ರೆಡಿನಾ… ಮೊದಲ ಓವರ್​ ನಂದೇ! RCB ಫ್ಯಾನ್ಸ್​ಗೆ ಶಾಕ್ ನೀಡಿದ ಕೊಹ್ಲಿ – Kannada News | Virat kohli sparks laughter with bowling tease in dharamshala

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 254 ರನ್​ ಕಲೆಹಾಕಿದ್ದರು. ಅದರಂತೆ 255 ರನ್​ಗಳ ಗುರಿ ಬೆನ್ನತ್ತಲು ಬಂದ ಗುಜರಾತ್ ಟೈಟಾನ್ಸ್ ಬ್ಯಾಟರ್​ಗಳನ್ನು ನೋಡಿ ವಿರಾಟ್ ಕೊಹ್ಲಿ ಚೆಂಡನ್ನು ಕೈಗೆತ್ತಿ ಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಂಪೈರ್​ಗೆ ಕ್ಯಾಪ್ ನೀಡಿ ಮೊದಲ ಓವರ್​ ನಾನೇ…

Read More

ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ: ಸ್ಕಿಡ್​ ಆದ ಬೈಕ್; ತಂದೆ, ಮಕ್ಕಳು ಜಸ್ಟ್​​ ಮಿಸ್​​​ – Kannada News | Bengaluru Road Accident: Father and Kids Fall Due to Anekal Bad Roads

ಆನೇಕಲ್, ಫೆಬ್ರವರಿ 25: ಬೆಂಗಳೂರಿನಲ್ಲಿ ರಸ್ತೆ ಹದಗೆಟ್ಟಿದ್ದರಿಂದ ಮತ್ತೊಂದು ಅವಾಂತರ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದ ಶೆಲ್ ಪೆಟ್ರೋಲ್ ಬಂಕ್​ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಸವಾರ ಆಯತಪ್ಪಿ ಬಿದ್ದಿರುವಂತಹ ಘಟನೆ ನಡೆದಿದೆ. ಬೈಕ್​​ನಲ್ಲಿ ಮಕ್ಕಳನ್ನು ಶಾಲೆಗೆ ಬಿಡಲು ತೆರಳುವಾಗ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ತಂದೆ, ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಹಿನ್ನೆಲೆ ಮಕ್ಕಳು ಕಣ್ಣೀರಿಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಬೇಸಿಗೆಯ ಧಗೆಯ ನಡುವೆ ಅಡುಗೆಮನೆಯ ನಿರ್ವಹಣೆ ಮತ್ತು ಆಹಾರದ ಸುರಕ್ಷತೆ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ

ಬೇಸಿಗೆ ಎಂದರೆ ಬರೀ ಬೆವರುವ ತಾಪಮಾನ ಮಾತ್ರವಲ್ಲ, ಅದು ಅಡುಗೆಮನೆಯ ತಾಳ್ಮೆಯ ಪರೀಕ್ಷೆಯೂ ಹೌದು. ಹೊರಗಿನ ಬಿಸಿಲಿಗೆ ಫ್ರಿಜ್ ಬಾಗಿಲು ತೆರೆದಾಗ ಸಿಗುವ ತಂಪು ಹಿತವೆನಿಸಿದರೂ, ಅಡುಗೆಮನೆಯೊಳಗಿನ ಪದಾರ್ಥಗಳು ಬಾಡದಂತೆ ನೋಡಿಕೊಳ್ಳುವುದು ಒಂದು ದೊಡ್ಡ ಕಲೆ. ಹಿರಿಯರು ಹೇಳುತ್ತಿದ್ದ ಒಂದು ಮಾತು ಇಂದಿಗೂ ಸತ್ಯ— “ಆಹಾರವನ್ನು ಅಡುಗೆ ಮಾಡುವುದು ಎಷ್ಟು ಮುಖ್ಯವೋ, ಅದನ್ನು ಕಾಪಾಡುವುದು ಅಷ್ಟೇ ಮುಖ್ಯ”. ಬೇಸಿಗೆಯ ಈ ದಿನಗಳಲ್ಲಿ ನಿಮ್ಮ ಅಡುಗೆಮನೆಯನ್ನು ತಾಜಾವಾಗಿಡಲು ಇಲ್ಲಿವೆ ಕೆಲವು ಸರಳ ಮತ್ತು ಪ್ರಭಾವಶಾಲಿ ಸೂತ್ರಗಳು. ಯಾವುದನ್ನು ಎಲ್ಲಿಡಬೇಕು?…

Read More

ಒಬ್ಬರಿಗೆ ಕೊಟ್ಟರೆ ಮತ್ತೊಬ್ಬರಿಗೆ ಬೇಸರ: ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು

ಬೆಂಗಳೂರು, ಮೇ 30: ಕರ್ನಾಟಕದಲ್ಲಿ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳ ಸಂಖ್ಯೆ ಮತ್ತು ಅವುಗಳ ಹಂಚಿಕೆ ಕುರಿತು ತೀವ್ರ ಗೊಂದಲದಲ್ಲಿದೆ. ಎರಡರಿಂದ ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಅಥವಾ ಯಾವುದೇ ಹುದ್ದೆಯನ್ನು ರಚಿಸದೆ ಇರುವ ಆಯ್ಕೆಗಳ ಕುರಿತು ಚರ್ಚೆ ನಡೆದಿದೆ. ವಿವಿಧ ಜಾತಿ, ಸಮುದಾಯ ಮತ್ತು ಪ್ರಾದೇಶಿಕ ಸಮತೋಲನವನ್ನು ಸಾಧಿಸುವುದು ಪಕ್ಷಕ್ಕೆ ದೊಡ್ಡ ತಲೆನೋವಾಗಿದೆ. ಒಬಿಸಿ, ಲಿಂಗಾಯತ, ಮುಸ್ಲಿಂ ಮತ್ತು ದಲಿತ ಸಮುದಾಯಗಳಿಂದ ಪ್ರಮುಖ ನಾಯಕರು ಡಿಸಿಎಂ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ. ಯತೀಂದ್ರ, ಈಶ್ವರ ಖಂಡ್ರೆ, ಎಂ.ಬಿ….

Read More

ಬಿಗ್​​ಬಾಸ್: ರನ್ನರ್ ಅಪ್ ಆದರೂ ವಿನ್ನರ್​​ಗಿಂತ ಹೆಚ್ಚು ಹಣ ಪಡೆದ ತನುಜಾ – Kannada News | Tanuja Puttaswamy remuneration in Telugu Bigg Boss season 09

ಬಿಗ್​​ಬಾಸ್ (Bigg Boss) ಸೀಸನ್ ಮುಗಿಯುತ್ತಾ ಬಂದಿದೆ. ಈಗಾಗಲೇ ಹಿಂದಿ, ಮಲಯಾಳಂ ಬಿಗ್​​ಬಾಸ್ ಮುಗಿದಿವೆ. ಇದೇ ಭಾನುವಾರ ತೆಲುಗು ಬಿಗ್​​ಬಾಸ್ ಸೀಸನ್ 09 ಸಹ ಮುಗಿದಿದೆ. ಈ ಬಾರಿಯ ತೆಲುಗು ಬಿಗ್​​ಬಾಸ್ ಕೆಲವು ಕಾರಣಗಳಿಗೆ ಕನ್ನಡ ಪ್ರೇಕ್ಷಕರ ಗಮನವನ್ನೂ ಸೆಳೆದಿತ್ತು. ಈ ಬಾರಿ ತೆಲುಗು ಬಿಗ್​​ಬಾಸ್​​ನಲ್ಲಿ ಇಬ್ಬರು ಕನ್ನಡತಿಯರು ಭಾಗವಹಿಸಿದ್ದರು, ಮಾತ್ರವಲ್ಲದೆ ಅದ್ಭುತವಾಗಿ ಆಡಿ ಫಿನಾಲೆ ಸಹ ತಲುಪಿದ್ದರು. ನಟಿ ಸಂಜನಾ ಗಲ್ರಾನಿ ಮತ್ತು ತನುಜಾ ಪುಟ್ಟಸ್ವಾಮಿ ಇಬ್ಬರೂ ಸಹ ತೆಲುಗು ಬಿಗ್​​ಬಾಸ್​​ನಲ್ಲಿ ಭಾಗವಹಿಸಿದ್ದರು. ಅದ್ಭುತವಾಗಿ ಆಡಿ…

Read More

ಬೆಂಗಳೂರಿನಲ್ಲಿ ಮಳೆಯಿಂದ ಸರಣಿ ಅವಾಂತರ: ಇನ್ಮುಂದೆ ಫುಟ್‌ಪಾತ್​ನಲ್ಲಿ ವ್ಯಾಪಾರಕ್ಕೆ ಬ್ರೇಕ್! – Kannada News | Bengaluru Bowring Hospital Wall Collapse: No Business on Footpaths; Says DK Shivakumar

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್​ 30: ಬುಧವಾರ ಸಂಜೆ 1 ಗಂಟೆ ಅಬ್ಬರಿಸಿದ ಬಿರುಗಾಳಿ, ಆಲಿಕಲ್ಲು ಸಹಿತ ಮಳೆ (Rain) ಬೆಂಗಳೂರಿನಲ್ಲಿ ಸಾಲು ಸಾಲು ಅವಘಡಗಳನ್ನು ಸೃಷ್ಟಿಸಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಒಂದು ಮಗು ಸೇರಿ 7 ಮಂದಿ ಉಸಿರು ಚೆಲ್ಲಿದ್ದಾರೆ. ವ್ಯಾಪಾರ ಮಾಡ್ತಿದ್ದವರು, ಖರೀದಿ ಮಾಡಲು ಬಂದಿದ್ದವರು ಸಾವಿನ ಮನೆ ಸೇರಿದ್ದಾರೆ. ಈ ಬೆನ್ನಲ್ಲೇ ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ ಎಂದು ಉಪಮುಖ್ಯಮಂತ್ರಿ…

Read More

‘ರಾಮಾಯಣ’ ಟೀಸರ್​ನಲ್ಲಿ ದೊಡ್ಡ ತಪ್ಪು; AI ಅಲ್ಲಿ ಮಾಡಿದ್ದು ಎಂದು ಕಂಡು ಹಿಡಿದ ಫ್ಯಾನ್ಸ್

ಬಹುನಿರೀಕ್ಷಿತ ‘ರಾಮಾಯಣ’ ಟೀಸರ್ (Ramayana Teaser) ಹನುಮ ಜಯಂತಿ ಪ್ರಯುಕ್ತ ಏಪ್ರಿಲ್ 2ರಂದು ರಿಲೀಸ್ ಆಯಿತು. ಸಿನಿಮಾದ ಬಜೆಟ್ 2 ಸಾವಿರ ಕೋಟಿ ರೂಪಾಯಿ, 4 ಸಾವಿರ ಕೋಟಿ ರೂಪಾಯಿ ಎಂದೆಲ್ಲ ಹೇಳಲಾಗಿದೆ. ಈ ಕಾರಣದಿಂದಲೇ ಸಿನಮಾದ ಟೀಸರ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಜನರು ಸಿನಿಮಾದಿಂದ ದೊಡ್ಡದನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಆದರೆ, ಟೀಸರ್ ನೋಡಿದ ಬಳಿಕ ಸಾಕಷ್ಟು ಟೀಕೆ ಎದುರಾಗಿದೆ. ಟೀಸರ್​​​ನಲ್ಲಿರುವ ಎರಡು ದೊಡ್ಡ ತಪ್ಪನ್ನು ನೆಟ್ಟಿಗರು ಕಂಡು ಹಿಡಿದಿದ್ದಾರೆ. ದೊಡ್ಡ ಬಜೆಟ್ ಸಿನಿಮಾ ಮಾಡಬೇಕು…

Read More

ಯಶ್ ಮಾಡಿದ ಸಹಾಯ ನೆನದ ಟೊವಿನೋ ಥಾಮಸ್

ಟೊವಿನೋ ಥಾಮಸ್ ಅವರು ‘ಪಳ್ಳಿ ಚಟ್ಟಂಬಿ’ ಹೆಸರಿನ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಪ್ರಚಾರಕ್ಕಾಗಿ ತಂಡ ಬೆಂಗಳೂರಿಗೆ ಬಂದಿತ್ತು. ಈ ವೇಳೆ ಟಿವಿ9 ಕನ್ನಡದ ಜೊತೆ ಮಾತನಾಡಿದರು. ಆ ಸಂದರ್ಭದಲ್ಲಿ ಅವರು ಹಲವು ವಿಷಯಗಳಿಗೆ ಸ್ಪಷ್ಟನೆ ನೀಡಿದ್ದಾರೆ. ‘ಟಾಕ್ಸಿಕ್’ ಹಾಗೂ ‘ಡ್ರ್ಯಾಗನ್’ ಸಿನಿಮಾದ ಭಾಗವಾಗುತ್ತಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಯಶ್ ಮಾಡಿದ ಸಹಾಯ ನೆನೆದಿದ್ದಾರೆ. ‘ಮಿನ್ನಲ್ ಮುರಳಿ’ ಸಿನಿಮಾದ ಟೀಸರ್​​ನ ಯಶ್ ರಿಲೀಸ್ ಮಾಡಿದ್ದರು. ಕೋರಿಕೆ ಇಟ್ಟ ತಕ್ಷಣ ಅವರು ಒಪ್ಪಿಕೊಂಡಿದ್ದರು ಎಂದಿದ್ದರು ಟೊವಿನೋ. ಇನ್ನಷ್ಟು…

Read More

ಬಿಗ್ ಬಾಸ್ ಮುಗಿದ ಬಳಿಕ ಮೊದಲ ಬಾರಿಗೆ ಸಿನಿಮಾ ಘೋಷಿಸಿದ ಸಂಗೀತಾ ಶೃಂಗೇರಿ

ಸಂಗೀತಾ ಶೃಂಗೇರಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಈ ಸೀಸನ್ ಬಳಿಕ ಅವರು ಸಿಂಹಿಣಿ ಎಂದೇ ಫೇಮಸ್ ಆದರು. ಇದಾದ ಬಳಿಕ ಅವರು ಒಪ್ಪಿಕೊಂಡ ಮೊದಲ ಸಿನಿಮಾ ಸೆಟ್ಟೇರಿದೆ. ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ‘ಮಾರಿಗೋಲ್ಡ್​’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ಬಿಗ್ ಬಾಸ್​​ಗೂ ಮೊದಲು ಶೂಟ್ ಆಗಿತ್ತು. ಈಗ ಹೊಸ ಸಿನಿಮಾ ಒಪ್ಪಿಕೊಂಡಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಹೆಸರಿನ…

Read More

ಕಾಂಗ್ರೆಸ್ ಯುವ ಮುಖಂಡನ ಮೇಲೆ ತಲ್ವಾರ್​ ದಾಳಿ: 5-6 ಜನರ ತಂಡದಿಂದ ಕೃತ್ಯ – Kannada News | Talwar Attack on Youth Congress Leader in Udupi

ಉಡುಪಿ, ಫೆಬ್ರವರಿ 02: ಕರಾವಳಿ ಜಿಲ್ಲೆ ಉಡುಪಿಯಲ್ಲಿ ತಲ್ವಾರ್​​ಗಳು ಝಳಪಿಸಿವೆ. ಕಾಂಗ್ರೆಸ್ ಯುವ ಮುಖಂಡನ ಮೇಲೆ ನಗರದ ಪಿಪಿಸಿ ಕ್ರಾಸ್ ಬಳಿ ದಾಳಿ ನಡೆಸಲಾಗಿದ್ದು, ಮಾತುಕತೆಗೆಂದು ಕರೆಸಿ ಅಟ್ಯಾಕ್​​ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಎನ್‌ಎಸ್‌ಯುಐ ಉಪಾಧ್ಯಕ್ಷ ಶರತ್ ಕುಂದರ್‌ ಗಂಭೀರ ಗಾಯಗೊಂಡಿದ್ದು, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಮಣಿಪಾಲ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿರುವ ಮಾಹಿತಿ ಇದೆ. ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿವಾರಿನಿಂದ ದಾಳಿ…

Read More