ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

ಬಾಗಲಕೋಟೆ, ಮಾರ್ಚ್​​ 22: ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್​​ ಅಭ್ಯರ್ಥಿಯಾಗಿ ಮೇಟಿ ಅವರ ದ್ವಿತೀಯ ಪುತ್ರ ಉಮೇಶ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಆ ಬೆನ್ನಲ್ಲೇ ಉಮೇಶ್ ಮೇಟಿ ಅವರು ತಮ್ಮ ತಂದೆಯ ಮೇಲಿನ ಅನುಕಂಪ ಮತ್ತು ಅವರ ಮೇಲಿನ ಪ್ರೀತಿಗೆ ಮತದಾರರು ಸ್ಪಂದಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೆಚ್.ವೈ. ಮೇಟಿ ಅವರು ಮಾಡಿರುವ ಅನೇಕ ಜನಪರ ಕೆಲಸಗಳು, ವಿಶೇಷವಾಗಿ ವೈದ್ಯಕೀಯ ಕಾಲೇಜು ಸ್ಥಾಪನೆಯಂತಹ ಐತಿಹಾಸಿಕ ಕಾರ್ಯಗಳನ್ನು ಸ್ಮರಿಸಿದ ಅವರು…

Read More

ಬಂಡಾಯ ಮಣಿಸಿ ದಾವಣಗೆರೆ ಬೈ ಎಲೆಕ್ಷನ್​ ಗೆದ್ದ ಸಮರ್ಥ್ ಶಾಮನೂರು – Kannada News | Davanagere South Bypoll: Congress’ Samarth Shamanur Defeats BJP’s Srinivas Das Kariyappa

ದಾವಣಗೆರೆ, ಮೇ 04: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮೊಮ್ಮಗ, ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭಯಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್​​ ಮರಳಿ ತೆಕ್ಕೆಗೆ ಪಡೆದಿದೆ. ಯಾರಿಗೆ ಎಷ್ಟು ಮತ? ಕಾಂಗ್ರೆಸ್​ನ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ…

Read More

ಮಕ್ಕಳಲ್ಲಿ ಆಟಿಸಂ ಇರುವುದನ್ನು ಕಂಡುಹಿಡಿಯುವುದು ಹೇಗೆ? ಲಕ್ಷಣಗಳು ಹೇಗಿರುತ್ತವೆ?

ಆಟಿಸಂ (Autism Spectrum Disorder) ಎನ್ನುವುದು ಮಕ್ಕಳ ವರ್ತನೆ ಮತ್ತು ಮೆದುಳಿನ ಬೆಳವಣಿಗೆಯನ್ನು ಪರಿಣಾಮಗೊಳಿಸುವ ಒಂದು ಸ್ಥಿತಿ. ಕೆಲವೊಮ್ಮೆ ಮಗುವಿಗೆ ಈ ಸಮಸ್ಯೆ ಇರುವುದನ್ನು ಪೋಷಕರು ಹಲವು ವರ್ಷಗಳ ನಂತರ ಗಮನಿಸಬಹುದು. ತಡವಾಗಿ ಗುರುತಿಸಿದರೆ ಸರಿಯಾದ ಚಿಕಿತ್ಸೆ ಪಡೆಯುವುದು ಕಷ್ಟವಾಗಬಹುದು. ಆದ್ದರಿಂದ ಆರಂಭಿಕ ಲಕ್ಷಣಗಳನ್ನು ಗುರುತಿಸುವುದು ಬಹಳ ಮುಖ್ಯ. ಅದಕ್ಕಾಗಿಯೇ ಪ್ರತಿ ವರ್ಷ ಏಪ್ರಿಲ್ 2ರಂದು ವಿಶ್ವ ಆಟಿಸಂ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಜನರಲ್ಲಿ ಆಟಿಸಂ ಬಗ್ಗೆ ಅರಿವು ಮೂಡಿಸುವುದೇ ಇದರ ಉದ್ದೇಶ. ಹಾಗಾಗಿ ಆಟಿಸಂ ಎಂದರೇನು,…

Read More

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | 3 people dead over 25 injured in Madhya Pradesh Dewas firecracker factory blast

ನವದೆಹಲಿ, ಮೇ 14: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭಾರೀ ಸ್ಫೋಟ (Blast) ಸಂಭವಿಸಿದೆ. ದೇವಾಸ್‌ನ ಟೋಂಕ್ ಕಲಾನ್ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದಲ್ಲಿ ಧೀರಜ್, ಸನ್ನಿ ಮತ್ತು ಸುಮಿತ್ ಎಂಬ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ, ಇತರ 25 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಸ್ಫೋಟದ ಪರಿಣಾಮದಿಂದ ದೇಹದ ಭಾಗಗಳು 20-25 ಅಡಿ ದೂರದಲ್ಲಿ ಹಾರಿಬಿದ್ದಿವೆ. ಇದರಿಂದ ಅನೇಕ ಕಾರ್ಮಿಕರಿಗೆ ತೀವ್ರವಾದ ಸುಟ್ಟ ಗಾಯಗಳಾಗಿವೆ. ಪಟಾಕಿ ಕಾರ್ಖಾನೆಯಲ್ಲಿ 200ಕ್ಕೂ ಹೆಚ್ಚು…

Read More

ಲಾಲ್‌ಬಾಗ್‌ನಲ್ಲಿ ಮಾವು-ಹಲಸು ಮೇಳದ ಸಖತ್ ಕ್ರೇಜ್! ಮೇಳದಲ್ಲಿ ಯಾವೆಲ್ಲಾ ಬಗೆಯ ಮಾವಿನ ಹಣ್ಣುಗಳಿದ್ದವು ನೋಡಿ

ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆಯು ಆಯೋಜಿಸಿರುವ ಮಾವು ಮತ್ತು ಹಲಸು ಮೇಳವು ಸಾರ್ವಜನಿಕರ ಭಾರೀ ಜನಮನ್ನಣೆಗೆ ಪಾತ್ರವಾಗಿದೆ. ಜೂನ್ 26 ರವರೆಗೆ ನಡೆಯಲಿರುವ ಈ ವಿಶೇಷ ಮೇಳದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ರೈತರು ಭಾಗವಹಿಸಿದ್ದು, ತಾವು ಬೆಳೆದ ತಾಜಾ ಹಣ್ಣುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಉತ್ತಮ ವೇದಿಕೆ ಕಲ್ಪಿಸಲಾಗಿದೆ. ಮೇಳದಲ್ಲಿ ಮಾಲ್ಗೋಬ, ಮಲ್ಲಿಕಾ, ಸೆಂಧೂರ, ಬಾದಾಮಿ, ತೋತಾಪುರಿ ಹಾಗೂ ರಸಪುರಿ ಸೇರಿದಂತೆ ಹತ್ತಾರು ಜನಪ್ರಿಯ ತಳಿಯ ಮಾವಿನ ಹಣ್ಣುಗಳು ಗ್ರಾಹಕರ ಗಮನ ಸೆಳೆಯುತ್ತಿವೆ….

Read More

ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ – Kannada News | Bengaluru Prostitution Ring Busted: 4 Arrested, 6 Women Rescued from Spas and Homes

ಬೆಂಗಳೂರು, ಏಪ್ರಿಲ್​​ 21: ನಗರದ ವಿವಿಧೆಡೆ ಸ್ಪಾ ಮತ್ತು ಮನೆಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖತರ್ನಾಕ್​​ ಜಾಲವನ್ನು ಪೊಲೀಸರು ಭೇದಿಸಿದ್ದು, ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮಾರತಹಳ್ಳಿ, ಸುಂಕದಕಟ್ಟೆ ಸಮೀಪದ ಸ್ಪಾಗಳು ಹಾಗೂ ಮಂಜುನಾಥನಗರದ ಮನೆಯಲ್ಲಿ ಮಹಿಳೆಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಲಾಗುತ್ತಿತ್ತು. ಈ ಬಗ್ಗೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಲೆ ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಮಹಿಳಾ ರಕ್ಷಣಾ ಘಟಕದ ಪೊಲೀಸರು ದಾಳಿ ನಡೆಸಿದ್ದರು. ಬಲವಂತವಾಗಿ ಅಥವಾ ಆಮಿಷಕ್ಕೆ ಒಳಪಡಿಸಿ ಆರೋಪಿಗಳು ಮಹಿಳೆಯರನ್ನು…

Read More

ವುಹಾನ್ ಲ್ಯಾಬ್​ಗೆ ಅಮೆರಿಕದ ಹಣ, ಕೊರೊನಾ ಸೃಷ್ಟಿಸಿದ ಚೀನಾ ಪ್ರಯೋಗಾಲಯಕ್ಕೆ ಫೌಸಿ ನೆರವು, ತುಳಸಿ ಗಬ್ಬಾರ್ಡ್ ಆರೋಪ – Kannada News | Fauci Funded Wuhan Lab: Tulsi Gabbard Alleges US Money Behind COVID 19 Origin

ತುಳಸಿ ಗಬ್ಬಾರ್ಡ್​ Image Credit source: X Account-Tulsi Gabbard ವಾಷಿಂಗ್ಟನ್, ಜೂನ್ 19: ಕೊರೊನಾ ವೈರಸ್ ಉಗಮದ ಕುರಿತು ಅಮೆರಿಕದ ರಾಜಕೀಯ ವಲಯದಲ್ಲಿ ಭಾರಿ ಬಾಂಬ್ ಸಿಡಿದಿದೆ. ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿದ್ದ ತುಳಸಿ ಗಬ್ಬಾರ್ಡ್(Tulsi Gabbard)​ ರಾಜೀನಾಮೆ ನೀಡಿ ಹೊರ ಹೋಗುವ ಮುನ್ನ ಅಮೆರಿಕದ ಮಾಜಿ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಆಂಥೋನಿ ಫೌಸಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜಾಗತಿಕ ಸಾಂಕ್ರಾಮಿಕಕ್ಕೆ ಕಾರಣವಾದ ಚೀನಾದ ವುಹಾನ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ನಡೆದ ಅಪಾಯಕಾರಿ…

Read More

ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು – Kannada News | India’s traffic chokehold: Bengaluru ranks second; Pune fifth in global congestion index for 2025

ಬೆಂಗಳೂರು, (ಜನವರಿ 23): ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ (Bengaluru Traffic ) ಬಗ್ಗೆ ಮಾತನಾಡುವುದು ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ವಿದೇಶದಲ್ಲಿಯೂ ಚರ್ಚೆಯಾಗುತ್ತಿದೆ. ಎಷ್ಟೇ ಯೋಜನೆ ಕೈಗೊಂಡರೂ ಸಹ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಟ್ರಾಫಿಕ್‌ ಕುಖ್ಯಾತಿ ಪಡೆದ ನಗರಗಳ ಪಟ್ಟಿಯ ಪೈಕಿಯಲ್ಲಿ ಬೆಂಗಳೂರು 2ನೇ ಸ್ಥಾನ ಪಡೆದಿದೆ. ಆ ಮೂಲಕ ಸಂಚಾರ ದಟ್ಟಣೆಯಲ್ಲಿ ಹೊಸ ದಾಖಲೆ ಬರೆದಿದೆ. ಈಗಾಗಲೇ ಟ್ರಾಫಿಕ್‌ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಇತ್ತೀಚಿನ ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic…

Read More

ಸಿಕ್ಕಳೆನ್ನುವಷ್ಟರಲ್ಲಿ ಮತ್ತೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಕುಖ್ಯಾತ ಕಳ್ಳಿ ಮಾಲಾ

ರಾಮನಗರ, ಮಾರ್ಚ್​ 13: ಪೊಲೀಸ್ ಕಸ್ಟಡಿಯಲ್ಲಿದ್ದ ಕುಖ್ಯಾತ ಕಳ್ಳಿ (Thief) ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಿಂದ ಪರಾರಿ ಆಗಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್​​​​ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಹದಿನಾರು ವರ್ಷದಿಂದ ಪೊಲೀಸರ ಕೈಗೆ ಸಿಗದ ಕಳ್ಳಿ ಮೂಲತಃ ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಹಲವು ವರ್ಷಗಳಿಂದ…

Read More

Guru Pushya Mahayoga 2026: ಇಂದಿನಿಂದ 61 ದಿನಗಳ ವರೆಗೆ ಈ 6 ರಾಶಿಗೆ ಅದೃಷ್ಟದ ಸುರಿಮಳೆ! – Kannada News | Guru Pushya Mahayoga 2026: Auspicious 61 Day Period and its Impact on Zodiac Signs

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸಂಚಾರ, ಯುತಿ ಹಾಗೂ ದೃಷ್ಟಿಯಿಂದ ಕೆಲವು ಮಹಾ ಯೋಗಗಳು ನಿರ್ಮಾಣವಾಗುತ್ತವೆ. ಅಂತಹ ಒಂದು ಅಪರೂಪದ ಮತ್ತು ಅತ್ಯಂತ ಶುಭಕರ ಯೋಗವೇ ಗುರು ಪುಷ್ಯ ಮಹಾಯೋಗ. 2026 ರಲ್ಲಿ ಈ ಗುರು ಪುಷ್ಯ ಯೋಗವು 61 ದಿನಗಳ ಕಾಲ ಇರಲಿದ್ದು, ಇದು ಪ್ರಮುಖ ಜ್ಯೋತಿಷ್ಯ ಘಟನೆಯಾಗಿದೆ. ಜೂನ್ 18 ರಂದು ಗುರುವಾರ ರಾತ್ರಿ 9:32 ಕ್ಕೆ ಆರಂಭವಾಗಿ, ಆಗಸ್ಟ್ 19 ರ ಬುಧವಾರ ಬೆಳಗಿನ ಜಾವ 3:37 ರವರೆಗೆ ಗುರುವು ಪುಷ್ಯ ನಕ್ಷತ್ರದಲ್ಲಿ…

Read More