Headlines

ಹಾರರ್ ಕಥೆ ಇರುವ ‘ಸೀಟ್‌ ಎಡ್ಜ್‌’ ಸಿನಿಮಾದ ಟ್ರೇಲರ್ ನೋಡಿದ್ರಾ? – Kannada News | Siddu Moolimani Raviksha Shetty starrer Seat Edge Movie Trailer released

ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ (Seat Edge Movie) ಸಿನಿಮಾದಲ್ಲಿ ವ್ಲಾಗರ್ ಹುಡುಗನೊಬ್ಬನ ಕಥೆ ಇದೆ. ಘೋಸ್ಟ್ ಹಂಟಿಂಗ್ ಕುರಿತ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಹಾಗಾಗಿ ಕನ್ನಡದ ಪ್ರಮುಖ ವ್ಲಾಗರ್​ಗಳ ಕೈಯಿಂದಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿಸಲಾಗಿದೆ. ಈ ಚಿತ್ರದಲ್ಲಿ ಸಿದ್ದು ಮೂಲಿಮನಿ (Siddu Moolimani) ಅವರು ಹೀರೋ ಆಗಿ ನಟಿಸಿದ್ದು, ರವೀಕ್ಷಾ ಶೆಟ್ಟಿ ನಾಯಕಿ ಆಗಿದ್ದಾರೆ. ⁠ರಘು ರಾಮನಕೊಪ್ಪ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಗಿರೀಶ್ ಶಿವಣ್ಣ, ಕಿರಣ್, ತೇಜು ಪೊನ್ನಪ್ಪ,…

Read More

ಕಲ್ಚರ್ ಫೆಸ್ಟ್‌ನಲ್ಲಿ ಮಿಂದೆದ್ದ ಪ್ರೆಸಿಡೆನ್ಸಿ ವಿವಿಯ ವಿದ್ಯಾರ್ಥಿಗಳು: ಇಲ್ಲಿವೆ ಫೋಟೋಸ್​

ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರತಿಷ್ಠಿತ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ 2 ದಿನಗಳ ಇನ್ಸೆನ್ಸಿಯಾ ಕಲ್ಚರಲ್ ಫೆಸ್ಟ್​​ ಆಯೋಜಿಸಲಾಗಿದ್ದು, ನಿನ್ನೆ ಮೊದಲ ದಿನ ಯುವಕ, ಯವತಿಯರು ಮಳೆ ನಡುವೆಯೂ ಮ್ಯೂಸಿಕ್​ಗೆ ಕುಣಿದು ಕುಪ್ಪಳಿಸಿದ್ದಾರೆ. ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಅದ್ಧೂರಿ ವೇದಿಕೆ ಮೂಲಕ 2 ದಿನಗಳ ಕಾಲ ಮ್ಯೂಸಿಕ್ ಫೆಸ್ಟ್ ಆಯೋಜನೆ ಮಾಡಿದ್ದು, ನಿನ್ನೆ ಬಾಲಿವುಡ್​ನ ಪ್ರಸಿದ್ಧ ಗಾಯಕ ಜಾವಿದ್ ಆಲಿ ತಮ್ಮ ಗಾಯನದ ಮೂಲಕ ರಂಜಿಸಿದರು. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಶುರುವಾದ…

Read More

ಅಸಮಾಧಾನ ಸ್ಫೋಟ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ

ಹುಬ್ಬಳ್ಳಿ (ಮಾರ್ಚ್ 11): ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ (Lingaraj Patil) ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್​, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ (Karnataka BJP disciplinary committee chairman ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ, ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು, …

Read More

ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮೇಲಿನ ಲೋಕಾಯುಕ್ತ ಕೇಸ್​​ಗೆ ಹೈಕೋರ್ಟ್​​ ತಡೆ – Kannada News | Zameer Khan PS Lokayukta Case: High Court Stays Disproportionate Assets Probe

ಸರ್ದಾರ್ ಸರ್ಫರಾಜ್ ಖಾನ್​​ಗೆ ತಾತ್ಕಾಲಿಕ ರಿಲೀಫ್​Image Credit source: Tv9 Kannada ಬೆಂಗಳೂರು, ಫೆಬ್ರವರಿ 12: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​ಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಡೆ ನೀಡಿ ಆದೇಶಿಸಿದೆ. ಅರ್ಜಿದಾರರ ಪರ ವಾದಿಸಿದ್ದ ಹಿರಿಯ ವಕೀಲ ಸಿ.ಹೆಚ್.ಜಾಧವ್, ಆಸ್ತಿಗಳ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಘೋಷಣೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಆದರೆ ಲೋಕಾಯುಕ್ತ ಪರ ವಕೀಲ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಆಸ್ತಿಗೆ ಅನ್ಯರು ಕೈ ಹಾಕುವ ಸಾಧ್ಯತೆ ಇದೆ – Kannada News | Horoscope May 27 Wednesday 2026; Dina Rashi Bhavishya Today, Checkout the details here

ಮೇಷ ರಾಶಿ : ನಿಮಗೂ ಕೆಲವರಿಗೂ ಬೆಳಕಾದೀತು. ಹಣದ ಹೊಸ ಮಾರ್ಗಗಳು ಕಣ್ಮುಂದೆ ಬರುತ್ತವೆ, ಆದರೆ ನಿರ್ಧಾರಗಳ ಕಡೆ ಯತ್ನಪೂರ್ವಕವಾಗಿ ಸಾಗಬೇಕು. ಪೋಷಕರ ಆರೋಗ್ಯದ ಬಗ್ಗೆ ಹೆಚ್ಚು ಗಮನವಿರಲಿ. ದೂರ ಬಂಧುಗಳ ಅನಿರೀಕ್ಷಿತ ಭೇಟಿಯು ಆಗಲಿದೆ. ವಿವಾಹ ಸಮಾರಂಭದಲ್ಲಿ ನಿಮ್ಮ ಉಪಸ್ಥಿತಿಯು ಇರಲಿದೆ. ಅತ್ಯಾಪ್ತರ ಜೊತೆ ಕಾಲವನ್ನು ಕಳೆಯುವಿರಿ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ವೃಷಭ ರಾಶಿ : ನಿಮ್ಮ ಬಗ್ಗೆ ಕುಖ್ಯಾತಿ ಬರಬಹುದು….

Read More

‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ

‘ಕ್ಷೇತ್ರಪಾಲ’ ಸಿನಿಮಾ ತನ್ನ ಟೈಟಲ್ ಮೂಲಕವೇ ಸದ್ದು ಮಾಡುತ್ತಿದೆ. ಈ ಚಿತ್ರದ ಟೈಟಲ್ ಕೇಳಿದರೆ ಅದು ದೈವದ ಕಥೆ ಇರುವ ಚಿತ್ರವೇ ಎಂಬ ಪ್ರಶ್ನೆ ಮೂಡೋದು ಸಹಜ. ಇದಕ್ಕೆ ಉತ್ತರ ಸಿಕ್ಕಿದೆ. ‘ಕ್ಷೇತ್ರಪಾಲ ಎಂದರೆ ದೇವಸ್ಥಾನ ಕಾಯುವವನು. ಅದೇ ರೀತಿ ಊರನ್ನು ಕಾಯುವವನು ಕ್ಷೇತ್ರಪಾಲನೇ. ಇದು ದೇವರ ಅಥವಾ ದೈವದ ಸಿನಿಮಾ ಅಲ್ಲ. ಆದರೆ, ದೇವರ ಮೇಲೆ ನಂಬಿಕೆ ಇಟ್ಟವರ ಕುರಿತ ಸಿನಿಮಾ’ ಎಂದು ತಂಡ ವಿವರಿಸಿತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ – Kannada News | Overloaded Sugarcane Truck Overturns onto School Van in UP’s Lakhimpur Kheri

ಉತ್ತರ ಪ್ರದೇಶ, ಜನವರಿ 30: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ್​ ಖೇರಿಯಲ್ಲಿ ನಡೆದಿದೆ. ಟ್ರಕ್ ಪಲ್ಟಿ ಹೊಡೆಯುತ್ತಿದ್ದಂತೆ, ಸ್ಥಳೀಯರು ಓಡಿ ಬಂದು ಯಾವುದೇ ಸರ್ಕಾರದ ನಿರ್ದೇಶನಗಳಿಗೆ ಕಾಯದೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ವ್ಯಾನ್ ಮೇಲೆ ಬಿದ್ದ ಕಬ್ಬುಗಳೆಲ್ಲವನ್ನು ಬದಿಗೆ ಹಾಕಿ ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಗಳು ಅವರ ಪೋಷಕರು ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. Source link

Read More

Viral News: ಗರ್ಭಿಣಿ ಪ್ರೇಯಸಿಯನ್ನು ಚಲಿಸುವ ಕಾರಿನಿಂದ ತಳ್ಳಿದ ಯುವಕ – Kannada News | Man throws pregnant lover out of moving car for refusing abortion

ನವದೆಹಲಿ, ಫೆಬ್ರವರಿ 6: ಉತ್ತರ ಪ್ರದೇಶದಲ್ಲಿ ಚಲಿಸುವ ಕಾರಿನಿಂದ ತನ್ನ ಪ್ರೇಯಸಿಯನ್ನು ತಳ್ಳಿರುವ ಯುವಕ ಇದೀಗ ಪೊಲೀಸರ ವಶದಲ್ಲಿದ್ದಾನೆ. ಗರ್ಭಪಾತ (Abortion) ಮಾಡಿಸಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 19 ವರ್ಷದ ಯುವತಿಯನ್ನು ಆಕೆಯ ಪ್ರೇಮಿ ಹೆದ್ದಾರಿಯಲ್ಲಿ ಚಲಿಸುವ ಕಾರಿನಿಂದ ಹೊರಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತುರ್ಕಪಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರಿಯಾ ಇಂಟರ್ ಕಾಲೇಜು ಬಳಿ ಇಂದು ಸಂಜೆ ಈ ಘಟನೆ ನಡೆದಿದೆ. ಕೊಲ್ಕತ್ತಾ ಮೂಲದ ಯುವತಿ ಅಮ್ಜದ್ ಅಲಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತ ಆಕೆಯೊಂದಿಗೆ ಜಗಳವಾಡಿ, ತನ್ನ…

Read More

ಲಾವಣ್ಯ ತ್ರಿಪಾಠಿ ಬಿಟ್ಟ ಸಿನಿಮಾದಿಂದ ಸೂಪರ್ ಹಿಟ್ ಆದ ರಶ್ಮಿಕಾ ಮಂದಣ್ಣ

ಲಾವಣ್ಯ ತ್ರಿಪಾಠಿ (Lavanya Tripathi) ಮೆಗಾ ಪ್ರಿನ್ಸ್ ವರುಣ್ ತೇಜ್ ಅವರನ್ನು ಪ್ರೀತಿಸಿ ಮದುವೆಯಾದರು. ಅವರಿಗೆ ಗಂಡು ಮಗು ಜನಿಸಿತು. ಪ್ರಸ್ತುತ, ತನ್ನ ಮಗುವನ್ನು ಬೆಳೆಸುವಲ್ಲಿ ನಿರತರಾಗಿರುವ ಲಾವಣ್ಯ ಮೊದಲಿನಂತೆ ಹೆಚ್ಚು ಚಿತ್ರಗಳಲ್ಲಿ ನಟಿಸುತ್ತಿಲ್ಲ. ಅವರು ತಮಗೆ ಹೊಂದುವ ಸಿನಿಮಾಗಳನ್ನು ಮಾತ್ರ ಮಾಡುತ್ತಿದ್ದಾರೆ. ಮದುವೆಯ ನಂತರ ಲಾವಣ್ಯ ತ್ರಿಪಾಠಿ ಅವರ ಮೊದಲ ಚಿತ್ರ ‘ಸತಿ ಲೀಲಾವತಿ’ ಈಗ ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಚ್ 06 ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರವು ಸ್ವಲ್ಪ ಸಮಯದ ಹಿಂದೆ ಪೂರ್ಣಗೊಂಡಿತು. ಆದಾಗ್ಯೂ, ವಿವಿಧ…

Read More

World Pulses Day 2026: ಫೆ. 10ರಂದು ವಿಶ್ವ ದ್ವಿದಳ ಧಾನ್ಯ ದಿನ; ಪೌಷ್ಟಿಕಾಂಶ, ಆರ್ಥಿಕ ಮತ್ತು ಪರಿಸರ ಸ್ನೇಹಿ ಪ್ರಯೋಜನಗಳು – Kannada News | World Pulses Day 2026: Celebrate Health and Sustainability with Pulses’ Power

ಪ್ರತಿ ವರ್ಷ ಫೆಬ್ರವರಿ 10ರಂದು ವಿಶ್ವದಾದ್ಯಂತ ವಿಶ್ವ ದ್ವಿದಳ ಧಾನ್ಯ ದಿನವನ್ನು ಆಚರಿಸಲಾಗುತ್ತದೆ. ದ್ವಿದಳ ಧಾನ್ಯಗಳ ಪೌಷ್ಟಿಕ, ಪರಿಸರ ಮತ್ತು ಆರ್ಥಿಕ ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ಜನರಿಗೆ ತಿಳಿಸುವ ಉದ್ದೇಶದಿಂದ ಸಂಯುಕ್ತ ರಾಷ್ಟ್ರಸಂಘದ ಮಹಾಸಭೆಯು 2018ರಲ್ಲಿ ಈ ದಿನವನ್ನು ಘೋಷಿಸಿತು. 2019ರಲ್ಲಿ ಮೊದಲ ಬಾರಿಗೆ ಆಚರಣೆ ಪ್ರಾರಂಭವಾಯಿತು. ಇದಕ್ಕೂ ಮೊದಲು 2016 ಅನ್ನು ಅಂತರರಾಷ್ಟ್ರೀಯ ದ್ವಿದಳ ಧಾನ್ಯ ವರ್ಷದಾಗಿ ಆಚರಿಸಲಾಗಿದ್ದು, ಅದರ ಯಶಸ್ಸಿನ ಮುಂದುವರಿಕೆಯೇ ಈ ವಿಶೇಷ ದಿನ. ಸಾವಿರಾರು ವರ್ಷಗಳಿಂದ ಮಾನವ ಆಹಾರ ಸಂಸ್ಕೃತಿಯಲ್ಲಿ ಪ್ರಮುಖ…

Read More