Headlines

ಛತ್ರಪತಿ ಶಿವಾಜಿ ಮಹಾರಾಜ್: ರಿಷಬ್ ಶೆಟ್ಟಿ ನಟನೆಯ 2 ಪಾರ್ಟ್ ಸಿನಿಮಾಗೆ 500 ಕೋಟಿ ಬಜೆಟ್ – Kannada News | Rishab Shetty starrer The Pride of Bharat Chhatrapati Shivaji Maharaj Rs 500 Cr Budget Two Parts

‘ಕಾಂತಾರ’ ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಬ್ಯುಸಿಯಾಗಿರುವ ನ್ಯಾಷನಲ್ ಅವಾರ್ಡ್ ವಿನ್ನರ್ ರಿಷಬ್ ಶೆಟ್ಟಿ (Rishab Shetty) ಅವರ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಮರಾಠ ಸಾಮ್ರಾಜ್ಯದ ವೀರ ಯೋಧ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನಾಧಾರಿತ ಚಿತ್ರ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಸಿನಿಮಾ ಈಗ ಎರಡು ಭಾಗಗಳ ದೃಶ್ಯ ಕಾವ್ಯವಾಗಿ…

Read More

ಮಿಲಿಯನ್ ದಾಟಿ ಮುನ್ನುಗ್ಗುತ್ತಿರುವ ‘ಲ್ಯಾಂಡ್ ಲಾರ್ಡ್’ ಹಾಡು ‘ನಿಂಗವ್ವ ನಿಂಗವ್ವ’ – Kannada News | Duniya Vijay and Rachita Ram starrer Landlord movie song Ningavva Ningavva released

ನಟಿ ರಚಿತಾ ರಾಮ್ ಹಾಗೂ ನಟ ದುನಿಯಾ ವಿಜಯ್ (Duniya Vijay) ಅವರು ಜೋಡಿಯಾಗಿ ‘ಲ್ಯಾಂಡ್​ ಲಾರ್ಡ್’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ‘ಸಾರಥಿ ಫಿಲ್ಮ್ಸ್’ ಮೂಲಕ ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್. ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಜಡೇಶ್ ಕೆ. ಹಂಪಿ ಅವರು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ‘ನಿಂಗವ್ವ ನಿಂಗವ್ವ’ (Ningavva Ningavva) ಹಾಡು ಬಿಡುಗಡೆ ಆಯಿತು. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡಿಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ….

Read More

Video: ಇವಿ ಚಾರ್ಜಿಂಗ್ ಸ್ಫೋಟ, ಮನೆಗೂ ತಗುಲಿದ ಬೆಂಕಿ, 10 ಸಿಲಿಂಡರ್​ಗಳ ಸ್ಫೋಟ, 7 ಮಂದಿ ಸಜೀವದಹನ

ಇಂದೋರ್, ಮಾರ್ಚ್​ 19: ಇವಿ ಚಾರ್ಜಿಂಗ್ ಸ್ಫೋಟಗೊಂಡ ಪರಿಣಾಮ ಬೆಂಕಿ ಮನೆಗೂ ತಗುಲಿದ್ದು, ಇದರ ಪರಿಣಾಮ ಮನೆಯೊಳಗಿದ್ದ 10ಸಿಲಿಂಡರ್​​ಗಳು ಸ್ಫೋಟಗೊಂಡಿದ್ದು, 7 ಮಂದಿ ಸಜೀವದಹನವಾಗಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪುಗಾಲಿಯಾ ಕುಟುಂಬದ ಮನೆಯ ಹೊರಗೆ ವಿದ್ಯುತ್ ವಾಹನ (ಇವಿ) ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಂಕಿತ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ, ಜ್ವಾಲೆಗಳು ವಾಹನದಿಂದ ಮೂರು ಅಂತಸ್ತಿನ ವಸತಿ ಕಟ್ಟಡಕ್ಕೆ ವೇಗವಾಗಿ ಹರಡಿ 7 ಮಂದಿ…

Read More

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿ: ನಟಿ ಜೊತೆ ಅನೈತಿಕ ಸಂಬಂಧ ಆರೋಪ – Kannada News | Thalapathy Vijay wife Sangeetha applies for divorce Alleging affair with an actress

ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ (Sangeetha) ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ (Divorce) ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಆದರೆ, ಅವರ ಮೇಲೆ ಅನೈತಿಕ ಸಂಬಂಧದ ಆರೋಪ ಕೇಳಿಬಂದಿರುವುದರಿಂದ ರಾಜಕೀಯದ ಹಾದಿಗೆ ಇದು…

Read More

ICC Rankings: ಜಾರಿದ ಮಂಧಾನ; ಶಫಾಲಿಗೆ ಮುಂಬಡ್ತಿ – Kannada News | India Women’s T20 Rankings: Mandhana Drops, Shafali Rises After SA Series Losses

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳಲ್ಲಿ ಭಾರತ ತಂಡ ಸೋಲನುಭವಸಿದೆ. ತಂಡದ ಈ ಸೋಲಿಗೆ ಬ್ಯಾಟಿಂಗ್‌ ವಿಭಾಗದ ವೈಫಲ್ಯವೇ ಕಾರಣ ಎನ್ನಬಹುದು. ಇದೀಗ ಇದರ ಪರಿಣಾಮ ಐಸಿಸಿ ಟಿ20 ಶ್ರೇಯಾಂಕದಲ್ಲಿ (T20 Rankings) ಸ್ಪಷ್ಟವಾಗಿ ಗೋಚರಿಸಿದೆ. ಈ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಐಸಿಸಿ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಆದರೆ…

Read More

Bengaluru Air Quality: ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! – Kannada News | Bangalore Air Pollution Crisis: Bengaluru’s Air quality is reminding Delhi weather

ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! ಬೆಂಗಳೂರು, ಜನವರಿ 14: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ. ಅಷ್ಟೇ ಅಲ್ಲ, ಮೈಸೂರು, ವಿಜಯಪುರದಲ್ಲೂ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿನ…

Read More

ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ; ನಾಳೆಯೇ ತುರ್ತು ವಿಚಾರಣೆ – Kannada News | TMC Moves to Supreme Court Against Election Commission order to use central staff hearing tomorrow

ನವದೆಹಲಿ, ಮೇ 1: ಪಶ್ಚಿಮ ಬಂಗಾಳ ಚುನಾವಣೆಯ (West Bengal Elections) ಫಲಿತಾಂಶಕ್ಕೆ ಎರಡು ದಿನಗಳ ಮೊದಲು, ಶನಿವಾರ ತುರ್ತು ವಿಚಾರಣೆ ನಡೆಸಲು ಕೋರಿ ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರಿ ನೌಕರರನ್ನು ಮೇಲ್ವಿಚಾರಕರಾಗಿ ನೇಮಿಸುವುದನ್ನು ಪ್ರಶ್ನಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಕೊಲ್ಕತ್ತಾ ಹೈಕೋರ್ಟ್ ವಜಾಗೊಳಿಸಿದ ನಂತರ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆಹೋಗಿದೆ. ಶನಿವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆ ನಡೆಯಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಶನಿವಾರ ಈ ವಿಷಯದ…

Read More

ನಮ್ಮ ಮೆಟ್ರೋ ಯೆಲ್ಲೋ ಲೈನ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಆಗಸ್ಟ್‌ಗೆ ಬರಲಿವೆ ಎಲ್ಲಾ 15 ರೈಲು, ಕಡಿಮೆಯಾಗಲಿದೆ ಕಾಯುವ ಸಮಯ – Kannada News | Namma Metro Yellow Line: All 15 Trains to be Available by August on RV Road to Bommasandra Route

ನಮ್ಮ ಮೆಟ್ರೋ ಯೆಲ್ಲೋ ಲೈನ್ ರೈಲುImage Credit source: PTI ಬೆಂಗಳೂರು, ಜೂನ್ 23: ಬೆಂಗಳೂರಿನ ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ನಡುವೆ ಸಂಚರಿಸುವ ನಮ್ಮ ಮೆಟ್ರೋ ಯೆಲ್ಲೋ ಲೈನ್ (Yellow Line) ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಶುಭ ಸುದ್ದಿ ನೀಡಿದೆ. ಈ ಮಾರ್ಗ ಉದ್ಘಾಟನೆಯಾದ ಆರಂಭದಲ್ಲಿ ಕೇವಲ 3 ರೈಲುಗಳಿದ್ದ ಕಾರಣ ಪ್ರತಿ ಮೆಟ್ರೋಗೆ ಪ್ರಯಾಣಿಕರು 25 ನಿಮಿಷ ಕಾಯಬೇಕಾಗಿತ್ತು. ಆದರೆ, ಸದ್ಯ ನಿಗಮದ ಬಳಿ 13 ರೈಲುಗಳಿದ್ದು, ಅದರಲ್ಲಿ 10 ರೈಲುಗಳು ಹಳಿಗೆ ಇಳಿದಿವೆ….

Read More

IPL: ಅತಿ ಹೆಚ್ಚು ಬಾರಿ ಐಪಿಎಲ್ ಫೈನಲ್ಸ್ ಆಡಿದ ತಂಡ ಯಾವುದು? ಆರ್​ಸಿಬಿಗೆ ಎಷ್ಟನೇ ಸ್ಥಾನ?

ಐಪಿಎಲ್ 2026 ರಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್‌ಗಳ ಭಾರಿ ಅಂತರದಿಂದ ಸೋಲಿಸಿತು. ಈ ಅದ್ಭುತ ಗೆಲುವಿನೊಂದಿಗೆ ಆರ್​ಸಿಬಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್ ತಲುಪಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಹಾಗಿದ್ದರೆ 19 ವರ್ಷಗಳ ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್​ಗೇರಿದ ತಂಡಗಳು ಯಾವುವು ಎಂಬುದನ್ನು ನೋಡುವುದಾದರೆ (PC- PTI).. ಐಪಿಎಲ್ 2026 ಕ್ವಾಲಿಫೈಯರ್ 1…

Read More

Hamsa Mahapurusha Yoga: 12 ವರ್ಷಗಳ ನಂತರ ಗುರು-ಹಂಸ ಮಹಾ ಪುರುಷ ರಾಜಯೋಗ; ಈ 3 ರಾಶಿಗೆ ಅದೃಷ್ಟದ ಸುರಿಮಳೆ – Kannada News | Hamsa Mahapurusha Yoga: Jupiter Transit Blesses 3 Zodiacs with Immense Luck and Success

12 ವರ್ಷಗಳ ನಂತರ, ಗುರುವಿನ ಸಂಚಾರದಿಂದಾಗಿ, ಹಂಸ ಮಹಾ ಪುರುಷ ಯೋಗವು ರೂಪುಗೊಳ್ಳಲಿದೆ. ಇದರೊಂದಿಗೆ, ಮೂರು ರಾಶಿಗಳ ಜನರು ಹೆಚ್ಚಿನ ಅದೃಷ್ಟವನ್ನು ಪಡೆಯಲಿದ್ದಾರೆ. ಅವರು ಕೈಗೊಳ್ಳುವ ಕೆಲಸದಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ. ವಿಶೇಷವಾಗಿ ಜೂನ್ 2026 ರಿಂದ ಈ ಯೋಗವು ಹೆಚ್ಚು ಸಕ್ರಿಯವಾಗಲಿದೆ. ಹನ್ನೆರಡು ರಾಶಿಗಳ ಪೈಕಿ ಆ ಮೂರು ಅದೃಷ್ಟದ ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಹಂಸ ಮಹಾಪುರುಷ ಯೋಗವು ವೈದಿಕ ಜ್ಯೋತಿಷ್ಯದಲ್ಲಿ ಗುರು ಗ್ರಹದಿಂದ ರೂಪುಗೊಳ್ಳುವ ಒಂದು ಶಕ್ತಿಶಾಲಿ ರಾಜಯೋಗವಾಗಿದ್ದು, ಗುರುವು ತನ್ನ…

Read More