Headlines

ದಿಢೀರ್ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಆಟಗಾರ

ಆಸ್ಟ್ರೇಲಿಯಾ ತಂಡದ ವೇಗಿ ಕೇನ್ ರಿಚರ್ಡ್ಸನ್ (Kane Richardson) ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 2023 ರಲ್ಲಿ ಗಾಯದ ಕಾರಣ ಆಸೀಸ್ ತಂಡದಿಂದ ಹೊರಬಿದ್ದಿದ್ದ ರಿಚರ್ಡ್ಸನ್ ಇತ್ತೀಚೆಗಷ್ಟೇ ಸ್ಪರ್ಧಾತ್ಮಕ ಕ್ರಿಕೆಟ್​​ಗೆ ಮರಳಿದ್ದರು. ಇದೀಗ 34ನೇ ವಯಸ್ಸಿನಲ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡು ಅಚ್ಚರಿ ಮೂಡಿಸಿದ್ದಾರೆ. ಆಸ್ಟ್ರೇಲಿಯಾ ಪರ 25 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೇನ್ ರಿಚರ್ಡ್ಸನ್ 1312 ಎಸೆತಗಳನ್ನು ಎಸೆದಿದ್ದರು. ಈ ವೇಳೆ 1240 ರನ್ ನೀಡುವ ಮೂಲಕ ಒಟ್ಟು 39 ವಿಕೆಟ್ ಕಬಳಿಸಿದ್ದರು. ಆದರೆ ಕಳೆದ…

Read More

‘ರಾಮಾಯಣ’ ಟೀಸರ್: ದೃಶ್ಯ ವೈಭವದಲ್ಲಿ ಮಿಂದೆದ್ದ ಹಿಂದೂ ಪುರಾಣ ಪುಣ್ಯ ಕತೆ

ಭಾರತ ಚಿತ್ರರಂಗದ (Indian Film) ಅತ್ಯಂತ ದೊಡ್ಡ ಬಜೆಟ್ ಸಿನಿಮಾ ‘ರಾಮಾಯಣ’ದ (Ramayana) ಟೀಸರ್ ಇಂದು (ಏಪ್ರಿಲ್ 02) ಬಿಡುಗಡೆ ಆಗಿದೆ. ಹನುಮಜಯಂತಿಯಂದು ‘ರಾಮಾಯಣ’ ಸಿನಿಮಾದ ಟೀಸರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಭಾರತೀಯ ಚಿತ್ರರಂಗದಲ್ಲಿ ಈ ವರೆಗೆ ಹಲವಾರು ಭಾರಿ, ಹಲವಾರು ಭಾಷೆಗಳಲ್ಲಿ ರಾಮಾಯಣ ಕತೆ ಸಿನಿಮಾ ಆಗಿ ಮೂಡಿ ಬಂದಿದೆ. ಪ್ರತಿಬಾರಿಯೂ ಭಿನ್ನ ರೀತಿಯಲ್ಲಿ ಪುರಾಣ ಪುಣ್ಯ ಕತೆಯನ್ನು ಪ್ರಸ್ತುತ ಪಡಿಸಲಾಗಿದೆ. ಇದೀಗ ಬರಲಿರುವ ‘ರಾಮಾಯಣ’ ಈ ವರೆಗೆ ಭಾರತೀಯ ಚಿತ್ರರಂಗ ಮಾಡಿದ ಸಾಹಸಗಳಲ್ಲಿಯೇ…

Read More

‘ಧುರಂಧರ್ 2’ ಅಬ್ಬರಕ್ಕೆ ಮಕಾಡೆ ಮಲಗಿದ ಪವನ್ ಕಲ್ಯಾಣ್ ಸಿನಿಮಾ; ಹೀನಾಯ ಕಲೆಕ್ಷನ್

ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇರುವುದರಿಂದ ಅವರ ಸಿನಿಮಾ ಅಭಿಮಾನಿಗಳಿಗೆ ಅಷ್ಟು ಸಂತೋಷ ಸಿಗುತ್ತಿಲ್ಲ. ಅವರು ಒಪ್ಪಿಕೊಂಡ ಮೂರು ಸಿನಿಮಾಗಳನ್ನು ಹೇಗೋ ಮುಗಿಸಿಕೊಟ್ಟರು. ಆದರೆ, ಯಾವ ಸಿನಿಮಾದಲ್ಲೂ ಬದ್ಧತೆ ಕಾಣಿಸಿಲ್ಲ. ಕಾಟಾಚಾರಕ್ಕೆ ಅವರು ಸಿನಿಮಾ ಶೂಟ್ ಮುಗಿಸಿಕೊಟ್ಟರು. ‘ಓಜಿ’, ‘ಹರಿ ಹರ ವೀರ ಮಲ್ಲು’ ಸಿನಿಮಾ ಸಾಧಾರಣ ಪ್ರದರ್ಶನ ನೀಡಿದ ಬಳಿಕ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವು ‘ಧುರಂಧರ್ 2’ (Dhurandhar 2) ಅಬ್ಬರದಿಂದ ತತ್ತರಿಸಿದೆ. ‘ಧುರಂಧರ್ 2’ ಸಿನಿಮಾ ಅಬ್ಬರದ ಕಲೆಕ್ಷನ್…

Read More

ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?

ಬೆಂಗಳೂರು, (ಮಾರ್ಚ್ 17): ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ವಿಧಾನಸಭೆ ಕಲಾಪದಲ್ಲಿಂದು ಹಿರಿಯ ಶಾಸಕ ಬಿ ಆರ್ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ. ವರ್ಗಾವಣೆ ಆದೇಶ ನನ್ನ ಬಳಿ ಇದೆ. ಅಧಿಕಾರಿಗಳೇ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ದಿನೇಶ್ ಗುಂಡೂರಾವ್ ಬಂದ ಮೇಲೆ ಇಲಾಖೆಯಲ್ಲಿ ಸುಧಾರಣೆ ತರುತ್ತಿದ್ದಾರೆ. ಆದರೆ ರಿವರ್ಸ್ ಗೇರ್ ನಲ್ಲಿ ತರಬೇಕಾ? ಹಿಂದೆ ಹೋಗುವ ಗಾಡಿ ಮುಂದೆ ಹೋಗಬೇಕು. ಆದರೆ ಅದು ಹಿಂದನೆ ಹೋಗುತ್ತಿದೆ. ಡೆಲಿವರಿನೇ ಆಗಿಲ್ಲ ಎಂದು ವೈದ್ಯರ ವರ್ಗಾವಣೆ ಮಾಡಿದ್ದೀರಿ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 11ರ ದಿನಭವಿಷ್ಯ

ಮನೆಯ ಮುಖ್ಯ ದ್ವಾರಕ್ಕೆ ಅರಿಶಿನ ನೀರು ಚಿಮುಕಿಸಿ. ಹೀಗೆ ಮಾಡುವುದರಿಂದ ನಕಾರಾತ್ಮಕವಾದ ದೃಷ್ಟಿ ದೋಷಗಳು ಪರಿಹಾರ ಆಗಲಿವೆ. ಕುಟುಂಬ ಸದಸ್ಯರ ಮಧ್ಯೆ ಇರುವಂಥ ಭಿನ್ನಾಭಿಪ್ರಾಯಗಳು ದೂರವಾಗಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಬೇಗ ಆಸಕ್ತಿ ಕಳೆದುಕೊಳ್ಳುವಂತೆ ಆಗಲಿದೆ. ಮನಸ್ಸಿಟ್ಟು, ಶ್ರಮಪಟ್ಟು ಮಾಡಿದ ಕೆಲಸ ಎಲ್ಲದರಲ್ಲೂ ಯಶಸ್ಸು ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ಮುಖ್ಯವಾಗಿ ನಿಮಗಿರುವ ಆಸಕ್ತಿ ಹಾಗೂ ಅಗತ್ಯವೇ ಎಲ್ಲರಿಗೂ ಇರುತ್ತದೆ ಎಂದು ಭಾವಿಸುವುದಕ್ಕೆ ಹೋಗಬೇಡಿ. ಮೇಲುನೋಟಕ್ಕೆ…

Read More

ಲಿವರ್ ಸಂಬಂಧಿತ ಕಾಯಿಲೆಯ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಭಿನ್ನವಾಗಿರುತ್ತದೆಯೇ? – Kannada News | How Hormones Affect Liver Health in Women: Signs to Watch

ಇತ್ತೀಚಿನ ವರ್ಷಗಳಲ್ಲಿ ಲಿವರ್ (Liver) ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಪುರುಷರಲ್ಲಿ ಮಾತ್ರವಲ್ಲ ಮಹಿಳೆಯರೂ ಇದರಿಂದ ಪ್ರಭಾವಿತರಾಗುತ್ತಿದ್ದಾರೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುವುದು ಒಳ್ಳೆಯದಲ್ಲ. ಸಮಯಕ್ಕೆ ಸರಿಯಾಗಿ ಗುರುತಿಸುವುದು ಮುಂದಿನ ದೊಡ್ಡ ಅನಾಹುತವನ್ನು ತಡೆಯಬಹುದಾಗಿದೆ. ಅದರಲ್ಲಿಯೂ ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚು ಕಂಡು ಬರುತ್ತಿದ್ದು ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಅದನ್ನು ತಡೆಗಟ್ಟುವುದು ಮುಖ್ಯವಾಗಿದೆ. ತಜ್ಞರು ಹೇಳುವ ಪ್ರಕಾರ, ಪುರುಷರಿಗಿಂತ ಮಹಿಳೆಯರಲ್ಲಿ ಕೆಲವು ಕಾರಣಗಳಿಂದ ಲಿವರ್ ರೋಗದ ಅಪಾಯ ಹೆಚ್ಚಾಗಬಹುದು ಎನುತ್ತಾರೆ. ಹಾಗಾದರೆ ಈ…

Read More

‘ಧುರಂಧರ್ 2’ ಅಬ್ಬರ: 3.50 ಲಕ್ಷ ಟಿಕೆಟ್ ಮಾರಾಟ, ಗಳಿಸಿದ ಮೊತ್ತ ಎಷ್ಟು?

‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಸಿನಿಮಾಕ್ಕೆ ಸಖತ್ ಹೈಪ್ ದೊರೆತಿದೆ. ಮಾರ್ಚ್ 18ರಂದು ಸಿನಿಮಾದ ಪೇಯ್ಡ್ ಪ್ರೀಮಿಯರ್ ಶೋಗಳನ್ನು ದೇಶದ ಹಲವು ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದ್ದು, ಪ್ರೀಮಿಯರ್ ಶೋ ಟಿಕೆಟ್​​ಗಳ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲ ದಿನಗಳಾಗಿವೆ. ಭಾರಿ ಮೊತ್ತಕ್ಕೆ ಈ ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್​​ಗಳು ಮಾರಾಟ ಆಗುತ್ತಿವೆ. ಟಿಕೆಟ್ ಬೆಲೆ ಹೆಚ್ಚಿದ್ದರೂ ಸಹ ಅಡ್ವಾನ್ಸ್ ಬುಕಿಂಗ್ ಜೋರಾಗಿ ಆಗುತ್ತಿದ್ದು, ಈ ವರೆಗೆ ಸುಮಾರು 3.50 ಲಕ್ಷ…

Read More

ದೆಹಲಿ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು

ನವದೆಹಲಿ, (ಮಾರ್ಚ್ 09): ಕರ್ನಾಟಕದಲ್ಲಿ (Karnataka) ಅಧಿಕಾರ ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಜೋರಾಗಿದೆ. ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಬಜೆಟ್ ಮುಗಿತುತ್ತಿದ್ದಂಯೆಯೇ ಡಿಕೆಶಿ ಮತ್ತಷ್ಟು ಆ್ಯಕ್ಟೀವ್ ಆಗಿರುವುದು ಕುತೂಲಹಕ್ಕೆ ಕಾರಣವಾಗಿದೆ. ಮಾರ್ಚ್ 08 (ಭಾನುವಾರ) ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರ್ರದಲ್ಲಿನ ವಿವಿಧ ಅಭಿವೃದ್ಧಿ…

Read More

ಗಾಂಜಾ ಅಮಲಿನಲ್ಲಿ ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ

ಹಾಸನ, ಮಾ.14: ನಗರದ ರಸ್ತೆಗಳಲ್ಲಿ ಅಮಲಿನಲ್ಲಿ ಆಟೋ ಚಲಾಯಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಪುಂಡ ಯುವಕರಿಗೆ  ಸಾರ್ವಜನಿಕರು ಸರಿಯಾಗಿಯೇ ಪಾಠ ಕಲಿಸಿದ್ದಾರೆ. ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಅಟ್ಟಹಾಸ ಮೆರೆದ ಯುವಕರನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಹಾಸನ ನಗರದಲ್ಲಿ ನಿನ್ನೆ ಸಂಜೆ ಆಟೋವೊಂದನ್ನು ಅತೀ ವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಯುವಕರ ತಂಡ, ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಆತಂಕ ಮೂಡಿಸಿದ್ದಾರೆ. ಈ ಪುಂಡರ ಹುಚ್ಚಾಟದಿಂದಾಗಿ ಮೂರು ಬೈಕ್‌ಗಳು ಜಖಂಗೊಂಡಿದ್ದು, ನಾಲ್ವರು…

Read More

ಗಾನವಿ-ಸೂರಜ್ ಪ್ರಕರಣ: ಹನಿಮೂನ್‌ನಿಂದ ಅರ್ಧಕ್ಕೆ ಬಂದಿದ್ಯಾಕೆ? ಸ್ಫೋಟಕ ರಹಸ್ಯ ಬಯಲು – Kannada News | Bengaluru Ganavi And sooraj death case: here Is Reasons why She Death after Came from Srilanka honeymoon trip

ಅದ್ಧೂರಿ ಮದುವೆ ಬಳಿಕ ಸೂರಜ್ ಮತ್ತು ಗಾನವಿ ಹನಿಮೂನ್‌ಗಾಗಿ ಶ್ರೀಲಂಕಾಗೆ ತೆರಳಿದ್ದರು. 10 ದಿನದ ಹನಿಮೂನ್‌ ಪ್ಲಾನ್ ಮಾಡಿಕೊಂಡಿದ್ದ ಜೋಡಿ ಐದನೇ ದಿನಕ್ಕೆ ವಾಪಸ್ ಆಗಿದ್ದರು. ಹನಿಮೂನ್‌ನಿಂದ ಬರುತ್ತಿದ್ದಂತೆಯೇ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಎರಡು ದಿನದ ನಂತರ ಸೂರಜ್ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಹನಿಮೂನ್ ಅರ್ಧದಲ್ಲಿಯೇ ಪ್ರವಾಸ ಮೊಟಕುಗೊಳಿಸಿ ಬಂದಿದ್ದು ಯಾಕೆ ಎಂಬುದಕ್ಕೆ ಉತ್ತರ ಸಿಕ್ಕಿದೆ. ಗಾನವಿ‌ ಮತ್ತು ಸೂರಜ್ ಹನಿಮೂನ್ ಅಂತ ಶ್ರೀಲಂಕಾಗೆ ತೆರಳಿದ್ದರು.ಏಕಾಂತದಲ್ಲಿ ಇದ್ದಾಗ ಹರ್ಷನ ಜೊತೆಗಿನ ಪ್ರೇಮಕಥೆಯನ್ನ…

Read More