Headlines

ಅಮರನಾಥ ಯಾತ್ರೆಗೆ ಹೋಗಬೇಕಾ? ಏಪ್ರಿಲ್ 15ರಿಂದ ನೋಂದಣಿ ಆರಂಭ

ನವದೆಹಲಿ, ಏಪ್ರಿಲ್ 10: ಈ ವರ್ಷದ ಅಮರನಾಥ ಯಾತ್ರೆಗೆ (Amarnath Yatra) ಮುಂಗಡ ನೋಂದಣಿ ಏಪ್ರಿಲ್ 15ರಿಂದ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು, ಯಾತ್ರಿಕರು ತಮ್ಮ ಲೈಸೆನ್ಸ್​​ಗಳನ್ನು ಪಡೆಯಲು ಅವಕಾಶವನ್ನು ನೀಡುತ್ತದೆ. ಶ್ರೀ ಅಮರನಾಥ ಯಾತ್ರೆ ಮಂಡಳಿಯು 550ಕ್ಕೂ ಹೆಚ್ಚು ಗೊತ್ತುಪಡಿಸಿದ ಬ್ಯಾಂಕ್ ಶಾಖೆಗಳಲ್ಲಿ ನೋಂದಣಿಗಳು ಲಭ್ಯವಿರುತ್ತವೆ ಎಂದು ಘೋಷಿಸಿದೆ. ಪ್ರತಿ ವರ್ಷ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಈ ಪ್ರಕ್ರಿಯೆಯು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ವ್ಯವಸ್ಥೆಯನ್ನು ಅನುಸರಿಸುತ್ತದೆ. 13ರಿಂದ 70 ವರ್ಷ ವಯಸ್ಸಿನ…

Read More

ಪಾಕ್ ಉಗ್ರರ ಪ್ರೇಮಪಾಶಕ್ಕೆ ಬಿದ್ದ ಜೈಪುರ ಮಹಿಳೆ: ಜೈಶ್ ಸಂಘಟನೆ ಜೊತೆ ಸಂಪರ್ಕ, ಮದುವೆ ಆಮಿಷ ಒಡ್ಡಿ ಮತಾಂತರಕ್ಕೆ ಯತ್ನ – Kannada News | Jaipur Woman Arrested: Jaish e Mohammed Online Radicalization and Conversion Plot Exposed

ಜೈಪುರ, ಜೂನ್ 23: ಪಾಕಿಸ್ತಾನದ ಕುಖ್ಯಾತ ಭಯೋತ್ಪಾದಕ ಸಂಘಟನೆ ‘ಜೈಶ್-ಎ-ಮೊಹಮ್ಮದ್’ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ರಾಜಸ್ಥಾನದ ಭಯೋತ್ಪಾದನಾ ನಿಗ್ರಹ ದಳ (ATS) ಜೈಪುರದಲ್ಲಿ ಮಹಿಳೆಯೊಬ್ಬಳನ್ನು ಬಂಧಿಸಿದೆ. ಆನ್‌ಲೈನ್ ಮೂಲಕ ಭಾರತೀಯರನ್ನು ಸೆಳೆದು, ಮತಾಂತರ(Conversion)ಗೊಳಿಸಿ, ದೇಶವಿರೋಧಿ ಕೃತ್ಯಗಳಿಗೆ ಬಳಸಿಕೊಳ್ಳುವ ಪಾಕಿಸ್ತಾನದ ದೊಡ್ಡ ಜಾಲವೊಂದು ಈ ಬಂಧನದಿಂದ ಬಯಲಾಗಿದೆ. ಬಂಧಿತ ಮಹಿಳೆಯನ್ನು ಬಬಿತಾ ಧಕಾಡ್ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಹೆಸರನ್ನು ‘ಖದೀಜಾ’ ಎಂದು ಬದಲಾಯಿಸಿಕೊಂಡಿದ್ದಳು. ಮೂಲತಃ ಗಂಗಾಪುರದವಳಾದ ಈಕೆ ಜೈಪುರದಲ್ಲಿ ಗೃಹಿಣಿಯಾಗಿದ್ದಳು. ಆಕೆಯ ಮೊಬೈಲ್ ಪರಿಶೀಲಿಸಿದಾಗ…

Read More

ಬೆಂಗಳೂರಿನಲ್ಲೊಂದು ವಿಚಿತ್ರ ಘಟನೆ: ಹುಡುಗನ ಜೊತೆಗೆ ಹುಡುಗ ಡೇಟಿಂಗ್​​​​​​​​​​​​ ಮಾಡಲು ಕರೆಸಿ ಕಿಡ್ನಾಪ್ – Kannada News | Two Arrested for Man kidnapped Who went Dating with Boy Friend at Bengaluru

ಬೆಂಗಳೂರು, (ಜೂನ್ 22): ಸಾಮಾಜಿಕ ಜಾಲತಾಣಗಳು ಈಗ ಅವುಗಳ ಲಿಮಿಟ್ ಮೀರಿ ಹೋಗಿದೆ. ಕೇವಲ ಗೆಳೆತನಕ್ಕೆ ಮಾತ್ರ ಸೀಮಿತವಾಗಿದ್ದವು ನಂತರದ ದಿನದಲ್ಲಿ ಯುವಕ ಯುವತಿಯರ ಡೇಟಿಂಗ್ ಆ್ಯಪ್​​​ ಗಳಾಗಿ ಬದಲಾಗಿದೆ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಯುವಕ ಯುವಕರೂ ಡೇಟಿಂಗ್ ಮಾಡುವ ಆ್ಯಪ್​​​ ಗಳು ಬಂದಿದ್ದು, ಇದೇ ರೀತಿ ಆ್ಯಪ್​​​ ನಂಬಿ ಹೋದವನೊಬ್ಬ ಕಿಡ್ನಾಪ್ ಆಗಿ ಚಾಕುವಿನಿಂದ ಇರಿಸಿಕೊಂಡಿದ್ದಾನೆ. ಈ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಡೇಟಿಂಗ್ ಆ್ಯಪ್ ಕಿಡ್ನಾಪ್ ಕಥೆ…

Read More

‘ನಾನು ಸಾವಿಗಾಗಿ ಕೋರಿದೆ’; ಡಾರ್ಲಿಂಗ್ ಕೃಷ್ಣ ಸಿನಿಮಾ ನಟಿಯ ತಿಹಾರ್ ಜೈಲು ಅನುಭವ – Kannada News | Sandeepa Virk Tihar Jail Nightmare: I Prayed for Death Actress’s Ordeal Recounted

ನಟಿ ಹಾಗೂ ಸೋಶಿಯಲ್ ಮೀಡಿಯಾ ಇನ್​​ಫ್ಲುಯೆನ್ಸರ್ ಸಂದೀಪಾ ವಿರ್ಕ್ ಅವರು ಇತ್ತೀಚೆಗೆ ನಾಲ್ಕು ತಿಂಗಳು ತಿಹಾರ್ ಜೈಲಿನಲ್ಲಿ ಕಳೆದು ಬಂದಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಅವರಿಗೆ ಸಾಕಷ್ಟು ತೊಂದರೆಯನ್ನುಂಟು ಮಾಡಿದೆ. ದೆಹಲಿ ಹೈಕೋರ್ಟ್ 2025ರ ಡಿಸೆಂಬರ್​ ಅಲ್ಲಿ ಜಾಮೀನು ನೀಡಿತು. ಈಗ ಅವರು ತಿಹಾರ್ ಜೈಲಿನ ಅನುಭವವನ್ನು ಅವರು ಹಂಚಿಕೊಂಡಿದ್ದಾರೆ. ‘ನನ್ನ ಶತ್ರುವಿಗೂ ತಿಹಾರ್ ಜೈಲಿಗೆ ಹೋಗಲಿ ಎಂದು ನಾನು ಬಯಸುವುದಿಲ್ಲ. ನಾನು ಮೊದಲ ಬಾರಿಗೆ ಅಲ್ಲಿಗೆ ಹೋದಾಗ, ನಾನು ಈ ಸ್ಥಳಕ್ಕೆ ಅರ್ಹನಲ್ಲ ಎಂದು…

Read More

ಡಾ. ರಾಜ್​ಕುಮಾರ್ ಮೇಲಿನ ಅಭಿಮಾನಕ್ಕೆ ಅಮೆರಿಕದಲ್ಲಿ ಕನ್ನಡ ಗೀತೆ ಹಾಡಿದ ಮೋಹನ್​ಲಾಲ್ – Kannada News | Mohanlal singing Dr Rajkumar movie song on US goes viral on Social Media

ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್​ಲಾಲ್ (Mohanlal) ಅವರಿಗೆ ಕನ್ನಡ ಸಿನಿಮಾಗಳ ಬಗ್ಗೆ ಒಲವು ಇದೆ. ಅದರಲ್ಲೂ ಡಾ. ರಾಜ್​ಕುಮಾರ್ (Dr Rajkumar) ಸಿನಿಮಾಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಕನ್ನಡದ ಹಾಡುಗಳನ್ನು ಕೇಳಿ ಅವರು ಎಂಜಾಯ್ ಮಾಡುತ್ತಾರೆ. ಈ ಮೊದಲು ಅವರು ‘ಎಂದೆಂದೂ ನಿನ್ನನು ಮರೆತು ಬದುಕಿರಲಾರೆ..’ (Endendu Ninnanu Maretu) ಹಾಡನ್ನು ನೋಡುತ್ತಾ ಆನಂದಿಸಿದ ವಿಡಿಯೋ ವೈರಲ್ ಆಗಿತ್ತು. ಈಗ ಅವರು ಅದೇ ಹಾಡನ್ನು ವೇದಿಕೆಯಲ್ಲಿ ಹಾಡಿರುವುದು ಗಮನ ಸೆಳೆದಿದೆ. ಈ ವಿಡಿಯೋ ಕೂಡ…

Read More

ಬರ್ತಿದೆ ‘ಧೂತ 2’; ಥ್ರಿಲ್ಲರ್ ಸರಣಿಗೆ ನಿರ್ಮಾಪಕನಾದ ನಾಗ ಚೈತನ್ಯ

‘ಧೂತ 2’ ಸರಣಿಯ ಮುಹೂರ್ತದ ಪೂಜಾ ಸಮಾರಂಭದ ಫೋಟೋಗಳನ್ನು ನಾಗ ಚೈತನ್ಯ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿರಿಯ ನಟ ಅಕ್ಕಿನೇನಿ ನಾಗಾರ್ಜುನ ಅವರು ಮೊದಲ ದೃಶ್ಯಕ್ಕೆ ಚಪ್ಪಾಳೆ ತಟ್ಟುವ ಮೂಲಕ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ವಿಕ್ರಮ್ ಕುಮಾರ್ ನಿರ್ದೇಶನದ 'ಧೂತ' ಮೊದಲ ಸೀಸನ್ 2023ರಲ್ಲಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿ ಭಾರಿ ಯಶಸ್ಸು ಕಂಡಿತ್ತು. ಪತ್ರಿಕೆಯ ತುಣುಕುಗಳ ಮೂಲಕ ಭವಿಷ್ಯದಲ್ಲಿ ನಡೆಯುವ ನಿಗೂಢ ಘಟನೆಗಳನ್ನು ಮುಂಚಿತವಾಗಿ ತಿಳಿಯುವ ಪತ್ರಕರ್ತ ಸಾಗರ್ ಸುತ್ತ ಕಥೆ ಸಾಗುತ್ತದೆ. ಈ…

Read More

ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಹಿಂದೂ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ: ಭದ್ರಾವತಿಯಲ್ಲೊಂದು ವಿಚಿತ್ರ ಕೇಸ್ – Kannada News | A Husband complaint against wife Who forced conversion To Christian from Hindu at Shivamogga

ಶಿವಮೊಗ್ಗ, (ಫೆಬ್ರವರಿ 08): ಮಹಿಳೆಯೊಬ್ಬರು ಹಿಂದೂ ಧರ್ಮವನ್ನು ತೊರೆದು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಬಳಿಕ ಪತಿ ಹಾಗೂ ಮಕ್ಕಳನ್ನೂ ಸಹ ಮತಾಂತರಗೊಳ್ಳುವಂತೆ ಮಾನಸಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿಯಾದ ಬಿ. ವಿನಯ್ ಎಂಬುವವರು ತಮ್ಮ ಪತ್ನಿ ಪ್ರಿಯತಾ ಆರ್. ವಿರುದ್ಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಈಗ ನನ್ನನ್ನೂ ಹಾಗೂ ನನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿ…

Read More

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಬಂಧನ: ಅಂತಾರಾಜ್ಯ ಕಳ್ಳರಿಗೆ ಬಿಗ್​​ ಶಾಕ್​​ ಕೊಟ್ಟ ಖಾಕಿ – Kannada News | Bengaluru Police Arrest Three for BSNL Copper Wire and Module Theft

ಬೆಂಗಳೂರು, ಏಪ್ರಿಲ್​​ 24: ಯಶವಂತಪುರ ಪೊಲೀಸರು ಬಿಎಸ್‌ಎನ್‌ಎಲ್ ಮಾಡ್ಯೂಲ್‌ಗಳು ಮತ್ತು ಕಾಪರ್ ವೈರ್‌ಗಳನ್ನು ಕದಿಯುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರಪ್ರದೇಶ ಮೂಲದವರಾದ ರವಿ ಚೌಹಾಣ್, ಸಂದೀಪ್ ಮತ್ತು ಸೈಯದ್ ಜಾಹೇದ್ ಎಂಬುವವರನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಈ ಖದೀಮರು ಬಿಎಸ್‌ಎನ್‌ಎಲ್ ಸಿಬ್ಬಂದಿಯ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದರು. ಕಳ್ಳತನಕ್ಕಾಗಿ ನೀಲಿ ಸಮವಸ್ತ್ರವನ್ನು ಧರಿಸಿ ರಿಪೇರಿ ಕೆಲಸದ ನೆಪದಲ್ಲಿ ಬರುತ್ತಿದ್ದರು. ಫುಟ್‌ಪಾತ್‌ಗಳಲ್ಲಿ ಅಳವಡಿಸಿದ್ದ ಬಿಎಸ್‌ಎನ್‌ಎಲ್ ಟೆಲಿಫೋನ್ ಮತ್ತು ಇಂಟರ್ನೆಟ್ LAN ಕೇಬಲ್‌ಗಳನ್ನು ಹೊಂದಿದ್ದ ಕಬ್ಬಿಣದ ಪಿಲ್ಲರ್‌ಗಳನ್ನು ಪಿಕಾಸಿ, ಸುತ್ತಿಗೆ,…

Read More

ಆಡಲು ಸಿದ್ಧರಿದ್ದೇವೆ; ಪಾಕ್ ತಂಡದ ಪಂದ್ಯ ಬಹಿಷ್ಕಾರದ ಬಗ್ಗೆ ಸೂರ್ಯ ಅಚ್ಚರಿಯ ಹೇಳಿಕೆ – Kannada News | Pakistan Boycotts India Match at T20 WC: Surya Yadav Reacts, Political Fallout Explained

2026 ರ ಟಿ20 ವಿಶ್ವಕಪ್ (T20 World Cup) ಆರಂಭಕ್ಕೂ ಮುನ್ನ ಪಾಕಿಸ್ತಾನ ತಂಡ, ಟೀಂ ಇಂಡಿಯಾ (India vs Pakistan) ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ರದ್ದಾದರೆ ಐಸಿಸಿ ಜೊತೆಗೆ ಬಿಸಿಸಿಐ ಹಾಗೂ ಪಿಸಿಬಿಗೂ ನಷ್ಟವುಂಟಾಗಲಿದೆ. ಹೀಗಾಗಿ ಐಸಿಸಿ, ಪಾಕ್ ತಂಡ ತನ್ನ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಸೂಚಿಸಿದೆ. ಆದಾಗ್ಯೂ ಇಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಕಿಸ್ತಾನದ ಪ್ರಧಾನಿ ನಾವು ನಿಮ್ಮ ನಿರ್ಧಾರಕ್ಕೆ…

Read More

‘ಗರಿ ಬಾಡಿಗೆ ತಂದಿದ್ದು, ಯಾವುದೇ ಪಕ್ಷಿಗಳಿಗೆ ಹಾನಿ ಮಾಡಿಲ್ಲ’; ಕಿಶನ್ ಸ್ಪಷ್ಟನೆ – Kannada News | Kishan Bilagali Apologizes and Deletes Video Over Peacock Feather Controversy

ನವಿಲುಗರಿ ಬಳಸಿ ಕಿಶನ್ ಮಾಡಿದ್ದ ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಅರಣ್ಯ ಇಲಾಖೆಯಿಂದ ನೋಟಿಸ್ ಜಾರಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಳ್ಳುವ ಮೂಲಕ ಘಟನೆಗೆ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ‘ಸಾಮಾನ್ಯವಾಗಿ ಕೃಷ್ಣ ಜನ್ಮಾಷ್ಟಮಿ ಹಾಗೂ ಫ್ಯಾನ್ಸಿ ಡ್ರೆಸ್ ಸ್ಪರ್ಧೆಗಳಿಗೆ ಬಳಸುವಂತೆ, ನಾವೂ ಕೂಡ ವಿಡಿಯೋ ಕಾನ್ಸೆಪ್ಟ್‌ಗಾಗಿ ಅಂಗಡಿಯೊಂದರಿಂದ ಈ ನವಿಲುಗರಿಗಳನ್ನು ಬಾಡಿಗೆಗೆ ಪಡೆದುಕೊಂಡು ಬಂದಿದ್ದೆವು. ಯಾವುದೇ ಪಕ್ಷಿಗೆ ವೈಯಕ್ತಿಕವಾಗಿ ಹಾನಿ ಮಾಡಿ ಇದನ್ನು ತಂದಿರಲಿಲ್ಲ’…

Read More