Headlines

‘ಸಾರಾ ಗೋವಿಂದ್ ಧಮ್ಕಿ ಹಾಕಿದ್ರು’; ಕಾನೂನು ಹೋರಾಟಕ್ಕೆ ಮುಂದಾದ ಚೇತನ್

‘ರಾಜ್​​​ಕುಮಾರ್ ಪುಣ್ಯಭೂಮಿ ವಿಷಯಕ್ಕೆ ಚೇತನ್ ಅಹಿಂಸ ಅವರು ಕೊಂಕು ತೆಗೆದಿದ್ದರು. ಈಗಾಗಲೇ ಅವರು ವಿವಾದಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಿದ್ದಾರೆ. ಈ ವಿಷಯವಾಗಿ ಈಗ ಹೊಸ ಬೆಳವಣಿಗೆ ನಡೆದಿದೆ. ಸಾರಾ ಗೋವಿಂದು ಈಗ ಅವರು ಧಮ್ಕಿ ಹಾಕಿರುವ ಆರೋಪವನ್ನು ಚೇತನ್ ಮಾಡಿದ್ದಾರೆ. ಸಾರಾ ಗೋವಿಂದು ಹಾಗೂ ಕನ್ನಡಪರ ಹೋರಾಟಗಾರರು ನನ್ನ ಮನೆಗೆ ಮುತ್ತಿಗೆ ಹಾಕಿ ಕ್ಷಮೆ ಕೇಳುವಂತೆ ಮಾತಾಡಿದ್ರು. ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ದರು’ ಎಂದು ಚೆತನ್ ಆರೋಪಿಸಿದ್ದಾರೆ. ಹೀಗಾಗಿ ಅವರು ದೂರು ನೀಡಿದ್ದಾರೆ….

Read More

ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ – Kannada News | Shah Rukh Khan visited Mangalore watch video

ನಟ ಶಾರುಖ್ ಖಾನ್ (Shah Rukh Khan) ಇಂದು (ಜೂನ್ 25) ಮಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿ ಆಗಲೆಂದು ನಟ ಶಾರುಖ್ ಖಾನ್ ಮಂಗಳೂರಿಗೆ ಬಂದಿದ್ದು, ಬಾಲಿವುಡ್​ನ ಬಾದ್​​ಶಾ ಅನ್ನು ಕಣ್ತುಂಬಿಸಿಕೊಳ್ಳಲು ಮಂಗಳೂರು ವಿಮಾನ ನಿಲ್ದಾಣದಲ್ಲಿ ನೂರಾರು ಅಭಿಮಾನಿಗಳು ಸೇರಿದ್ದರು. ಶಾರುಖ್ ಖಾನ್ ಸಹ ವಿಮಾನ ನಿಲ್ದಾಣದಿಂದ ಹೊರಗೆ ಬಂದು, ಕಾರಿನಲ್ಲಿ ಏರಿ ಸುತ್ತಲೂ ನೆರದಿದ್ದವರಿಗೆ ಕೈಬೀಸಿದರು. ಶಾರುಖ್ ಖಾನ್ ಅನ್ನು ನೋಡಿದ ಜನ ಜಯಘೋಷಗಳನ್ನು ಮಾಡಿದರು. ವಿಡಿಯೋ ನೋಡಿ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಎನ್ಪಿಎಸ್ ಸ್ವಾಸ್ಥ್ಯ, ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದ ಈ ಹೆಲ್ತ್ ಸ್ಕೀಮ್ ಯಾವುದು?

ಪೆನ್ಷನ್ ಫಂಡ್​ಗಳ ಪ್ರಾಧಿಕಾರವಾದ ಪಿಎಫ್​ಆರ್​ಡಿಎ ಮೊನ್ನೆಯಷ್ಟೆ (ಏಪ್ರಿಲ್ 7) ಎನ್​ಪಿಎಸ್ ಸ್ವಾಸ್ಥ್ಯ ಸ್ಕೀಮ್​ನ (NPS Swasthya) ಎರಡನೇ ಪ್ರೂಫ್ ಆಫ್ ಕಾನ್ಸೆಪ್ಟ್ (PoC- Proof of Concept) ಅನ್ನು ಅನಾವರಣಗೊಳಿಸಿತು. ನ್ಯಾಷನಲ್ ಪೆನ್ಷನ್ ಸಿಸ್ಟಂನ ಗ್ರಾಹಕರಿಗೆ ರಿಟೈರ್ಮೆಂಟ್ ಸೇವಿಂಗ್ಸ್ ಹಣವನ್ನು ಹೆಲ್ತ್​ಕೇರ್ ವೆಚ್ಚಕ್ಕೆ ಬಳಸಲು ಅವಕಾಶ ಕೊಡುವ ಕೆಲ ನಿಯಮಗಳನ್ನು ಹಾಕಿದೆ. ನ್ಯಾಷನಲ್ ಪೆನ್ಷನ್ ಸಿಸ್ಟಂ ಅಡಿಯಲ್ಲಿ ಈ ಸ್ವಾಸ್ಥ್ಯ ಯೋಜನೆ 18ರಿಂದ 85 ವರ್ಷ ವಯೋಮಾನದವರಿಗೆ ಮುಕ್ತವಾಗಿ ಲಭ್ಯ ಇರುತ್ತದೆ. ಈ ಸ್ಕೀಮ್ ಪಡೆಯುವಾಗ ಸಬ್​ಸ್ಕ್ರೈಬರ್​ಗಳು…

Read More

Horoscope Today 10 February : ಇಂದು ಈ ರಾಶಿಯವರು ಆಸ್ತಿಯು ಶಾಶ್ವತವಾಗಿ ಉಳಿಯದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಅಷ್ಟಮೀ ತಿಥಿ ಮಂಗಳವಾರ ಒಪ್ಪಿಗೆ, ಕುಶಲತೆ, ಸ್ಪಂದನೆ, ಸೇವೆಯ ಮನಸ್ಸು, ಹಣದ ಹೂಡಿಕೆ, ಮಾರಾಟದ ಲಾಭ ಇವೆಲ್ಲ ಇರಲಿದೆ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಜ್ಯೇಷ್ಠಾ,…

Read More

ಬೆಂಗಳೂರು: ನಡುರಸ್ತೆಯಲ್ಲೇ ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್ – Kannada News | Viral Video: Two Young Women Thrash Youth in the Middle of Koramangala Road Over Pub Dispute

ಬೆಂಗಳೂರು, ಏಪ್ರಿಲ್ 24: ಸಿಲಿಕಾನ್ ಸಿಟಿ ಬೆಂಗಳೂರಿನ ಕೋರಮಂಗಲದಲ್ಲಿ ಹೈಡ್ರಾಮಾವೊಂದು ನಡೆದಿದೆ. ಯುವಕನೊಬ್ಬ ತಮಗೆ ಕಿರಿಕಿರಿ ನೀಡಿದ್ದಾನೆ ಎಂದು ಆರೋಪಿಸಿ ಇಬ್ಬರು ಯುವತಿಯರು ಆತನಿಗೆ ನಡುರಸ್ತೆಯಲ್ಲೇ ಪೊಲೀಸರೆದುರೇ ಮನಬಂದಂತೆ ಹೊಡೆದ ಘಟನೆ ಬೆಳಕಿಗೆ ಬಂದಿದೆ. ಪಬ್‌ವೊಂದರ ಒಳಗೆ ಯುವಕ ತಮಗೆ ತೊಂದರೆ ನೀಡಿದ್ದಾನೆ ಎಂದು ಆಕ್ರೋಶಗೊಂಡ ಯುವತಿಯರು, ಆತನನ್ನು ರಸ್ತೆಗೆ ಎಳೆದು ತಂದು ಹಲ್ಲೆ ಮಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಯುವತಿಯರನ್ನು ತಡೆಯಲು ಪ್ರಯತ್ನಿಸಿ, ‘ಹೊಡೆಯಬೇಡಿ, ಠಾಣೆಗೆ ಬಂದು ದೂರು ನೀಡಿ’ ಎಂದು ಎಷ್ಟೇ ಮನವಿ ಮಾಡಿದರೂ ಕೇಳದ…

Read More

ಸಾರಿಗೆ ನೌಕರರಾಯ್ತು ಈಗ ಗುತ್ತಿಗೆದಾರರ ಸರದಿ: ಬಾಕಿ ಬಿಲ್​​ಗೆ ಆಗ್ರಹಿಸಿ ಮಾ.6ರಂದು ಪ್ರತಿಭಟನೆಗೆ ಕರೆ – Kannada News | Contractors’ Bill Crisis: Karnataka Government Owes Rupees 37000 Crore; Protest Planned March 6

ಗುತ್ತಿಗೆದಾರರ ಸಂಘದಿಂದ ಸುದ್ದಿಗೋಷ್ಠಿImage Credit source: Tv9 Kannada ತುಮಕೂರು, ಫೆಬ್ರವರಿ 24: ಬಾಕಿ ಬಿಲ್​​ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಗುತ್ತಿಗೆದಾರರ ಸಂಘ, ಮಾ. 6ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ಸುಮಾರು 37 ಸಾವಿರ ಕೋಟಿ ರೂ. ಬಿಲ್ ಬಾಕಿ…

Read More

ಯತ್ನಾಳ್​​ ಹೇಳಿಕೆಗೆ ಬೆಂಬಲವಿದೆ ಎಂದ ಜನಾರ್ದನ ರೆಡ್ಡಿ: ಖಡಕ್​​ ರಿಯಾಕ್ಷನ್​​ ಕೊಟ್ಟ ಗಂಗಾವತಿ ಶಾಸಕ – Kannada News | Janardhana Reddy Backs Yatnals Jai Shri Ram Call in Schools

ಕೊಪ್ಪಳ, ಮೇ 19: ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರು ಶಾಲಾ ಹಾಜರಾತಿಯ ಸಂದರ್ಭದಲ್ಲಿ ಯೆಸ್ ಸರ್ ಬದಲು ಜೈ ಶ್ರೀರಾಮ್ ಎಂದು ಹೇಳಬೇಕೆಂಬ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕರೆಯನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ರೆಡ್ಡಿ, ಈ ವಿಷಯಕ್ಕೆ ನೂರಕ್ಕೆ ನೂರು ನನ್ನ ಬೆಂಬಲ ಇದೆ ಎಂದು ಘೋಷಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರೆಡ್ಡಿ, ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ. ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಿಷಯವಿದ್ದರೂ,…

Read More

Weekly Job Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ – Kannada News | Weekly job horoscope june 21 27 career predictions and zodiac forecast

ಜೂನ್ 21ರಿಂದ ಜೂನ್‌ 27ರವರೆಗೆ ಈ ತಿಂಗಳ ನಾಲ್ಕನೇ ವಾರವಾಗಿದ್ದು ಉದ್ಯೋಗಾಧಿಪತಿ ಮತ್ತು ಉದ್ಯೋಗಸ್ಥಾನಧಿಪತಿಗಳ ಸಂಯೋಗದಿಂದ ಕೆಲವರಿಗೆ ಅತ್ಯಂತ ಶುಭಫಲ‌ ಹಾಗೂ ಶುಭ ಸಮಾಚಾರಗಳು ಇರಲಿವೆ. ದುಡುಕಿ ನಿಮ್ಮ ನಿರ್ಧಾರಗಳನ್ನು ಹಾಳುಮಾಡುಕೊಳ್ಳುವುದು ಬೇಡ. ಸಮಯ ನಿರೀಕ್ಷೆಯಿಂದ ಎಲ್ಲವೂ ಸಾಧ್ಯ. ​ಮೇಷ ರಾಶಿ: ದ್ವಿತೀಯದಲ್ಲಿ ಮಂಗಳನಿದ್ದಾನೆ. ಬ್ಯಾಂಕಿಂಗ್, ಆರ್ಥಿಕ ಸಂಸ್ಥೆ ಹಾಗೂ ಭೂಮಿ ಮಾರಾಟದ ಉದ್ಯಮಿಗಳಿಗೆ ಧನಲಾಭದ ಯೋಗವಿದೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರಶಂಸೆ ದೊರೆತು, ಕಾರ್ಯಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ​ವೃಷಭ ರಾಶಿ: ಸ್ವರಾಶಿಯಲ್ಲಿ ಮಂಗಳನ ಉಪಸ್ಥಿತಿಯಿದೆ….

Read More

ಸಾವಿರಾರು ಮರಗಳ ಮಾರಣಹೋಮಕ್ಕೆ ಸಜ್ಜಾದ ಸರ್ಕಾರ?: ಪರಿಸರ ವಾದಿಗಳಿಂದ ತೀವ್ರ ವಿರೋಧ

ಬೆಂಗಳೂರು, ಮಾರ್ಚ್​ 09: ಅಭಿವೃದ್ಧಿಯ ಹೆಸರಲ್ಲಿ ಪರಿಸರದ ನಾಶದಿಂದಾಗಿ ಪ್ರಾಕೃತಿಕ ಸಮತೋಲನ ಹಾಳಾಗಿ ಈಗಾಗಲೇ ಸಾಲು ಸಾಲು ಸಂಕಷ್ಟಗಳನ್ನು ಜನ ಅನುಭವಿಸುತ್ತಿದ್ದಾರೆ. ಪರಿಸರವನ್ನು ಉಳಿಸುವ ಸಲುವಾಗಿ ಅದೆಷ್ಟೋ ಸಂಘ-ಸಂಸ್ಥೆಗಳು ಗಿಡಗಳನ್ನು ನೆಡುವ ಜೊತೆಗೆ ಪರಿಣಾಮಕಾರಿ ಕೆಲಸಗಳನ್ನು ಮಾಡುತ್ತಿವೆ. ಪರಿಸರ ನಾಶದಿಂದ ಉಂಟಾಗುತ್ತಿರುವ ಅನಾಹುತಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ಕೈಹಾಕಿವೆ. ಆದರೆ ಕರ್ನಾಟಕದಲ್ಲಿ ಮಾತ್ರ ಅಂತಾರಾಷ್ಟ್ರೀಯ ಕನ್ವೆನ್ಷನ್ ಹಾಲ್ ಹೆಸರಲ್ಲಿ ಸಾವಿರಾರು ಮರಗಳ ಮಾರಾಣಹೋಮಕ್ಕೆ ಸರ್ಕಾರ ಸಜ್ಜಾಗಿದೆ ಎಂಬ ವಿಚಾರ ಹರಿದಾಡಿದ್ದು, ಈ ಬಗ್ಗೆ ಪರಿಸರ…

Read More

Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ – Kannada News | BSY Abhimanotsava Live: Grand Celebration in Chitradurga

ಚಿತ್ರದುರ್ಗ, ಮೇ 09: ಕೋಟೆ ನಾಡು ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ‘ಅಭಿಮಾನೋತ್ಸವ’ಕ್ಕೆ ಸಾಕ್ಷಿಯಾಗುತ್ತಿದೆ. ಮಾದಾರ ಚನ್ನಯ್ಯ ಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಬೃಹತ್ ವೇದಿಕೆಯು ಏಳುಸುತ್ತಿನ ಕೋಟೆಯ ಮಾದರಿಯಲ್ಲಿದ್ದು, ಬಿಎಸ್ ವೈ ಮತ್ತು ಅಮಿತ್ ಶಾ ಅವರ ಬೃಹತ್ ಭಾವಚಿತ್ರಗಳಿಂದ ಕಂಗೊಳಿಸುತ್ತಿದೆ. ಬಿ.ವೈ.ವಿಜಯೇಂದ್ರ ಸೇರಿದಂತೆ ಲಕ್ಷಾಂತರ ಅಭಿಮಾನಿಗಳು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More