ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು, ಬೇಸರದಿಂದ ತಾಯಿ ಆತ್ಮಹತ್ಯೆ

ಬೆಂಗಳೂರು, ಏಪ್ರಿಲ್ 2: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದೆ. ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ಮನನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದು, ಕೆಲಸ ಮುಗಿಸಿ ಮನೆಗೆ ಬಂದ ಆಕೆಯ ಪತಿಗೆ ಆಘಾತ ಕಾದಿತ್ತು. ಈ ದಾರುಣ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ನಡೆದಿದೆ. ಘಟನೆಯ ವಿವರ ಮೃತರನ್ನು ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಮತ್ತು ಅವರ 11 ತಿಂಗಳ…

Read More

ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್: ದಾವಣಗೆರೆಯಲ್ಲಿ ಪೊಲೀಸರ ಕೈಗೆ ಸಿಕ್ಕ ಶಂಕಿತ ಉಗ್ರನಿಂದ ಸ್ಫೋಟಕ ಮಾಹಿತಿ – Kannada News | Ayodhya Ram Mandir Bomb Blast Plot: Suspected Terrorist Suhel Arrested in Davanagere Reveals Terrorists attack plans

ಶಂಕಿತ ಉಗ್ರ ಸುಹೇಲ್ ಹಾಗೂ ಅಯೋಧ್ಯೆಯ ರಾಮ ಮಂದಿರImage Credit source: tv9 ದಾವಣಗೆರೆ, ಜೂನ್ 24: ದಾವಣಗೆರೆ (Davanagere) ಜಿಲ್ಲೆಯ ಹರಿಹರದಲ್ಲಿ ಮಂಗಳವಾರ ಬಂಧಿಸಲಾಗಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನ ವಿಚಾರಣೆ ವೇಳೆ ದೇಶವನ್ನೇ ಬೆಚ್ಚಿಬೀಳಿಸುವಂತಹ ಸ್ಫೋಟಕ ಮಾಹಿತಿ ಬಯಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾದ 20 ವರ್ಷದ ಶಂಕಿತ ಉಗ್ರ ಸುಹೇಲ್, ತನಿಖಾಧಿಕಾರಿಗಳ ಮುಂದೆ ಅತ್ಯಂತ ಭಯಾನಕ ಸಂಚನ್ನು ಒಪ್ಪಿಕೊಂಡಿದ್ದಾನೆ. ‘ಕೋಟ್ಯಂತರ ಹಿಂದುಗಳ ಆರಾಧ್ಯ ದೈವದ ನೆಲೆಯಾದ ಉತ್ತರ…

Read More

IND vs AFG: ಅಫ್ಘನ್ ವಿರುದ್ಧ 12ನೇ ಟೆಸ್ಟ್ ಶತಕ ಬಾರಿಸಿದ ಕನ್ನಡಿಗ ಕೆಎಲ್ ರಾಹುಲ್‌ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರ ಶನಿವಾರದಿಂದ ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದೆ. ಎಂಟು ವರ್ಷಗಳ ನಂತರ ಎರಡೂ ದೇಶಗಳ ನಡುವೆ ಈ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡಿತು. ಅದರಂತೆ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಕನ್ನಡಿಗ ಕೆಎಲ್ ರಾಹುಲ್ ಟೆಸ್ಟ್ ಪಂದ್ಯದ ಮೊದಲ ದಿನವೇ ಭರ್ಜರಿ ಶತಕ ಬಾರಿಸಿದ್ದಾರೆ. ತಮ್ಮ ಟೆಸ್ಟ್ ವೃತ್ತಿಜೀವನದ…

Read More

ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು – Kannada News | Cholesterol Deposits on Skin: Expert Explains

ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಪದ್ಧತಿಯಲ್ಲಿ ಆಗುತ್ತಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಒತ್ತಡದ ಜೀವನಶೈಲಿಯಿಂದಾಗಿ, ಕೊಲೆಸ್ಟ್ರಾಲ್ ಮಟ್ಟದಲ್ಲಿ ವೇಗಗತಿಯಲ್ಲಿ ಏರಿಕೆ ಕಂಡುಬರುತ್ತಿದೆ. ನಿಮಗೆ ತಿಳಿದಿರಬಹುದು, ಕೊಲೆಸ್ಟ್ರಾಲ್ ದೇಹದಲ್ಲಿ ಇರುವ ಒಂದು ರೀತಿಯ ಕೊಬ್ಬು, ಇದು ಹಾರ್ಮೋನುಗಳನ್ನು ತಯಾರಿಕೆಗೆ ಮತ್ತು ಜೀವಕೋಶಗಳ ರಚನೆಗೆ ಅಗತ್ಯವಾಗಿರುತ್ತದೆ. ಆದರೆ ಅದು ಅಗತ್ಯ ಮಟ್ಟಕ್ಕಿಂತ ಹೆಚ್ಚಾದಾಗ, ಆರೋಗ್ಯಕ್ಕೆ ಅಪಾಯಕಾರಿಯಾಗುತ್ತದೆ. ಈ ರೀತಿ ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ ಮತ್ತು ಅದರ ಪರಿಣಾಮಗಳನ್ನು ಚರ್ಮದ ಮೇಲೂ ಕಂಡುಬರುತ್ತದೆ. ಈ ರೀತಿ ಚರ್ಮದ ಮೇಲೆ…

Read More

ಕೈ ಕಾರ್ಯಕರ್ತ ಆತ್ಮಹತ್ಯೆ, ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಡ್ರೈವರ್ – Kannada News | Congress Worker Suicide In Hospet And tractor Driver Dies during Reels at Kalaburagi

ವಿಜಯನಗರ/ಕೊಪ್ಪಳ, (ಜನವರಿ.22): ಕಾಂಗ್ರೆಸ್ ಕಾರ್ಯಕರ್ತನೋರ್ವ (Congress Worker)  ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ (Suicide)  ಶರಣಾಗಿರುವ ಘಟನೆ ವಿಜಯನಗರ (Vijayanagara) ಜಿಲ್ಲೆ ಹೊಸಪೇಟೆಯ ರೈಲು ನಿಲ್ದಾಣದ ಬಳಿ ನಡೆದಿದೆ. ಕೊಪ್ಪಳ (Koppal) ಜಿಲ್ಲೆ ಕಾರಟಗಿ ನಿವಾಸಿ ಕೃಷ್ಣ ಮೇಗೂರು(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತ ಕೃಷ್ಣ ಸಚಿವ ಭೈರತಿ ಸುರೇಶ್ ಅವರ ಬಳಿ ಕೆಲಸ ಮಾಡುತ್ತಿದ್ದ. ಆದ್ರೆ, ಒಂದು ವರ್ಷದ ಹಿಂದೆಯೇ ಕೆಲಸ ಬಿಟ್ಟಿದ್ದ. ಆದ್ರೆ, ಇದೀಗ ಆತ್ಮಹತ್ಯೆಗೆ ಶರಣಾಗಿದ್ದು,  ಸಾವಿಗೆ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ…

Read More

ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್

ಬಿಗ್​​ಬಾಸ್ (Bigg Boss) ಮೊದಲ ಸೀಸನ್​​ನಲ್ಲಿ ನಟಿ ರಿಷಿಕಾ ಸಿಂಗ್ ಸ್ಪರ್ಧಿ ಆಗಿದ್ದರು. ವಿಜಯ್ ರಾಘವೇಂದ್ರ, ಅನುಶ್ರಿ, ಅರುಣ್ ಸಾಗರ್ ಅವರುಗಳ ಜೊತೆ ಸೇರಿ ಸಾಕಷ್ಟು ಎಂಟರ್ಟೈನ್ ಸಹ ಮಾಡಿದ್ದರು. ರಿಷಿಕಾ ಸಿಂಗ್ ಅವರು, ಖ್ಯಾತ ನಿರ್ದೇಶಕ ಬಾಬು ರಾಜೇಂದ್ರ ಸಿಂಗ್ ಅವರ ಪುತ್ರಿಯೂ ಹೌದು. ಇದೀಗ ಹಲವು ವರ್ಷಗಳ ಬಳಿಕ ರಿಷಿಕಾ ಸಿಂಗ್ ಅವರು ಹಾಡಿನೊಂದಿಗೆ ವಾಪಸ್ ಬಂದಿದ್ದಾರೆ. ಆ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ರಿಷಿಕಾ ಸಿಂಗ್, ಬಿಗ್​​ಬಾಸ್​​ಗೆ ಹೋಗಿ ಬಂದು, ಬಿಗ್​​ಬಾಸ್ ಅನ್ನು,…

Read More

Video: ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ, ಮಾಡಿದ್ದು ಬರೋಬ್ಬರಿ 7 ತಾಸು ನಿದ್ರೆ

ಬೀಜಿಂಗ್, ಜೂನ್ 01: ಜಿಮ್​ನಲ್ಲಿ ವರ್ಕೌಟ್ ಮಾಡಿದ ಬಳಿಕ ಸಾಮಾನ್ಯವಾಗಿ ಆಯಾಸವಾಗುತ್ತದೆ. ಚೀನಾದ ಜಿಮ್ ಒಂದರಲ್ಲಿ ನಗು ತರಿಸುವ ವಿಚಿತ್ರ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಜಿಮ್‌ನಲ್ಲಿ ವ್ಯಾಯಾಮ ಆರಂಭಿಸುವ ಮುನ್ನವೇ ಕೇವಲ ವಾರ್ಮ್-ಅಪ್ ಮಾಡಿ ಮ್ಯಾಟ್ ಮೇಲೆ ಮಲಗಿದ್ದಾರೆ. ಆದರೆ, ಅವರು ಎಷ್ಟು ದಣಿದಿದ್ದರೆಂದರೆ, ಮಲಗಿದ ತಕ್ಷಣವೇ ಅವರಿಗೆ ಗಾಢ ನಿದ್ದೆ ಹತ್ತಿಬಿಟ್ಟಿದೆ. ಅಚ್ಚರಿಯೆಂದರೆ, ಆ ವ್ಯಕ್ತಿ ಜಿಮ್‌ನಲ್ಲೇ ಸತತ 7 ಗಂಟೆಗಳ ಕಾಲ ಯಾರದೂ ತೊಂದರೆಯಿಲ್ಲದೆ ಆರಾಮವಾಗಿ ನಿದ್ದೆ ಮಾಡಿದ್ದಾರೆ. ಜಿಮ್ ಸಿಬ್ಬಂದಿ ಮತ್ತು ಅಲ್ಲಿಗೆ…

Read More

ಹಿಂದಿ ಗೊಂದಲ: SSLC ಫಲಿತಾಂಶ ವಿಳಂಬ, ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? – Kannada News | SSLC Hindi Language Row: Madhu Bangarappa Reacts Over Karnataka High Court Halting Midway Grading Shift

ಬೆಂಗಳೂರು, (ಏಪ್ರಿಲ್ 21): ಎಸ್‌ಎಸ್‌ಎಲ್‌ಸಿ ಹಿಂದಿ (SSLC Hindi) ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶ ಸಂಬಂಧ ರಾಜ್ಯ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್​​ (Karnataka High Court) ಇತ್ಯರ್ಥಪಡಿಸಿದೆ. 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡಿಸಿದ್ದು, ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸುವ ಮುನ್ನ ಪರೀಕ್ಷಾ ಪದ್ಧತಿ ಬದಲಾವಣೆ ಸೂಕ್ತವಲ್ಲ ಎಂದು ತಿಳಿಸಿದೆ. ಇನ್ನು ಈ ಹೈಕೋರ್ಟ್ ಆದೇಶದ ಬಗ್ಗೆ ಸಿಎಂ ಜತೆ ಮಾತನಾಡುವುದಾಗಿ ಸಚಿವ…

Read More

ದಳಪತಿ ವಿಜಯ್ ರಾಜಕೀಯ ಎಂಟ್ರಿ ಹಿಂದೆ ಮಾಸ್ಟರ್ ಮೈಂಡ್ ಪ್ರಶಾಂತ್ ಕಿಶೋರ್? ಹೇಗಿತ್ತು ನೋಡಿ ಚುನಾವಣೆ ಪ್ರಚಾರದ ಬ್ಲೂಪ್ರಿಂಟ್ – Kannada News | Thalapathy Vijay’s TVK and PK’s Strategy: Decoding Tamil Nadu’s New Political Power

ತಮಿಳುನಾಡು, ಮೇ.4: ಪ್ರಶಾಂತ್ ಕಿಶೋರ್ ಅವರ ಕಾರ್ಯತಂತ್ರ ಮತ್ತು ದಳಪತಿ ವಿಜಯ್ ಅವರ ನಾಯಕತ್ವದ ಶೈಲಿಗೆ ಸಂಬಂಧಿಸಿದಂತೆ ನೀವು ಹೇಳಿದ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿವೆ. ಟಿವಿಕೆ (TVK) ಪಕ್ಷದ ಅಡಿಪಾಯ ಮತ್ತು ವಿಜಯ್ ಅವರ ಸಿಸ್ಟಮ್ಯಾಟಿಕ್ ರಾಜಕೀಯ ಎಂಟ್ರಿ ಹಿಂದೆ ಪ್ರಶಾಂತ್ ಕಿಶೋರ್ ಅವರ ಬ್ಲೂಪ್ರಿಂಟ್ ಕೆಲಸ ಮಾಡಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಟಿವಿಕೆ ನಾಯಕ ವಿಜಯ್ ಅವರ ರಾಜಕೀಯ ನಡೆಗಳ ಹಿಂದೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಮಾರ್ಗದರ್ಶನವಿದೆ…

Read More

‘ಟಾಕ್ಸಿಕ್’ ಸಿನಿಮಾನ ಯಾವ ರಾಜ್ಯಗಳಲ್ಲಿ ಯಾರು ಹಂಚಿಕೆ ಮಾಡ್ತಾರೆ? ಇಲ್ಲಿದೆ ಸಂಪೂರ್ಣ ಪಟ್ಟಿ – Kannada News | Toxic Movie Pre Release Distribution Rights Soar: Yash Film Secures Mega Deals Globally

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ಇನ್ನು ಬಾಕಿ ಇರೋದು ಕೆಲವೇ ವಾರಗಳು ಮಾತ್ರ. ಈ ಮೊದಲು ರಿಲೀಸ್ ಆದ ಟೀಸರ್​​ಗಳು ಗಮನ ಸೆಳೆದಿವೆ. ಶೀಘ್ರದಲ್ಲೇ ಚಿತ್ರದ ಟ್ರೇಲರ್ ಲಾಂಚ್ ಕೂಡ ಆಗಲಿದೆ. ಅದಕ್ಕೂ ಮೊದಲು ‘ಟಾಕ್ಸಿಕ್’ ಸಿನಿಮಾದ ಹಂಚಿಕೆ ಹಕ್ಕು ಮಾರಾಟ ಆಗಿದೆ. ದೇಶ ಹಾಗೂ ವಿದೇಶದ ಹಕ್ಕುಗಳನ್ನು ದೊಡ್ಡ ದೊಡ್ಡ ಸಂಸ್ಥೆಗಳು ಪಡೆದುಕೊಂಡಿವೆ. ಇದರಿಂದ ‘ಟಾಕ್ಸಿಕ್’ ಚಿತ್ರಕ್ಕೆ ದೊಡ್ಡ ಮೊತ್ತದ ಹಣ ಹರಿದು ಬಂದಿದೆ. ‘ಟಾಕ್ಸಿಕ್’ ಚಿತ್ರವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿದೆ. ಈ…

Read More