Headlines

ಗ್ರಾಹಕರ ಗಮನಕ್ಕೆ… ಬೆಂಗಳೂರಿನಲ್ಲಿ ಇನ್ಮುಂದೆ ಸಿಗಲ್ಲ ವಡೆ, ಬಜ್ಜಿ, ಪಕೋಡ: ಸ್ನ್ಯಾಕ್ಸ್ ತಿಂಡಿಗೂ ಕೋಕ್

ಬೆಂಗಳೂರು, ಮಾ.11: ರಾಜಧಾನಿಯಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ಹಾಹಾಕಾರ ಮಿತಿಮೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ಗ್ಯಾಸ್ ಹೆಚ್ಚು ಬಳಕೆಯಾಗುವ ಆಹಾರ ಪದಾರ್ಥಗಳನ್ನು ತಯಾರಿಸದಿರಲು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.ಅತಿ ಹೆಚ್ಚು ಗ್ಯಾಸ್ ವ್ಯಯವಾಗುವ ಉದ್ದಿನ ವಡೆ, ಬಜ್ಜಿ, ಪಕೋಡ, ಪೂರಿ ಮತ್ತು ಗೋಬಿ ಮಂಚೂರಿಯನ್ ನಂತಹ ಸ್ನ್ಯಾಕ್ಸ್ ತಿಂಡಿಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಕಡಿಮೆ ಗ್ಯಾಸ್ ಬಳಸಿ ಹೆಚ್ಚು ಜನರಿಗೆ ಉಣಬಡಿಸಬಹುದಾದ ಚಿತ್ರಾನ್ನ, ಪಲಾವ್, ಬಿಸಿಬೇಳೆ ಬಾತ್ ನಂತಹ ರೈಸ್…

Read More

6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ – Kannada News | 6 Burnt Alive In Car Bus Crash In Yadgir, here Video After Incident

ಯಾದಗಿರಿ, (ಏಪ್ರಿಲ್ 17): ಜಿಲ್ಲೆಯ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತವು ಬೆಚ್ಚಿಬೀಳಿಸುವಂತಿದೆ. ಇನ್ನು ಅಪಘಾತ ಅದೆಷ್ಟು ಭಯಾನಕವಾಗಿತ್ತು ಎನ್ನುವುದನ್ನ ವಿಡಿಯೋನಲ್ಲಿ ನೋಡಿ. ಇದನ್ನೂ ಓದಿ: ಕಾರು, ಖಾಸಗಿ ಬಸ್​​ ಮುಖಾಮುಖಿ…

Read More

Video: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ

ಜೈಪುರ, ಏಪ್ರಿಲ್ 13: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅವರು ಬೈಕ್​​ನಲ್ಲಿ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ನಾಯಿ ಇದ್ದಕ್ಕಿದ್ದಂತೆ ದಾಳಿ ನಡೆದಿದೆ. ಅವರ ಕಾಲನ್ನು ಹಿಡಿದು ಕೆಳಗೆ ಎಳೆದಿದೆ. ಏನೇ ಪ್ರಯತ್ನ ಪಟ್ಟರೂ ನಾಯಿ ಬಿಡಲು ಸಿದ್ಧವಿರಲಿಲ್ಲ. ಕೊನೆಗೆ ಸ್ಥಳೀಯರು ಸ್ಥಳಕ್ಕೆ ಬಂದು ಕೋಲಿನಿಂದ ಹೊಡೆದು ಹೇಗೋ ಆ ನಾಯಿಯಿಂದ ವ್ಯಕ್ತಿಯನ್ನು ಕಾಪಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.     ವಿಡಿಯೋ…

Read More

ಬೆಂಗಳೂರಿಗರೇ 3 ದಿನದ ರಜೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದು: KSTDCನಿಂದ ವಿಶೇಷ ಪ್ಯಾಕೇಜ್ – Kannada News | Explore Mysore and Ooty: KSTDC’s Affordable 3 Day Weekend Tour Package

ಬೆಂಗಳೂರು, ಜ.23: ಈ ತಿಂಗಳ ಕೊನೆಯ ವಾರ ಅಂದರೆ ಶನಿವಾರ, ಭಾನುವಾರ, ಸೋಮವಾರ ಮೂರು ದಿನ ರಜೆ ಇದೆ. ಈ ಮೂರು ದಿನ ರಜೆಯಲ್ಲಿ ಏನ್ ಮಾಡೋದು ಎಂಬ ಯೋಚನೆ ಬರುವುದು ಸಹಜ, ಎಲ್ಲಿಗಾದರೂ ಹೋಗಬೇಕಲ್ಲ. ಅದರೂ ತಿಂಗಳ ಕೊನೆಗೆ ಹೇಳಿಕೊಳ್ಳುವಷ್ಟು ಬಜೆಟ್​​​ ಇಲ್ಲ, ಅದರೂ ಎಲ್ಲಿಗಾದರೂ ಹೋಗಬೇಕು ಎಂಬ ಆಸೆ ಇದ್ರೆ, ಈ ಪ್ಯಾಕೇಜ್​​ ಬೆಸ್ಟ್​​​ ನೋಡಿ. ಈ ಮೂರು ದಿನದ ರಜೆಯಲ್ಲಿ kstdc (ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ)ನ ಈ ಪ್ಯಾಕೇಜ್​​ನ್ನು ಆಯ್ಕೆ…

Read More

Tirumala Darshan: ತಿರುಮಲ ಭಕ್ತರಿಗೆ ಗುಡ್ ನ್ಯೂಸ್; 300 ರೂ. ದರ್ಶನ ಟಿಕೆಟ್ ಸಿಗಲಿಲ್ಲವೇ? ಇಲ್ಲಿದೆ ತಿಮ್ಮಪ್ಪನ ಭೇಟಿಗೆ ಮತ್ತೊಂದು ಸುಲಭ ದಾರಿ! – Kannada News | Tirumala Darshan: TTD’s New Srinivasa Divyanugraha Homam for Special Entry

ತಿರುಮಲ ಭಕ್ತರಿಗೆ ಗುಡ್ ನ್ಯೂಸ್Image Credit source: Pinterest ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ಬಯಸುವ ಭಕ್ತರಿಗೆ 300 ರೂ.ಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪಡೆಯುವುದು ದೊಡ್ಡ ಸವಾಲಾಗಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಅವು ಖಾಲಿಯಾಗುವುದರಿಂದ ಲಕ್ಷಾಂತರ ಭಕ್ತರು ದರ್ಶನ ಭಾಗ್ಯದಿಂದ ವಂಚಿತರಾಗುತ್ತಿದ್ದರು. ಇಂತಹ ಭಕ್ತರಿಗಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಈಗ ‘ಶ್ರೀನಿವಾಸ ದಿವ್ಯಾನುಗ್ರಹ ವಿಶೇಷ ಹೋಮ’ ಎಂಬ ಹೊಸ ಪರ್ಯಾಯ ಮಾರ್ಗವನ್ನು ಪರಿಚಯಿಸಿದೆ. ಈ ಹೋಮದಲ್ಲಿ ಪಾಲ್ಗೊಳ್ಳುವ…

Read More

ಮಹಿಳೆಯ ಘೋಷಿತ ಆದಾಯ 4.81 ಲಕ್ಷ ರೂ; ಇನ್ಷೂರೆನ್ಸ್ ಕಟ್ಟಿದ್ದು 50 ಲಕ್ಷ ರೂ; ಕೋರ್ಟ್​ಗೆ ಹೋಯ್ತು ಕೇಸ್ – Kannada News | Woman pays Rs 50 lakh insurance premium, shows less than 5 lakh declared income, know what happened next

ಆದಾಯ ತೆರಿಗೆ ಇಲಾಖೆ ಈಗೀಗ ಬಹಳ ಕ್ರಿಯಾಶೀಲವಾಗಿದ್ದು, ತೆರಿಗೆ ವಂಚಕರು, ಕಪ್ಪು ಹಣದ ಜಾಡನ್ನು ಪತ್ತೆ ಮಾಡಲು ಬಹಳ ಎಚ್ಚರ ವಹಿಸುತ್ತದೆ. ಅಸಹಜ ಆದಾಯ ಹೆಚ್ಚಳ, ವಹಿವಾಟುಗಳಾದಲ್ಲಿ ಅದರ ಗಮನಕ್ಕೆ ಬೇಗ ಬರುತ್ತದೆ. ಅವನ್ನು ಪತ್ತೆ ಮಾಡಲೆಂದೇ ಎಐ ಇತ್ಯಾದಿ ಆಧುನಿಕ ತಂತ್ರಜ್ಞಾನವನ್ನು ಇಲಾಖೆ (Income Tax department) ಬಳಸುತ್ತದೆ. ಇತ್ತೀಚೆಗೆ ಮಹಿಳೆಯೊಬ್ಬರು ತಮ್ಮ ಘೋಷಿತ ಆದಾಯಕ್ಕಿಂತ ಹತ್ತು ಪಟ್ಟು ಹೆಚ್ಚು ಮೊತ್ತದಷ್ಟು ಹಣವನ್ನು ಇನ್ಷೂರೆನ್ಸ್ ಪ್ರೀಮಿಯಮ್ ಕಟ್ಟಲು ಬಳಸಿ, ಐಟಿ ಕಣ್ಣಿಗೆ ಸಿಕ್ಕು, ಕೋರ್ಟ್ ಕಟಕಟೆ…

Read More

ಮತ್ತೆ ಬಂದ ‘ಕೆಇಬಿ’ ಈ ಬಾರಿ ಸಿನಿಮಾ, ಡಾಲಿಯದ್ದೇ ಬಂಡವಾಳ

ಈಗ ಕನ್ನಡದಲ್ಲಿ ಹಲವಾರು ಯೂಟ್ಯೂಬರ್​​ಗಳಿದ್ದಾರೆ, ಆದರೆ ಕೋವಿಡ್​​ಗೆ ಮುಂಚೆ ಕನ್ನಡದಲ್ಲಿ ಇಷ್ಟೋಂದು ಯೂಟ್ಯೂಬರ್​​ಗಳು (YouTube) ಇರಲಿಲ್ಲ. ಇದ್ದರೂ ಒಳ್ಳೆಯ ಕಂಟೆಂಟ್​​ಗಳನ್ನೇನೂ ನೀಡುತ್ತಿರಲಿಲ್ಲ. ಎಲ್ಲೋ ಕೆಲವು ಯೂಟ್ಯೂಬರ್​​ಗಳು ಅಥವಾ ಯೂಟ್ಯೂಬ್ ಚಾನೆಲ್​​ಗಳು ಮಾತ್ರವೇ ಒಳ್ಳೆಯ ಕಂಟೆಂಟ್​​ ಅನ್ನು ಕೊಡುತ್ತಿದ್ದವು. ಅವುಗಳಲ್ಲಿ ‘ಕೆಇಬಿ’ (ಕರ್ನಾಟಕ ಎಂಟರ್ಟೈನ್​​ಮೆಂಟ್ ಬೋರ್ಡ್) ಸಹ ಒಂದು. ಡಾಲಿ ಧನಂಜಯ್ ಮತ್ತು ಗೆಳೆಯರು ಪ್ರಾರಂಭಿಸಿದ್ದ ಯೂಟ್ಯೂಬ್ ಚಾನೆಲ್ ಇದಾಗಿತ್ತು. ಈ ಯೂಟ್ಯೂಬ್ ಚಾನೆಲ್​​ನಲ್ಲಿ ಕೆಲಸ ಮಾಡಿದ್ದ ಹಲವರು ಈಗ ಕನ್ನಡ ಚಿತ್ರರಂಗದ ಜನಪ್ರಿಯ ನಟ, ನಿರ್ದೇಶಕರಾಗಿದ್ದಾರೆ. ಆದರೆ…

Read More

ಚಿನ್ನದ ಮೇಲೆ ಯಾವತ್ತೂ ಹೂಡಿಕೆ ಮಾಡಲ್ಲ…! ವಿಶ್ವದ ಅತಿ ಚಾಣಾಕ್ಷ್ಯ ಹೂಡಿಕೆದಾರನ ನಿರ್ಧಾರ – Kannada News | Warren Buffett criticizes investing in the gold, despite its value soaring high

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ವರ್ಷದ ಹಿಂದೆ ಚಿನ್ನ ಖರೀದಿಸಿದ್ದರೆ ಅದರ ಮೌಲ್ಯ 2-3 ಪಟ್ಟು ಹೆಚ್ಚಾಗುತ್ತಿತ್ತಲ್ಲ ಎಂದು ಯಾರಿಗಾದರೂ ಅನಿಸಿರುತ್ತದೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಆದರೆ, ವಿಶ್ವದ ಅಪ್ರತಿಮ ಹೂಡಿಕೆದಾರರೆನಿಸಿದ ಮತ್ತು ವಿಶ್ವದ ಅತಿ ಶ್ರೀಮಂತರ ಪೈಕಿ ಒಬ್ಬರೆನಿಸಿದ ವಾರನ್ ಬಫೆಟ್ ಅವರು ಚಿನ್ನದಂತಹ ಲೋಹಗಳ ಮೇಲೆ ಹೂಡಿಕೆ ಮಾಡಲು ಇದೂವರೆಗೆ ಮನಸ್ಸನ್ನೇ ಮಾಡಿಲ್ಲ. ಅವರು ಹೂಡಿಕೆ…

Read More

Startup India @10: ಸ್ಟಾರ್ಟಪ್ ಇಂಡಿಯಾಗೆ ದಶಕದ ಸಂಭ್ರಮ; ಸಾಧನೆ, ಮೈಲಿಗಲ್ಲುಗಳೇನು? ಇಲ್ಲಿದೆ ವಿವರ – Kannada News | Startup India’s 10 Year Journey: Fuelling India’s Entrepreneurial Growth & Vikasit Bharat

ನವದೆಹಲಿ, ಜನವರಿ 16: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಹಳ ಮುತುವರ್ಜಿಯಿಂದ ಆರಂಭಿಸಿದ ಸ್ಟಾರ್ಟಪ್ ಇಂಡಿಯಾ ಯೋಜನೆಗೆ (Startup India Program) 10 ವರ್ಷದ ಸಂಭ್ರಮ ಇಂದು. 2016ರಲ್ಲಿ ದೇಶದ ಉದ್ದಿಮೆಗಾರಿಕೆಗೆ ಉತ್ತೇಜಿಸಲು ಸಣ್ಣದಾಗಿ ಶುರುವಾದ ಸ್ಟಾರ್ಟಪ್ ಇಂಡಿಯಾ ಇದೀಗ ಬಹಳ ವ್ಯಾಪಕವಾದ ಇಕೋಸಿಸ್ಟಂ ಆಗಿ ಬೆಳೆದಿದೆ. ವಿಕಸಿತ ಭಾರತ 2047ರ ಗುರಿ ತಲುಪಲು ದೇಶದ ಪ್ರಗತಿಯ ಎಂಜಿನ್ ಆಗಿ ಮಾರ್ಪಾಡುಗೊಂಡಿದೆ. ನಗರ ಮತ್ತು ಗ್ರಾಮೀಣ ಭಾಗಗಳ ನಡುವಿನ ಅಂತರವನ್ನು ತಗ್ಗಿಸುವ ಕೆಲಸ ಮಾಡಿದೆ….

Read More

ಆ ತಪ್ಪು ಮಾಡಿದ ನಂತರ ಜಾತಕ ಸರಿಯಿಲ್ಲವೆಂದು ಮದುವೆ ಬೇಡವೆನ್ನುವಂತಿಲ್ಲ; ಹೈಕೋರ್ಟ್​ ತೀರ್ಪು – Kannada News | Refusing Marriage After physical relationship Due to Kundali Mismatch Is Offense Says Delhi High Court

ನವದೆಹಲಿ, ಫೆಬ್ರವರಿ 24: ಮದುವೆಯ ಭರವಸೆ ನೀಡಿ, ಲೈಂಗಿಕ ಸಂಬಂಧ ಹೊಂದಿ, ನಂತರ ಜಾತಿ ಕೂಡಿಬರುವುದಿಲ್ಲ ಎಂದು ಮದುವೆಯನ್ನು ರದ್ದುಗೊಳಿಸುವುದು ಅಪರಾಧ ಎಂದು ದೆಹಲಿ ಹೈಕೋರ್ಟ್ (Delhi High Court) ಹೇಳಿದೆ. ಜಾತಕ ಹೊಂದಾಣಿಕೆಯ ಆಧಾರದ ಮೇಲೆ ನಂತರ ಮದುವೆಯಾಗಲು ನಿರಾಕರಿಸುವುದು, ನಿರಂತರ ಲೈಂಗಿಕ ಸಂಬಂಧದ ನಂತರ ಮದುವೆ ಬೇಡ ಎನ್ನುವುದು ಕಾನೂನು ರೀತಿಯಲ್ಲಿಯೂ ಅಪರಾಧ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಮತ್ತು ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 69ರ…

Read More