Headlines

ವಾರ ಭವಿಷ್ಯ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ನೀಡಲಿದ್ದಾರೆ ಗ್ರಹಗಳ ರಾಜರು; ನಿಮ್ಮ ರಾಶಿ ಭವಿಷ್ಯ ಇಲ್ಲಿದೆ – Kannada News | Rashiphala 2026: May 17 24 Weekly Astrological Forecast for All Signs

2026ರ ಮೇ 17ರಿಂದ 24ರವರೆಗೆ ಮೂರನೇ ವಾರದಲ್ಲಿ ಎಲ್ಲ ಫಲಗಳನ್ನು ಬೇಗ ನಿರೀಕ್ಷಿಸಿ, ದುಃಖ ತಂದುಕೊಳ್ಳಬೇಕಾಗುವುದು. ನಿಮ್ಮ ಶ್ರಮವನ್ನು ಲೋಪವಿಲ್ಲದಂತೆ ಮಾಡಿ. ಶುಭವಾಗಲಿ. ​ಮೇಷ ರಾಶಿ : ​ರಾಶಿಯಲ್ಲಿ ಕುಜ ಹಾಗೂ ಪಂಚಮದಲ್ಲಿ ಚಂದ್ರ-ಕೇತು ಇದ್ದಾರೆ. ದ್ವಿತೀಯದ ರವಿ-ಬುಧರಿಂದ ಆರ್ಥಿಕ ಲಾಭವಿದ್ದರೂ, ಮಾತಿನಲ್ಲಿ ತಾಳ್ಮೆ ಇರಲಿ. ಮಕ್ಕಳ ವಿಷಯದಲ್ಲಿ ಸಣ್ಣ ಆತಂಕ ಎದುರಾಗಬಹುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದೆ. ​ ವೃಷಭ ರಾಶಿ : ​ನಿಮ್ಮ ರಾಶಿಯಲ್ಲಿ ರವಿ, ಬುಧ ಮತ್ತು ಮಾಂದಿ ಇರುವುದರಿಂದ ದೈಹಿಕ ಆಲಸ್ಯ ಅಥವಾ…

Read More

ಗದ್ದರ್ ಪ್ರಶಸ್ತಿ: ರಶ್ಮಿಕಾ ಬೌನ್ಸರ್ ಕಿರಿಕ್, ರಾಜಮೌಳಿ ತಂದೆಗೆ ಅವಮಾನ

ತೆಲಂಗಾಣ ಸರ್ಕಾರವು ನಿನ್ನೆಯಷ್ಟೆ (ಮಾರ್ಚ್ 19) ‘ಗದ್ದರ್ ಚಲನಚಿತ್ರ ಪ್ರಶಸ್ತಿ’ (Gaddar) ಎರಡನೇ ಆವೃತ್ತಿಯ ಪ್ರದಾನ ಸಮಾರಂಭವನ್ನು ಆಯೋಜಿಸಿತ್ತು. ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು, ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ನೀಡಲಾಯ್ತು. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಇನ್ನೂ ಕೆಲವು ಗಣ್ಯರುಗಳು ಅತ್ಯುತ್ತಮ ನಟ, ನಟಿ ಮತ್ತು ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯ್ತು. ಕಾರ್ಯಕ್ರಮ ಚೆನ್ನಾಗಿ ನಡೆಯಿತಾದರೂ ಎರಡು ಪ್ರಮುಖ ವಿಷಯಗಳು ತುಸು ತಡವಾಗಿ ವರದಿ ಆಗಿವೆ. ಕಾರ್ಯಕ್ರದ ವೇಳೆ ರಶ್ಮಿಕಾ ಮಂದಣ್ಣ ಅವರ ಬೌನ್ಸರ್ ಕಿರಿಕ್…

Read More

IPL 2026 Car Winner: ಈ ಬಾರಿ ಟಾಟಾ ಕಾರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೆ ತೆರೆಬಿದ್ದಿದೆ. ಅಹಮದಾಬಾದ್​ನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ (GT) ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಆರ್​ಸಿಬಿ ತಂಡ ಬಹುಮಾನ ಮೊತ್ತವಾಗಿ 20 ಕೋಟಿ ರೂ. ತನ್ನದಾಗಿಸಿಕೊಂಡಿದೆ. (PC: IPL) ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್​ ತಂಡದ ಯುವ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಈ ಬಾರಿ…

Read More

ಎಂಬಿಬಿಎಸ್ ವೈದ್ಯರ ಕಳ್ಳಾಟಕ್ಕೆ ಆರೋಗ್ಯ ಇಲಾಖೆ ಬ್ರೇಕ್: ಕಡ್ಡಾಯ ಸೇವೆ ತಪ್ಪಿಸಿದ 450 ವೈದ್ಯರಿಗೆ 15 ಲಕ್ಷ ರೂ. ದಂಡ! – Kannada News | Karnataka Fine on Doctors: Rs 15 Lakh Penalty on 450 MBBS Doctors for Skipping Rural Service

ಬೆಂಗಳೂರು, ಜೂನ್ 12: ಸರ್ಕಾರಿ ಕೋಟಾದಡಿ ಸೀಟು ಪಡೆದು ಅತ್ಯಂತ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿ, ಆ ಬಳಿಕ ನಿಯಮದಂತೆ ಗ್ರಾಮೀಣ ಸೇವೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದ 450ಕ್ಕೂ ಹೆಚ್ಚು ಎಂಬಿಬಿಎಸ್ (MBBS) ವೈದ್ಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭರ್ಜರಿ ಶಾಕ್ ನೀಡಿದೆ. ಈ ಎಲ್ಲಾ ವೈದ್ಯರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಿರುವ ಇಲಾಖೆಯು, ಪ್ರತಿಯೊಬ್ಬರಿಗೂ ತಲಾ 15 ಲಕ್ಷ ರೂಪಾಯಿ ದಂಡ ವಿಧಿಸಿ ಲೀಗಲ್ ನೋಟಿಸ್ ಜಾರಿಗೊಳಿಸಿದೆ. ಮುಖ್ಯಾಂಶಗಳು ಕಡ್ಡಾಯ ಗ್ರಾಮೀಣ ಸೇವೆ ತಪ್ಪಿಸಿದ…

Read More

ಪುನೀತ್ ಒಡನಾಟ ನೆನೆದ ಮಲಯಾಳಂ ಹಿರಿಯ ನಟಿ – Kannada News

ಪುನೀತ್ ರಾಜ್​ಕುಮಾರ್ (Puneeth Rajkumar) ಅಗಲಿ ಐದು ವರ್ಷಗಳಾಗುತ್ತಾ ಬಂತು, ಆದರೆ ಅವರ ನೆನಪು ಮಾಸಿಲ್ಲ. ಬೀದಿ-ಬೀದಿಗಳಲ್ಲಿ ಅವರ ಫ್ಲೆಕ್ಸ್​ಗಳು, ಫೋಟೊಗಳು ನೋಡಲು ಸಿಗುತ್ತವೆ. ಒಬ್ಬರಲ್ಲ ಒಬ್ಬರು, ಒಂದಲ್ಲ ಒಂದು ಕಡೆ ಪುನೀತ್ ಅವರನ್ನು ಅವರ ಸಿನಿಮಾಗಳನ್ನು, ಅವರು ಮಾಡಿದ ಸೇವೆಯನ್ನು ನೆನಪು ಮಾಡಿಕೊಳ್ಳುತ್ತಲೇ ಇರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಅವರ ಹಳೆಯ ವಿಡಿಯೋಗಳು, ಚಿತ್ರಗಳು ಪದೇ ಪದೇ ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಮಲಯಾಳಂ ಚಿತ್ರರಂಗದ ಹಿರಿಯ ನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಊರ್ವಶಿ ಅವರು ಪುನೀತ್ ರಾಜ್​​ಕುಮಾರ್…

Read More

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ NTAನಲ್ಲಿ ಮಹತ್ವದ ಬದಲಾವಣೆ – Kannada News | NTA Undergoes Major Leadership Changes Following NEET UG Paper Leak

ನವದೆಹಲಿ, ಮೇ 17: NEET ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ತನಿಖೆಯ ನಡುವೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು ಮತ್ತು ಇಬ್ಬರು ಜಂಟಿ ನಿರ್ದೇಶಕರ ನೇಮಕಕ್ಕೆ ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. 1998 ಬ್ಯಾಚ್‌ನ ಭಾರತೀಯ ಅಂಕಿಅಂಶ ಸೇವೆ (ISS) ಅಧಿಕಾರಿಯಾಗಿರುವ ಅನುಜಾ ಬಾಪಟ್ ಹಾಗೂ 2004 ಬ್ಯಾಚ್‌ನ ಐಆರ್‌ಎಸ್ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ) ಅಧಿಕಾರಿಯಾಗಿರುವ ರುಚಿತಾ…

Read More

ಅಕ್ಷಯ್ ಕುಮಾರ್, ಹಣದಾಸೆ ಇರುವ ನಟರೇ? ಇತಿಹಾಸ ಏನು ಹೇಳುತ್ತದೆ? – Kannada News | Akshay Kumar said he is not money minded actor gives examples

ಅಕ್ಷಯ್ ಕುಮಾರ್ (Akshay Kumar) ಬಾಲಿವುಡ್​​ನ ಬಲು ಬ್ಯುಸಿ ನಟ. ಸ್ಟಾರ್ ನಟ ಆಗಿರುವವರು ವರ್ಷಕ್ಕೆ ಒಂದು ಸಿನಿಮಾ ಸಹ ಮಾಡುತ್ತಿಲ್ಲ, ಆದರೆ ಅಕ್ಷಯ್ ಕುಮಾರ್ ವರ್ಷಕ್ಕೆ ನಾಲ್ಕೈದು ಸಿನಿಮಾಗಳಲ್ಲಿ ನಟಿಸುತ್ತಾರೆ. ಸ್ಟಾರ್ ನಟರಾಗಿಯೂ ವರ್ಷಕ್ಕೆ ಅತಿ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಏಕೈಕ ವ್ಯಕ್ತಿ ಅಕ್ಷಯ್ ಕುಮಾರ್. ಆದರೆ ಅಕ್ಷಯ್ ಕುಮಾರ್ ಬಗ್ಗೆ ಚಿತ್ರರಂಗದಲ್ಲಿ ಒಂದು ಋಣಾತ್ಮಕ ಅಭಿಪ್ರಾಯವೂ ಇದೇ. ಅಕ್ಷಯ್ ಕುಮಾರ್ ಕೇವಲ ಹಣದ ಬಗ್ಗೆ ಮಾತ್ರ ಯೋಚಿಸುತ್ತಾರೆ. ಕತೆಯ ಕಾರಣಕ್ಕಾಗಿ ಅಲ್ಲದೆ ಹಣಕ್ಕಾಗಿಯೇ ಅವರು…

Read More

ಮುಂಬೈನ ಕುಟುಂಬದ ನಿಗೂಢ ಸಾವಿಗೆ ಕಲ್ಲಂಗಡಿ ಕಾರಣವೇ? ಇಲ್ಲಿದೆ ಅಸಲಿ ಸಂಗತಿ – Kannada News | Mumbai family deaths Mystery Deepens No adulteration in watermelon says FDA crime news in kannada

ಮುಂಬೈ, ಮೇ 2: ಮುಂಬೈನ ಗಂಡ, ಹೆಂಡತಿ, ಇಬ್ಬರು ಮಕ್ಕಳು ರಾತ್ರಿ ಕಲ್ಲಂಗಡಿ (Watermelon) ತಿಂದ ನಂತರ ಸಾವನ್ನಪ್ಪಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದಿನನಿತ್ಯ ತಿನ್ನುವ ಹಣ್ಣು ಕೂಡ ನಮ್ಮ ಆರೋಗ್ಯಕ್ಕೆ ಸುರಕ್ಷಿತವಲ್ಲವಾ? ಎಂಬ ಚರ್ಚೆಗಳು ನಡೆದಿದ್ದವು. ಅದಾದ ಕೆಲವು ದಿನಗಳ ನಂತರ, ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತದ (FDA) ಮೃತರ ಮನೆಯಿಂದ ಸಂಗ್ರಹಿಸಿದ ಕಲ್ಲಂಗಡಿ, ಬಿರಿಯಾನಿ, ನೀರು ಮತ್ತು ಮಸಾಲೆಗಳ ಮಾದರಿಗಳ ಮೇಲೆ ನಡೆಸಿದ ಪ್ರಾಥಮಿಕ ಪರೀಕ್ಷೆಗಳಲ್ಲಿ ಕಲಬೆರಕೆಯ ಯಾವುದೇ ಲಕ್ಷಣಗಳು…

Read More

‘ಇದು ನಮ್ಮ ದೌರ್ಭಾಗ್ಯ’; ನಟಿಯರನ್ನು ಅಸಭ್ಯ ಕೋನಗಳಲ್ಲಿ ತೋರಿಸಿದ ಬಗ್ಗೆ ಶಿವಣ್ಣ ಬೇಸರ – Kannada News | Kannada Actresses Objectified: Shivanna’s Outrage and Industry Call for Respect, Dignity

ಸಿನಿಮಾ ಈವೆಂಟ್​​​ಗಳಿಗೆ ಬರುವ ಕೆಲವು ಪಾಪರಾಜಿಗಳು ನಟಿಯರನ್ನು ಅಸಭ್ಯ ಕೋನದಿಂದ ಚಿತ್ರೀಕರಿಸಿ ಅದನ್ನು ಪೋಸ್ಟ್ ಮಾಡುತ್ತಿರುವ ಬಗ್ಗೆ ವಿರೋಧದ ಅಲೆ ಎದ್ದಿದೆ. ಅನೇಕ ನಟಿಯರು ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ನಟಿ ಸಪ್ತಮಿ ಗೌಡ (Saptami Gowda) ಅವರು ಈ ಬಗ್ಗೆ ಮೊದಲು ಪ್ರಶ್ನೆ ಮಾಡಿದ್ದರು. ಆ ಬಳಿಕ ರಮ್ಯಾ ಸೇರಿದಂತೆ ಅನೇಕರು ಅವರಿಗೆ ಬೆಂಬಲ ಸೂಚಿಸಿದರು. ಈಗ ಶಿವರಾಜ್​​ಕುಮಾರ್ ಕೂಡ ಈ ಆಂದೋಲನದಲ್ಲಿ ಭಾಗಿ ಆಗಿದ್ದಾರೆ. ಸಿನಿಮಾ ಈವೆಂಟ್​​​​ಗಳನ್ನು ಕವರ್ ಮಾಡೋಕೆ ಬರುವ ಕೆಲವರು ಅಸಭ್ಯ…

Read More

UGC NET 2026: ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಹತೆ, ಶುಲ್ಕ ಮತ್ತು ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ – Kannada News | UGC NET June 2026: Registration Open for JRF and Assistant Professor Exam

ಭಾರತೀಯ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಹಾಗೂ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮಹತ್ವದ ಸುದ್ದಿ ನೀಡಿದೆ. ಜೂನ್ 2026ರ ಸಾಲಿನ ಯುಜಿಸಿ ನೆಟ್ ಪರೀಕ್ಷೆಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಏಪ್ರಿಲ್ 29 ರಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಪರೀಕ್ಷಾ ವಿಧಾನ ಮತ್ತು ವೇಳಾಪಟ್ಟಿ: ಈ ಬಾರಿ ಜೂನ್ 22 ರಿಂದ ಜೂನ್ 30 ರವರೆಗೆ ದೇಶಾದ್ಯಂತ ಒಟ್ಟು 85 ವಿಷಯಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು…

Read More