Daily Devotional: ಇಂದು ರಾಹುಗ್ರಸ್ತ ಸೂರ್ಯಗ್ರಹಣ, ಏನೇನು ಮಾಡಬೇಕು ಗೊತ್ತಾ ? – Kannada News | Daily Devotional: Rahu grastha Solar Eclipse: Understanding Its Impact and Remedies

ಬೆಂಗಳೂರು, ಫೆಬ್ರವರಿ​ 17: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಇಂದು ರಾಹುಗ್ರಸ್ತ ಸೂರ್ಯಗ್ರಹಣ, ಏನೇನು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಇದು 2026ರ ಮೊದಲ ಗ್ರಹಣವಾಗಿದ್ದು, ಕುಂಭ ರಾಶಿಯ ಧನಿಷ್ಠಾ ನಕ್ಷತ್ರದ ನಾಲ್ಕನೇ ಪಾದದಲ್ಲಿ ನಡೆಯಲಿದೆ. ಇದನ್ನು “ರಿಂಗ್ ಆಫ್ ಫೈರ್” ಎಂದೂ ಕರೆಯಲಾಗುತ್ತದೆ. ಭಾರತದಲ್ಲಿ ಗೋಚರಿಸದಿದ್ದರೂ, ಅಂಟಾರ್ಟಿಕಾ, ದಕ್ಷಿಣ ಅಮೆರಿಕ ಮತ್ತು ಆಫ್ರಿಕಾದಲ್ಲಿ ಗೋಚರಿಸಲಿದೆ. ಈ ಗ್ರಹಣದ ಸಮಯದಲ್ಲಿ ಐದು ಗ್ರಹಗಳು (ರವಿ, ಬುಧ, ಶುಕ್ರ, ರಾಹು, ಚಂದ್ರ) ಒಂದೇ ಮನೆಯಲ್ಲಿ ಇರುವುದು ವಿಶೇಷ….

Read More

ನಿಮ್ಮ ಬಿಲ್‌ನಲ್ಲಿ ‘M.D. Penalty’ ಬರುತ್ತಿದೆಯೇ? ದಂಡದಿಂದ ತಪ್ಪಿಸಿಕೊಳ್ಳಲು ಈ ಸರಳ ಸೂತ್ರ ಅನುಸರಿಸಿ!

ಬೆಂಗಳೂರು, ಏ.9: ನಿಮ್ಮ ವಿದ್ಯುತ್ ಬಿಲ್‌ನಲ್ಲಿ ‘M.D. Penalty’ (Maximum Demand Penalty) ಏಕೆ ಬರುತ್ತದೆ ಮತ್ತು ಅದನ್ನು ತಪ್ಪಿಸುವುದು ಹೇಗೆ ಎಂಬ ಬಗ್ಗೆ ಮಹಿಳೆಯೊಬ್ಬರು ವಿಡಿಯೋ ಮಾಡಿದ್ದಾರೆ, ಇದನ್ನು @Karnataka Portfolio ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘M.D. Penalty’ ಎಂದರೆ ವಿದ್ಯುತ್​​​​ನ ಗರಿಷ್ಠ ಬೇಡಿಕೆ ದಂಡ. ಇದನ್ನು ಯಾಕೆ ವಿಧಿಸಲಾಗುತ್ತದೆ ಎಂಬ ಬಗ್ಗೆ ವಿವರವಾಗಿ ಹೇಳಿದ್ದಾರೆ. ನೀವು ನಿಮ್ಮ ಮನೆಗೆ ಅಥವಾ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಪಡೆಯುವಾಗ ಇಂತಿಷ್ಟೇ ಕಿಲೋವ್ಯಾಟ್ (kw) ವಿದ್ಯುತ್ ಬಳಸುತ್ತೇವೆ ಎಂದು…

Read More

ರಾಜಸ್ಥಾನ್ ರಾಯಲ್ಸ್ ಸ್ಟಾರ್ ಆಟಗಾರನಿಗೆ ಒಂದು ವರ್ಷ ಬ್ಯಾನ್ – Kannada News | Dasun Shanaka Banned for 1 Year by PCB Over IPL Move: Rajasthan Royals Player’s Controversial Exit

ರಾಜಸ್ಥಾನ ರಾಯಲ್ಸ್​​ನ ಈ ಬಾರಿಯ ಐಪಿಎಲ್​​ನಲ್ಲಿ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ನೀಡುತ್ತಿದೆ. ಹೀಗಿರುವಾಗಲೇ ಈ ತಂಡದ ಸ್ಟಾರ್ ಆಟಗಾರನಿಗೆ ಒಂದು ವರ್ಷದ ಬ್ಯಾನ್ ಬಿಸಿ ತಟ್ಟಿದೆ. ಹಾಗಂತ ಈ ಬ್ಯಾನ್ ಹೇರಿರುವುದು ಬಿಸಿಸಿಐ ಅಲ್ಲ, ಬದಲಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ. ಪಾಕಿಸ್ತಾನ ಸೂಪರ್ ಲೀಗ್ ಆಡುವ ಭರವಸೆ ನೀಡಿ ನಂತರ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಸೇರ್ಪಡೆ ಆಗಿದ್ದೇ ಈ ಬ್ಯಾನ್​​ಗೆ ಕಾರಣ. ಅಷ್ಟಕ್ಕೂ ಬ್ಯಾನ್​​ಗೆ ಒಳಗಾದ ಆಟಗಾರು ಯಾರು? ದಸುನ್ ಶಾನಕ . ದಸುನ್ ಶಾನಕ ಅವರು…

Read More

ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್​​ಗೆ ಒತ್ತಾಯ

ಹಿಂದೂ ಸಂಘಟನೆಗಳಿಂದ ಪ್ರತಿಭಟನೆImage Credit source: tv9 kannada ಬಾಗಲಕೋಟೆ, ಮೇ 27: ನಾಳೆ (ಮೇ 28) ನಾಡಿನಾದ್ಯಂತ ಬಕ್ರೀದ್ (Bakrid) ಹಬ್ಬದ ಸಂಭ್ರಮ. ಮುಸ್ಲಿಂ ಸಮಾಜದ ಬಾಂಧವರು ಸಂಭ್ರಮದಿಂದ ಬಕ್ರೀದ್ ಆಚರಣೆಗೆ ಸಿದ್ದರಾಗಿದ್ದಾರೆ. ಆದರೆ ಈ ವೇಳೆ ಯಾವುದೇ ಕಾರಣಕ್ಕೂ ಗೋತ್ಯೆಗೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಪ್ರತಿಭಟನೆ ಮೂಲಕ ಪೊಲೀಸ್ ಮೇಲಾಧಿಕಾರಿಗಳಿಗೆ ಮನವಿ ನೀಡಿದ್ದು, ಆ ಮೂಲಕ ಗೋಹತ್ಯೆ ತಡೆಗೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಕಸಾಯಿಖಾನೆಗಳ ಪಟ್ಟಿ ಮಾಡಿ ಬಂದ್​​ಗೆ ಒತ್ತಾಯಿಸಿದ್ದಾರೆ….

Read More

ಕೃಷಿ ತಾಪಂಡ ಗೆಳೆಯ ವೈಶಾಖ್ ಆತ್ಮಹತ್ಯೆ, ದೂರು ನೀಡಿದ ಪತ್ನಿ – Kannada News | Vaishak death in Krishi Tapanda home, Complaint registered by wife

ನಟಿ ಕೃಷಿ ತಾಪಂಡ (Krishi Tapanda) ಅವರ ಮನೆಯಲ್ಲಿ ಅವರ ಗೆಳೆಯ, ಉದ್ಯಮಿ ವೈಶಾಖ್ ನಿಧನ ಹೊಂದಿದ್ದಾರೆ. ಕೃಷಿ ತಾಪಂಡ ಅವರಿಗೆ ಕೊನೆಯದಾಗಿ ಸಂದೇಶವೊಂದನ್ನು ಕಳಿಸಿ ಕೃಷಿ ತಾಪಂಡ ಅವರ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಶಾಖ್, ಉದ್ಯಮಿ ಆಗಿದ್ದು ಅವರಿಗೆ ಪತ್ನಿ, ತಂದೆ-ತಾಯಿ ಇದ್ದಾರೆ. ಇದೀಗ ವೈಶಾಖ್ ನಿಧನದ ಬೆನ್ನಲ್ಲೆ ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ವೈಶಾಖ್ ಅವರ ಸಾವು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ವೈಶಾಖ್, ಕೃಷಿ ತಾಪಂಡ ಅವರ ಮನೆಯಲ್ಲಿ ಏಕೆ ಆತ್ಮಹತ್ಯೆ ಮಾಡಿಕೊಂಡರು,…

Read More

ಪರಿಷತ್ 5 ಸ್ಥಾನ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ ಗೊತ್ತಾ? – Kannada News | Karnataka MLC Polls 2026: 8 Candidates, 7 seats, here is Congress Plan winning In Five seats

ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ (Legislative Council Election) ರಂಗೇರಿದೆ. ಎಲ್ಲಾ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಇನ್ನಿಲ್ಲದ ಕಸರತ್ತು ನಡೆಸ್ತಿವೆ. ಅಡ್ಡಮತದಾನ ಭೀತಿ ಹಿನ್ನೆಲೆ ರೆಸಾರ್ಟ್​ ಪಾಲಿಟಿಕ್ಸ್ (Resort Politics)​ ಕೂಡ ಶುರುವಾಗಿದ್ದು, ನಾಳೆ (ಜೂನ್ 18) ನಡೆಯಲಿರುವ ವಿಧಾನ ಪರಿಷತ್​ ಚುನಾವಣೆಯಲ್ಲಿ ಐದು ಸ್ಥಾನ ಗೆಲ್ಲಲು ಕಾಂಗ್ರೆಸ್ (Congress) ಪಕ್ಷ ರಣತಂತ್ರ ಹೂಡಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳ ಜೊತೆ ಇನ್ನೊಂದು ಹೆಚ್ಚುವರಿ ಸ್ಥಾನವನ್ನು ಗೆಲ್ಲಲು…

Read More

ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿ: 10ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ – Kannada News | Mini Bus Carrying Garment Workers Overturns in Gauribidanur, Eight Seriously Injured

ಚಿಕ್ಕಬಳ್ಳಾಪುರ, ಏಪ್ರಿಲ್ 28: ಗೌರಿಬಿದನೂರು ತಾಲೂಕಿನ ವೇದಲವೇಣಿ ಸಮೀಪ ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದು, ಅವರಲ್ಲಿ ಎಂಟು ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ದೊಡ್ಡಬಳ್ಳಾಪುರದ ಗಾರ್ಮೆಂಟ್ಸ್ ಒಂದಕ್ಕೆ ತೆರಳುತ್ತಿದ್ದ ಈ ಮಿನಿಬಸ್ ಚಾಲಕನ ಅಜಾಗರೂಕತೆಯಿಂದಾಗಿ ಏಕಾಏಕಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಿನಿಬಸ್‌ನ ಗಾಜುಗಳು ಒಡೆದುಹೋಗಿದ್ದು, ಬಸ್‌ನಲ್ಲಿ ಸುಮಾರು 20…

Read More

World Rainforest Day 2026: ಪರಿಸರ ಸಮತೋಲನವನ್ನು ಕಾಪಾಡುವಲ್ಲಿ ಹಚ್ಚ ಹಸಿರ ಮಳೆಕಾಡುಗಳ ಪಾತ್ರ ಅಪಾರ – Kannada News | World Rainforest Day 2026: Why celebrate World Rainforest Day?

ಮಳೆಕಾಡು (Rainforest) ಎಂದ ತಕ್ಷಣ ಮೊದಲಿಗೆ ನೆನಪಿಗೆ ಬರೋದೇ ಆಮೆಜಾನ್‌ ಕಾಡು. ಇದು ವಿಶ್ವದ ಅತೀ ದೊಡ್ಡ ಮಳೆಕಾಡು. ಈ ಮಳೆಕಾಡುಗಳನ್ನು ಸಾಮಾನ್ಯವಾಗಿ ಭೂಮಿಯ ಶ್ವಾಸಕೋಶಗಳು ಎಂದು ಕರೆಯಲಾಗುತ್ತದೆ. ಇವುಗಳು ಇಂಗಾಲದ ಡೈ ಆಕ್ಸೈಡನ್ನು ಹೀರಿಕೊಳ್ಳುತ್ತವೆ ಮತ್ತು ಆಮ್ಲಜನಕವನ್ನು ಬಿಡುಗಡೆ ಮಾಡುತ್ತವೆ. ಶುದ್ಧ ನೀರು, ಗಾಳಿ ಮತ್ತು ಆಮ್ಲಜನಕ ನಮ್ಮನ್ನು ತಲುಪುತ್ತಿದೆ ಎಂದರೆ ಅದಕ್ಕೆ ಮುಖ್ಯ ಕಾರಣ ಅದು ಮಳೆಕಾಡುಗಳು. ಈ ದಟ್ಟ ಕಾನನಗಳು ಜಗತ್ತಿಗೆ ಬೇಕಾದ ಶೇ. 28 ರಷ್ಟು ಆಮ್ಲಜನಕವನ್ನು ಉತ್ಪಾದಿಸುತ್ತವೆ.  ಅಲ್ಲದೆ ಪರಿಸರ…

Read More

ಬೆಂಗಳೂರಿನ ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ – Kannada News | Bengaluru Crime News: Woman Killed in Gayatri Nagar Fire; Man Stabbed to Death in Basaveshwara Nagar

ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡImage Credit source: tv9 ಬೆಂಗಳೂರು, ಮಾರ್ಚ್​ 3: ಬೆಂಗಳೂರಿನ (Bangalore) ಗಾಯತ್ರಿ ನಗರದಲ್ಲಿರುವ ಕಂಟ್ರ್ಯಾಕ್ಟರ್ ರಮೇಶ್ ಬಾಬು ಅವರ ನಾಲ್ಕು ಅಂತಸ್ತಿನ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಭವಿಸಿದ ಅವಘಡದಲ್ಲಿ ರಮೇಶ್ ಬಾಬು ಅವರ ಪತ್ನಿ 53 ವರ್ಷದ ಸವಿತಾ ದುರ್ಮರಣ ಹೊಂದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಮಣಿಪಾಲ್…

Read More

‘ಪಂಚಾಯತ್’ ವೆಬ್ ಸರಣಿ ನಟರನ್ನು ಭೇಟಿಯಾದ ಪ್ರಧಾನಿ ಮೋದಿ; ‘ಬಿನೋದ್’ ಜೊತೆಗಿನ ರೀಲ್ ವೈರಲ್ – Kannada News | PM Modi Meets Panchayat Stars; Shares Reel With Theme Song

ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಅಮೆಜಾನ್ ಪ್ರೈಮ್ ವಿಡಿಯೋದ ಜನಪ್ರಿಯ ವೆಬ್ ಸರಣಿ ‘ಪಂಚಾಯತ್’. ಈಗ ಪ್ರಧಾನಿ ನರೇಂದ್ರ ಮೋದಿ ಅವರೂ ಈ ಸಾಲಿಗೆ ಸೇರಿಕೊಂಡಿದ್ದಾರೆ! ಇತ್ತೀಚೆಗೆ ನಡೆದ ರಿಪಬ್ಲಿಕ್ ಸಮಿಟ್‌ನಲ್ಲಿ ಪ್ರಧಾನಿ ಮೋದಿ ಅವರು ‘ಪಂಚಾಯತ್’ ಸರಣಿಯ ಪ್ರಮುಖ ನಟರನ್ನು ಭೇಟಿಯಾಗಿ ಸಂವಾದ ನಡೆಸಿದ್ದಾರೆ. ‘ಪಂಚಾಯತ್’ ಸರಣಿ ನಟರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ. ನಟ ‘ಬಿನೋದ್’ ಜೊತೆ ಪ್ರಧಾನಿ ಮೋದಿ ರೀಲ್ ವೈರಲ್. ಶೀಘ್ರದಲ್ಲೇ ‘ಪಂಚಾಯತ್’ ಸೀಸನ್ ಐದು ಬಿಡುಗಡೆಗೆ ಸಿದ್ಧತೆ. ಸರಣಿಯಲ್ಲಿ ‘ಭೂಷಣ್’…

Read More