ಈ ವಾರ ಅಖಾಡಕ್ಕೆ ‘ಮಾರ್ಕ್’, ‘45’: ಇನ್ನೂ ಕಡಿಮೆ ಆಗುತ್ತಾ ‘ದಿ ಡೆವಿಲ್’ ಕಲೆಕ್ಷನ್? – Kannada News | Mark 45 Vrusshabha and other movie releasing on 25 December 2025

2025ರ ವರ್ಷ ಮುಗಿಯುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಈ ವರ್ಷ ಬಹುನಿರೀಕ್ಷಿತ ಸಿನಿಮಾಗಳಾದ ‘45’ ಮತ್ತು ‘ಮಾರ್ಕ್’ ಸಿನಿಮಾ (Mark Movie) ಡಿಸೆಂಬರ್ 25ರಂದು ಬಿಡುಗಡೆ ಆಗುತ್ತಿದೆ. ಈಗಾಗಲೇ ‘ದಿ ಡೆವಿಲ್’ (The Devil) ಸಿನಿಮಾ ಡಿಸೆಂಬರ್ 11ರಂದು ತೆರೆಕಂಡು ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಸ್ಟಾರ್ ನಟರ ಸಿನಿಮಾಗಳೆಲ್ಲ ಒಂದೇ ತಿಂಗಳಲ್ಲಿ ರಿಲೀಸ್ ಆಗಿದ್ದರಿಂದ ಸಹಜವಾಗಿಯೇ ಬಾಕ್ಸ್ ಆಫೀಸ್​ನಲ್ಲಿ ಕ್ಲ್ಯಾಶ್ ಉಂಟಾಗಿದೆ. ಕಿಚ್ಚ ಸುದೀಪ್, ಉಪೇಂದ್ರ, ರಾಜ್ ಬಿ. ಶೆಟ್ಟಿ, ಶಿವರಾಜ್​​ಕುಮಾರ್ ಅಭಿಮಾನಿಗಳಿಗೆ ‘45’ (45 Kannada Movie)…

Read More

‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 

ರಾಶಿಕಾ ಶೆಟ್ಟಿ ಹಾಗೂ ಸೂರಜ್ ಸಿಂಗ್ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ಬಾಂಧವ್ಯ ಬೆಳೆಸಿಕೊಂಡಿದ್ದರು. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕವೂ ಇಬ್ಬರ ಮಧ್ಯೆ ಫ್ರೆಂಡ್​​ಶಿಪ್ ಬೆಳೆದಿದೆ. ಈಗ ಸೂರಜ್ ಅವರು ‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈಗ ಸೂರಜ್ ಸಿಂಗ್ ಸಿಂಗ್ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್​​’ಗೆ ಬಂದಿದ್ದಾರೆ. ಈ ವೇಳೆ ರಾಶಿಕಾ-ಪವಿತ್ರಾ ಮಧ್ಯೆ ಯಾರು ಇಷ್ಟ ಎಂದು ಕೇಳಿದಾಗ ಪವಿತ್ರಾ ಹೆಸರನ್ನು ಸೂರಜ್ ತೆಗೆದುಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಇಂಗ್ಲೆಂಡಿನ ಮಾಜಿ ಪ್ರಧಾನಿ ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?

ಬ್ರಿಟನ್ ಮಾಜಿ ಪ್ರಧಾನಮಂತ್ರಿ ರಿಶಿ ಸುನಾಕ್ ಪತ್ನಿ , ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅಚ್ಚು ಕಟ್ಟಾಗಿ ಕನ್ನಡ ಮಾತನಾಡಿದ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಅವರ ಈ ಸ್ಪಷ್ಟ ಕನ್ನಡಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ನಿಖಿಲ್ ಕಾಮತ್ ಪಾಡ್​ಕಾಸ್ಟ್​​ನಲ್ಲಿ ಕನ್ನಡದಲ್ಲಿಯೇ ಮಾತನಾಡಿದ ಅಕ್ಷತಾ, ರಿಶಿ ಕಾಲೆಳೆದು ಮಸ್ತಿ ಮಾಡಿದ್ದಾರೆ. ರಿಶಿ ಬಗ್ಗೆ ಏನಾದ್ರೂ ಹೇಳಬಹುದಲ್ಲಾ? ಅರ್ಥ ಆಗಲ್ಲ ಅಲ್ವಾ? ಎಂದು ನಿಖಿಲ್ ಕಿಚಾಯಿಸಿದ್ದಕ್ಕೆ ‘ಗೊತ್ತಾಗಲ್ಲ ಅವರಿಗೆ’ ಎಂದ…

Read More

ಯಶ್ ಜೊತೆ ಕಾರಿನಲ್ಲಿದ್ದ ಯುವತಿ ಯಾರು? ಖಾತ್ರಿ ಪಡಿಸಿದ ನಿರ್ದೇಶಕಿ – Kannada News | Not Natalie Burn its Beatriz Taufenbach is with Yash in Toxic teaser

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಟೀಸರ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ, ಸುದ್ದಿ ವಾಹಿನಿಗಳಲ್ಲಿಯೂ ಸಹ ಚರ್ಚೆ ನಡೆಯುತ್ತಿದೆ. ಇದೀಗ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಾಲಿವುಡ್ ಮಾದರಿಯಲ್ಲಿದೆ. ಮೂರು ನಿಮಿಷವೂ ಇಲ್ಲದ ಈ ಟೀಸರ್ ಅನ್ನು ವಿಶ್ವದಾದ್ಯಂತ 30 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ವೀಕ್ಷಿಸಿದ್ದಾರೆ. ಟೀಸರ್​​ನಲ್ಲಿರುವ ಹಾಟ್ ದೃಶ್ಯದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಇದು ಹೀಗಿರುವಾಗ, ಟೀಸರ್​​ನಲ್ಲಿ ಯಶ್​​ ಜೊತೆ…

Read More

ಮಹಾ ಮಳೆಗೆ ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ – Kannada News | Tragedy in Vijayapura: Family of Four Dead as House Roof Collapses Due to Heavy Rain in Moratagi

ವಿಜಯಪುರ, ಮೇ 15: ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ, ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟ ದುರ್ದೈವಿಗಳು. ಗುರುನಾಥ್ ಅವರು ತಮ್ಮ ಸ್ವಂತ ಮನೆಯನ್ನು ದುರಸ್ತಿ ಮಾಡುತ್ತಿದ್ದ ಕಾರಣ, ಈ ಕುಟುಂಬವು ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇತ್ತು. ನಿನ್ನೆ ರಾತ್ರಿ ಸುರಿದ…

Read More

ಡಿಯೋಲ್ ಕುಟುಂಬದ ಜೊತೆ ಮನಸ್ತಾಪ ಇದೆಯೇ? ಹೇಮಾ ಮಾಲಿನಿ ಸ್ಪಷ್ಟನೆ – Kannada News | Hema Malini Breaks Silence on Dharmendra’s Passing, Refutes Rumors

ಬಾಲಿವುಡ್ ಉದ್ಯಮದ ಹಿರಿಯ ನಟ ಧರ್ಮೇಂದ್ರ ನವೆಂಬರ್ 24, 2025 ರಂದು ನಿಧನರಾದರು. ಧರ್ಮೇಂದ್ರ ಅವರ ಸಾವು ಡಿಯೋಲ್ ಕುಟುಂಬ ಮತ್ತು ಇಡೀ ಕಲಾ ಲೋಕಕ್ಕೆ ದುಃಖ ತಂದಿದೆ. ಡಿಯೋಲ್ ಕುಟುಂಬ ನಿಧಾನವಾಗಿ ಅದರಿಂದ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಧರ್ಮೇಂದ್ರ ಅವರ ಎರಡನೇ ಪತ್ನಿ, ನಟಿ ಮತ್ತು ಸಂಸದೆ ಹೇಮಾ ಮಾಲಿನಿ ತಮ್ಮ ದುಃಖವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ‘ಧರ್ಮೇಂದ್ರ ನಿಧನವಾದಾಗ ನನಗೆ ತುಂಬಾ ನೋವಾಗಿತ್ತು. ಆ ನೋವು ಇನ್ನೂ ನನ್ನ ಮನಸ್ಸಿನಲ್ಲಿದೆ. ಆದರೆ ಕ್ರಮೇಣ ನಾನು…

Read More

ಒಮನ್​ ಕರಾವಳಿಯಲ್ಲಿ ತೈಲ ಟ್ಯಾಂಕರ್‌ ಮೇಲೆ ದಾಳಿ; ಓರ್ವ ಭಾರತೀಯ ಸಾವು – Kannada News | Indian mariner killed after oil tanker attack in Oman coast

ನವದೆಹಲಿ, ಮಾರ್ಚ್ 2: ಒಮನ್ ಮೇಲೂ ಇರಾನ್ ದಾಳಿ (Iran Attack) ನಡೆಸಿದೆ. ಒಮನ್ ಕರಾವಳಿಯಲ್ಲಿ ಮಾನವರಹಿತ ಡ್ರೋನ್ ಹಡಗು ತೈಲ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಇರಾನ್- ಇಸ್ರೇಲ್ ನಡುವಿನ ಯುದ್ಧದಲ್ಲಿ ಮೊದಲ ಭಾರತೀಯನ ಸಾವಾಗಿದೆ. ಈ ದಾಳಿಯಿಂದಾಗಿ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿಯನ್ನು ಸ್ಥಳಾಂತರಿಸಬೇಕಾಯಿತು. ಆದರೆ, ಈ ದುರಂತದಲ್ಲಿ ಓರ್ವ ಭಾರತೀಯ ಮೃತಪಟ್ಟಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಹೆಚ್ಚುತ್ತಲೇ ಇದೆ. ಅಧಿಕಾರಿಗಳ ಪ್ರಕಾರ,…

Read More

Daily Devotional: ಈ ಐದು ಜನರ ಸಹವಾಸ ಮಾಡಿದ್ರೆ ಸರ್ವನಾಶಕ್ಕೆ ದಾರಿ

ಬೆಂಗಳೂರು, ಜನವರಿ 06: ಮಾನವನ ಶ್ರೇಯಸ್ಸು, ಯಶಸ್ಸು ಮತ್ತು ಕೀರ್ತಿಗೆ ಸ್ನೇಹಿತರ ಪಾತ್ರ ಅತಿ ಮುಖ್ಯ. ಆದರೆ, ಕೆಲವೊಮ್ಮೆ ಸ್ನೇಹಿತರು ಶುಭವನ್ನು ತರುವ ಬದಲು ಅಶುಭವನ್ನು ಸಹ ತರಬಹುದು. ಮಹಾ ಮೇಧಾವಿ ಚಾಣಕ್ಯರು, ಜೀವನದಲ್ಲಿ ಪ್ರಗತಿ ಸಾಧಿಸಲು ಐದು ವಿಧದ ಮಿತ್ರರಿಂದ ದೂರವಿರಲು ಸಲಹೆ ನೀಡಿದ್ದಾರೆ. ಚಾಣಕ್ಯರ ಪ್ರಕಾರ, ಈ ಐದು ಬಗೆಯ ಸ್ನೇಹಿತರು ನಮ್ಮ ಜೀವನಕ್ಕೆ ಮಾರಕವಾಗಬಹುದು: ಅಸೂಯೆ ಪಡುವವರು, ನಿಮ್ಮನ್ನು ಇಷ್ಟಪಡದವರು, ಅತಿಯಾಗಿ ಮಾತನಾಡುವವರು, ಸಂಕುಚಿತ ಭಾವನೆಯನ್ನು ಹೊಂದಿರುವವರು ಮತ್ತು ಸುಳ್ಳು ಹೇಳುವವರು. ಇಂತಹವರ…

Read More

ಆನೇಕಲ್​​ ಬಳಿ ಹೊಸ ಕ್ರಿಕೆಟ್​​ ಸ್ಟೇಡಿಯಂಗೆ ನಾಳೆ ಗುದ್ದಲಿ ಪೂಜೆ: ಕ್ರೀಡಾಂಗಣದ ವಿಶೇಷತೆಗಳೇನು? – Kannada News | Bengaluru’s Anekal to Get India’s 2nd Largest Cricket Stadium; CM Siddaramaiah to Lay Foundation Stone Tomorrow

ಬೆಂಗಳೂರು, ಮೇ 22: ನಗರದ ಹೊರವಲಯ ಆನೇಕಲ್‌ ಬಳಿ ನಿರ್ಮಾಣವಾಗಲಿರುವ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ನಾಳೆ (ಮೇ 23) ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಲಿದ್ದಾರೆ. 80 ಸಾವಿರ ಆಸನ ಸಾಮರ್ಥ್ಯ ಹೊಂದಿರುವ ಈ ಕ್ರೀಡಾಂಗಣ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಬಳಿಕ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಲಿದೆ. ಸುಮಾರು 943 ಕೋಟಿ ವೆಚ್ಚದ ಈ ಯೋಜನೆ ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನಿರ್ಮಾಣ ಎಲ್ಲಿ? ನೂತನ ಅಂತರರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ಬೆಂಗಳೂರು ಹೊರವಲಯದ…

Read More

ಬಿಎಂಟಿಸಿಯ ಈ ಬಸ್ಸಿನಲ್ಲಿ ಕೇವಲ 6 ರೂ.ಗೆ ಮೆಟ್ರೋ ನಿಲ್ದಾಣಕ್ಕೆ ಹೋಗಬಹುದು!: ಎಲ್ಲಿಂದ ಎಲ್ಲಿಗೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಏ.13: ಸಿಲಿಕಾನ್​​ ಸಿಟಿಯ ಜನರಿಗೆ ಒಂದು ಗುಡ್​​​ ನ್ಯೂಸ್​​ ಕಾದಿದೆ. ಇನ್ಮುಂದೆ ಬಿಎಂಟಿಸಿಯ ಈ ಬಸ್ಸಿನಲ್ಲಿ ಕೇವಲ 6 ರೂ, ಗೆ ಹೋಗಬಹುದು. ನಗರದ ಹರಲೂರು, ಕಸವನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ಮೆಟ್ರೋ ನಿಲ್ದಾಣ ತಲುಪಲು ಇದ್ದ ಅತಿದೊಡ್ಡ ಸಮಸ್ಯೆಗೆ ಈಗ ಪರಿಹಾರ ಸಿಕ್ಕಿದೆ. ಬಿಎಂಟಿಸಿಯು ‘ಹಳದಿ ಮಾರ್ಗ’ದ (Yellow Line) ಮೆಟ್ರೋ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸಲು MF-22E ಮತ್ತು MF-22EA ಎಂಬ ಹೊಸ ಫೀಡರ್ ಬಸ್ ಸೇವೆಗಳನ್ನು ಆರಂಭಿಸಿದೆ. ಈ ಫೀಡರ್ ಬಸ್‌ಗಳು…

Read More