Headlines

ಅಮೆರಿಕಕ್ಕೆ ಹೋಗಿ ದೊಡ್ಡ ಉದ್ಯಮಗಳನ್ನು ಕಟ್ಟಿದ ವಲಸಿಗರಲ್ಲಿ ಭಾರತೀಯರೇ ಅತಿಹೆಚ್ಚು – Kannada News

ವಾಷಿಂಗ್ಟನ್, ಜೂನ್ 4: ಅಮೆರಿಕದಲ್ಲಿ (US) ವಲಸಿಗರು ಸ್ಥಾಪಿಸಿದ ಪ್ರತಿ 5 ಯೂನಿಕಾರ್ನ್‌ಗಳಲ್ಲಿ (Unicorns – $1 ಬಿಲಿಯನ್ ಅಥವಾ ಅದಕ್ಕಿಂತ ಹೆಚ್ಚು ಮೌಲ್ಯದ ಸ್ಟಾರ್ಟ್‌ಅಪ್ ಕಂಪನಿಗಳು) ಒಂದು ಕಂಪನಿಯು ಭಾರತೀಯ ಮೂಲದ ಸಂಸ್ಥಾಪಕರನ್ನು (Indian Founders) ಹೊಂದಿದೆ. ಇದು ನ್ಯಾಷನಲ್ ಫೌಂಡೇಶನ್ ಫಾರ್ ಅಮೆರಿಕನ್ ಪಾಲಿಸಿ (ಎನ್​ಎಫ್​ಎಪಿ) ಪ್ರಸ್ತುತಪಡಿಸಿದ ವರದಿಯಿಂದ ತಿಳಿದುಬಂದಿದೆ. ಅಮೆರಿಕಕ್ಕೆ ವಲಸೆ ಹೋಗಿ ಅಲ್ಲಿ ಬಿಲಿಯನ್ ಡಾಲರ್ ಮೌಲ್ಯದ ಉದ್ಯಮಗಳನ್ನು ಸ್ಥಾಪಿಸಿರುವ ಭಾರತೀಯರ ಸಂಖ್ಯೆ 96 ಅಂತೆ. ಅಮೆರಿಕದ ಪ್ರಮುಖ ಸ್ಟಾರ್ಟ್‌ಅಪ್‌ಗಳಲ್ಲಿ ಭಾರತೀಯರ…

Read More

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರತಿನಿತ್ಯ ಭಕ್ತ ಸಾಗರ: ವಸತಿಗೂ ಪರದಾಟ – Kannada News | Heavy Rush at Mantralayam: Devotees Struggle for Accommodation as Lodge Prices Skyrocket

ರಾಯಚೂರು, ಜೂನ್​​ 14: ಮಳೆಯ ನಡುವೆಯೂ ಮಂತ್ರಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿರುವ ಪರಿಣಾಮ, ಸುತ್ತಮುತ್ತಲಿನ ವಸತಿಗೃಹಗಳ ಸುಮಾರು 3 ಸಾವಿರ ರೂಮ್​​ಗಳು ಫುಲ್​​ ಆಗುತ್ತಿವೆ. ಹೀಗಾಗಿ ಕನಿಷ್ಠ ವಸತಿಗೂ ಭಕ್ತರು ಪರದಾಡಬೇಕಾದ ಸ್ಥಿತಿ ಇದ್ದು, ಮಠದಿಂದ ಭಕ್ತರಿಗಾಗಿ ಕಲ್ಯಾಣ ಮಂಟಪಗಳಲ್ಲಿ ಮಾಡಿರುವ ವ್ಯವಸ್ಥೆಯೂ ಸಾಲದಂತಾಗಿದೆ. ಹೀಗಾಗಿ ಮಠದ ಪ್ರಾಂಗಣದಲ್ಲೇ ಭಕ್ತರು ಮಲಗುತ್ತಿರುವ ದೃಶ್ಯ ಕಂಡುಬಂದಿದೆ. ಮತ್ತೊಂದೆಡೆ ಖಾಸಗಿ ವಸತಿ ಗೃಹಗಳ ಮಾಲೀಕರು ಇದನ್ನೇ ಬಂಡವಾಳ ಮಾಡಿಕೊಂಡಿದ್ದು, ಭಕ್ತರ ಸುಲಿಗೆಗೆ ಇಳಿದಿರುವ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ. ಮತ್ತಷ್ಟು…

Read More

ಅಮೆರಿಕ ವಿರುದ್ಧ ಸ್ಪಿನ್ನಾಸ್ತ್ರ ಬಳಸಿದ ಪಾಕಿಸ್ತಾನ್ – Kannada News | T20 World Cup 2026: Pakistan Beat USA First Time

ಟಿ20 ವಿಶ್ವಕಪ್​ನ 12ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ಕೊಲಂಬೊದ ಎಸ್​ಎಸ್​ಸಿ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡದ ನಾಯಕ ಮೊನಾಂಕ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ಪರ ಸಾಹಿಬ್​ಝಾದ ಫರ್ಹಾನ್ 41 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 6 ಫೋರ್​ ಒಳಗೊಂಡಂತೆ ಒಟ್ಟು 73 ರನ್ ಚಚ್ಚಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 190…

Read More

ಹರಿದ್ವಾರದ ಘಾಟ್‌ಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧವೇ? – Kannada News | Uttarakhand government plans to ban non Hindus entering 105 ghats in Haridwar

ನವದೆಹಲಿ, ಜನವರಿ 6: 2027ರಲ್ಲಿ ನಡೆಯುವ ಅರ್ಧ ಕುಂಭಮೇಳವನ್ನು ಗಮನದಲ್ಲಿಟ್ಟುಕೊಂಡು ಉತ್ತರಾಖಂಡ ಸರ್ಕಾರವು ಹರಿದ್ವಾರದ (Haridwar) ಗಂಗಾ ಘಾಟ್‌ಗಳಲ್ಲಿ ಹಿಂದೂಯೇತರರ ಪ್ರವೇಶದ ಕುರಿತು ಕಠಿಣ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದೆ. ಹರಿದ್ವಾರದಲ್ಲಿ ಸುಮಾರು 120 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿರುವ 105 ಘಾಟ್‌ಗಳಲ್ಲಿ ಹಿಂದೂಯೇತರರಿಗೆ ಪ್ರವೇಶ ನಿಷೇಧವನ್ನು ಪರಿಗಣಿಸಲಾಗುತ್ತಿದೆ. ಇತ್ತೀಚೆಗೆ, ಶ್ರೀ ಗಂಗಾ ಸಭೆಗೆ ಸಂಬಂಧಿಸಿದ ಕೆಲವು ಅಧಿಕಾರಿಗಳು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಬೇಡಿಕೆಗಳನ್ನು ಸಲ್ಲಿಸಿದ್ದರು. 2027ರಲ್ಲಿ ನಡೆಯುವ ಅರ್ಧ ಕುಂಭಮೇಳದೊಂದಿಗೆ ಹರಿದ್ವಾರದ…

Read More

ಟೀಂ ಇಂಡಿಯಾಗೆ ಆಘಾತ; ಟಿ20 ವಿಶ್ವಕಪ್​ನಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್

2026 ರ ಟಿ20 ವಿಶ್ವಕಪ್ ನಾಳೆಯಿಂದ ಅಂದರೆ ಫೆಬ್ರವರಿ 7 ರಿಂದ ಭಾರತ ಹಾಗೂ ಶ್ರೀಲಂಕಾದಲ್ಲಿ ಶುರುವಾಗುತ್ತಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಸಲುವಾಗಿ ಸಕಲ ತಯಾರಿಗಳನ್ನು ಮಾಡಿಕೊಂಡಿದೆ. ಆದರೆ ವಿಶ್ವಕಪ್ ಆರಂಭಕ್ಕೆ ಒಂದು ದಿನ ಇರುವಾಗ ಸೂರ್ಯಕುಮಾರ್ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ಕಳೆದೊಂದು ವರ್ಷದಿಂದ ಭಾರತದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿರುವ ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಪಂದ್ಯಾವಳಿಯಿಂದ ಹೊರಬಿದಿದ್ದಾರೆ. ದಕ್ಷಿಣ ಆಫ್ರಿಕಾ…

Read More

ರಾಜಕೀಯ ಸ್ವರೂಪ ಪಡೆದುಕೊಂಡ ಕೊಪ್ಪಳ ಲವ್ ಜಿಹಾದ್ ಪ್ರಕರಣ​: ಎಸ್ಪಿ ಭೇಟಿ ಮಾಡಿದ ಬಿಜೆಪಿ ನಿಯೋಗ – Kannada News | Love jihad case takes political turn: BJP delegation meets SP

ಬಿಜೆಪಿ ನಿಯೋಗ, ಮುಸ್ತಫಾ ಖಾದ್ರಿ, ಹಿಂದೂ ಯುವತಿImage Credit source: tv9 kannada ಕೊಪ್ಪಳ, ಏಪ್ರಿಲ್​ 17: ಜಿಲ್ಲೆಯಲ್ಲಿ ಈಗ ಲವ್ ಜಿಹಾದ್ (Love Jihad) ಆತಂಕ ಮನೆಮಾಡಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಲವ್ ಜಿಹಾದ್ ಚರ್ಚೆ ಜೋರಾಗಿದೆ. ಮುಸ್ತಫಾ ಖಾದ್ರಿ ಎಂಬಾತನ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು ಜಿಲ್ಲೆಯಲ್ಲಿ ಸಂಚಲನ ಮೂಡಿಸಿವೆ. 16 ಯುವತಿಯರ ಸಾವಿರಾರು ವಿಡಿಯೋಗಳು ಆತನ ಫೋನ್‌ನಲ್ಲಿ ಪತ್ತೆಯಾಗಿವೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಇದೀಗ ಬಿಜೆಪಿ (BJP) ನಿಯೋಗ…

Read More

Jayamma Death: ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ – Kannada News | Jayamma Passed Away: Vijay Raghavendra, Sriimurali’s Mother Passes Away, Sandalwood Mourns

ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ್ ರಾಘವೇಂದ್ರ (Vijay Raghavendra) ಮತ್ತು ಶ್ರೀಮುರಳಿ ಅವರ ತಾಯಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ ಅವರು ಇಂದು (ಜೂನ್ 16) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಜಯಮ್ಮ ಅವರು…

Read More

Vastu Tips: ಸೆಕೆಂಡ್ ಹ್ಯಾಂಡ್ ವಸ್ತು ಖರೀದಿಸುವ ಮುನ್ನ ಈ ವಾಸ್ತು ನಿಯಮ ತಿಳಿದಿರಲಿ; ಇಲ್ಲದಿದ್ದರೆ ಸಂಕಷ್ಟ ತಪ್ಪಿದ್ದಲ್ಲ! – Kannada News | Vastu Tips: Second Hand Items to Avoid Bringing Negative Energy Home

ಇಂದಿನ ಕಾಲದಲ್ಲಿ ಬಜೆಟ್ ಉಳಿಸಲು ಅಥವಾ ವಿಂಟೇಜ್ (Vintage) ಲುಕ್ ಪಡೆಯಲು ಅನೇಕರು ಹಳೆಯ ಅಥವಾ ಸೆಕೆಂಡ್ ಹ್ಯಾಂಡ್ ವಸ್ತುಗಳನ್ನು ಖರೀದಿಸಲು ಇಷ್ಟಪಡುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ನಾವು ಮನೆಗೆ ತರುವ ಪ್ರತಿಯೊಂದು ವಸ್ತುವು ತನ್ನದೇ ಆದ ಶಕ್ತಿಯನ್ನು (Energy) ಹೊಂದಿರುತ್ತದೆ. ಬೇರೆಯವರು ಬಳಸಿದ ವಸ್ತುಗಳನ್ನು ಮನೆಗೆ ತರುವಾಗ, ಅವರ ಅದೃಷ್ಟ ಅಥವಾ ಸಂಕಷ್ಟಗಳು ನಮ್ಮ ಮನೆಗೆ ಬರಬಹುದು ಎಂಬ ನಂಬಿಕೆಯಿದೆ. ಹಾಗಾದರೆ, ಯಾವ ವಸ್ತುಗಳನ್ನು ಸೆಕೆಂಡ್ ಹ್ಯಾಂಡ್ ಖರೀದಿಸುವುದು ಅಶುಭ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ….

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಮೂಢನಂಬಿಕೆ ಹೆಚ್ಚು, ಕಾರ್ಯದಲ್ಲಿ ನಿರುತ್ಸಾಹ – Kannada News | Horoscope May 14 Thursaday 2026; Dina Rashi Bhavishya Today, Checkout the details here

ಮೇಷ ರಾಶಿ: ಯಾರದರು ಪ್ರೀತಿಯಿಂದ ಏನನ್ನೇ ಕೊಟ್ಟರೂ ಅದನ್ನು ಸ್ವೀಕರಿಸಿ.‌ ಅದರ ಬಗ್ಗೆ ಟೀಕೆಗಳನ್ನು ಮಾಡಿ ಭಾವನೆಗೆ ಹೊಡೆತ ಕೊಡುವುದು ಬೇಡ. ಉದ್ಯೋಗದಲ್ಲಿ ಬದಲಾವಣೆ ಯೋಗವಿದೆ. ಶೀತಲ ಸಮರದಿಂದ ವಿರಾಮ ಸಿಗಲಿದೆ. ಹಣಕಾಸಿನಲ್ಲಿ ಲಾಭದ ಸೂಚನೆಗಳಿವೆ. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆಯಾಗಲಿದೆ. ಹಿರಿಯರಿಂದ ಆಶೀರ್ವಾದವನ್ನು ಪಡೆಯಿರಿ. ಶರೀರದಲ್ಲಿ ಅಸಮತೋಲನವು ಇರಲಿದೆ. ವೃಷಭ ರಾಶಿ: ನಿಮಗೆ ಆತ್ಮವಿಶ್ವಾಸವು ನಿಮ್ಮ ಆಲೋಚನೆಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ. ಬುದ್ದಿಯ ಚಾತುರ್ಯದಿಂದ ಸಮಸ್ಯೆಗಳನ್ನು ಪರಿಹರಿಸಬಹುದು. ವ್ಯವಹಾರಗಳಲ್ಲಿ ಹೊಸ ಅವಕಾಶಗಳು ಸಿಗುತ್ತವೆ. ಹಣಕಾಸಿನಲ್ಲಿ ಸ್ವಲ್ಪ ಎಚ್ಚರತೆ…

Read More

IPL 2026: SRH ತಂಡಕ್ಕೆ ಎಡಗೈ ವೇಗಿ ಎಂಟ್ರಿ..!

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯ ಮಧ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಬೌಲಿಂಗ್ ವಿಭಾಗದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯೊಂದಿಗೆ ಎಸ್​ಆರ್​ಹೆಚ್ ತಂಡಕ್ಕೆ ಲಂಕಾ ವೇಗಿ ಎಂಟ್ರಿ ಕೊಟ್ಟಿದ್ದಾರೆ. ಮಾರ್ಚ್ 28 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಇಂಗ್ಲೆಂಡ್ ಆಟಗಾರ ಬ್ರೈಡನ್ ಕಾರ್ಸ್‌ ಅವರ ಕೈಗೆ ಬಲವಾದ ಗಾಯವಾಗಿತ್ತು. ಈ ಗಾಯದ ಕಾರಣ ಇದೀಗ ಕಾರ್ಸ್ ಇದೀಗ ಐಪಿಎಲ್​ನಿಂದ ಹೊರಗುಳಿದಿದ್ದಾರೆ….

Read More