ಕೆಲಸ ಮಾಡುತ್ತಲೇ ಸಾವನ್ನಪ್ಪಿದ ಉದ್ಯೋಗ ಖಾತ್ರಿ ಕಾರ್ಮಿಕ: ಅಧಿಕಾರಿಗಳ ನಿರ್ಲಕ್ಷ್ಯ ಬಯಲು ಮಾಡಿದ ಟಿವಿ9 ರಿಯಾಲಿಟಿ ಚೆಕ್! – Kannada News | Raichur Heatwave Death: MGNREGA Worker Dies Due to Lack of Facilities; TV9 Reality Check Exposes PDO Negligence

ರಾಯಚೂರು, ಏಪ್ರಿಲ್ 29: ಯಾಪಲದಿನ್ನಿ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವಾಗ ಬಿಸಿಲ ಬೇಗೆಗೆ ಕಾರ್ಮಿಕ ಹುಸೇನಪ್ಪ ಸಾವನ್ನಪ್ಪಿದ್ದಾರೆ ಎಂದು ಆತನ ಕುಟುಂಬಸ್ಥರು ಹೇಳುತ್ತಿದ್ದಾರೆ. ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದಿರುವುದು ಬಯಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮೃತನ ಕುಟುಂಬ ಮತ್ತು ರೈತ ಸಂಘಟನೆಗಳು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿವೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಕ್ರಿಸ್ಮಸ್ ದಿನವೇ ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ – Kannada News | US Conducts Targeted Strikes Against ISIS Positions in Nigeria

ನೈಜೀರಿಯಾ, ಡಿಸೆಂಬರ್ 26: ನೈಜೀರಿಯಾದಲ್ಲಿ ಕ್ರಿಶ್ಚಿಯನ್ನರನ್ನು ಕೊಲ್ಲುವುದನ್ನು ನಿಲ್ಲಿಸುವಂತೆ ಐಸಿಸ್​ಗೆ ಎಚ್ಚರಿಕೆ ನೀಡಿರುವ ಟ್ರಂಪ್, ಕ್ರಿಸ್​ಮಸ್ ಹಬ್ಬದ ದಿನವೇ ಐಸಿಸ್ ನೆಲೆಗಳ ಮೇಲೆ ಮಾರಕ ದಾಳಿ ನಡೆಸಿದ್ದಾರೆ. ನೈಜೀರಿಯಾ ಅಧಿಕಾರಿಗಳ ಕೋರಿಕೆಯ ಮೇರೆಗೆ ನಡೆಸಿದ ದಾಳಿಯಲ್ಲಿ ಹಲವು ಐಸಿಸ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಇಲಾಖೆ ಹೇಳಿದೆ. ಕ್ರೈಸ್ತರ ಹತ್ಯೆಯನ್ನು ನಿಲ್ಲಿಸದಿದ್ದರೆ, ನರಕದಂಥಾ ಶಿಕ್ಷೆ ಇಲ್ಲೇ ಕಾಣುತ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ. ನಮ್ಮ ಸೇನೆಗೆ ದೇವರ ಆಶೀರ್ವಾದ ಸದಾ ಇರಲಿ, ಮೃತ ಭಯೋತ್ಪಾದಕರು ಸೇರಿದಂತೆ ಎಲ್ಲರಿಗೂ ಕ್ರಿಸ್‌ಮಸ್…

Read More

‘ಬಂದರೋ ಬಂದರೋ ಭಾವ ಬಂದರೋ’ ಎಂದು ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು!

ಬೆಂಗಳೂರು, ಮಾರ್ಚ್​ 24: ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದಲ್ಲಿ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಹೊಸ ವಿವಾದ ಸೃಷ್ಟಿಯಾಗಿದೆ. ಜಾಮೀನು ಪಡೆದು ವಿಚಾರಣೆಗೆ ಹಾಜರಾದ ರಿಕ್ಕಿ ರೈ ಪರ ವಕೀಲ ನಾರಾಯಣಸ್ವಾಮಿ, ಚಾಲಕನ ಸೃಜನಶೀಲತೆಯಿಂದ ಕಾರು ಸ್ಕಿಡ್ ಆಗಿದೆ ಎಂದು ಸಮರ್ಥಿಸಿಕೊಂಡಿದ್ದರು. ರಸ್ತೆ ಇತ್ತೀಚೆಗೆ ದುರಸ್ತಿ ಮಾಡಿದ್ದರಿಂದ ಬ್ರೇಕ್ ಹೊಡೆದಾಗ ನಿಯಂತ್ರಣ ತಪ್ಪಿದೆ ಎಂದೂ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬೆಂಗಳೂರು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಪೋಸ್ಟ್ ಮಾಡಿ, ಸೃಜನಶೀಲತೆ ಪ್ರದರ್ಶನಕ್ಕೆ ಸಿಗ್ನಲ್‌ಗಳು ವೇದಿಕೆಯಲ್ಲ…

Read More

ಹೊಸ ‘ಸ್ಪೈಡರ್​​ಮ್ಯಾನ್’ ಟ್ರೈಲರ್ ಬಿಡುಗಡೆ: ಕಾಣುತ್ತಿದೆ ಸಾಕಷ್ಟು ಬದಲಾವಣೆ

‘ಸ್ಪೈಡರ್​​ಮ್ಯಾನ್’ (Spiderman) ವಿಶ್ವದ ಅತ್ಯಂತ ಜನಪ್ರಿಯ ಮತ್ತು ಯಶಸ್ವಿ ಸೂಪರ್ ಹೀರೋ ಸಿನಿಮಾ ಸರಣಿಗಳಲ್ಲಿ ಪ್ರಮುಖವಾದ ಸಿನಿಮಾ. ‘ಸ್ಪೈಡರ್​​ಮ್ಯಾನ್​’ನ ಹಲವು ಆವೃತ್ತಿಗಳು ಹಾಲಿವುಡ್​​ನಲ್ಲಿ ಈಗಾಗಲೇ ಬಂದಿವೆ. ‘ಸ್ಪೈಡರ್​​ಮ್ಯಾನ್’ ಸರಣಿಯ ಹಲವು ಸಿನಿಮಾಗಳು ಬ್ಲಾಕ್ ಬಸ್ಟರ್ ಸಹ ಆಗಿವೆ. ಇದೀಗ ಇದೇ ಸರಣಿಯ ಹೊಸ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಹೊಸ ಸಿನಿಮಾದ ಟ್ರೈಲರ್ ಇಂದಷ್ಟೆ ಬಿಡುಗಡೆ ಆಗಿದೆ. ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಹೆಸರಿನ ಸಿನಿಮಾ ಇದಾಗಿದ್ದು, ಟ್ಯಾಗ್​ಲೈನ್​​ನಲ್ಲಿಯೇ…

Read More

ತನ್ನ ಕಾರು ಡ್ರೈವರ್ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ

ದಳಪತಿ ವಿಜಯ್ (Thalapathy Vijay) ತಮಿಳುನಾಡು ವಿಧಾನಸಭೆ ಚುನಾವಣೆಗೆ ಧುಮುಕಿದ್ದಾರೆ. ತಮ್ಮ ಟಿವಿಕೆ ಪಕ್ಷದಿಂದ ಟಿಕೆಟ್ ವಿತರಣೆ ಆರಂಭಿಸಿದ್ದು, ರಾಜ್ಯದ ಎಲ್ಲ ಕ್ಷೇತ್ರಗಳಿಂದಲೂ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಭರ್ಜರಿ ರ್ಯಾಲಿಗಳನ್ನು ಮಾಡುತ್ತಾ ಚುನಾವಣಾ ಪ್ರಚಾರವನ್ನು ಜೋರಾಗಿ ಮಾಡುತ್ತಿದ್ದಾರೆ. ಇದೀಗ ತಮ್ಮ ಬಳಿ ಹಲವು ವರ್ಷ ಡ್ರೈವರ್ ಆಗಿ ಕೆಲಸ ಮಾಡಿದ ವ್ಯಕ್ತಿಯ ಮಗನಿಗೆ ಚುನಾವಣಾ ಟಿಕೆಟ್ ಅನ್ನು ದಳಪತಿ ವಿಜಯ್ ನೀಡಿದ್ದು, ಡ್ರೈವರ್ ಪುತ್ರ, ಕಣ್ಣೀರು ಹಾಕುತ್ತಾ ವಿಜಯ್ ಕಾಲಿಗೆ ಬೀಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ…

Read More

ರಾಜ್ಯದ 1,800 ಹಳ್ಳಿಗಿಲ್ಲ ಬಸ್​​ ಸಂಪರ್ಕ: ಸಾರಿಗೆ ಸಚಿವರೇ ಕೊಟ್ರು ಶಾಕಿಂಗ್​​ ಮಾಹಿತಿ – Kannada News | 1,800 Karnataka villages lack direct bus access, reveals Minister Ramalinga Reddy in the Legislative Council

ಬೆಂಗಳೂರು, ಡಿಸೆಂಬರ್​​ 18: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನಗಳಲ್ಲೊಂದಾದ ಮಹಿಳೆಯರಿಗೆ ಸಾಮಾನ್ಯ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯ ಪ್ರಯೋಜನವನ್ನು ಪ್ರತಿನಿತ್ಯ ಲಕ್ಷಾಂತರ ಮಂದಿ ಪಡೆಯುತ್ತಿದ್ದಾರೆ. ಈ ನಡುವೆಯೂ ಸುಮಾರು 1,800 ಗ್ರಾಮಗಳಲ್ಲಿ ಮಹಿಳೆಯರು ಬಸ್ ಏರಲು ಕನಿಷ್ಠ 2 ಕಿಲೋಮೀಟರ್ ನಡೆದು ಹೋಗುವ ಪರಿಸ್ಥಿತಿ ಇದೆ ಎಂಬ ಮಾಹಿತಿ ಬಹಿರಂಗೊಂಡಿದೆ. ಬಹುತೇಕ ಪ್ರದೇಶಗಳಲ್ಲಿ ಬಸ್​​ಗಳ ಲಾಸ್ಟ್​​ ಸ್ಟಾಪ್​​ ಕನೆಕ್ಟಿವಿಟಿ ಇಲ್ಲದ ಕಾರಣ ವಿದ್ಯಾರ್ಥಿಗಳನ್ನು ಸೇರಿದಂತೆ ಪ್ರಯಾಣಿಕರು ಪ್ರತಿದಿನ ಕಿಲೋಮೀಟರ್​​ಗಟ್ಟಲೆ ದೂರವನ್ನು ನಡೆಯಬೇಕಾದ ಸ್ಥಿತಿ…

Read More

IND vs ENG: ಒಬ್ಬ ಮಾಡಿದ ತಪ್ಪಿಗೆ ಭಾರೀ ಬೆಲೆ ತೆತ್ತ ಇಂಗ್ಲೆಂಡ್ – Kannada News | Reasons for England Lost against India in Semi Final

ಕ್ರಿಕೆಟ್ ಅಂಗಳಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತೊಂದಿದೆ. ಈ ಮಾತು ಇಂಗ್ಲೆಂಡ್ ಪಾಲಿಗೆ ಅಕ್ಷರಶಃ ನಿಜವಾಗಿದೆ. ಏಕೆಂದರೆ ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಬಿಟ್ಟಂತಹ ಒಂದೇ ಒಂದು ಕ್ಯಾಚ್​ನಿಂದಾಗಿ ಇದೀಗ ಆಂಗ್ಲರು ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ. ಇತ್ತ ಅಕ್ಷರ್ ಪಟೇಲ್ ಹಿಡಿದಂತಹ ಎರಡು ಅದ್ಭುತ ಕ್ಯಾಚ್​ಗಳಿಂದಾಗಿ ಭಾರತ ತಂಡವು ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್…

Read More

ಸೇವಾ ಸಿಂಧು ಪೋರ್ಟಲ್​ನಲ್ಲಿ ಉಚಿತ ಬಸ್ ಪಾಸ್​ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ – Kannada News | Karnataka Free Student Bus Pass: How to Apply for bus pass Online via Seva Sindhu Portal

ಸೇವಾ ಸಿಂಧು ಪೋರ್ಟಲ್​ನಲ್ಲಿ ಉಚಿತ ಬಸ್ ಪಾಸ್​ಗಾಗಿ ಅರ್ಜಿ ಸಲ್ಲಿಸಿImage Credit source: Deccan herald ಬೆಂಗಳೂರು, ಜೂನ್ 12: ಪ್ರಸ್ತುತ ಶೈಕ್ಷಣಿಕ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್‌ಗಾಗಿ (Student Bus Pass) ಇಂದಿನಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಈ ಕುರಿತು ಸಾರಿಗೆ ಇಲಾಖೆಯು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸೇವಾ ಸಿಂಧು ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಈಗಾಗಲೇ ಹೆಣ್ಣುಮಕ್ಕಳು ಉಚಿತ ಬಸ್ ಪ್ರಯಾಣದ ಲಾಭ…

Read More

ಇನ್ನೂ ಮದುವೆ ಆಗದಿರಲು ಆ ಸಮಸ್ಯೆ ಕಾರಣ: ನಟಿ ಚಿತ್ರ ರೇಖಾ – Kannada News | Rekha Vedavyas talks about her personal life and marriage

ಇಸವಿ 2000 ರಲ್ಲಿ ಕನ್ನಡ ಚಿತ್ರರಂಗಕ್ಕೆ (Sandalwood) ಇಬ್ಬರು ರೇಖಾರ ಪರಿಚಯವಾಯ್ತು. ಒಬ್ಬರು ‘ಸ್ಪರ್ಷ’ ರೇಖಾ ಎನಿಸಿಕೊಂಡರೆ ಮತ್ತೊಬ್ಬರು ‘ಚಿತ್ರ’ ರೇಖಾ. ‘ಸ್ಪರ್ಷ’ ರೇಖಾ, ಸುದೀಪ್ ಮತ್ತು ದರ್ಶನ್ ಇಬ್ಬರೂ ನಾಯಕನಾಗಿ ನಟಿಸಿದ ಸಿನಿಮಾನಲ್ಲಿ ನಾಯಕಿ ಆಗಿ ನಟಿಸಿದ್ದರು. 2004 ರ ಬಳಿಕ ಚಿತ್ರರಂಗದಿಂದ ದೂರಾಗಿದ್ದ ಸ್ಪರ್ಷ ರೇಖಾ, 2015 ರಿಂದ ಮತ್ತೆ ಸಕ್ರಿಯರಾಗಿದ್ದಾರೆ. ಬಿಗ್​​ಬಾಸ್​​ನಲ್ಲಿಯೂ ಇವರು ಭಾಗವಹಿಸಿದ್ದರು. ಆದರೆ ಚಿತ್ರ ರೇಖಾ ಅವರದ್ದು ಬೇರೆ ಕತೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಚಿತ್ರರಂಗದಲ್ಲೂ ಮಿಂಚಿದ ಕನ್ನಡತಿ…

Read More

ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್ – Kannada News | Viral Video: Couple Caught Behaving Indecently on Public Road in Manipal; Locals Lash Out

ಉಡುಪಿ, ಏಪ್ರಿಲ್ 25: ಮಣಿಪಾಲದಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುವ ಮೂಲಕ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ. ತಡರಾತ್ರಿ ನಡೆದ ಈ ಹೈಡ್ರಾಮಾದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗುಣಮಟ್ಟದ ಶಿಕ್ಷಣ ಪಡೆಯಲು ದೇಶದ ವಿವಿಧ ಮೂಲೆಗಳಿಂದ ವಿದ್ಯಾರ್ಥಿಗಳು ಮಣಿಪಾಲಕ್ಕೆ ಆಗಮಿಸುತ್ತಾರೆ. ಆದರೆ, ಇಲ್ಲಿನ ಹೈಟೆಕ್ ವ್ಯವಸ್ಥೆ ಮತ್ತು ಪಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಕೆಲವು ಯುವಕ-ಯುವತಿಯರು ಸಾರ್ವಜನಿಕ ಸ್ಥಳ ಎಂಬ ಅರಿವಿಲ್ಲದೆ ವಿದೇಶಿ ಪ್ರೇಮಿಗಳಂತೆ ವರ್ತಿಸುತ್ತಿದ್ದಾರೆ. ಸಾರ್ವಜನಿಕ…

Read More