Headlines

‘ಸಿಎಂ ಬದಲಿಸಿದಾಗಲೆಲ್ಲ ಪಕ್ಷಗಳಿಗೆ ಡ್ಯಾಮೇಜ್ ಆಗಿದೆ’: ಸಂಪುಟ ವಿಸ್ತರಣೆ ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ ಅಚ್ಚರಿಯ ಮಾತು – Kannada News | Congress have suffered damage whenever the CM was changed: KN Rajanna makes a surprising statement following the cabinet expansion

ಕೆಎನ್ ರಾಜಣ್ಣ ಹಾಗೂ ಡಿಕೆ ಶಿವಕುಮಾರ್ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಆಗಸ್ಟ್ 4: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ (KN Rajanna) ಮಹತ್ವದ ಮಾತುಗಳನ್ನಾಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಗಳನ್ನು ಬದಲಿಸಿದ ಸಂದರ್ಭಗಳಲ್ಲಿ ಪಕ್ಷಗಳಿಗೆ ಆಗಿರುವ ಪರಿಣಾಮ ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯ ಅವರನ್ನು ಬದಲಿಸಿರುವುದು ಕಾಂಗ್ರೆಸ್‌ಗೆ ಡ್ಯಾಮೇಜ್ ಆಗಬಹುದು ಎಂಬರ್ಥದಲ್ಲಿ ಅವರು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah) ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು…

Read More

‘ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌: 24 ಗಂಟೆಯಲ್ಲಿ 8 ಕೋಟಿ ರೂ. ಬೆಲೆಯ ಟಿಕೆಟ್ ಸೇಲ್

ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧಾರ್ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಧುರಂಧರ್ 2’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಲು ಸಿದ್ಧವಾಗಿದೆ. ಮಾರ್ಚ್ 19ರಂದು ಚಿತ್ರ ವಿಶ್ವದಾದ್ಯಂತ ಬಿಡುಗಡೆ ಆಗಲಿದ್ದು, ಮಾರ್ಚ್ 18ರಂದೇ ಪೇಯ್ಡ್ ಪ್ರೀಮಿಯರ್ ಶೋಗಳು (Dhurandhar 2 Paid Premiere) ನಡೆಯಲಿವೆ. ಶನಿವಾರ (ಮಾರ್ಚ್ 7) ಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಆರಂಭವಾದ ಮುಂಗಡ ಟಿಕೆಟ್ ಬುಕ್ಕಿಂಗ್‌ನಲ್ಲಿ ಈ ಸಿನಿಮಾ ಅಬ್ಬರದ ಸಾಧನೆ ಮಾಡಿದೆ. ಬುಕ್ಕಿಂಗ್ ಆರಂಭವಾದ ಕೇವಲ…

Read More

ಸರ್​​ 12 ಬೇಡ.. 11 ಪರ್ಸೆಂಟ್ ಸಾಕು: ಕಮಿಷನ್​​ ಪಡೆಯುವಾಗಲೇ ಬಿಜೆಪಿ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ – Kannada News | Shirahatti MLA Dr Chandru Lamani Arrested in Bribery Case by Lokayukta

ಗದಗ, ಫೆ.21: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಅವರು 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಅವರ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ. ಶಾಸಕ ಲಮಾಣಿ ಅವರೊಂದಿಗೆ ಅವರ ಸರ್ಕಾರಿ ಪಿಎ ವಾಲ್ಮೀಕಿ ಮತ್ತು ಖಾಸಗಿ ಪಿಎ ಮಂಜುನಾಥ್ ಹಾಗೂ ಗುರು ಲಮಾಣಿ ಎಂಬ ಇಬ್ಬರು ಸಹಾಯಕರು ಸಹ ಲೋಕಾಯುಕ್ತರ ವಶದಲ್ಲಿದ್ದಾರೆ. ಒಟ್ಟು ಮೂವರನ್ನು ವಶಕ್ಕೆ ಪಡೆದು ವಿಚಾರಣೆ…

Read More

ಟ್ರೇಡಿಂಗ್ ಆ್ಯಪ್​ಗಳಿಗೆ ವೆರಿಫೈಡ್ ಲೇಬಲ್; ವಂಚಕರನ್ನು ದೂರ ಇಡಲು ಸೆಬಿ ಹೊಸ ಕ್ರಮ

ನವದೆಹಲಿ, ಮಾರ್ಚ್ 26: ಆನ್​ಲೈನ್​ನಲ್ಲಿ ಸಾಕಷ್ಟು ವಂಚನೆಗಳಾಗುತ್ತವೆ. ವಾಟ್ಸಾಪ್, ಟೆಲಿಗ್ರಾಮ್ ಇತ್ಯಾದಿ ಮೆಸೇಜಿಂಗ್ ಪ್ಲಾಟ್​ಫಾರ್ಮ್​ಗಳಲ್ಲಿ ವಂಚಕ ವೆಬ್​ಸೈಟ್​ಗಳಿಗೆ ದಾರಿ ಕೊಡುವ ನಕಲಿ ಲಿಂಕ್​ಗಳನ್ನು ಹಾಕಿ ಯಾಮಾರಿಸುವವರು ಬಹಳ ಇದ್ದಾರೆ. ಹಾಗೆಯೇ, ಷೇರು ಮಾರುಕಟ್ಟೆಯಲ್ಲಿ ಟ್ರೇಡಿಂಗ್ ಮೂಲಕ ಅದ್ಬುತವಾಗಿ ಸಂಪಾದನೆ ಮಾಡಬಹುದು ಎಂದು ಪುಸಲಾಯಿಸಿ, ನಕಲಿ ಟ್ರೇಡಿಂಗ್ ಆ್ಯಪ್​ಗಳನ್ನು ಡೌನ್​ಲೋಡ್ ಮಾಡಿಕೊಳ್ಳುವಂತೆ ಮಾಡಲಾಗುತ್ತದೆ. ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದಿರುವುದುಂಟು. ಇವಕ್ಕೆ ಕಡಿವಾಣ ಹಾಕಲು ಮತ್ತು ಹೂಡಿಕೆದಾರರನ್ನು ವಂಚಕರಿಂದ ರಕ್ಷಿಸಲು ಸೆಬಿ (SEBI) ಹೊಸ ಉಪಾಯ ಮಾಡಿದೆ. ಷೇರು…

Read More

Video: ತಿರುಪತಿಯ ಗೋವಿಂದರಾಜಸ್ವಾಮಿ ದೇವಾಲಯ ಹತ್ತಿ ಮದ್ಯಕ್ಕೆ ಬೇಡಿಕೆ ಇಟ್ಟ ಕುಡುಕ ‘ತಿರುಪತಿ’ – Kannada News | Temple Security Alerted After Man Climbs Shrine Structure in Tirupati

ತಿರುಪತಿ, ಜನವರಿ 04: ಆಂಧ್ರಪ್ರದೇಶದ ತಿರುಪತಿ ದೇವಾಲಯದ ತಿರುಪತಿಯಲ್ಲಿ ಶುಕ್ರವಾರ ತಡರಾತ್ರಿ ಕುಡಿದ ಮತ್ತಿನಲ್ಲಿ ಯುವಕನೊಬ್ಬ ಶ್ರೀ ಗೋವಿಂದರಾಜಸ್ವಾಮಿ ದೇವಾಲಯದ ಮೇಲೆ ಹತ್ತಿ ಸುಮಾರು 3 ಗಂಟೆಗಳ ಕಾಲ ಅಲ್ಲೇ ಕುಳಿತು ಮದ್ಯಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ವಿಪರ್ಯಾಸವೆಂದರೆ ಆ ಕುಡುಕನ ಹೆಸರು ಕೂಡ ತಿರುಪತಿ. ಅಧಿಕಾರಿಗಳು ಮತ್ತು ಪೊಲೀಸರು ಆತನನ್ನು ಕೆಳಗೆ ಇಳಿಸಲು ಹರಸಾಹಸ ಪಟ್ಟರು. ದೇವಾಲಯ ಮುಚ್ಚಿದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ, ಹೇಗೋ ದೇವಸ್ಥಾನದ ಗೋಡೆಯನ್ನು ಹಾರಿ ಆವರಣಕ್ಕೆ…

Read More

ಗಂಭೀರ ಆರೋಪ: ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ ‘AI ಚಿಪ್’ ಇದೆ!  – Kannada News | Vaibhav Sooryavanshi Reacts to Pakistani Expert’s Bat Chip Allegation

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸಿಕ್ಸ್​-ಫೋರ್​ಗಳ ಸುರಿಮಳೆಗೈಯುತ್ತಿರುವ 15 ವರ್ಷದ ಅದ್ಭುತ ಪ್ರತಿಭೆ ವೈಭವ್ ಸೂರ್ಯವಂಶಿ, ಈಗ ಕೇವಲ ಕ್ರಿಕೆಟ್ ಮೈದಾನದಲ್ಲಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಸಂಚಲನ ಮೂಡಿಸಿದ್ದಾರೆ. ಅವರ ಸ್ಫೋಟಕ ಬ್ಯಾಟಿಂಗ್ ನೋಡಿ ಅರಗಿಸಿಕೊಳ್ಳಲಾಗದ ಪಾಕಿಸ್ತಾನದ ವಿಶ್ಲೇಷಕರೊಬ್ಬರು “ಇವರ ಬ್ಯಾಟ್‌ನಲ್ಲಿ AI ಚಿಪ್ ಇದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹಾಸ್ಯಾಸ್ಪದ ಆರೋಪಕ್ಕೆ ವೈಭವ್ ಸೂರ್ಯವಂಶಿ ನೀಡಿರುವ ‘ಕ್ಲಾಸ್’ ಪ್ರತಿಕ್ರಿಯೆ ಈಗ ವೈರಲ್ ಆಗುತ್ತಿದೆ. ಪಾಕಿಸ್ತಾನದ ಖ್ಯಾತ ಕ್ರೀಡಾ ವಿಶ್ಲೇಷಕ ಡಾ. ನೌಮಾನ್…

Read More

ಸೊಳ್ಳೆಗಳು ಕೆಲ ಜನರಿಗೆ ಹೆಚ್ಚು ಕಚ್ಚುವುದೇಕೆ? ಇದರ ಹಿಂದಿನ ವೈಜ್ಞಾನಿಕ ಕಾರಣ ಇಲ್ಲಿದೆ – Kannada News | This is why mosquitoes bite some people more than others

ಎಲ್ಲಾ ಋತುವಿನಲ್ಲೂ ಸೊಳ್ಳೆಗಳ (mosquitoes) ಕಾಟ ಇದ್ದೇ ಇರುತ್ತದೆ. ಅದರಲ್ಲೂ ಮಳೆಗಾಲದ ತೇವಯುಕ್ತ ವಾತಾವರಣದಲ್ಲಿ ಸೊಳ್ಳೆಗಳ ಹಾವಳಿ ತುಸು ಹೆಚ್ಚೇ ಇರುತ್ತವೆ. ಇವುಗಳು ಕಚ್ಚುವುದರಿಂದ ಡೆಂಗ್ಯೂ, ಮಲೇರಿಯಾದಂತಹ ಕಾಯಿಲೆಗಳು ಉಂಟಾಗುತ್ತವೆ. ಆದ್ದರಿಂದ ಸೊಳ್ಳೆಗಳು ಕಚ್ಚದಂತೆ ಜನ ಅನೇಕ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಹೀಗಿದ್ದರೂ ಹುಡುಕಿ ಹುಡುಕಿ ಬಂದು ಸೊಳ್ಳೆಗಳು ಕೆಲವು ಜನರನ್ನು ಕಚ್ಚುತ್ತವೆ. ನನ್ನ ರಕ್ತ ಸಿಹಿಯಾಗಿರಬೇಕು ಅದಕ್ಕೆ ಬಹುಶಃ ಸೊಳ್ಳೆಗಳು ಬಂದು ಬಂದು ನನಗೆ ಕಚ್ಚುತ್ತವೆ ಎಂದು ಜನ ತಮಾಷೆ ಮಾಡುತ್ತಾರೆ. ಆದರೆ ಹೀಗೆ ಸೊಳ್ಳೆಗಳು…

Read More

ಲಂಚ ಪಡೆಯುವಾಗ ಬಿಜೆಪಿ ಶಾಸಕ ಲಾಕ್​​: ಚಂದ್ರು ಲಮಾಣಿಯಿಂದ ಧಮ್ಕಿ; ಗುತ್ತಿಗೆದಾರ ನೀಡಿದ ದೂರಿನಲ್ಲೇನಿದೆ? – Kannada News | BJP MLA arrested while accepting bribe; Chandru Lamani issues threat; what complaint did the contractor file

ಬಿಜೆಪಿ ಶಾಸಕ ಚಂದ್ರು ಲಮಾಣಿ Image Credit source: moneycontrol ಗದಗ, ಫೆಬ್ರವರಿ 21: ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಕೆರಳಿದ್ದಾರೆ. ಕಮಿಷನ್​​​ ದಂಧೆ ಜೋರಾಗಿದೆ ಅಂತ ಆರೋಪ ಮಾಡುತ್ತಿದ್ದಾರೆ. ಇದನ್ನೇ ಬಿಜೆಪಿ ನಾಯಕರು ಅಸ್ತ್ರ ಮಾಡ್ಕೊಂಡು ವಾಗ್ದಾಳಿ ಮಾಡುತ್ತಿದ್ದಾರೆ. ಇಂತಹ ಹೊತ್ತಲ್ಲಿ ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ (Chandru Lamani), ಗುತ್ತಿಗೆದಾರನಿಂದ ಕಮಿಷನ್ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಸದ್ಯ ಇದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಫೆ 18ರಂದೇ…

Read More

ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಯುವತಿಯರ ಗಾಯನಕ್ಕೆ ಮೆಚ್ಚುಗೆ – Kannada News | PM Narendra Modi visited Kali temple near Dehradun before inaugurating expressway

ಡೆಹ್ರಾಡೂನ್, ಏಪ್ರಿಲ್ 14: ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ದೇವಾಲಯದಲ್ಲಿ ಸಮಯ ಕಳೆದರು. ಪ್ರಧಾನಿ ಮೋದಿ ಭೇಟಿಗಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ದೇವಾಲಯದ ಎದುರು ಯುವತಿಯರು ಅಯಿಗಿರಿ ನಂದಿನಿ ಭಕ್ತಿಗೀತೆಯನ್ನು ಹಾಡಿದರು….

Read More

‘ಅಷ್ಟಿದ್ರೆ ಆ ರೀತಿಯ ಪಾತ್ರವನ್ನೇ ಮಾಡಬಾರದು’; ಗೀತಾ ಬಾಡಿ ಶೇಮಿಂಗ್ ಆರೋಪಕ್ಕೆ ಮಿಲನಾ ಖಡಕ್ ಉತ್ತರ

ಗೀತಾ ಭಾರತಿ ಭಟ್ ಅವರು ಸಿನಿಮಾದಲ್ಲಿ ತಮಗಾದ ಬಾಡಿಶೇಮಿಂಗ್ ಬಗ್ಗೆ ಮಾತನಾಡಿದ್ದರು. ‘ಲವ್ ಮಾಕ್ಟೇಲ್’ ಚಿತ್ರದಲ್ಲಿ ‘ಹೂ ತರ ಇದ್ಲು, ಹೂಕೋಸ್ ತರ ಆಗಿದ್ದಾಳೆ’ ಎಂಬ ಡೈಲಾಗ್ ಇದೆ. ಈ ದೃಶ್ಯವನ್ನು ಗೀತಾ ಮಾಡಿದರು. ಥಿಯೇಟರ್​​​ನಲ್ಲಿ ನೋಡಿದಾಗ ಅವರಿಗೆ ಶಾಕ್ ಆಗಿತ್ತಂತೆ. ಅದಕ್ಕೆ ಅವರು ತಕರಾರು ತೆಗೆದಿದ್ದರು. ಈ ವಿಷಯಕ್ಕೆ ಚಿತ್ರದ ನಿರ್ಮಾಪಕಿ ಮಿಲನಾ ನಾಗರಾಜ್ ಹಾಗೂ ನಿರ್ದೇಶಕ ಕೃಷ್ಣ ಅವರು ಪ್ರತಿಕ್ರಿಯಿಸಿದ್ದಾರೆ. ‘ಅಷ್ಟಿದ್ರೆ ಸಿನಿಮಾನೇ ಒಪ್ಪಿಕೊಳ್ಳಬಾರದಿತ್ತು’ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ. ಈ ಮೊದಲು ಮಾತನಾಡಿದ್ದ…

Read More