Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಗೆ ಇಂದು ವ್ಯಾಪಾರವೋ ವ್ಯವಹಾರವೋ ದೊಡ್ಡದಾಗಿ ಬೆಳೆಯುವ ಸೂಚನೆ ಸಿಗಲಿದೆ – Kannada News | Numerology Prediction January 7 : Birth Numbers 1 3 Daily Horoscope and Lucky Tips

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಇರುವಂಥ ಸ್ಥಳದಲ್ಲಿ ಸಕಾರಾತ್ಮಕ ವಾತಾವರಣ ಇರಲಿದೆ. ಆಲೋಚನೆಗಳಲ್ಲೂ ಸ್ಪಷ್ಟ ಚಿಂತನೆ, ಸರಿಯಾದ ಮಾರ್ಗದಲ್ಲಿ ನಡೆಯುವುದು ಇತ್ಯಾದಿ ಶುಭ ವಿಚಾರಗಳು ಅನುಭವಕ್ಕೆ ಬರಲಿದೆ. ಲಾಭ ಬರುತ್ತದೆ ಎಂಬ ಕಾರಣಕ್ಕೆ ಈಗಾಗಲೇ ತೆಗೆದುಕೊಂಡಂಥ ನಿರ್ಧಾರವನ್ನು ಬದಲಾಯಿಸುವುದಕ್ಕೆ ಹೋಗಬೇಡಿ. ಸ್ನೇಹಿತರ ಬಳಿ ನೀವೇನಾದರು ಸಹಾಯ ಕೇಳಿದ್ದಲ್ಲಿ ಅದು ದೊರೆಯುವ ಎಲ್ಲ ಸಾಧ್ಯತೆ ಇದೆ. ದೀರ್ಘ ಕಾಲದ ಹೂಡಿಕೆಗೆ ಸಂಬಂಧಿಸಿದಂತೆ ಮಹತ್ತರ ಎನಿಸಿದ ಯೋಜನೆ…

Read More

Horoscope Today 07 January: ಇಂದು ಈ ರಾಶಿಯವರ ಜಾಣತನಕ್ಕೆ ಭಾರೀ ಮೆಚ್ಚುಗೆ ಸಿಗಲಿದೆ – Kannada News | Horoscope Today in Kannada on 07 January Wednesday; Dina Bhavishya Tithi Panchanga Details here

ಮೇಷ ರಾಶಿ : ಇಂದಿನ ಮುಖ್ಯ ಕಾರ್ಯವನ್ನು ಮುಂದೂಡುವುದು ಬೇಡ. ಪೋಷಕರನ್ನು ಕಡೆಗಣಿಸಿದ್ದು ನಿಮಗೆ ಪಾಪಪ್ರಜ್ಞೆ ಕಾಡಬಹುದು. ಕುಟುಂಬದಲ್ಲಿ ಸಂತಸದ ವಾತಾವರಣವಿರುವಂತೆ ಮಾಡುವಿರಿ. ವಾಹನವನ್ನು ಚಲಾಯಿಸುವಾಗ ಸ್ವಲ್ಪ ಎಚ್ಚರವಿರಲಿ. ಹೊಸ ವ್ಯಾಪಾರದಲ್ಲಿಯೂ ನಿಮಗೆ ಮನಸ್ಸಾಗಬಹುದು. ಯಂತ್ರಗಳಿಂದ ತೊಂದರೆಯಾಗಬಹುದು. ಬಹಳ ಎಚ್ಚರಿಕೆಯಿಂದ ಕಾರ್ಯವನ್ನು ಮಾಡಿ. ಇಂದು ನಿಮ್ಮದೇ ಸ್ವಂತ ಕಾರ್ಯಗಳು ಇರಲಿದ್ದು, ಬೇರೆ ಕೆಲಸಕ್ಕೆ ಮನಸ್ಸು ಕೊಡುವುದು ಕಷ್ಟವಾದೀತು‌. ಒತ್ತಾಯದಿಂದ ಕೆಲಸವನ್ನು ಮಾಡಬೇಕಾದೀತು. ಹಂಚಿಕೆಯ ಬಗ್ಗೆಯೂ ಸರಿಯಾದ ಆಲೋಚನೆ ಮಾಡುವಿರಿ. ವೃಷಭ ರಾಶಿ: ಸ್ನೇಹಿತರ ಜಗಳದಲ್ಲಿ ತಲೆ ಹಾಕಿ…

Read More

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ – Kannada News | Cold Wave and Dense Fog in Chandigarh Sukhna Lake Watch Viral Video

ಚಂಡೀಗಢ, ಜನವರಿ 6: ನವೆಂಬರ್ ಆರಂಭದಿಂದಲೂ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಹಿಮಪಾತವಾಗುತ್ತಿದೆ. ಇದೀಗ ಚಂಡೀಗಢದ ಸುಕ್ಮಾ ಸರೋವರವು ಭಾರೀ ಹಿಮಪಾತಕ್ಕೆ (Snowfall) ಸಾಕ್ಷಿಯಾಗುತ್ತಿದೆ. ಇದರಿಂದಾಗಿ, ಈ ಸರೋವರವು ಹಿಮದಿಂದ ಆವೃತವಾಗಿರುವಂತೆ ಕಾಣುತ್ತದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬಿಗ್ ಬಾಸ್ ಕನ್ನಡ: ಟಾಪ್ 6 ಆಟದಿಂದ ಗಿಲ್ಲಿ ನಟ ಔಟ್; ಎಲ್ಲರಿಗೂ ಶಾಕ್ – Kannada News | Dhruvanth defeats Gilli Nata in Ticket to Top 6 task in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈಗ ‘ಟಿಕೆಟ್ ಟು ಫಿನಾಲೆ’ (Ticket to Finale) ಟಾಸ್ಕ್ ನಡೆಯುತ್ತಿದೆ. ಅಂದರೆ ಈ ಟಾಸ್ಕ್​​ನಲ್ಲಿ ಗೆಲ್ಲುವವರು ಫಿನಾಲೆಯ ಟಿಕೆಟ್ ಪಡೆಯುತ್ತಾರೆ. ಆದರೆ ಈ ಟಾಸ್ಕ್ ಪ್ರಕ್ರಿಯೆಯ ಆರಂಭದಲ್ಲೇ ಒಂದು ಶಾಕ್ ನೀಡಲಾಗಿದೆ. ಒಬ್ಬರನ್ನು ಟಾಸ್ಕ್​​ನಿಂದ ಹೊರಗಿಡಲು ನಿರ್ಧರಿಸಲಾಗಿದೆ. ಅಚ್ಚರಿ ಎಂದರೆ ಈ ಪ್ರಕ್ರಿಯೆಯಲ್ಲಿ ಧ್ರುವಂತ್ (Dhruvanth) ಮತ್ತು ಗಿಲ್ಲಿ ನಟ ನಡುವೆ ಪೈಪೋಟಿ ಬೆಳೆಯಿತು. ಮೊದಲ ಹಂತದಲ್ಲೇ ಧ್ರುವಂತ್ ಅವರು ಗಿಲ್ಲಿಯನ್ನು ಸೋಲಿಸಿದರು. ಆದ್ದರಿಂದ ಗಿಲ್ಲಿ ನಟ…

Read More

IPL: ಬಾಂಗ್ಲಾದೇಶ ಸೇರಿದಂತೆ ಈ ದೇಶಗಳಲ್ಲಿ ಐಪಿಎಲ್ ಪ್ರಸಾರ ನಿಷೇಧ – Kannada News | IPL Ban: Why Bangladesh Stopped Broadcast and Which Countries Don’t Show It

ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಐಪಿಎಲ್​ನಿಂದ (IPL) ಕೈಬಿಟ್ಟ ನಂತರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಬಾಂಗ್ಲಾದೇಶ ಸರ್ಕಾರ ಭಾರತದ ವಿರುದ್ಧ ಸಮರ ಸಾರಿವೆ. ಮುಸ್ತಾಫಿಜುರ್ ಅವರನ್ನು ಕೈಬಿಟ್ಟ ನಂತರ ಬಾಂಗ್ಲಾದೇಶ, ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಆಡಲು ನಿರಾಕರಿಸಿದೆ. ಬಾಂಗ್ಲಾದೇಶದ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸಬೇಕೆಂದು ಬಾಂಗ್ಲಾದೇಶ ಐಸಿಸಿಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಏತನ್ಮಧ್ಯೆ, ಬಾಂಗ್ಲಾದೇಶ ಸರ್ಕಾರವು ಐಪಿಎಲ್ ಪ್ರಸಾರವನ್ನು ನಿಷೇಧಿಸಿದೆ. ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್…

Read More

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ITಗೆ ದೂರು – Kannada News | IT Complaint Filed Against Minister Zameer Over 25 Lakh Cash Payment in Bellari Incident

ಬೆಂಗಳೂರು, ಜನವರಿ 06: ಬಳ್ಳಾರಿಯಲ್ಲಿ ನಡೆದ ಗಲಾಟೆ ವೇಳೆ ಮೃತಪಟ್ಟ ಕಾಂಗ್ರೆಸ್​​​ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ನಗದನ್ನು ಪರಿಹಾರವಾಗಿ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಲಾಗಿದೆ. ಹಿಂದೂಪರ ಕಾರ್ಯಕರ್ತ ತೇಜಸ್ ಗೌಡ ಅವರು ದೂರು ನೀಡಿದ್ದು, ಸಚಿವರು ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತದ ಯಾವುದೇ ಆರ್ಥಿಕ ವ್ಯವಹಾರವನ್ನು ಬ್ಯಾಂಕಿಂಗ್ ಮಾರ್ಗದ ಮೂಲಕವೇ ನಡೆಸಬೇಕು…

Read More

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ನಟ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ – Kannada News | Spandana Somanna says Gilli Nata become close to her family for this reason

ಕಿರುತೆರೆ ಸೀರಿಯಲ್ ಮೂಲಕ ಫೇಮಸ್ ಆದ ನಟಿ ಸ್ಪಂದನಾ ಸೋಮಣ್ಣ ಅವರು ಬಿಗ್ ಬಾಸ್ (BBK 12) ಶೋನಿಂದ ಎಲಿಮಿನೇಟ್ ಆಗಿ ಬಂದಿದ್ದಾರೆ. ‘ಟಿವಿ9’ ಜೊತೆ ಮಾತನಾಡಿದ ಅವರು ಬಿಗ್ ಬಾಸ್ ಮನೆಯೊಳಗಿನ ವಿಷಯಗಳನ್ನು ಹಂಚಿಕಂಡಿದ್ದಾರೆ. ಫ್ಯಾಮಿಲಿ ವೀಕ್​​ನಲ್ಲಿ ಸ್ಪಂದನಾ ಅವರ ಕುಟುಂಬದವರು ಬಿಗ್ ಬಾಸ್ ಮನೆಗೆ ಬಂದಾಗ ಗಿಲ್ಲಿ ನಟ (Gilli Nata) ಜೊತೆ ಹೆಚ್ಚು ಮಾತನಾಡಿದ್ದರು. ಅದಕ್ಕೆ ಕಾರಣ ಏನು ಎಂಬುದನ್ನು ಸ್ಪಂದನಾ ವಿವರಿಸಿದ್ದಾರೆ. ‘ಅದು ತುಂಬಾ ಸ್ಪೆಷಲ್ ಆಗಿತ್ತು. ಯಾಕೆಂದರೆ ನಮ್ಮ ಅಪ್ಪ…

Read More

ಇಷ್ಟರಲ್ಲೇ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಶಿಖರ್ ಧವನ್- ಸೋಫಿ ಶೈನ್

ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ತಮ್ಮ ವೈಯಕ್ತಿಕ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಶಿಖರ್ ಧವನ್ ಫೆಬ್ರವರಿಯಲ್ಲಿ ತಮ್ಮ ದೀರ್ಘಕಾಲದ ಗೆಳತಿ ಸೋಫಿ ಶೈನ್ ಅವರನ್ನು ವರಿಸಲಿದ್ದಾರೆ. ಫೆಬ್ರವರಿ ಮೂರನೇ ವಾರದಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ವಿವಾಹ ನಡೆಯಲಿದ್ದು, ಕ್ರಿಕೆಟ್ ಮತ್ತು ಬಾಲಿವುಡ್ ಜಗತ್ತಿನ ಅನೇಕ ಪ್ರಮುಖ ವ್ಯಕ್ತಿಗಳು ಭಾಗವಹಿಸುವ ನಿರೀಕ್ಷೆಯಿದೆ. ವಿವಾಹದ ಸಿದ್ಧತೆಗಳು ಈಗಾಗಲೇ ಭರದಿಂದ ಸಾಗಿವೆ ವರದಿಯಾಗಿದೆ. ಆದಾಗ್ಯೂ ಈ ಸುದ್ದಿಯ ಬಗ್ಗೆ ಇದುವರೆಗೂ ಧವನ್ ಆಗಲಿ ಅವರ…

Read More

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಖತರ್ನಾಕ್ ಮಹಿಳೆಯರು! – Kannada News | Viral Video Women stole 14 Lakh Rs Worth Gold Jewelry From Kalyan Jewellers In Prayagraj

ಪ್ರಯಾಗ್‌ರಾಜ್, ಜನವರಿ 6: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಆಘಾತಕಾರಿ ಘಟನೆ (Shocking News) ಬೆಳಕಿಗೆ ಬಂದಿದೆ. ಕಲ್ಯಾಣ್ ಜ್ಯುವೆಲ್ಲರ್ಸ್ ಅಂಗಡಿಯಿಂದ ಮೂವರು ಮಹಿಳೆಯರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಈ ಕಳ್ಳತನವು 14 ನಿಮಿಷಗಳ ಕಾಲ ನಡೆಯಿತು. ಆ ಮಹಿಳೆಯರು ಯಾರಿಗೂ ಗೊತ್ತಾಗದಂತೆಯೇ ಕಳ್ಳತನ ಮಾಡಿದ್ದರು. ಆದರೆ, ಸಿಸಿಟಿವಿಯಲ್ಲಿ ಅವರ ಕಳ್ಳತನ ಸೆರೆಯಾಗಿದೆ. ಈ ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ವೀಡಿಯೊದಲ್ಲಿ ಗಾಜಿನ ಕೌಂಟರ್ ಎದುರು ಕುಳಿತಿದ್ದ ಮೂವರು ಮಹಿಳೆಯರು ಚಿನ್ನದ…

Read More

ಪಾಕಿಸ್ತಾನದಲ್ಲೂ ‘ಬಾರ್ಡರ್ 2’ ಸಿನಿಮಾ ರಿಲೀಸ್ ಮಾಡುವಂತೆ ಫ್ಯಾನ್ಸ್ ಒತ್ತಾಯ – Kannada News | Varun Dhawan fan from Pakistan wants to watch Border 2 movie

ಭಾರತ ಮತ್ತು ಪಾಕಿಸ್ತಾನದ ನಡುವೆ ವಾತಾವರಣ ಸರಿಯಿಲ್ಲ. ಪಾಕ್ (Pakistan) ನಡೆಸಿದ ಭಯೋತ್ಪಾದಕ ದಾಳಿಗಳ ಬಳಿಕ ಆ ದೇಶದ ಜೊತೆ ಭಾರತ ಬಹುತೇಕ ವ್ಯವಹಾರಗಳನ್ನು ಕಡಿತಗೊಳಿಸಿಕೊಂಡಿದೆ. ಭಾರತೀಯ ಸಿನಿಮಾಗಳು ಪಾಕಿಸ್ತಾನದಲ್ಲಿ ಬಿಡುಗಡೆ ಆಗುವುದಿಲ್ಲ. ಅದೇ ರೀತಿ, ಅಲ್ಲಿನ ಕಲಾವಿದರು ಮತ್ತು ತಂತ್ರಜ್ಞರಿಗೆ ಭಾರತೀಯ ಚಿತ್ರರಂಗದಲ್ಲಿ ಅವಕಾಶ ನಿರಾಕರಿಸಲಾಗಿದೆ. ಹಾಗಿದ್ದರೂ ಕೂಡ ‘ಬಾರ್ಡರ್ 2’ (Border 2) ಸಿನಿಮಾವನ್ನು ಪಾಕಿಸ್ತಾನದಲ್ಲಿ ರಿಲೀಸ್ ಮಾಡುವಂತೆ ಅಲ್ಲಿನ ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಈ ಸಿನಿಮಾದಲ್ಲಿ ಸನ್ನಿ ಡಿಯೋಲ್, ವರುಣ್ ಧವನ್ (Varun…

Read More