Headlines

ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು! – Kannada News | ED raids on former union minister rehman khan grandson house In bitcoin Case

ಬೆಂಗಳೂರು, (ಏಪ್ರಿಲ್ 20): ಬಿಟ್‌ಕಾಯಿನ್ ಪ್ರಕರಣಕ್ಕೆ (bitcoin Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನಲ್ಲಿ ದಾಳಿ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಕಾಂಗ್ರೆಸ್ ಶಾಸಕ ಎನ್​​ಎ ಹ್ಯಾರಿಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಡ್ ಮಾತ್ರವಲ್ಲದೇ ಮಾಜಿ ಕೇಂದ್ರ ಸಚಿವ ಕೆ. ರೆಹಮಾನ್ ಖಾನ್ ಅವರ ಮೊಮ್ಮಗ ಮಹಮ್ಮದ್ ಹಕೀಬ್ ಖಾನ್ ಅವರ ನಿವಾಸಗಳ ಮೇಲೆ ಶೋಧ ಕಾರ್ಯಾಚರಣೆ ನಡೆದಿದೆ. ಬೆಂಗಳೂರಿನ ಜಯನಗರದಲ್ಲಿರುವ ಕೆ.ರೆಹಮಾನ್ ಖಾನ್ ನಿವಾಸಕ್ಕೆ 2 ಇನೋವಾ ಕಾರುಗಳಲ್ಲಿ ಆಗಮಿಸಿರುವ…

Read More

ಗರ್ಭದೊಳಗಿರುವ ಶಿಶು ಇಡೀ ದಿನ ಮಲಗಿರುತ್ತೆ ಅಂದುಕೊಂಡಿದ್ದೀರಾ, ಬೆಚ್ಚಗೆ ಮಲಗಿ ಏನು ಮಾಡುತ್ತಿರುತ್ತೆ ಗೊತ್ತಾ? – Kannada News | Unborn Baby Activities: More Than Just Sleep in the Womb, Discover Fetal Development

ಗರ್ಭದೊಳಗಿರುವ ಶಿಶುಗಳು ದಿನವಿಡೀ ಕೇವಲ ನಿದ್ರಿಸುತ್ತಾ ಕಾಲ ಕಳೆಯುತ್ತವೆ ಎಂದು ನೀವು ಅಂದುಕೊಂಡಿದ್ದೀರಾ? ಖಂಡಿತವಾಗಿಯೂ ಇದು  ಇಲ್ಲ. ಆಧುನಿಕ ವೈದ್ಯಕೀಯ ತಂತ್ರಜ್ಞಾನದ ಅದ್ಭುತ ಕೊಡುಗೆಯಾಗಿರುವ ‘ಅಡ್ವಾನ್ಸ್ಡ್ ಅಲ್ಟ್ರಾಸೌಂಡ್ ಸ್ಕ್ಯಾನ್‌’ಗಳು ಗರ್ಭದೊಳಗಿನ ಆ ಅಪರೂಪದ, ರೋಮಾಂಚನಕಾರಿ ಜಗತ್ತನ್ನು ಕಣ್ಣೆದುರು ತಂದಿಟ್ಟಿವೆ. ಜಗತ್ತಿಗೆ ಕಾಲಿಡುವ ಮುನ್ನವೇ ತಾಯಿಯ ಒಡಲಲ್ಲಿ ಪುಟ್ಟ ಕಂದಮ್ಮಗಳು ನಡೆಸುವ ಕೀಟಲೆ, ಆಟಗಳು  ಹತ್ತು ಹಲವು. ಗರ್ಭದಲ್ಲೇ ಆರಂಭವಾಗುತ್ತದೆ ತುಂಟಾಟ ನಮ್ಮ ಜಗತ್ತನ್ನು ಪ್ರವೇಶಿಸುವ ಮುನ್ನವೇ ಶಿಶುಗಳು ತಮ್ಮದೇ ಆದ ಪುಟ್ಟ ಪ್ರಪಂಚವನ್ನು ಅನ್ವೇಕ್ಷಿಸಲು ಪ್ರಾರಂಭಿಸುತ್ತವೆ ಎಂಬುದನ್ನು…

Read More

Swapna Shastra: ಕನಸಿನಲ್ಲಿ ಬಟ್ಟೆ ಒಗೆಯುವುದು ಕಂಡರೆ ಏನರ್ಥ? ಅದೃಷ್ಟದ ಸಂಕೇತವೇ, ಎಚ್ಚರಿಕೆಯೇ? – Kannada News | Dream of Washing Clothes: Swapanashastra Meanings and Future Signs

ಸ್ವಪ್ನಶಾಸ್ತ್ರದ ಪ್ರಕಾರ, ನಿದ್ರೆಯ ಸಮಯದಲ್ಲಿ ಬೀಳುವ ಪ್ರತಿಯೊಂದು ಕನಸು ಕೂಡ ಅರ್ಥಹೀನವಲ್ಲ. ಪ್ರತಿಯೊಂದು ದೃಶ್ಯದ ಹಿಂದೆ ಒಂದು ವಿಶೇಷ ಸಂದೇಶ ಹಾಗೂ ಭವಿಷ್ಯದ ಸುಳಿವು ಅಡಗಿರುತ್ತದೆ ಎಂದು ನಂಬಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನಾವು ಕಾಣುವ ಕನಸುಗಳು ನಮ್ಮ ಜೀವನದಲ್ಲಿ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಒಳ್ಳೆಯ ಅಥವಾ ಕೆಟ್ಟ ಸನ್ನಿವೇಶಗಳನ್ನು ಮುನ್ಸೂಚನೆಯಾಗಿ ನೀಡುತ್ತವೆ. ಈ ಹಿನ್ನೆಲೆಯಲ್ಲಿ, ಕನಸಿನಲ್ಲಿ ಬಟ್ಟೆ ಒಗೆಯುವ ಕ್ರಿಯೆಯು ವಿಭಿನ್ನ ಅರ್ಥಗಳನ್ನು ಹೊಂದಿದೆ. ಸ್ವಚ್ಛವಾದ ಬಟ್ಟೆ ಒಗೆಯುತ್ತಿರುವುದು: ಒಂದು ವೇಳೆ ನಿಮ್ಮ ಕನಸಿನಲ್ಲಿ ನೀವು…

Read More

ವೇಗ ಅತೀ ವೇಗ… ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯಲ್ಲಿ ಭಾರತೀಯ ಯುವ ವೇಗಿಗಳ ಅಬ್ಬರ ಮುಂದುವರಿದಿದೆ. ಏಪ್ರಿಲ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧದ ಪಂದ್ಯದಲ್ಲಿ, ಗುಜರಾತ್ ಟೈಟಾನ್ಸ್ ತಂಡದ ಉದಯೋನ್ಮುಖ ವೇಗಿ ಅಶೋಕ್ ಶರ್ಮಾ ಈ ಸೀಸನ್​ನ ಅತಿ ವೇಗದ ಎಸೆತವನ್ನು ಎಸೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಪಂದ್ಯದ 16ನೇ ಓವರ್‌ನಲ್ಲಿ ಬೌಲಿಂಗ್‌ಗೆ ಬಂದ 23 ವರ್ಷದ ಅಶೋಕ್ ಶರ್ಮಾ, ತಮ್ಮ ಓವರ್‌ನ ಅಂತಿಮ ಎಸೆತವನ್ನು ರಾಜಸ್ಥಾನ್…

Read More

ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಬಿಗ್​​ ಶಾಕ್​ ನೀಡಿದ ಕರ್ನಾಟಕ-ಕೇರಳ ಸರ್ಕಾರ! – Kannada News | Mangaluru Kasaragod Bus Travel Costlier: KSRTC Increases Fares Due to Kumbla Toll

ಮಂಗಳೂರು, ಜ.23: ಮಂಗಳೂರಿನಿಂದ ಕಾಸರಗೋಡಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಕೆಎಸ್​​ಆರ್​ಟಿಸಿ ಬಿಗ್ ಶಾಕ್​ ನೀಡಿದೆ. ಮಂಗಳೂರು-ಕಾಸರಗೋಡು ಪ್ರಯಾಣ ದುಬಾರಿಯಾಗಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಈ ಮಾರ್ಗದಲ್ಲಿ ಸಂಚಾರಿಸುವ ಬಸ್​​​ಗಳ ಟಿಕೆಟ್​​​​​ ದರವನ್ನು ಹೆಚ್ಚು ಮಾಡಿದ್ದಾರೆ. ಇದೀಗ ಮಂಗಳೂರು ಹಾಗೂ ಕಾಸರಗೋಡು ಜನರಿಗೆ ಇದು ಹೊರೆಯಾಗಲಿದೆ. ಮಂಗಳೂರು-ಕಾಸರಗೋಡು ಮಾರ್ಗದ ಕುಂಬಳದಲ್ಲಿ ಅಧಿಕೃತವಾಗಿ ಟೋಲ್ ಸಂಗ್ರಹ ಪ್ರಾರಂಭವಾಗುವ ಮೊದಲೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಜ. 20ರಿಂದ ಅಂದರೆ ಮಂಗಳವಾರದಿಂದ ಈ ಟೋಲ್ ಮೊತ್ತವನ್ನು ಸೇರಿಸುವ ಮೂಲಕ ಪರಿಷ್ಕೃತ…

Read More

Aiden Markram: ನಂಗೆ ಮುಖಕ್ಕೆ ಹೊಡೆದಂಗಾಯ್ತು..! – Kannada News | It felt like a slap in the face: Aiden Markram on Semi Final Loss

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಾಗಿ ಸೆಮಿಫೈನಲ್​ಗೆ ಪ್ರವೇಶಿಸಿದ್ದ ಸೌತ್ ಆಫ್ರಿಕಾ ತಂಡವನ್ನು ನ್ಯೂಝಿಲೆಂಡ್ ತಂಡ ಹೀನಾಯವಾಗಿ ಸೋಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಇದಾಗ್ಯೂ ಮಾರ್ಕೊ ಯಾನ್ಸೆನ್ (55) ಬಾರಿಸಿದ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್ ಕಲೆಹಾಕಿತು….

Read More

ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ – Kannada News | Indias Air Superiority Forced Pakistan To Seek Ceasefire During Operation Sindoor Europian Think Tank

ನವದೆಹಲಿ, ಜನವರಿ 26: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ಸ್ಥಳವಾದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರ ಆಪರೇಷನ್ ಸಿಂಧೂರ್ (Operation Sindoor) ಪ್ರಾರಂಭಿಸಿತು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಿಗೂ ಈ ದಾಳಿಗೂ ಸಂಬಂಧವಿದೆ ಎಂದು ಭಾರತದ ವಾಯುಪಡೆ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ದಕ್ಷಿಣ ಏಷ್ಯಾದಲ್ಲಿ ವಾಯು ಶಕ್ತಿಯಲ್ಲಿ ನಿರ್ಣಾಯಕ ಬದಲಾವಣೆಯನ್ನು ಗುರುತಿಸಿತು. ಈ ಕಾರ್ಯಾಚರಣೆಯ…

Read More

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಕತ್ತು ಸೀಳಿ ಕೊಂದು ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ – Kannada News | Chamarajanagar: Leopard That Killed Devotee During MM Hills Foot Pilgrimage Captured

ಚಾಮರಾಜನಗರ, ಜನವರಿ 24: ಚಾಮರಾಜನಗರ (Chamarajanagar) ಜಿಲ್ಲೆ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ಪಾದಯಾತ್ರೆ ಮಾಡುತ್ತಿದ್ದ ಭಕ್ತರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆ ನೇತೃತ್ವದಲ್ಲಿ ಡ್ರೋನ್ ಕಣ್ಗಾವಲು ನೆರವಿನೊಂದಿಗೆ ಬೋನುಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಅಭಯಾರಣ್ಯದ ಇಳಿಜಾರು ಪ್ರದೇಶದಲ್ಲಿ ಗುರುವಾರ ತಡರಾತ್ರಿ ಚಿರತೆ ಸಿಕ್ಕಿಬಿದ್ದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ…

Read More

ಧರ್ಮಸ್ಥಳ ಕೇಸ್​: ಬುರುಡೆ ಗ್ಯಾಂಗ್ ಸಂಪರ್ಕ ಮಾಡಿದ್ದ ಸ್ವಾಮೀಜಿ ರಹಸ್ಯ ರಿವೀಲ್ – Kannada News | Dharmasthala Case: New Revelations Surface Over Swamiji’s Reported Meeting With Burude Gang

ಮಂಗಳೂರು, ಜೂನ್​ 13: ಧರ್ಮಸ್ಥಳದ (Dharmasthala Case) ವಿರುದ್ಧ ಹೆಣೆದಿದ್ದ ಕರಾಳ ಷಡ್ಯಂತ್ರ ಬಯಲಾಗುತ್ತಿದೆ. ಧರ್ಮಸ್ಥಳದಲ್ಲಿ ಶವ ಸಿಗುತ್ತೆ ಅಂತಾ SIT ಅಧಿಕಾರಿಗಳಿಂದ ಗುಂಡಿ ತೋಡಿಸಿದ್ದ ಮಾಸ್ಕ್​ಮ್ಯಾನ್ ಚಿನ್ನಯ್ಯ, ಹೈಕೋರ್ಟ್​​​​​​ನಲ್ಲಿ ರಿಟ್ ಅರ್ಜಿ ಸಲ್ಲಿಸುವ ಮೂಲಕ ತಮ್ಮದೇ ಬುರುಡೆ ಗ್ಯಾಂಗ್ ವಿರುದ್ಧ ತಿರುಗಿ ಬಿದ್ದಿದ್ದಾನೆ.  ನಿನ್ನೆ ಯಾರು ಪ್ರೊಡ್ಯೂಸರ್? ಎಷ್ಟು ಕೋಟಿ ಫಂಡಿಂಗ್? ಅನ್ನೋದೆಲ್ಲ ರಿವೀಲ್ ಆಗಿತ್ತು. ಜೊತೆ ನಟ ಪ್ರಕಾಶ್​​ರಾಜ್ ಹೆಸರನ್ನು ಉಲ್ಲೇಖಿಸಿದ್ದ. ಆದರೆ ಇಂದು ಧರ್ಮಸ್ಥಳ ಬುರುಡೆ ರಹಸ್ಯದ ಹಿಂದೆ ಸ್ವಾಮೀಜಿ ಸಂಪರ್ಕ ಇರುವುದು…

Read More