Headlines

20 ದಿನ ಸಾವು ಬದುಕಿನ ನಡುವೆ ಹೋರಾಡಿದರೂ ಉಳಿಯಲಿಲ್ಲ ಜೀವ! ಚಿಕಿತ್ಸೆ ಫಲಿಸದೆ ಸಾವು – Kannada News | Bengaluru Petrol Attack: A man set a mother on fire for not getting her daughter married to him, mother dies

ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ್ದ ಕೇಸ್; ಚಿಕಿತ್ಸೆ ಫಲಿಸದೆ ತಾಯಿ ಗೀತಾ ಸಾವು ಬೆಂಗಳೂರು, ಜನವರಿ 07: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿ ಗೀತಾಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಗೀತಾ ಕೊನೆಯುಸಿರೆಳೆದಿದ್ದಾರೆ. 20 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ಗೀತಾ ಪ್ರಾವಿಷನ್ ಸ್ಟೋರ್…

Read More

ಶತಕದ ಖಾತೆ ತೆರೆದ ಜೇಕಬ್ ಬೆಥೆಲ್ – Kannada News | England’s Jacob Bethell slams his maiden Test Century

ಇಂಗ್ಲೆಂಡ್ ತಂಡದ ಯಂಗ್ ಸೆನ್ಸೇಷನ್ ಜೇಕಬ್ ಬೆಥೆಲ್ ಟೆಸ್ಟ್ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಸಿಡಿಸಿದ್ದಾರೆ. ಅದು ಸಹ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಎಂಬುದು ವಿಶೇಷ. ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 5ನೇ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆಥೆಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಬ್ಯಾಟಿಂಗ್​ನೊಂದಿಗೆ ಬೆಥೆಲ್ 162 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಜೇಕಬ್ ಬೆಥೆಲ್ ಅವರ ಮೊದಲ ಟೆಸ್ಟ್ ಸೆಂಚುರಿ ಎಂಬುದು ವಿಶೇಷ. ಈ ಶತಕದೊಂದಿಗೆ ಆಸ್ಟ್ರೇಲಿಯಾದಲ್ಲಿ ಸೆಂಚುರಿ…

Read More

ಸೂರ್ಯನ ಬೆಳಕಿನಿಂದ ವಿಟಮಿನ್‌ ಡಿ ಪಡೆಯುವ ಸರಿಯಾದ ಮಾರ್ಗ ಯಾವುದು? 90% ಜನರಿಗೆ ಇದು ಗೊತ್ತೇ ಇಲ್ಲ – Kannada News | You can get vitamin D from sunlight only if you follow these steps

ವಿಟಮಿನ್ ಡಿ (vitamin D) ನಮ್ಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಬೇಕಾದಂತಹ ಪ್ರಮುಖ ಪೋಷಕಾಂಶವಾಗಿದ್ದು, ಇದು ಮೂಳೆಗಳನ್ನು ಬಲಪಡಿಸಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಸ್ನಾಯುಗಳನ್ನು ಆರೋಗ್ಯವನ್ನು ವೃದ್ಧಿಸಲು ಮಾತ್ರವಲ್ಲದೆ ಇದು ಕ್ಯಾಲ್ಸಿಯಂ ಮತ್ತು ರಂಜಕದಂತಹ ಅಂಶಗಳನ್ನು ಹೀರಿಕೊಳ್ಳಲು ನಮ್ಮ ದೇಹಕ್ಕೆ ಸಹಾಯ ಮಾಡುತ್ತದೆ. ಸೂರ್ಯನ ಬೆಳಕು ವಿಟಮಿನ್‌ ಡಿ ಯ ನೈಸರ್ಗಿಕ ಮೂಲವಾಗಿದ್ದು, ಇದರ ಪ್ರಯೋಜನವನ್ನು ಪಡೆಯಲು ಬಹುತೇಕರು ಬೆಳಗ್ಗಿನ ಸಮಯದಲ್ಲಿ ಸೂರ್ಯನ ಬೆಳಕಿಗೆ ಮೈಯನ್ನು ಒಡ್ಡಿಕೊಳ್ಳುತ್ತಾರೆ. ಆದರೆ 90% ಜನರಿಗೆ ಸೂರ್ಯನಿಂದ ವಿಟಮಿನ್‌ ಡಿ ಪಡೆಯುವ…

Read More

ಬಳ್ಳಾರಿ ಬೆನ್ನಲ್ಲೆ ಕೋಲಾರದಲ್ಲೂ ಬ್ಯಾನರ್​​ ಗಲಾಟೆ: ಬಿಜೆಪಿಗರ ನಡೆಗೆ ಕಾಂಗ್ರೆಸ್​​ ಕೆಂಡ – Kannada News | Kolar Banner Row: Congress BJP Clash Over Ex MLA Manjunath Gowdas Poster

ಕೋಲಾರ, ಜನವರಿ 07: ಬಳ್ಳಾರಿ ಬ್ಯಾನರ್ ಗಲಾಟೆ ವಿಚಾರ ಮಅಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ಸದ್ದುಮಾಡಿದೆ. ಕೋಲಾರದ ಮಾಲೂರು ತಾಲೂಕಿನ ಕಾಂಗ್ರೆಸ್ ಹಾಗೂ BJP ಕಾರ್ಯಕರ್ತರ ನಡುವೆ ಬ್ಯಾನರ್ ಗಲಾಟೆ ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ಬೆಂಬಲಿಗರ ನಡುವೆ ಟಾಕ್ ಫೈಟ್​​ ನಡೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹುಟ್ಟುಹಬ್ಬದ ಹಿನ್ನೆಲೆ ಬೆಂಬಲಿಗರು ಪಟ್ಟಣದಲ್ಲಿ ಬ್ಯಾನರ್ ಅಳವಡಿಸಿದ್ದು, ನಮ್ಮ ಶಾಸಕರು ಎಂದು ಸಂಬೋಧಿಸಿ ಅದರಲ್ಲಿ ಶುಭಾಶಯ ಕೋರಿದ್ದಾರೆ. ಇದಕ್ಕೆ ಹಾಲಿ ಶಾಸಕ…

Read More

‘ಜನ ನಾಯಗನ್’ ಬಳಿಕ ನ್ಯಾಯಾಲಯದ ಮೆಟ್ಟಿಲೇರಿದ ‘ರಾಜಾ ಸಾಬ್’ ಮತ್ತು ‘ಶಂಕರ ವರ ಪ್ರಸಾದ್’ – Kannada News | The Raja Saab and Mana Shankara Vara Prasad Garu movie teams approach Telangana High Court

ಸಂಕ್ರಾಂತಿ (Sankranthi) ಹಬ್ಬಕ್ಕೆ ಪ್ರತಿ ಬಾರಿಯಂತೆ ಈ ಬಾರಿಯೂ ತೆಲುಗು ಚಿತ್ರರಂಗದ ದೊಡ್ಡ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿವೆ. ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’, ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಮನ ಶಂಕರ ವರ ಪ್ರಸಾದ್ ಗಾರು’, ರವಿತೇಜ ನಟನೆಯ ‘ಭರ್ತ ಪ್ರಜಲಕು ವಿಜ್ಞಪ್ತಿ’, ನವೀನ್ ಪೋಲಿಶೆಟ್ಟಿ ನಟನೆಯ ‘ಅನಗನಗಾ ಒಕ ರಾಜು’, ಶರವಣ ನಟನೆಯ ‘ನಾರಿ ನಡುಮ ಮುರಾರಿ’ ಸಿನಿಮಾಗಳು ತೆರೆಗೆ ಬರುತ್ತಿವೆ. ಇವುಗಳ ಜೊತೆಗೆ ತಮಿಳಿನ ‘ಜನ ನಾಯಗನ್’ ಮತ್ತು ‘ಪರಾಶಕ್ತಿ’ ಸಿನಿಮಾಗಳು ಸಹ…

Read More

Teeth Gap Fortune: ನಿಮ್ಮ ಹಲ್ಲುಗಳ ನಡುವೆ ಅಂತರವಿದೆಯೇ? ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Teeth Gap Fortune: Astrology Secrets for Smart, Wealthy Women

ಸಾಮಾನ್ಯವಾಗಿ, ಅನೇಕ ಜನರು ಹಲ್ಲುಗಳ ನಡುವಿನ ಅಂತರದಿಂದಾಗಿ ನಗಲು ಕಷ್ಟಪಡುತ್ತಾರೆ. ಇದು ಅವರ ಸೌಂದರ್ಯವನ್ನು ಕಡಿಮೆ ಮಾಡುತ್ತದೆ ಎಂದು ಭಾವಿಸಿ, ಅವರು ವೈದ್ಯರ ಬಳಿಗೆ ಹೋಗಿ ಕ್ಲಿಪ್‌ಗಳನ್ನು ಹಾಕಿಸಿಕೊಳ್ಳುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ ಹಲ್ಲುಗಳ ನಡುವೆ ಅಂತರವಿರುವುದು ದೋಷವಲ್ಲ, ಅದು ದೊಡ್ಡ ಆಶೀರ್ವಾದ ಎಂದು ನಿಮಗೆ ತಿಳಿದಿದೆಯೇ? ಈ ಗುಣಲಕ್ಷಣವಿದ್ದರೆ ಮಹಿಳೆಯರು, ವಿಶೇಷವಾಗಿ ಅದೃಷ್ಟವಂತರು ಎಂದು ಶಾಸ್ತ್ರ ಹೇಳುತ್ತವೆ. ಅತ್ಯಂತ ಬುದ್ಧಿವಂತರು: ಜ್ಯೋತಿಷ್ಯ ತಜ್ಞರ ಪ್ರಕಾರ, ಮುಂಭಾಗದ ಹಲ್ಲುಗಳ ನಡುವೆ ಅಂತರವಿರುವ ಹುಡುಗಿಯರು…

Read More

ಹೊನ್ನಾವರದ ಬಳಿ ಪಲ್ಟಿಯಾಗಿ ಹೊತ್ತಿ ಉರಿದ ಕಾರು: ಗುರುತು ಸಿಗದಂತೆ ಸುಟ್ಟು ಕರಕಲಾದ ಇಬ್ಬರು! – Kannada News | Honnavar car fire tragedy two burnt alive after car overturns

ಕಾರವಾರ/ಚಾಮರಾಜನಗರ: ಪಲ್ಟಿಯಾಗಿ ಕಾರು ಹೊತ್ತಿ ಉರಿದ ಪರಿಣಾಮ ಇಬ್ಬರು ಸಜೀವ ದಹನವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್​ನಲ್ಲಿ ನಡೆದಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬಂದಿದ್ದು, ಕಾರಿನ ನಂಬರ್​​ಪ್ಲೇಟ್​​ ಕೂಡ ಬೆಂಕಿಯಲ್ಲಿ ಸುಟ್ಟುಹೋಗಿದೆ. ಹೀಗಾಗಿಕಾರು ಮತ್ತು ಕಾರಿನಲ್ಲಿ ಇದ್ದವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಮೃತರು ಸಿದ್ದಾಪುರ ಮೂಲದವರೆಂದು ಗೊತ್ತಾಗಿದ್ದು, ಘಟನೆ ಬಗ್ಗೆ ಸಂಬಂಧಿಕರಿಗೆ ಮಾಹಿತಿ ರವಾನೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ…

Read More

ಕಂಡ ಕಂಡಲ್ಲಿ ಪಾನ್ ಮಸಾಲ ಉಗುಳಿದರೆ 12 ಸಾವಿರ ರೂ. ದಂಡ – Kannada News | London Residents Call for Action Over Spit Stains on City Streets

ಲಂಡನ್, ಜನವರಿ 07: ಭಾರತದ ಬಹುತೇಕ ಬೀದಿಗಳಲ್ಲಿ ಅಲ್ಲಲ್ಲಿ ಪಾನ್ ಮಸಾಲ ಉಗುಳಿರುವ ಕಲೆಗಳು ಕಾಣುತ್ತವೆ. ಆದರೆ ನಮ್ಮ ಜನರು ಲಂಡನ್​ಗೆ ಹೋಗಿ ಅಲ್ಲಿಯೂ ಅದೇ ಕೆಲಸ ಮಾಡುತ್ತಿದ್ದು, ಅಲ್ಲಿನ ಜನರು ಬೇಸರ ವ್ಯಕ್ತಪಡಿಸಿದ್ದಾರೆ, ಅಷ್ಟೇ ಅಲ್ಲದೆ 12 ಸಾವಿರ ರೂ. ವರೆಗೆ ದಂಡ(Penalty) ವಿದಿಸುವಂತೆ ಮನವಿ ಮಾಡಿದ್ದಾರೆ. ಅವರು ಹಂಚಿಕೊಂಡಿರುವ ವಿಡಿಯೋ ಹಾಗೂ ಫೋಟೊದಲ್ಲಿ ಡಸ್ಟ್​ಬಿನ್ ಡಬ್ಬಿಯಿಂದ ಹಿಡಿದು ಪಾದಚಾರಿ ಮಾರ್ಗಗಳು, ಗೋಡೆಗಳು, ರಸ್ತೆಯ ಪಕ್ಕದಲ್ಲೆಲ್ಲಾ ಪಾನ್ ಮಸಾಲವನ್ನು ಉಗುಳಿರುವುದನ್ನು ಕಾಣಬಹುದು. ಅವುಗಳನ್ನು ಸ್ವಚ್ಛಗೊಳಿಸಲು ಸಾಕಷ್ಟು…

Read More

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ! – Kannada News | Chikkamagaluru POCSO case: Father Forces Minor Daughter into Prostitution Ring

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ! ಚಿಕ್ಕಮಗಳೂರು, ಜನವರಿ 07: ತಂದೆ- ತಾಯಿ ಎಷ್ಟೇ ಕಷ್ಟವಿದ್ದರೂ ಮಕ್ಕಳು ಚನ್ನಾಗಿರಲೆಂದು ಯೋಚಿಸುತ್ತಾರೆ. ಆದರೆ ಇಲ್ಲೊಬ್ಬ ಪಾಪಿ ತಂದೆ ಹೆತ್ತ ಮಗಳನ್ನೇ ದಂಧೆಗಿಳಿಸಿದ್ದಾನೆ. ಹಣದಾಸೆಗಾಗಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಅಜ್ಜಿ ಮನೆಗೆ ಬಂದಿದ್ದವಳಿಗೆ ಕಾದಿತ್ತು ಕಂಟಕ ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ಆಸೆಗೆ ತಂದೆಯೊಬ್ಬ ಹೆತ್ತ ಮಗಳನ್ನೇ ದಂಧೆಗೆ ಒಪ್ಪಿಸಿದ್ದಾನೆ ಎನ್ನಲಾಗಿದೆ. ತಾಯಿಯನ್ನು…

Read More

‘ಜನ ನಾಯಗನ್’​ ರಿಲೀಸ್​​​ಗೂ ಮೊದಲು ಒಟಿಟಿಯಲ್ಲಿ ಟ್ರೆಂಡ್ ಆಯ್ತು ‘ಭಗವಂತ ಕೇಸರಿ’ – Kannada News | Thalapathy Vijay’s Jan Nayagan: Bhagavanth Kesari Remake Details

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್​​ಗೆ ರೆಡಿ ಇರೋದು ಗೊತ್ತೇ ಇದೆ. ಈ ಸಿನಿಮಾ ಬಾಲಯ್ಯ ನಟನೆಯ ‘ಭಗವಂತ ಕೇಸರಿ’ ಚಿತ್ರದ ರಿಮೇಕ್ ಆಗಿದೆ. ಮೂಲತಃ ತೆಲುಗಿನಲ್ಲಿ ನಿರ್ಮಿಸಲಾದ ‘ಭಗವಂತ ಕೇಸರಿ’ ಈ ಚಿತ್ರವು ಐಎಂಡಿಬಿಯಲ್ಲಿ ಕೇವಲ 5.8 ರೇಟಿಂಗ್ ಪಡೆದಿದೆ. ಈ ಚಿತ್ರವನ್ನು ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ. ಜಿಯೋ ಹಾಟ್​​ಸ್ಟಾರ್​ ಅಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್, ‘ಪುಷ್ಪ 2’ ಖ್ಯಾತಿಯ ಶ್ರೀಲೀಲಾ ಮತ್ತು ಅರ್ಜುನ್ ರಾಂಪಾಲ್…

Read More