Headlines

ತ್ರಿಕೋನ ಸರಣಿಗಾಗಿ ಶ್ರೀಲಂಕಾಕ್ಕೆ ತೆರಳಿದ ಭಾರತ ಎ ತಂಡ; ವೈಭವ್ ಹಿಂದೆ ಬಿದ್ದ ಫ್ಯಾನ್ಸ್ – Kannada News

ಒಂದೆಡೆ ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರೆ, ಇನ್ನೊಂದೆಡೆ ತಿಲಕ್ ವರ್ಮಾ (Tilak Varma) ನೇತೃತ್ವದ ಭಾರತ ಎ ತಂಡ (India A squad) ತ್ರಿಕೋನ ಸರಣಿಗಾಗಿ ಶ್ರೀಲಂಕಾಗೆ ತೆರಳಿದೆ. ಭಾರತ, ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ಎ ತಂಡಗಳ ನಡುವೆ ಏಕದಿನ ತ್ರಿಕೋನ ಸರಣಿ (Tri-nation series) ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ ಈಗಾಗಲೇ ಭಾರತ ಎ ತಂಡವನ್ನು ಸಹ ಪ್ರಕಟಿಸಿದೆ. ಜೂನ್ 9 ರಿಂದ ಪ್ರಾರಂಭವಾಗಲಿರುವ ತ್ರಿಕೋನ ಸರಣಿಗಾಗಿ ಭಾರತ ಯುವ…

Read More

Bengaluru Air Quality: ಮಂಗಳೂರಿನಲ್ಲೂ ಕಳಪೆ ಮಟ್ಟಕ್ಕಿಳಿದಿದೆ ವಾಯು ಗುಣಮಟ್ಟ – Kannada News | Bangalore Air Pollution Crisis: Mangalore’s Air quality dropped more than Bengaluru

ಮಂಗಳೂರಿನಲ್ಲೂ ಕಳಪೆ ಮಟ್ಟಕ್ಕಿಳಿದಿದೆ ವಾಯು ಗುಣಮಟ್ಟ ಬೆಂಗಳೂರು, ಫೆಬ್ರವರಿ 18: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 156ಕ್ಕೆ ತಲುಪಿದೆ. ಅದಕ್ಕಿಂತ…

Read More

ಗೂಗಲ್ ಕಚೇರಿಯಲ್ಲಿ ನಡೆದ ‘ಮ್ಯಾಂಗೋ ಫೆಸ್ಟಿವಲ್’ ವಿಡಿಯೋ ವೈರಲ್: ಉದ್ಯೋಗಿಯ ಅದೃಷ್ಟಕ್ಕೆ ನೆಟ್ಟಿಗರು ಫಿದಾ! – Kannada News | Viral Video: Bengaluru Woman Attends Google Office Mango Festival, Netizens Envious

ಗೂಗಲ್ ಕಚೇರಿಯಲ್ಲಿ ನಡೆದ ‘ಮ್ಯಾಂಗೋ ಫೆಸ್ಟಿವಲ್’ ವಿಡಿಯೋ ವೈರಲ್Image Credit source: unfilteredgazal instagram account ಬೆಂಗಳೂರು, ಜೂನ್ 13: ನಗರದಲ್ಲಿರುವ ಗೂಗಲ್ (Google) ಕಚೇರಿಯಲ್ಲಿ ನಡೆದ ವಿಶಿಷ್ಟ ‘ಮ್ಯಾಂಗೋ ಫೆಸ್ಟಿವಲ್’ (ಮಾವಿನಹಣ್ಣಿನ ಹಬ್ಬ) ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಇಂಟರ್ನೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದೆ. ಅಲ್ಲಿನ ಉದ್ಯೋಗಿಯೊಬ್ಬರು ಫೆಸ್ಟಿವಲ್​ನ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಾನಾ ಬಗೆಯ ಮಾವಿನ ತಿನಿಸುಗಳನ್ನು ತೋರಿಸಿ ನೆಟ್ಟಿಗರ ಬಾಯಲ್ಲಿ ನೀರೂರುವಂತೆ ಮಾಡಿದ್ದಾರೆ. ಮುಖ್ಯಾಂಶಗಳು ಬೆಂಗಳೂರಿನ ಗೂಗಲ್…

Read More

Video: ಹೆತ್ತವರಿಗೆ ತಾನು ಕೆಲಸ ಮಾಡುವ ಬೆಂಗಳೂರಿನ ಮೈಕ್ರೋಸಾಫ್ಟ್ ಆಫೀಸ್ ತೋರಿಸಿದ ಉದ್ಯೋಗಿ – Kannada News

ಹೆತ್ತವರೊಂದಿಗೆ ತರುಣ್ ಖಂಡಾಗರೆImage Credit source: Instagram ಬೆಂಗಳೂರು, ಜೂನ್ 10: ಮಕ್ಕಳಿಗೆ ತಮ್ಮ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು, ಊರು ಸುತ್ತಿಸಬೇಕು. ಕಷ್ಟ ಪಟ್ಟು ಓದಿಸಿ ಒಂದೊಳ್ಳೆ ಉದ್ಯೋಗ ಸಿಗಲು ಕಾರಣರಾದ ತಂದೆ ತಾಯಿಗೆ ತಾನು ಕೆಲಸ ಮಾಡುವ ಆಫೀಸ್ ತೋರಿಸಬೇಕು ಇಂತಹ ಸಾಕಷ್ಟು ಆಸೆಗಳಿರುವುದು ಸಹಜ. ಇದೀಗ ಇಂತಹ ಭಾವನಾತ್ಮಕ ಕ್ಷಣವನ್ನು ಬೆಂಗಳೂರಿನ (Bengaluru) ಮೈಕ್ರೋಸಾಫ್ಟ್ ಉದ್ಯೋಗಿಯೊಬ್ಬರು ಸೆರೆ ಹಿಡಿದಿದ್ದಾರೆ. ತಮ್ಮ ಹೆತ್ತವರನ್ನು ಮೈಕ್ರೋಸಾಫ್ಟ್ (Microsoft) ಆಫೀಸಿಗೆ ಕರೆದುಕೊಂಡು ಹೋಗಿ ತಾನು ಕೆಲಸ ಮಾಡುವ…

Read More

ದೇಗುಲದ ಸಮೀಪವೇ ಅಪಘಾತ; ಕಾಪಾಡಲಿಲ್ಲ ಮಾದೇಶ್ವರ!

ಬೆಂಗಳೂರು, ಜನವರಿ 04: ನಗರದ ನಾಗರಬಾವಿಯ ಮಲೇ ಮಹದೇಶ್ವರ ದೇವಸ್ಥಾನದ ಸಮೀಪ ಹೋಗುತ್ತಿದ್ದ ಬೈಕ್​ಗೆ ಲಾರಿಯೊಂದು ಹಿಂದಿನಿಂದ ಬಂದು ಗುದ್ದಿದ್ದು, ಸವಾರ ಕೊನೆಯುಸಿರೆಳೆದಿದ್ದಾನೆ. ಇನ್ನೊಂದೆಡೆ ಚಾಮರಾಜನಗರದಲ್ಲಿ ವಾಹನವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಚಾಲಕ ಪವಾಡದಂತೆ ಪ್ರಾಣಾಪಾಯದಿಂದ ಪಾರಾಗಿದ ಘಟನೆ ನಡೆದಿದೆ. ಮಾರ್ಗ ಮಧ್ಯೆಯೇ ಸಾವು ನಿನ್ನೆ ರಾತ್ರಿ ಸುಮಾರು 10:30ರ ವೇಳೆಗೆ ನಾಗರಭಾವಿಯ ನಮ್ಮೂರ ತಿಂಡಿ ಸಮೀಪದ ಮಲೇ ಮಹದೇಶ್ವರ ದೇವಸ್ಥಾನದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮದ ನಿವಾಸಿ…

Read More

ಕಾಫಿನಾಡಿನಲ್ಲಿ ಮಾನವ-ಪ್ರಾಣಿಗಳ ಸಂಘರ್ಷ: ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಭೆ‌; ಹೇಳಿದ್ದಿಷ್ಟು – Kannada News | Chikkamagaluru Elephant Conflict: Meeting led by Minister Eshwara Khandre; what was said

ಸಚಿವ ಈಶ್ವರ್ ಖಂಡ್ರೆ Image Credit source: tv9 kannada ಚಿಕ್ಕಮಗಳೂರು, ಫೆಬ್ರವರಿ 28: ಕಾಫಿನಾಡಿನಲ್ಲಿ ಮಾನವ ಕಾಡು ಪ್ರಾಣಿಗಳ ಸಂಘರ್ಷ ಮಿತಿ ಮೀರಿದೆ. ಕಾಡಾನೆಗಳ ದಾಳಿಗೆ ರೈತರು, ಕಾರ್ಮಿಕರು ಬಲಿ ಆಗುತ್ತಿದ್ದರೆ, ಕಾಡು, ಕೋಣದ ದಾಳಿ ಆತಂಕ ಸೃಷ್ಟಿ ಮಾಡಿದೆ. 7 ದಿನಗಳಲ್ಲಿ ಕಾಡಾನೆ (Wild elephant) ದಾಳಿಗೆ ಇಬ್ಬರು ಬಲಿಯಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರ ಲಾಠಿಚಾರ್ಜ್ ಕಿಚ್ಚು ಹೆಚ್ಚಿಸಿದ್ದು, ಎಲ್ಲದರ ಮಧ್ಯೆ ಇಂದು ಸಚಿವ ಈಶ್ವರ್ ಖಂಡ್ರೆ (Eshwara…

Read More

ಕೆಫೆಯಲ್ಲಿ ಹೆಚ್ಚು ಸಮಯ ಕಳೆಯುವಂತಿಲ್ಲ: ಪ್ರತಿ ಹೆಚ್ಚುವರಿ ಗಂಟೆಗೆ 1,000 ರೂ. ದಂಡ – Kannada News | Viral Bangalore Cafe Rule: 1000 Fee for Laptop Use and Long Meetings Sparks Debate

ಬೆಂಗಳೂರು, ಜ.27: ಬೆಂಗಳೂರಿನ ಪ್ರಸಿದ್ಧ ಕೆಫೆಯೊಂದರಲ್ಲಿ ಹೆಚ್ಚು ಕಾಲ ಕಳೆಯುವವರಿಗೆ ಶಾಕ್ ನೀಡಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ತನ್ನ ಕೆಫೆಯ ಮುಂದೆ ಅಂಟಿಸಿರುವ ನೋಟಿಸ್​​ ನೋಡಿ ಎಲ್ಲರಿಗೂ ಅಚ್ಚರಿಯನ್ನು ತಂದಿದೆ. ಬೆಂಗಳೂರಿನ ಪ್ರಸಿದ್ಧ ಈಟರಿಯೊಂದು (Eatery/Cafe) ತನ್ನ ಆವರಣದಲ್ಲಿ “ದೀರ್ಘಾವಧಿಯ ಸಭೆಗಳನ್ನು” (Long Meetings) ನಿಷೇಧಿಸಿ ಅಧಿಕೃತ ನೋಟಿಸ್ ಅಂಟಿಸಿದೆ. ನಿಗದಿಪಡಿಸಿದ ಸಮಯಕ್ಕಿಂತ ಹೆಚ್ಚು ಕಾಲ ಸಭೆ ಅಥವಾ ಲ್ಯಾಪ್‌ಟಾಪ್ ಕೆಲಸವನ್ನು ಮುಂದುವರಿಸಿದರೆ, ಪ್ರತಿ ಹೆಚ್ಚುವರಿ ಗಂಟೆಗೆ ₹1,000 ದಂಡ ಅಥವಾ…

Read More

ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ! – Kannada News | Gold Treasure Found: Boy Prajwal Honoured for Returning 1KG Found Gold

ಗದಗ, ಜನವರಿ 11: ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಅಂದಾಜು 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಅದನ್ನು ಬಾಲಕ ಪ್ರಜ್ವಲ್ ಬಸವರಾಜ್ ರಿತ್ತಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದು, ಆತನ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇಲಾಖೆಯಿಂದ ಪಂಚನಾಮೆ ಕ್ರಮ ಜರುಗಿಸಿ, ದೊರೆತ ಬಂಗಾರದ ಆಭರಣಗಳನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ತಾಯಿ-ಮಗನ ಈ ಪ್ರಾಮಾಣಿಕ ಕಾರ್ಯವನ್ನು ಗುರುತಿಸಿ, ಜಿಲ್ಲಾ ಆಡಳಿತದ ವತಿಯಿಂದ…

Read More

ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ನಡುವೆ ಫೈಟ್; ಹೇಗಿದೆ ಮುಖಾಮುಖಿ ದಾಖಲೆ? – Kannada News

2026 ರ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಜೂನ್ 12 ರಿಂದ ಆರಂಭವಾಗಲಿದೆ. ಇಂಗ್ಲೆಂಡ್​ನ ಆತಿಥ್ಯದಲ್ಲಿ ನಡೆಯುತ್ತಿರುವ 10ನೇ ಆವೃತ್ತಿಯ ಟಿ20 ವಿಶ್ವಕಪ್​ನ ಹೈವೋಲ್ಟೇಜ್ ಕದನ ಜೂನ್ 14 ರಂದು ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ನಡೆಯಲಿದೆ. ಟೂರ್ನಿಯಲ್ಲಿ ಈ ಎರಡು ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಮೊದಲ ಮುಖಾಮುಖಿ ಇದಾಗಿದೆ. ಅಂದರೆ, ಭಾರತ ಮತ್ತು ಪಾಕಿಸ್ತಾನ ತಂಡಗಳು 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಪರಸ್ಪರ ವಿರುದ್ಧವಾಗಿ…

Read More

Bengaluru Rains: ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ

ಬೆಂಗಳೂರು, ಮಾರ್ಚ್​ 29: ಬಿರು ಬೇಸಿಗೆಯಲ್ಲೇ ಮಳೆ ಅಬ್ಬರಿಸುತ್ತಿದೆ. ರಾಜ್ಯದ ಇಂದು ಕೂಡ ಮಳೆ ಸುರಿದಿದ್ದು, ಮಳೆರಾಯನ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕೋಲಾರ, ಚಿಕ್ಕಮಗಳೂರು, ಹಾವೇರಿಯಲ್ಲಿ ಮಳೆ ಆಗಿದೆ. ಇತ್ತ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡಿದರು. ದಿಢೀರ್​ ಮಳೆಗೆ ಸಿಟಿಮಂದಿ ಹಿಡಿಶಾಪ ಹಾಕಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More