Headlines

ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು, 10 ತಿಂಗಳಿಂದ ಕೂಲಿ ಹಣ ಸಿಕ್ಕಿಲ್ಲ – Kannada News | Government Fails to Pay Wages to Hindalga Jail Inmates for Ten Months

ಬೆಳಗಾವಿ, ಜ.7: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ 200ಕ್ಕೂ ಹೆಚ್ಚು ಕೈದಿಗಳಿಗೆ ಕಳೆದ 10 ತಿಂಗಳಿಂದ ಕೂಲಿ ಹಣ ಸಿಕ್ಕಿಲ್ಲ. ಸರ್ಕಾರವು ದಿನಗೂಲಿಯಾಗಿ 524 ರೂಪಾಯಿ ನಿಗದಿಪಡಿಸಿದ್ದು, ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳು ಜೈಲಿನೊಳಗೆ ಕೆಲಸ ನಿರ್ವಹಿಸುತ್ತಿದ್ದಾರೆ. ಈ ವೇತನವು ಕೈದಿಗಳ ಕುಟುಂಬಗಳಿಗೆ ಆರ್ಥಿಕ ಸಹಾಯವಾಗುತ್ತದೆ ಮತ್ತು ಅವರ ದೈನಂದಿನ ಅವಶ್ಯಕತೆಗಳನ್ನು ಪೂರೈಸಲು ನೆರವಾಗುತ್ತದೆ. ಸದ್ಯ ಬೆಳಗಾವಿ ಜೈಲಿನಲ್ಲಿ ಮಾತ್ರ ಮೂರು ಕೋಟಿ ರೂಪಾಯಿಗೂ ಹೆಚ್ಚು ಕೂಲಿ ಹಣ ಬಾಕಿ ಉಳಿದಿದೆ. ಹಿಂಡಲಗಾ ಜೈಲು ಮಾತ್ರವಲ್ಲದೆ ರಾಜ್ಯದ ಇತರೆ…

Read More

ಪುರುಷರನ್ನು ನಾಯಿಗೆ ಹೋಲಿಸಿದರೇ ರಮ್ಯಾ: ನಟಿ ಹೇಳಿದ್ದೇನು? – Kannada News | Ramya on Stray Dogs and SC Ruling: Did She Compared Men to Dogs Full Details

ರಮ್ಯಾ (Ramya), ಕನ್ನಡ ಚಿತ್ರರಂಗದ ಸ್ಟಾರ್ ನಟಿ ಎನಿಸಿಕೊಂಡಿದ್ದವರು. ರಾಜಕೀಯಕ್ಕೆ ಸಿನಿಮಾಗಳಿಗೆ ವಿರಾಮ ಇರಿಸಿದ ರಮ್ಯಾ, ಈಗ ಸಕ್ರಿಯ ರಾಜಕೀಯದಿಂದಲೂ ದೂರಾಗಿದ್ದಾರೆ. ಸಿನಿಮಾಗಳಿಗೆ ಮರು ಪ್ರವೇಶ ಮಾಡುವ ಪ್ರಯತ್ನದಲ್ಲಿ ಸಿನಿಮಾ ನಿರ್ಮಾಣ ಸಂಸ್ಥೆ ಸಹ ಪ್ರಾರಂಭಿಸಿದ್ದಾರೆ. ಸಕ್ರಿಯ ರಾಜಕಾರಣಕ್ಕೆ ದೂರಾದರೂ ಸಹ ಸಾಮಾಜಿಕ ವಿಷಯಗಳಿಗೆ ಪ್ರತಿಕ್ರಿಯೆಗಳನ್ನು ನೀಡುತ್ತಾ ಸಕ್ರಿಯವಾಗಿದ್ದಾರೆ. ಪ್ರಾಣಿ ಪ್ರಿಯೆ ಆಗಿರುವ ರಮ್ಯಾ, ಪ್ರಾಣಿಗಳ ಹಕ್ಕು ರಕ್ಷಣೆ, ವಿಶೇಷವಾಗಿ ಶ್ವಾನಗಳ ವಿಷಯದಲ್ಲಿ ವಿಶೇಷ ಕಾಳಜಿವಹಿಸುತ್ತಾರೆ. ಮೂಕಜೀವಿಗಳ ಪರವಾಗಿ ಅಗತ್ಯವಾದಾಗೆಲ್ಲ ದನಿ ಎತ್ತುತ್ತಾ ಬಂದಿದ್ದಾರೆ. ಕಳೆದ ವರ್ಷ…

Read More

ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ, ಮೂವರು ಕಾರ್ಮಿಕರ ಸಾವು, 5 ಮಂದಿಗೆ ಗಾಯ – Kannada News | Three Dies Several Injured in boiler explosion at sugar factory in belagavi

ಬೆಳಗಾವಿ, (ಜನವರಿ 07): ಸಕ್ಕರೆ ಕಾರ್ಖಾನೆಯಲ್ಲಿ (Sugar Factory) ಬಾಯ್ಲರ್ ಸ್ಫೋಟಗೊಂಡ (Boiler Blast) ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಕಾರ್ಮಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ. ಅಕ್ಷಯ ತೋಪಡೆ(45), ದೀಪಕ್ ಮುನವಳ್ಳಿ(31), ಸುದರ್ಶನ ಬನೋಶಿ(25) ಮೃತ ದುರ್ದೈವಿಗಳು. ಗ್ರಾಮದ ಹೊರವಲಯದಲ್ಲಿರುವ ವಿಕ್ರಮ ಇನಾಮದಾರ್‌ ಎನ್ನುವರಿಗೆ ಸೇರಿದ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿಈ ದುರಂತ ಸಂಭವಿಸಿದ್ದು, ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ…

Read More

ಸರ್ಕಾರಿ ಬಸ್​ಗಳ ದುಸ್ಥಿತಿಯನ್ನು ಬಯಲು ಮಾಡಿದ ಟಿವಿ9, ತುಕ್ಕು ಹಿಡಿದ ಬಸ್ಸಿನಲ್ಲಿ ಅಪಾಯಕಾರಿ ಪ್ರಯಾಣ – Kannada News | Bagalkotes Dakota Buses: Passengers Endure Daily Hardship in Dilapidated Government Transport

ಬಾಗಲಕೋಟೆ, ಜ.7: ಟಿವಿ9 ರಿಯಾಲಿಟಿ ಚೆಕ್ ಮೂಲಕ ಬಾಗಲಕೋಟೆಯಲ್ಲಿ ಸರ್ಕಾರಿ ಬಸ್​ಗಳ ದುಸ್ಥಿತಿಯು ಬೆಳಕಿಗೆ ಬಂದಿದೆ. ಡಕೋಟಾ ಬಸ್ ಎಂದು ಕರೆಯಲ್ಪಡುವ ಹಳೆಯ ಮತ್ತು ಕಿತ್ತುಹೋದ ಬಸ್​ಗಳಲ್ಲಿ ಪ್ರಯಾಣಿಕರು ಪ್ರತಿದಿನ ಸಂಕಟ ಅನುಭವಿಸುತ್ತಿದ್ದಾರೆ. ಮೆಟ್ಟಿಲುಗಳು ಮುರಿದು, ಬಸ್​ನ ಟಾಪ್ ಹಾರುವ ಸ್ಥಿತಿಯಲ್ಲಿ, ಲೈಟ್​ಗಳು ಕಾರ್ಯನಿರ್ವಹಿಸದೆ, ತುಕ್ಕು ಹಿಡಿದ ಬಸ್‌ಗಳು ಅಪಾಯಕಾರಿ ಪ್ರಯಾಣಕ್ಕೆ ಕಾರಣವಾಗಿವೆ. ಒಂದು ಬಸ್ 14 ವರ್ಷ 10 ತಿಂಗಳು ಹಳೆಯದಾಗಿದ್ದು, ಅದರ ವೈರಿಂಗ್ ಸಹ ಹೊರಬಿದ್ದಿರುವ ದೃಶ್ಯ ಕಂಡುಬಂದಿದೆ. ಸಾರಿಗೆ ಇಲಾಖೆಗೆ ಉತ್ತಮ ಹೆಸರಿದ್ದರೂ,…

Read More

Cap d’Agde: ಈ ನಗರದಲ್ಲಿ ಬಟ್ಟೆ ಧರಿಸಿ ಹೊರ ಬಂದರೆ ಬೀಳುತ್ತೆ ಭಾರೀ ದಂಡ – Kannada News | Cap d’Agde: World’s Most Famous no cloth Village; Checkout more details here

ಈ ಒಂದು ನಗರಕ್ಕೆ ನೀವು ಟ್ರಿಪ್​​ ಹೋಗಲು ಯೋಚಿಸುತ್ತಿದ್ದರೆ, ನೀವು ಬಟ್ಟೆ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಹೌದು ಉಟ್ಟ ಬಟ್ಟೆಯಲ್ಲಿ ನೀವಿಲ್ಲಿಗೆ ಹೋಗಿ ದಿನಗಟ್ಟಲೆ ತಂಗಿ ಬರಬಹುದು. ಯಾಕೆಂದ್ರೆ ಈ ನಗರದಲ್ಲಿ ಎಲ್ಲೆಂದರಲ್ಲಿ ನಿಮಗೆ ಬೆತ್ತಲೆಯಾಗಿ ತಿರುಗಾಡುವ ಸ್ವಾತಂತ್ರ್ಯವಿದೆ. ಇಂತಹ ವಿಚಿತ್ರ ಸಂಸ್ಕೃತಿಯನ್ನು ಹೊಂದಿರುವ ಸ್ಥಳವೇ ಫ್ರಾನ್ಸ್‌ನ ಕ್ಯಾಪ್ ಡಿ’ಅಗ್ಡೆ (Cap d’Agde) ನಗರ. ಇದು ಫ್ರಾನ್ಸ್‌ನ ದಕ್ಷಿಣ ಭಾಗದಲ್ಲಿರುವ ಮೆಡಿಟರೇನಿಯನ್ ಕರಾವಳಿಯಲ್ಲಿರುವ ಇದು ಒಂದು ಸುಂದರ ನಗರ. ಈ ನಗರ ವಿಶ್ವದ  ಏಕೈಕ ನಗ್ನ ನಗರವಾಗಿದ್ದು,…

Read More

ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ – Kannada News | New Income Tax law come into effect from 2026 April 1st, here are few highlights

ನವದೆಹಲಿ, ಜನವರಿ 7: ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ತಂದಿರುವ ಮತ್ತು ತರುತ್ತಿರುವ ಸರ್ಕಾರ ಇದೀಗ ಆದಾಯ ತೆರಿಗೆ (Income Tax) ವಿಭಾಗದಲ್ಲಿ ಗುರುತರ ಬದಲಾವಣೆ ತರಲು ಹೊರಟಿದೆ. 1961ರ ಇನ್ಕಮ್ ಟ್ಯಾಕ್ಸ್ ಕಾಯ್ದೆ ಬದಲು ಹೊಸ ಕಾಯ್ದೆಯನ್ನು ಜಾರಿಗೆ ತರಲಿದೆ. ಆರು ದಶಕದಲ್ಲೇ ಇದು ಭಾರತದ ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಆಗುತ್ತಿರುವ ಬಹುದೊಡ್ಡ ಬದಲಾವಣೆ ಎನ್ನಲಾಗಿದೆ. ಫೆಬ್ರುವರಿ 1ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಹೊಸ ಆದಾಯ ತೆರಿಗೆ ಜಾರಿಗೆ ತರಲಾಗುವುದನ್ನು ಘೋಷಿಸಲಿದ್ದಾರೆ. ಹೊಸ…

Read More

‘ಪಲ್ಲವಿ ಅನುಪಲ್ಲವಿ’ ಚಿತ್ರಕ್ಕೆ 43 ವರ್ಷ; ಮತ್ತೆ ಕನ್ನಡ ಚಿತ್ರರಂಗದಲ್ಲಿ ಅನಿಲ್ ಕಪೂರ್? – Kannada News | 43 Years of Pallavi Anupallavi Actor Anil Kapoor wants to do Kannada Cinema again

ನಟ ಅನಿಲ್ ಕಪೂರ್ (Anil Kapoor) ಅವರು ಬಾಲಿವುಡ್​​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಹೀರೋ ಆಗಿ ಮಾತ್ರವಲ್ಲದೇ ಪೋಷಕ ಪಾತ್ರಗಳ ಮೂಲಕವೂ ಅವರು ಜನಮನ ಗೆದ್ದಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ನಾಲ್ಕೂವರೆ ದಶಕಗಳ ಅನುಭವ ಇದೆ. ಹಿಂದಿ ಚಿತ್ರರಂಗದಲ್ಲಿ ಹೀರೋ ಆಗಿ ಮಿಂಚುವುದಕ್ಕೂ ಮುನ್ನ ಅವರು ತೆಲುಗು ಮತ್ತು ಕನ್ನಡ ಸಿನಿಮಾದಲ್ಲಿ ನಟಿಸಿದ್ದರು. ಅನಿಲ್ ಕಪೂರ್ ಅವರು ಅಭಿನಯಿಸಿದ ಏಕೈಕ ಕನ್ನಡ ಸಿನಿಮಾ ‘ಪಲ್ಲವಿ ಅನುಪಲ್ಲವಿ’ (Pallavi Anupallavi) ತೆರೆಕಂಡು ಈಗ 43 ವರ್ಷಗಳು ಕಳೆದಿವೆ. ಅದನ್ನು ಈಗ…

Read More

ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು; ಗಾಜಾ ಶಾಂತಿ ಯೋಜನೆ ಕುರಿತು ಚರ್ಚೆ – Kannada News | Israeli PM Benjamin Netanyahu Calls PM Modi Discuss Strategic Partnership and Gaza Peace Plan Status

ನವದೆಹಲಿ, ಜನವರಿ 7: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿದ್ದರು. ಫೋನ್​ನಲ್ಲಿ ತಮ್ಮ ಗೆಳೆಯ ನೆತನ್ಯಾಹು ಜೊತೆ ಮಾತನಾಡಿದ ಮೋದಿ (PM Modi) ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. “ಇಬ್ಬರು ನಾಯಕರು ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಎರಡೂ ದೇಶಗಳ ಜನರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ಹಾರೈಸಿದರು” ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಗಾಜಾ ಶಾಂತಿ ಯೋಜನೆಯ ಅನುಷ್ಠಾನದ ಕುರಿತು ನೆತನ್ಯಾಹು…

Read More

ಸ್ಟಾರ್ ಹೀರೋಗಳ ಜೊತೆ ಕೆಲಸ ಮಾಡಿದ ಆ ನಿರ್ದೇಶಕ ಸಲಿಂಗಿ – Kannada News | Bollywood’s Hidden Truth: Simi Chandhok Reveals Gay Director who work with Salman Khan

ಸ್ಟಾರ್ ಹಿರೋಗಳು, ನಟಿಯರು, ನಿರ್ದೇಶಕರು ಹಾಗೂ ನಿರ್ಮಾಪಕರು ತಮ್ಮ ಲೈಂಗಿಕತೆ ಬಗ್ಗೆ ಮಾತನಾಡೋಕೆ ಹೆಚ್ಚು ಇಷ್ಟಪಡೋದಿಲ್ಲ. ಕರಣ್ ಜೋಹರ್ ಅವರು ಪರುಷಪ್ರಿಯ ಎಂಬ ಆರೋಪ ಇದೆ. ಆದರೆ, ಇದನ್ನು ಅವರು ಒಪ್ಪಿಕೊಳ್ಳೋದಿಲ್ಲ. ಹೀಗಿರುವಾಗಲೇ ಹಿರಿಯ ಪತ್ರಕರ್ತೆ ಸಿಮಿ ಚಂದೋಕ್ ಅವರು ಒಂದು ಬಾಂಬ್ ಸಿಡಿಸಿದ್ದಾರೆ. ಹಲವು ಸ್ಟಾರ್​​ಗಳ ಜೊತೆ ಕೆಲಸ ಮಾಡಿದ ನಿರ್ದೇಶಕ ಸಲಿಂಗಿ ಎಂದು ಆರೋಪ ಮಾಡಿದ್ದಾರೆ. ಬಾಲಿವುಡ್ ಹೀರೋಗಳು ಈ ವಿಷಯವನ್ನು ಯಾಕೆ ಓಪನ್ ಆಗಿ ಒಪ್ಪಿಕೊಳ್ಳೋದಿಲ್ಲ ಎಂಬುದಕ್ಕೆ ಸಿಮಿ ಉತ್ತಮ ಉದಾಹರಣೆ ನೀಡಿದ್ದಾರೆ….

Read More

ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು – Kannada News | Hubballi Police assault On BJP Worker During arrest Alleged By Woman Mother

ಹುಬ್ಬಳ್ಳಿ, (ಜನವರಿ 07): ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ರೆ, ಮಹಿಳೆಯೇ ವಿವಸ್ತ್ರಗೊಂಡು ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ನಡುವೆ ಮಹಿಳೆಯ ತಾಯಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿ ಕಣ್ಣೀರಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More