Headlines

ರಾಜೀವ್ ಕುಮಾರ್… ಟೀಮ್ ಇಂಡಿಯಾ ಹಿಂದಿದ್ದ ಕಾಣದ ‘ಕೈ’ – Kannada News | The Healing Hands of Indian Cricket: Rajeev Kumar’s Story

ಮೈದಾನದಲ್ಲಿ ವಿರಾಟ್ ಕೊಹ್ಲಿ ಬಾರಿಸುವ ಭರ್ಜರಿ ಸಿಕ್ಸರ್‌ಗಳು, ಜಸ್​ಪ್ರೀತ್ ಬುಮ್ರಾ ಎಸೆಯುವ ಮಾರಕ ಯಾರ್ಕರ್‌ಗಳು ಮತ್ತು ರೋಹಿತ್ ಶರ್ಮಾ ಅವರ ಅದ್ಭುತ ಪುಲ್ ಶಾಟ್​ಗಳ ಹಿಂದೆ ಕೋಟ್ಯಂತರ ಅಭಿಮಾನಿಗಳ ಹರ್ಷೋದ್ಗಾರವಿರುತ್ತದೆ. ಆದರೆ, ಈ ದಿಗ್ಗಜ ಆಟಗಾರರು ಮೈದಾನದಲ್ಲಿ ಅಬ್ಬರಿಸಲು ಅವರ ದೇಹ ಮತ್ತು ಮನಸ್ಸನ್ನು ಸದಾ ಫಿಟ್ ಆಗಿಡುತ್ತಿದ್ದ ಆ ‘ಕಾಣದ ಕೈ’ಗಳ ಕಥೆ ಯಾರಿಗೂ ತಿಳಿದಿಲ್ಲ! ಕೇವಲ 100 ರೂಪಾಯಿ ತಿಂಗಳ ಸಂಬಳಕ್ಕೆ ವೃತ್ತಿ ಆರಂಭಿಸಿ, ಭಾರತ ತಂಡದ ಡ್ರೆಸ್ಸಿಂಗ್ ರೂಮ್ ತಲುಪಿ, 2024ರ ಟಿ20…

Read More

ಜಂತರ್ ಮಂತರ್ ಪ್ರತಿಭಟನೆಯಲ್ಲಿ ದ್ವೇಷ ಅಥವಾ ಕೋಪವಿರಲಿಲ್ಲ, ಅದು ಯುವಕರ ನೈಜ ಧ್ವನಿ: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಪ್ರತಿಪಾದನೆ – Kannada News | Rahul Gandhi: Jantar Mantar Protest Was Youth’s Voice, Not Hate; Demands Exam Leak Action

ನವದೆಹಲಿ, ಜುಲೈ 29: ದೆಹಲಿಯ ಜಂತರ್​ ಮಂತರ್​ನಲ್ಲಿ ನಡೆದ ಪ್ರತಿಭಟನೆಯಲ್ಲಿ ದ್ವೇಷ ಅಥವಾ ಕೋಪವಿರಲಿಲ್ಲ, ಅದು ಯುವಕರ ನೈಜ ಧ್ವನಿ ಎಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ಲೋಕಸಭೆಯಲ್ಲಿ ಬುಧವಾರ ನಡೆದ ಸಾರ್ವಜನಿಕ ಪರೀಕ್ಷೆಗಳು(ಅನ್ಯಾಯದ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ಕುರಿತ ಕಾವೇರಿದ ಚರ್ಚೆಯ ವೇಳೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಯು ದುರಹಂಕಾರಿಗಳು ಮತ್ತು ಜನರ ಮಾತನ್ನು ಕೇಳದಿರುವವರು ಮೂರ್ಖರು ಎಂದಿದ್ದಾರೆ. ದೆಹಲಿಯ ಜಂತರ್…

Read More

ವಿದ್ಯಾರ್ಥಿ ಚಳವಳಿಯಲ್ಲಿದ್ದ ಮೇಲೆ ಬಂಧನ ಎದುರಿಸಲು ಸಿದ್ಧರಿರಬೇಕು: ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮ ಸಮರ್ಥಿಸಿಕೊಂಡ ಜೆಪಿ ನಡ್ಡಾ – Kannada News | JP Nadda Defends Police Action on Student Protesters: Be Ready for Arrests, Says Minister

ನವದೆಹಲಿ, ಜುಲೈ 29: ವಿದ್ಯಾರ್ಥಿ ಚಳವಳಿಯಲ್ಲಿದ್ದ ಮೇಲೆ ಬಂಧನ ಎದುರಿಸಲು ಸಿದ್ಧರಿರಬೇಕು ಎಂದು ಪ್ರತಿಭಟನಾಕಾರರ ಮೇಲೆ ಪೊಲೀಸ್ ಕ್ರಮವನ್ನು ಕೇಂದ್ರ ಸಚಿವ ಜೆಪಿ ನಡ್ಡಾ(JP Nadda) ಸಮರ್ಥಿಸಿಕೊಂಡಿದ್ದಾರೆ. ಸಂಸತ್ತಿನ ರಾಜ್ಯಸಭೆಯಲ್ಲಿ ಬುಧವಾರ ವಿಪಕ್ಷಗಳು ಮತ್ತು ಆಡಳಿತಾರೂಢ ಎನ್‌ಡಿಎ ನಾಯಕರ ನಡುವೆ ತೀವ್ರ ವಾಕ್ಸಮರ ನಡೆಯಿತು. ದೆಹಲಿಯ ಜಂತರ್ ಮಂತರ್ ಮತ್ತು ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಸಿಜೆಪಿ (CJP) ನೇತೃತ್ವದ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಬಲಪ್ರಯೋಗವನ್ನು ಸಮರ್ಥಿಸಿಕೊಂಡ ಜೆಪಿ ನಡ್ಡಾ, ಕಾನೂನು ಮತ್ತು ಸುವ್ಯವಸ್ಥೆಯನ್ನು…

Read More

13 ಪಂದ್ಯಗಳಲ್ಲಿ 39 ಕೀಪರ್ ಕ್ಯಾಚ್‌: ಕ್ರಿಕೆಟ್ ಅಂಗಳದ ಮಹಾ ಮೋಸ ಬಯಲು! – Kannada News | The Finger Snap Fraud: How a Club Cricketer Fooled Umpires

ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕೇಳರಿಯದ ವಿಚಿತ್ರ ಮತ್ತು ನಾಚಿಕೆಗೇಡಿನ ವಂಚನೆಯೊಂದು ಬ್ರಿಟನ್‌ನ ಹವ್ಯಾಸಿ ಕ್ರಿಕೆಟ್ ಅಂಗಳದಲ್ಲಿ ಬಯಲಾಗಿದೆ. ಫೀಲ್ಡಿಂಗ್ ಮಾಡುವಾಗ ಬ್ಯಾಟರ್‌ಗಳನ್ನು ಔಟ್ ಮಾಡಲು ಬೆರಳುಗಳಿಂದ ‘ಚಿಟಿಕಿ’ ಶಬ್ದ ಮಾಡುತ್ತಾ ಅಂಪೈರ್‌ಗಳನ್ನೇ ದಿಕ್ಕು ತಪ್ಪಿಸುತ್ತಿದ್ದ ಆಟಗಾರನೊಬ್ಬನ ಅಸಲಿ ಮುಖವಾಡ ಕಡೆಗೂ ಕಳಚಿ ಬಿದ್ದಿದೆ. ಏನಿದು ‘ಕ್ಲಿಕ್ಕಿ ಪಾಂಟಿಂಗ್’ ವಿವಾದ? ಬ್ರಿಟನ್‌ನ ಸಾಲ್ಟ್‌ಬರ್ನ್ ಕ್ರಿಕೆಟ್ ಕ್ಲಬ್‌ನ 38 ವರ್ಷದ ಹವ್ಯಾಸಿ ಆಟಗಾರ ಬ್ರಿಯಾನ್ ಡೆವೈನ್, ಫೀಲ್ಡಿಂಗ್ ಮಾಡುವಾಗ ಬ್ಯಾಟರ್‌ಗಳನ್ನು ಔಟ್ ಮಾಡಲು ಅಡ್ಡದಾರಿ ಹಿಡಿದಿದ್ದರು. ಇವರು ಫಸ್ಟ್ ಸ್ಲಿಪ್‌ನಲ್ಲಿ…

Read More

ಐಷಾರಾಮಿ ಹೋಟೆಲ್‌ಗಳಲ್ಲಿ ಗಾಜಿನ ಬಾತ್ ರೂಮ್ ಇರುವುದರ ಹಿಂದಿದೆ ಈ ಕಾರಣ – Kannada News | Why do luxury hotels have glass bathrooms?

ನೀವು ರೆಸಾರ್ಟ್, ಫೈವ್ ಸ್ಟಾರ್ ಹಾಗೂ ಐಷಾರಾಮಿ ಹೋಟೆಲ್‌ಗೆ (Luxury hotel)  ಹೋಗಿದ್ದರೆ ಅಲ್ಲಿ ಗಾಜಿನ ಬಾತ್ ರೂಮ್ ಇರುವುದನ್ನು ನೋಡಿರಬಹುದು. ರೂಮ್‌ನ ಅಂದ ಹೆಚ್ಚಿಸಲು ಸ್ನಾನಗೃಹವನ್ನು ಗಾಜಿನಿಂದ ಮಾಡಿರುತ್ತಾರೆ ಎಂದು ಕೊಳ್ಳುತ್ತೇವೆ. ಆದರೆ ಸ್ಟೈಲಿಶ್ ಲುಕ್‌ಗೆ ಮಾತ್ರವಲ್ಲ ಸ್ನಾನಗೃಹಕ್ಕೆ ಗಾಜನ್ನು ಅಳವಡಿಸಿಕೊಂಡಿರುವುದರ ಹಿಂದೆ ಕೆಲವು ಕಾರಣಗಳು ಇವೆ. ಗಾಜಿನ ಬಳಕೆಯಿಂದ ನೈಸರ್ಗಿಕ ಬೆಳಕು ಕೊಠಡಿಯೊಳಗೆ ಬರಲು ಸಹಕಾರಿಯಾಗಿದೆ.  ಹೋಟೆಲ್‌ಗಳಲ್ಲಿ ಗಾಜಿನ ಬಾತ್ ರೂಮ್ ಇರುವುದು ಏಕೆ? ಆಧುನಿಕ ಒಳಾಂಗಣ ವಿನ್ಯಾಸದಲ್ಲಿ ಸ್ವಚ್ಛವಾದ ಗಾಜಿನ ವಿಭಾಗಗಳು ಫ್ರೇಮ್‌ಲೆಸ್…

Read More

ಕಾವೇರಿ ಜಲ ವಿವಾದ: CWRC ಆದೇಶದ ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ನಿರ್ಧಾರ – Kannada News | Cauvery Row: Karnataka Refuses to Release Water Citing Deficit; To Appeal Against CWRC Order Before CWMA

CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ನಿರ್ಧಾರImage Credit source: Tv9 Kannada ಬೆಂಗಳೂರು, ಜುಲೈ 29: ಕರ್ನಾಟಕದಲ್ಲಿಯೇ ಭೀಕರ ಬರದ ಸ್ಥಿತಿ ಇರುವ ನಡುವೆ ಕೆಆರ್​​ಎಸ್​​ ಜಲಾಶಯದಿಂದ ತಮಿಳುನಾಡಿಗೆ ಮುಂದಿನ‌ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚಿಸಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ನೀರು ಬಿಟ್ಟರೆ ತೀವ್ರ ಹೋರಾಟ ಎಚ್ಚರಿಕೆಯನ್ನು ರೈತರು ಸರ್ಕಾರಕ್ಕೆ ನೀಡಿದ್ದಾರೆ. ಹೀಗಾಗಿ ವಿಧಾನಸೌಧದ ಸಚಿವರ ಕೊಠಡಿಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ…

Read More

ಯಶ್ ಎಂದಿಗೂ ಮಾತಿಗೆ ತಪ್ಪಿದವರಲ್ಲ; ಹೊಗಳಿದ ನಿರ್ಮಾಪಕ ಜಯಣ್ಣ – Kannada News | Rocking Star Yash and Producer Jayanna Bonding: The Unheard Story Behind Jaanu

ರಾಕಿಂಗ್ ಸ್ಟಾರ್ ಯಶ್ ಹಾಗೂ ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ಮಾಪಕ ಜಯಣ್ಣ ಅವರ ನಡುವಿನ ಬಾಂಡಿಂಗ್ ಇವತ್ತಿನದಲ್ಲ. ಜಯಣ್ಣ-ಭೋಗೇಂದ್ರ ಪ್ರೊಡಕ್ಷನ್‌ನಲ್ಲಿ ಮೂಡಿಬಂದ ಯಶ್ ನಟನೆಯ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿವೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ನಿರ್ಮಾಪಕ ಜಯಣ್ಣ, ಯಶ್ ಅವರ ವೃತ್ತಿಜೀವನದ ಆರಂಭಿಕ ದಿನಗಳ ‘ಜಾನು’ ಸಿನಿಮಾ ಸೃಷ್ಟಿಯಾದ ರೋಚಕ ಕಥೆಯನ್ನು ಹಂಚಿಕೊಂಡಿದ್ದಾರೆ. ನಿರ್ದೇಶಕ ಪ್ರೀತಂ ಗುಬ್ಬಿ ಅವರು ಕಥೆಯೊಂದನ್ನು ಸಿದ್ಧಪಡಿಸಿಕೊಂಡು ಜಯಣ್ಣ ಅವರೊಂದಿಗೆ ಚರ್ಚಿಸುತ್ತಿದ್ದ ಸಂದರ್ಭದಲ್ಲಿ ‘ಜಾನು’ ಸಿನಿಮಾದ ಜರ್ನಿ ಆರಂಭವಾಯಿತು. ಮೊದಲು ಈ ಚಿತ್ರಕ್ಕಾಗಿ ಬೇರೊಬ್ಬ…

Read More

ವೇಟ್ ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ‘ಕಬ್ಬಡ್ಡಿ ಆಟಗಾರ್ತಿ’! – Kannada News | From Kabaddi to CWG Glory: Harjinder Kaur Bags Silver in Glasgow 2026

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಹರ್ಜಿಂದರ್ ಕೌರ್ ಮಹಿಳೆಯರ 69 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಒಟ್ಟು 227 ಕೆಜಿ (ಸ್ನ್ಯಾಚ್‌ನಲ್ಲಿ 101 ಕೆಜಿ + ಕ್ಲೀನ್ ಅಂಡ್ ಜರ್ಕ್‌ನಲ್ಲಿ 126 ಕೆಜಿ) ಭಾರ ಎತ್ತುವ ಮೂಲಕ ಅವರು ತಮ್ಮ ವೈಯಕ್ತಿಕ ಅತ್ಯುತ್ತಮ ಪ್ರದರ್ಶನವನ್ನು ದಾಖಲಿಸಿದ್ದಾರೆ. 2022ರ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದಿದ್ದ ಹರ್ಜಿಂದರ್, ಈ ಬಾರಿ ತಮ್ಮ ಪದಕದ ಬಣ್ಣವನ್ನು ಬದಲಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಬಡ್ಡಿ ಆಟಗಾರ್ತಿಯಾಗಿ…

Read More

TTD: ‘ಪ್ಲಾಟ್ ಖರೀದಿಸಿ, VIP ದರ್ಶನ ಪಡೆಯಿರಿ’ ಜಾಹೀರಾತು ವಿವಾದ; ಟಿಟಿಡಿ ಸ್ಪಷ್ಟನೆ – Kannada News | ‘Buy a Plot, Get Lifetime VIP Darshan’: TTD Rejects Real Estate Firm’s Claim

ತಿರುಮಲ ಶ್ರೀವಾರಿ ದರ್ಶನದ ಹೆಸರಿನಲ್ಲಿ ಗ್ರಾಹಕರನ್ನು ಸೆಳೆಯಲು ರಿಯಲ್ ಎಸ್ಟೇಟ್ ಕಂಪನಿಯೊಂದು ನಡೆಸಿದ ಪ್ರಚಾರ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ತಿರುಪತಿ ಹೆದ್ದಾರಿಯ ಸಮೀಪದ ತಮ್ಮ ಯೋಜನೆಯಲ್ಲಿ ನಿವೇಶನ ಖರೀದಿಸಿದವರಿಗೆ ಜೀವಿತಾವಧಿಯವರೆಗೆ ತಿರುಮಲ ಶ್ರೀವರಿಯ VIP ಬ್ರೇಕ್ ದರ್ಶನ ಒದಗಿಸಲಾಗುತ್ತದೆ ಎಂದು ಎಸ್‌ಸಿಪಿ ಡೆವಲಪರ್ಸ್ (SCP Developers) ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ನೀಡಿತ್ತು. ಈ ಜಾಹೀರಾತು ವೈರಲ್ ಆಗುತ್ತಿದ್ದಂತೆಯೇ ತೀವ್ರ ಚರ್ಚೆಗೆ ಕಾರಣವಾಗಿದೆ. ಜಾಹೀರಾತಿನಲ್ಲಿ ಏನಿತ್ತು? ಎಸ್‌ಸಿಪಿ ಡೆವಲಪರ್ಸ್ ಬಿಡುಗಡೆ ಮಾಡಿದ ಜಾಹೀರಾತಿನಲ್ಲಿ, ತಮ್ಮ ಯೋಜನೆಯಲ್ಲಿ ನಿವೇಶನ…

Read More

ವೈದ್ಯರ ಕುಟುಂಬಕ್ಕೆ ಮನೆಕೆಲಸದವರಿಂದಲೇ ದೋಖಾ: ಪೀಕಿದ್ದು ಬರೋಬ್ಬರಿ 4.5 ಕೋಟಿ ಹಣ! – Kannada News | Breach of Trust: Maids and Accomplices Rob Prominent Doctor’s Family of 4.5 Crore in Punjab’s Pathankot

ವೈದ್ಯರ ಕುಟುಂಬಕ್ಕೆ ಮನೆಕೆಲಸದವರಿಂದಲೇ ದೋಖಾ ಪಠಾಣ್‌ಕೋಟ್ , ಜುಲೈ 29: ಪಂಜಾಬ್‌ನ ಪಠಾಣ್‌ಕೋಟ್​​ನಲ್ಲಿ ಖ್ಯಾತ ಅಸ್ಥಿ ತಜ್ಞ (ಆರ್ಥೋಪೆಡಿಕ್) ವೈದ್ಯರ ಮನೆಯಲ್ಲಿ ಸುಮಾರು 4.5 ಕೋಟಿ ಮೌಲ್ಯದ ಕಳ್ಳತನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯರ ಮನೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಇಬ್ಬರು ಸಹೋದರಿಯರು, ಅವರ ಪತಿಯಂದಿರು ಹಾಗೂ ಇತರ ಸಹಚರರು ಕುಟುಂಬದ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ. ಹಣ, ಚಿನ್ನಾಭರಣ ಕಳವು ಮಾಹಿತಿಯ ಪ್ರಕಾರ, ಈ ಇಬ್ಬರು ಮಹಿಳೆಯರು ದೀರ್ಘಕಾಲದಿಂದ…

Read More