ಇಬ್ಬರು ನಾಯಕರುಗಳು ಕಣಕ್ಕಿಳಿಯದಿರಲು ಇದುವೇ ಕಾರಣ..!

IPL 2026: ಶನಿವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ ಡಬಲ್ ಹೆಡ್ಡರ್ ಪಂದ್ಯಗಳಿಂದ ಇಬ್ಬರು ನಾಯಕರುಗಳು ಹೊರಗುಳಿದಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಿಂದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್ ಹೊರಗುಳಿದಿದ್ದರು. ಇದರ ಬೆನ್ನಲ್ಲೇ ಈ ಇಬ್ಬರು ನಾಯಕರುಗಳು ಅಲಭ್ಯರಾಗಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಈ ಪ್ರಶ್ನೆಗೆ ಉತ್ತರ ಇಲ್ಲಿದೆ… ಹಾರ್ದಿಕ್ ಪಾಂಡ್ಯ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ…

Read More

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ‌ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು – Kannada News | Ullal fishermen build a First Boat Ambulance In Karavali, here Is How To Work

ಮಂಗಳೂರು, (ಫೆಬ್ರವರಿ 04): ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್  (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡು ಹೊಡೆದ ಮೀನುಗಾರರು, ತಮ್ಮ‌ ರಕ್ಷಣೆಗೆ ತಾವೇ ಬೋಟ್ ಆಂಬ್ಯುಲೆನ್ಸ್ ನಿರ್ಮಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಗೆ ಕಾಯದೇ ನಾಡದೋಣಿ ಮತ್ತು ಗಿಲ್ ನೆಟ್ ಮೀನುಗಾರರ ಸಂಘದವರು ಮೊದಲ ಬೋಟ್ ಆಂಬುಲೆನ್ಸ್ ನಿರ್ಮಿಸಿದ್ದಾರೆ. ಮಂಗಳೂರಿನ ಉಳ್ಳಾಲ ವಲಯದ ಮೀನುಗಾರರ ಮಾದರಿ ಕಾರ್ಯಕ್ಕೆ ಮೆಚ್ಚುಗೆ…

Read More

ಕಾರವಾರ: JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​ – Kannada News | Twist in Rishala D’Souza suicide: Mother alleges physical harassment by JDS leader’s son

ಕಾರವಾರ, ಜನವರಿ 14: ಜೆಡಿಎಸ್​​ ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ ಕಿರುಕುಳವನ್ನೂ ಆರೋಪಿ ನೀಡಿದ ಕಾರಣ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರಿಶಾಲ ಡಿಸೋಜಾ ತಾಯಿ ಕ್ರಿಸ್ತೋದ ಡಿಸೋಜಾ ಗಂಭೀರ ಆರೋಪ ಮಾಡಿದ್ದಾರೆ. ಅಂತ್ಯ ಸಂಸ್ಕಾರಕ್ಕೂ ಮುನ್ನ ನಾವು ಮೃತದೇಹಕ್ಕೆ ಸ್ನಾನ ಮಾಡಿಸುತ್ತೇವೆ. ಈ ವೇಳೆ ಮಗಳ ಖಾಸಗಿ ಭಾಗ ಸೇರಿದಂತೆ ದೇಹದ ಬಹುತೇಕ ಕಡೆ ಕಚ್ಚಿದ ಮಾರ್ಕ್ ಕಂಡುಬಂದಿದೆ. ಖಾಸಗಿ ಭಾಗದಿಂದ…

Read More

International Tea Day 2026: ಚಹಾದ ಹಿತಮಿತ ಸೇವನೆಯಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ನೋಡಿ – Kannada News | International Tea Day 2026: Health benefits of drinking tea

ಅಂತಾರಾಷ್ಟ್ರೀಯ ಚಹಾ ದಿನImage Credit source: vecteezy ಚಹಾ (tea) ಎಂದರೆ ಬಹುತೇಕರಿಗೆ ಅಮೃತವಿದ್ದಂತೆ. ಈ ಟೀ ಇಲ್ಲದೆ ಅವರ ದಿನವೇ ಆರಂಭವಾಗೋದಿಲ್ಲ. ಒಂದು ಕಪ್‌ ಚಹಾ ಕುಡಿಯುವುದರಿಂದ ನಮ್ಮ ಮನಸ್ಸು ಮತ್ತು ದೇಹ ಉಲ್ಲಾಸಗೊಳ್ಳುತ್ತದೆ. ಅದಕ್ಕಾಗಿಯೇ ಹೆಚ್ಚಿನವರು ಪ್ರತಿನಿತ್ಯ ಟೀ ಕುಡಿಯುತ್ತಾರೆ. ಈ ಟೀ ಮನಸ್ಸು ದೇಹವನ್ನು ರಿಫ್ರೆಶ್‌ ಮಾಡೋದು ಮಾತ್ರವಲ್ಲ, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನೂ ಹೊಂದಿವೆ. ಹೀಗೆ ದೀರ್ಘ ಇತಿಹಾಸವನ್ನು ಹೊಂದಿರುವ ಹಾಗೂ ವಿವಿಧ ದೇಶಗಳ ಸಂಸ್ಕೃತಿಗಳಲ್ಲಿ ಆಳವಾಗಿ ಬೇರೂರಿರುವ  ಚಹಾದ ಇತಿಹಾಸ ಸಂಸ್ಕೃತಿ…

Read More

ರೇಮಂಡ್ ಗ್ರೂಪ್ ಮಾಜಿ ಛೇರ್ಮನ್ ವಿಜಯಪತ್ ಸಿಂಘಾನಿಯಾ ನಿಧನ; ಅಪರೂಪದ ಉದ್ಯಮಿ ಮತ್ತು ಸಾಹಸಿ

ನವದೆಹಲಿ, ಮಾರ್ಚ್ 29: ರೇಮಂಡ್ ಗ್ರೂಪ್ ಕಟ್ಟಿ ಬೆಳೆಸಿದ್ದ ಮತ್ತು ಅದರ ಮಾಜಿ ಛೇರ್ಮನ್ ಆದ ವಿಜಯಪತ್ ಸಿಂಘಾನಿಯಾ ನಿನ್ನೆ ಶನಿವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ರೇಮಂಡ್ ಗ್ರೂಪ್​ನ ಈಗಿನ ಮುಖ್ಯಸ್ಥ ಗೌತಮ್ ಸಿಂಘಾನಿಯಾ ಅವರ ತಂದೆಯಾದ ವಿಜಯಪತ್ ಸಿಂಘಾನಿಯಾ ಅವರ ಅಂತ್ಯಸಂಸ್ಕಾರ ಮುಂಬೈನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ತಮ್ಮ ತಂದೆ ಮೃತಪಟ್ಟಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಗೌತಮ್ ಸಿಂಘಾನಿಯಾ ಘೋಷಿಸಿದ್ದಾರೆ. ಮುಂಬೈನ ಚಂದನವಾಡಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿಸಿದ್ದಾರೆ….

Read More

ಮಕ್ಕಳು ಸಿರಪ್ ತೆಗೆದುಕೊಂಡ ತಕ್ಷಣ ವಾಂತಿ ಮಾಡಿದ್ರೆ ಏನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ – Kannada News | Kids Vomiting After Syrup: Warning Signs

ಮಕ್ಕಳ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಸಾಲುವುದಿಲ್ಲ. ಜ್ವರ, ಕೆಮ್ಮು ಬಂದಾಗಲೆಲ್ಲಾ ಮಕ್ಕಳಷ್ಟೇ ನೋವನ್ನು ಪೋಷಕರು ಅನುಭವಿಸುತ್ತಾರೆ. ಮಕ್ಕಳಲ್ಲಿ ಏನಾದರೂ ಸ್ವಲ್ಪ ಬದಲಾವಣೆಯಾದರೂ ಕೂಡ ಚಿಂತೆಯಾಗುತ್ತದೆ. ಹಾಗಾಗಿ ತಕ್ಷಣ ಔಷಧ ನೀಡುವುದು ಒಳ್ಳೆಯದು. ಸಾಮಾನ್ಯವಾಗಿ ಮಕ್ಕಳಿಗೆ ಮಾತ್ರೆಗಳನ್ನು ನುಂಗಲು ಸಾಧ್ಯವಾಗದ ಕಾರಣ, ಹೆಚ್ಚಾಗಿ ಸಿರಪ್‌ಗಳನ್ನು (Syrup) ನೀಡಲಾಗುತ್ತದೆ. ಆದರೆ ಕೆಲವು ಮಕ್ಕಳು ಅವುಗಳನ್ನು ತೆಗೆದುಕೊಂಡ ತಕ್ಷಣ ವಾಂತಿ ಮಾಡುತ್ತಾರೆ. ಈ ಕಾರಣದಿಂದಾಗಿ, ಪೋಷಕರು ಹೆಚ್ಚು ಚಿಂತೆಗೀಡಾಗುತ್ತಾರೆ. ಮತ್ತೊಂದು ಡೋಸ್ ನೀಡಬೇಕೇ ಅಥವಾ ಬೇಡವೇ ಎಂಬ ಗೊಂದಲ…

Read More

ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು

ಐಪಿಎಲ್ 2026ರ ಭರ್ಜರಿ ಆರಂಭದ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಶನಿವಾರ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಳೆದ ಸೀಸನ್‌ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದಿದ್ದ ಆರ್‌ಸಿಬಿ, ಈ ಬಾರಿಯೂ ಅಮೋಘ ಪ್ರದರ್ಶನ ನೀಡುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ನಂತರ, ತಂಡದ ಪ್ರಮುಖ ಆಟಗಾರರು…

Read More

ಎಸ್​ಬಿಐ ನೌಕರರ ಎರಡು ದಿನ ಮುಷ್ಕರ; ಏನು ಕಾರಣ, ಅವರ 16 ಬೇಡಿಕೆಗಳೇನು? ಇಲ್ಲಿದೆ ಮಾಹಿತಿ – Kannada News | SBI employees strike for 2 days in May last week, 16 key demands

ಎಸ್​ಬಿಐ ನೌಕರರ ಮುಷ್ಕರImage Credit source: AI/Mediaforge/TV9 ನವದೆಹಲಿ, ಮೇ 6: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೌಕರರು ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ (SBI employees strike) ನಡೆಸಲು ನಿರ್ಧರಿಸಿದ್ದಾರೆ. ಮೇ 25 ಮತ್ತು 26ರಂದು ಈ ಪ್ರತಿಭಟನೆಗಳು ನಡೆಯಲಿವೆ. ಪಿಂಚಣಿ, ನೇಮಕಾತಿ ಇತ್ಯಾದಿ ವಿಚಾರಗಳಿಗೆ ಸಂಬಂಧಿಸಿ ನೌಕರರು 16 ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿದ್ದಾರೆ. ಎಸ್​ಬಿಐ ದೇಶಾದ್ಯಂತ 50 ಕೋಟಿಗೂ ಅಧಿಕ ಸಂಖ್ಯೆಯಷ್ಟು ಗ್ರಾಹಕರ ಬಳಗ ಹೊಂದಿರುವುದರಿಂದ, ಈ ಎರಡು ದಿನಗಳ ಮುಷ್ಕರವು…

Read More

IND vs ENG: 2ನೇ ಟಿ20 ಗೆದ್ದರೆ ಟೀಂ ಇಂಡಿಯಾಗೆ ಸರಣಿ; ಪಂದ್ಯ ಎಷ್ಟು ಗಂಟೆಗೆ ಆರಂಭ?

ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್‌ ಪ್ರವಾಸ ಮಾಡಿರುವ ಭಾರತ ವನಿತಾ ಪಡೆ ಟಿ20 ಸರಣಿಯಲ್ಲಿ  (India vs England T20 series)  ಗೆಲುವಿನ ಶುಭಾರಂಭ ಮಾಡಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 38 ರನ್​ಗಳ ಭರ್ಜರಿ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 189 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆತಿಥೇಯ ಇಂಗ್ಲೆಂಡ್ 20 ಓವರ್​ಗಳಲ್ಲಿ 8 ವಿಕೆಟ್…

Read More

‘ಲವ್ ಇನ್ಶೂರೆನ್ಸ್ ಕಂಪನಿ’ ಬಾಕ್ಸ್ ಆಫೀಸ್ ಕಲೆಕ್ಷನ್: 2ನೇ ದಿನವೂ ಮಂದಗತಿ

ವಿಘ್ನೇಶ್ ಶಿವನ್ ನಿರ್ದೇಶನದ, ಪ್ರದೀಪ್ ರಂಗನಾಥನ್ ನಟನೆಯ ‘ಲವ್ ಇನ್ಶೂರೆನ್ಸ್ ಕಂಪನಿ’ (Love Insurance Kompany) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ ಕಲೆಕ್ಷನ್ ಮಾಡುತ್ತಿದೆ. ವಾರಾಂತ್ಯದ ರಜಾ ದಿನಗಳಿದ್ದರೂ ಸಹ ಚಿತ್ರದ ಕಲೆಕ್ಷನ್‌ನಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡುಬಂದಿಲ್ಲ. ಸೈನ್ಸ್ ಫಿಕ್ಷನ್ ರೊಮ್ಯಾಂಟಿಕ್ ಕಾಮಿಡಿ ಈ ಸಿನಿಮಾದಲ್ಲಿದೆ. ಈ ಸಿನಿಮಾ ಮೇಲೆ ಪ್ರದೀಪ್ ರಂಗನಾಥನ್ (Pradeep Ranganathan) ಫ್ಯಾನ್ಸ್ ಬಹಳ ನಿರೀಕ್ಷೆ ಹೊಂದಿದ್ದರು. ಆದರೆ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಈ ಸಿನಿಮಾಗೆ ಸಾಧ್ಯವಾಗಿಲ್ಲ. Sacnilk ವರದಿಯ…

Read More