಲಿ ಲೈಟಿಂಗ್!…

Read More

ದಾವಣಗೆರೆ ಗೊಂದಲ ಸರಿಪಡಿಸದಿದ್ರೆ ‌ಮತ್ತೆ ಅನಾಹುತಗಳಾಗುತ್ತೆ: ಕೈಗೆ ಜಬ್ಬಾರ್ ಎಚ್ಚರಿಕೆ – Kannada News | Suspended MLC abdul Jabbar Warns to Congress If Not resolve the Davanagere Problems

ಬೆಂಗಳೂರು, (ಮೇ 06): ಸಾಕಷ್ಟು ಗೊಂದಲ, ಸವಾಲುಗಳ ನಡುವೆಯೂ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರವನ್ನು ಮರಳಿ ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಕಾಂಗ್ರೆಸ್​​ (Congress) ಯಶಸ್ವಿಯಾಗಿದೆ. ಆದರೂ ಅಸಮಾಧಾನ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ ನಲ್ಲಿ ಸಾಕಷ್ಟು ಹೈಡ್ರಾಮಾಗಳು ನಡೆದಿದ್ದು, ಕೊನೆಗೆ ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಲಾಗಿದ್ದು, ಇದೀಗ ಅದನ್ನು ವಾಪಸ್ ಪಡೆಯುವಂತೆ ಕೆಲ ನಾಯಕರು ಸಲಹೆ ನೀಡಿದ್ದಾರೆ….

Read More

ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು – Kannada News | Mandya BJP Alleges Misuse of Public Funds for Political Ads by RDPR Dept, Violating SC Guidelines

ಮಂಡ್ಯ, ಜನವರಿ 31: ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಕಟಣೆ ನೀಡಿರುವುದಾಗಿ ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಮುಖ್ಯ ಕಾರ್ಯದರ್ಶಿ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಡ್ಯ ಜಿಲ್ಲಾ ಬಿಜೆಪಿ ದೂರು ನೀಡಿದೆ. ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು ಎಂದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ…

Read More

IPL 2026 Awards: ಯಾರಿಗೆ ಯಾವ ಪ್ರಶಸ್ತಿ? ಇಲ್ಲಿದೆ ಸಂಪೂರ್ಣ ಪಟ್ಟಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ಗೆ ತೆರೆ ಬಿದ್ದಿದೆ. ಈ ಬಾರಿ ಕೂಡ ಪ್ರಚಂಡ ಪ್ರದರ್ಶನ ನೀಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದುಕೊಂಡಿದ್ದಾರೆ. ಈ ಟ್ರೋಫಿಯೊಂದಿಗೆ ಆರ್​ಸಿಬಿ 20 ಕೋಟಿ ರೂ. ನಗದು ಬಹುಮಾನ ಪಡೆದಿದ್ದಾರೆ. ಅತ್ತ ಟೂರ್ನಿಯುದ್ದಕ್ಕೂ ಭರ್ಜರಿ ಪ್ರದರ್ಶನ ನೀಡಿದ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ವೈಯುಕ್ತಿಕ ಪ್ರಶಸ್ತಿಗಳ ಮೂಲಕ ಒಟ್ಟು 55 ಲಕ್ಷ ರೂ. ಹಾಗೂ ಟಾಟಾ ಸಿಯೆರಾ ಕಾರನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಂತೆ ಈ ಬಾರಿ…

Read More

ವಿಶೇಷ ಅಧಿವೇಶನ: ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲರು? ಕುತೂಹಲ ಮೂಡಿಸಿದ ನಡೆ! – Kannada News | Special Assembly Session in Karnataka: Will Governor Checkmate Government Over Speech Dispute? Many options before him

ರಾಜ್ಯಪಾಲ vs ಕರ್ನಾಟಕ ಸರ್ಕಾರ (ಸಾಂದರ್ಭಿಕ ಚಿತ್ರ) ಬೆಂಗಳೂರು, ಜನವರಿ 22: ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿರುವುದರ ವಿರುದ್ಧ ನಿರ್ಣಯ ಕೈಗೊಳ್ಳಲು ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಇದೀಗ ರಾಜ್ಯಪಾಲರು ತಗಾದೆ ತೆಗೆದಿದ್ದಾರೆ. ಭಾಷಣದ 11 ಪ್ಯಾರಾಗಳನ್ನು ಓದಲು ಅವರು ನಿರಾಕರಿಸಿದ್ದಾರೆ. ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೆಲ ಅಂಶಗಳಿವೆ. ಕೇಂದ್ರ…

Read More

ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ – Kannada News | Congress Leaders Press Conference over Karnataka MLC Results

ಬೆಂಗಳೂರು, ಜೂನ್​​ 18: ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟದ ಬೆನ್ನಲ್ಲೇ ಕಾಂಗ್ರೆಸ್​​ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್​ ನಾಯಕರ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆ ಶಿವಕುಮಾರ್​​, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಸೇರಿ ಪಕ್ಷದ ನಾಯಕರು ಭಾಗಿಯಾಗಿದ್ದಾರೆ. ವಿಧಾನಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್​ನ ಐವರು ಅಭ್ಯರ್ಥಿಗಳು ಗೆದ್ದಿದ್ದು, ಪ್ರಥಮ ಸುತ್ತಿನ ಮತಗಳಲ್ಲೇ ಎಲ್ಲಾ ಅಭ್ಯರ್ಥಿಗಳು ವಿಜಯ ಕಂಡಿರುವ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಳ್ಳಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

ನಿಂಬೆ ನೀರು ಕುಡಿಯುವುದರಿಂದ ದೇಹ ನಿಜವಾಗಿಯೂ ಡಿಟಾಕ್ಸ್ ಆಗುತ್ತದೆಯೇ? ಇಲ್ಲಿದೆ ಆಯುರ್ವೇದ ತಜ್ಞರ ಅಭಿಪ್ರಾಯ – Kannada News | Lemon Water and Detox: What’s the Truth?

ನಿಂಬೆ (Lemon) ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂಬುದು ತಿಳಿದ ವಿಚಾರ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಆಂಟಿ- ಆಕ್ಸಿಡೆಂಟ್ ಗುಣಗಳೂ ಇವೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂಬೆ ನೀರಿನ ಅನೇಕ ಪ್ರಯೋಜನಗಳನ್ನು ಹೇಳಲಾಗುತ್ತಿದ್ದು, ನಿಯಮಿತವಾಗಿ ನಿಂಬೆ ನೀರು (Lemon Water) ಕುಡಿಯುವುದರಿಂದ ದೇಹದಲ್ಲಿನ ವಿಷಪದಾರ್ಥಗಳು ಸುಲಭವಾಗಿ ಹೊರಹೋಗುತ್ತವೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಇದು ಎಷ್ಟು ಸತ್ಯ, ನಿಂಬೆ ನೀರು ನಿಜವಾಗಿಯೂ ಪರಿಣಾಮಕಾರಿ ಔಷಧಿಯೇ, ದೇಹ ನಿಜವಾಗಿಯೂ ಡಿಟಾಕ್ಸ್ ಆಗುತ್ತದೆಯೇ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ. ಈ…

Read More

ಕ್ರಿಕೆಟ್​​ ವಿಚಾರಕ್ಕೆ ಶುರುವಾದ ಗಲಾಟೆ ಸಾವಲ್ಲಿ ಅಂತ್ಯ: ನಡೆದಿದ್ದು ಅಪಘಾತವೋ? ಕೊಲೆಯೋ? – Kannada News | Anekal Youth Dies After Cricket Dispute Car Crash, Mother Alleges Murder

ಆನೇಕಲ್​​, ಜನವರಿ 26: ಕ್ರಿಕೆಟ್​​ ವಿಚಾರಕ್ಕೆ ಶುರುವಾದ ಗಲಾಟೆ ಯುವಕನೋರ್ವನ ಸಾವಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಕಮ್ಮಸಂದ್ರದಲ್ಲಿ ನಡೆದಿದೆ. ಹೆಬ್ಬಗೋಡಿ ನಿವಾಸಿ ಪ್ರಶಾಂತ್(28) ಮೃತ ದುರ್ದೈವಿಯಾಗಿದ್ದಾನೆ. ಮದ್ಯದ ನಶೆಯಲ್ಲಿ ಇಬ್ಬರು ಯುವಕರ ನಡುವೆ ಕಿರಿಕ್​​ ಆಗಿದೆ ಎನ್ನಲಾಗಿದ್ದು, ಪ್ರಶಾಂತ್​​ ಮತ್ತು ರೋಷನ್​​ ಹೆಗ್ಡೆ ಎಂಬವರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈ ವೇಳೆ ರೋಷನ್​​ ಕಾರು ಹತ್ತಿ ಹೊರಟರೂ ಪ್ರಶಾಂತ್​​ ಆತನ ಕಾರಿನ ಫೂಟ್​​ ಬೋರ್ಡ್​​ ಮೇಲೆ ಹತ್ತಿ ಕಿರಿಕ್​​ ಮುಂದುವರಿಸಿದ್ದ. ಅವಾಚ್ಯ ಶಬ್ದಗಳಿಂದ…

Read More