ಕಾಣದಂತೆ ಇದ್ದ ಖರ್ಗ್ ದ್ವೀಪದ ಮೇಲೆ ಅಮೆರಿಕದ ಕಣ್ಣು; ಏನದರ ಮಹತ್ವ?

ನವದೆಹಲಿ, ಮಾರ್ಚ್ 9: ಯುದ್ಧದ ತೀವ್ರತೆ ಹೆಚ್ಚುತ್ತಿರುವಂತೆಯೇ ಇರಾನ್ ಅನ್ನು ಕಟ್ಟಿಹಾಕಲು ಅಮೆರಿಕ ವಿವಿಧ ಮಾರ್ಗೋಪಾಯಗಳನ್ನು ಅವಲೋಕಿಸುತ್ತಿದೆ. ಇರಾನ್​ನ ಹಲವು ಮಿಲಿಟರಿ ಮತ್ತು ಪರಮಾಣು ಸೌಕರ್ಯಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ಪಡೆಗಳಿಂದ ಸಾಕಷ್ಟು ದಾಳಿಗಳಾಗಿವೆ. ಈ ಮಧ್ಯೆ ಅಮೆರಿಕ ಹೊಸ ತಂತ್ರ ಹಾಕಿದೆ. ಇರಾನ್​ನ ಆರ್ಥಿಕತೆಯ ಬೆನ್ನೆಲುಬಾಗಿರುವ ಒಂದು ದ್ವೀಪದ ಮೇಲೆ ಟ್ರಂಪ್ ಕಣ್ಣಾಕಿದ್ದಾರೆ. ಅದು ಖರ್ಗ್ ಐಲ್ಯಾಂಡ್ (Kharg Island). ಖರ್ಗ್ ದ್ವೀಪವು ಇರಾನ್​ನ ಪ್ರಮುಖ ರಫ್ತು ಅಡ್ಡೆ ಎನಿಸಿದೆ. ಈ ದ್ವೀಪವನ್ನು ವಶಕ್ಕೆ…

Read More

ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ? – Kannada News | Actress Samantha Warns on Maa Inti Bangaram Stage

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಈ ಚಿತ್ರದ ಕಾರ್ಯಕ್ರಮವೊಂದರಲ್ಲಿ ಹಳದಿ ಸೀರೆಯಲ್ಲಿ ಕಂಗೊಳಿಸಿದ ಸಮಂತಾ, ಮೈಕ್ ಕೈಗೆತ್ತಿಕೊಳ್ಳುತ್ತಿದ್ದಂತೆ ಅಭಿಮಾನಿಗಳ ಸೀಟಿ, ಚಪ್ಪಾಳೆ ಮುಗಿಲು ಮುಟ್ಟಿತ್ತು. ಇದೇ ಖುಷಿಯಲ್ಲಿ ಮಾತನಾಡಿದ ಸಮಂತಾ, ತಮ್ಮ ಸಿನಿಮಾದ ಬಗ್ಗೆ ಭರವಸೆಯ ಮಾತುಗಳನ್ನಾಡುತ್ತಾ ತೆಲುಗಿನಲ್ಲಿ ಖಡಕ್ ಡೈಲಾಗ್ ಒಂದನ್ನು ಹೊಡೆದಿದ್ದಾರೆ. ‘ಈ ಸಿನಿಮಾದಿಂದ ನಾವು ಒಬ್ಬೊಬ್ಬರಿಗೂ ಕೊಡ್ತೀವಿ ನೋಡಿ (ಒಕ್ಕೊಕ್ಕರಿನಿ ಕೊಡ್ತಾಮ್ ಚೂಡು)’ ಎಂದು ಸಮಂತಾ ಮಾಸ್ ಶೈಲಿಯಲ್ಲಿ ಡೈಲಾಗ್ ಹೇಳಿದ್ದಾರೆ. ತಕ್ಷಣವೇ ನಗುತ್ತಾ,…

Read More

ಕೋಗಿಲು ನಿವಾಸಿಗಳು ನಿರಾಶ್ರಿತರಲ್ಲ, ಲಕ್ಷಾಧಿಪತಿಗಳು! ಆರೋಪಿಗಳ ಖಾತೆಯಲ್ಲಿ ನಡೆದಿತ್ತು ಕೋಟಿ-ಕೋಟಿ ವ್ಯವಹಾರ – Kannada News | Kogilu Layout Eviction Takes Dramatic Turn: Residents Not Homeless but Millionaires, Crores Found in Accused Accounts

ಬೆಂಗಳೂರು, ಜನವರಿ 27: ಕೋಗಿಲು ಲೇಔಟ್​ನಲ್ಲಿರುವ (Kogilu Layout) ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು. ಕೇರಳದ ಮುಖ್ಯಮಂತ್ರಿ, ಕರ್ನಾಟಕ ಸರ್ಕಾರವನ್ನು ‘ಬುಲ್ಡೋಜರ್ ರಾಜ್’ ಎಂದು ಟೀಕೆ ಮಾಡಿದ್ದರು. ಅಷ್ಟೇ ಯಾಕೆ, ಶತ್ರು ರಾಷ್ಟ್ರ ಪಾಕಿಸ್ತಾನ ಕೂಡಾ ಕೋಗಿಲು ಲೇಔಟ್ ಒತ್ತುವರಿ ಬಗ್ಗೆ ಟೀಕೆ ಮಾಡಿತ್ತು. ಆದರೆ ಈಗ, ಕೋಗಿಲು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರಿಗೆ ರೋಚಕ‌ ಸಂಗತಿಗಳು ಗೊತ್ತಾಗಿವೆ. ಕೋಗಿಲು ಲೇಔಟ್​ನ ಫಕೀರ್ ಕಾಲೋನಿ ಹಾಗೂ…

Read More

ಖಾಸಗಿ ಆಸ್ಪತ್ರೆಗಳ ‘ಟ್ರಾನ್ಸ್‌ಪ್ಲಾಂಟ್’ ದಂಧೆಗೆ ಬೀಳುತ್ತಾ ಬ್ರೇಕ್? ಸರ್ಕಾರಿ ಆಸ್ಪತ್ರೆಗಳಲ್ಲಿ ಕಡಿಮೆ ಖರ್ಚಿನಲ್ಲಿ ಸಿಗಲಿದೆ ಹೈಟೆಕ್ ಚಿಕಿತ್ಸೆ!

ಬೆಂಗಳೂರು, ಜೂನ್ 01: ಕೆಲ ಖಾಸಗಿ ಆಸ್ಪತ್ರೆಗಳ ಕಳ್ಳಾಟ ಹಾಗೂ ಬೇಕಾಬಿಟ್ಟಿ ಹಣ ವಸೂಲಿ ಮಾಡುವ ದಂಧೆ ಈಗಿನದಲ್ಲ. ಪ್ರತಿಯೊಂದು ಚಿಕಿತ್ಸೆಗೂ ಲಕ್ಷ ಲಕ್ಷ ಪೀಕುವ ಖಾಸಗಿ ಆಸ್ಪತ್ರೆಗಳಲ್ಲಿ, ಅದರಲ್ಲೂ ವಿಶೇಷವಾಗಿ ಅಂಗಾಂಗ ಕಸಿ (Organ Transplant) ಚಿಕಿತ್ಸೆ ಮಾಡಿಸಬೇಕೆಂದರೆ ಬಡ ಹಾಗೂ ಮಧ್ಯಮ ವರ್ಗದ ಜನರು ದುಪ್ಪಟ್ಟು ಹಣ ನೀಡಿ ಬೀದಿಗೆ ಬೀಳುವ ಪರಿಸ್ಥಿತಿ ಇದೆ. ಈ ಜಾಲಕ್ಕೆ ಕಡಿವಾಣ ಹಾಕಲು ಮತ್ತು ಜನಸಾಮಾನ್ಯರಿಗೆ ನೆರವಾಗಲು ಈಗ ಆರೋಗ್ಯ ಇಲಾಖೆ ಮಹತ್ವದ ಮಾಸ್ಟರ್ ಪ್ಲಾನ್ ಒಂದನ್ನು…

Read More

IND vs ENG: ಭಾರತದ 2 ಐತಿಹಾಸಿಕ ಗೆಲುವುಗಳನ್ನು ನೆನಪಿಸಿದ ಅಕ್ಷರ್ ಹಿಡದ 2 ಅದ್ಭುತ ಕ್ಯಾಚ್​ಗಳು..! – Kannada News | Axar Patel’s Stunning Catches Power India to 2026 T20 World Cup Final and Recall Legends

ಹಾಲಿ ಚಾಂಪಿಯನ್ ಹಾಗೂ ಆತಿಥೇಯ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶಿಸಿದೆ. ಟೀಂ ಇಂಡಿಯಾದ ಈ ಗೆಲುವಿನಲ್ಲಿ ತಂಡದ ಸಾಂಘಿಕ ಪ್ರದರ್ಶನ ಪ್ರಮುಖ ಪಾತ್ರವಹಿಸಿತು. ಮೊದಲು ಬ್ಯಾಟಿಂಗ್​ನಲ್ಲಿ ಬ್ಯಾಟ್ಸ್‌ಮನ್​ಗಳು ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದರೆ, ಬೌಲರ್​ಗಳು ಕೊಂಚ ದುಬಾರಿಯಾದರೂ ಕೊನೆಗೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು. ಈ ಎರಡು ವಿಭಾಗದ ಜೊತೆಗೆ ತಂಡದ ಫಿಲ್ಡಿಂಗ್ ವಿಭಾಗವೂ ಗೆಲುವಿಗೆ ಪ್ರಮುಖ ಕೊಡುಗೆ ನೀಡಿತು. ಅದರಲ್ಲೂ ಎರಡು ಅತ್ಯದ್ಭುತ ಕ್ಯಾಚ್​ಗಳನ್ನು ಹಿಡಿದ ಅಕ್ಷರ್ ಪಟೇಲ್ ತಂಡದ ಗೆಲುವಿನ…

Read More

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ? – Kannada News

ಬೆಂಗಳೂರು(ಜೂ.04): ಕರ್ನಾಟಕ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಡಿಕೆ ಶಿವಕುಮಾರ್ ಸಚಿವ ಸಂಪುಟದ ಖಾತೆ ಹಂಚಿಕೆ ಕಗ್ಗಂಟು ಬಗೆಹರಿದಿದೆ. ಕೆಲ ಗೊಂದಲಗಳ ನಡುವೆಯೂ ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಹಂಚಿಕೆ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ. ಯಾರಿಗೆ ಯಾವ ಖಾತೆ? ಡಿಕೆ ಶಿವಕುಮಾರ್ (ಮುಖ್ಯಮಂತ್ರಿ):- ಹಣಕಾಸು ಇಲಾಖೆ, DPAR ಮತ್ತು ಇತರೆ ಎಲ್ಲಾ ಖಾತೆಗಳು.ಡಾ.ಜಿ.ಪರಮೇಶ್ವರ್​ (ಉಪಮುಖ್ಯಮಂತ್ರಿ) :ಕಂದಾಯ…

Read More

‘ಧುರಂಧರ್ 2’ ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ನಿರೀಕ್ಷೆಯಲ್ಲಿ ಸಂಜಯ್ ದತ್

ಬಾಲಿವುಡ್‌ನ ಅನುಭವಿ ನಟ ಸಂಜಯ್ ದತ್ (Sanjay Dutt) ಅವರಿಗೆ ಈಗ ಯಶಸ್ಸಿನ ಸುಗ್ಗಿಯ ಕಾಲ. ಇತ್ತೀಚೆಗಷ್ಟೇ ತೆರೆಕಂಡ ‘ಧುರಂಧರ್’ ಮತ್ತು ‘ಧುರಂಧರ್ 2’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಗಳಿಸಿ ಅಭೂತಪೂರ್ವ ಯಶಸ್ಸು ಸಾಧಿಸಿವೆ. ಈ ಗೆಲುವಿನ ಬೆನ್ನಲ್ಲೇ ಸಂಜಯ್ ದತ್ ಈಗ ‘ರಾಜ ಶಿವಾಜಿ’ (Raja Shivaji) ಐತಿಹಾಸಿಕ ಚಿತ್ರದ ಮೂಲಕ ಮತ್ತೊಂದು ಬ್ಲಾಕ್‌ಬಸ್ಟರ್ ನೀಡಲು ಸಜ್ಜಾಗಿದ್ದಾರೆ. ಅಲ್ಲದೇ, ‘ಆಖ್ರಿ ಸವಾಲ್’ ಸಿನಿಮಾ ಕೂಡ ಬಿಡುಗಡೆಗೆ ಸಜ್ಜಾಗಿದೆ. ಮರಾಠ ಸಾಮ್ರಾಜ್ಯದ ಕಥೆಯಿರುವ…

Read More

ಅಜೀಂ ಪ್ರೇಮ್ ಜಿ ವಿವಿ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದೇಕೆ? ಪ್ರತ್ಯೇಕತಾವಾದಕ್ಕೆ ನೀಡಿದ್ರಾ ಕುಮ್ಮಕ್ಕು? ಇಲ್ಲಿದೆ ಅಸಲಿಯತ್ತು – Kannada News | Why Did Protests Erupt Against Azim Premji University? ABVP Alleges Support to Kashmir Separatism, Writes to Amit Shah

ಅಜೀಂ ಪ್ರೇಮ್‌ಜಿ ವಿವಿ ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆImage Credit source: tv9 ಬೆಂಗಳೂರು, ಫೆಬ್ರವರಿ 25: ಸ್ಪಾರ್ಕ್ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA) ಸಂಘಟನೆಗಳು ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ (Azim Premji University) ದೇಶ ವಿರೋಧಿ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿವೆ ಎಂದು ಎಬಿವಿಪಿ ಗಂಭೀರ ಆರೋಪ ಮಾಡಿದೆ. ಅಷ್ಟೇ ಅಲ್ಲದೆ, ಈ ಸಂಘಟನೆಗಳು ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಪ್ರೋತ್ಸಾಹ ನೀಡುತ್ತಿವೆ. ಭಾರತೀಯ ಸೇನೆಯ ಸೈನಿಕರನ್ನು ಅವಮಾನಿಸುತ್ತಿವೆ ಎಂದು ಆರೋಪಿಸಿದ್ದು, ಪ್ರತಿಭಟನೆಯನ್ನೂ ನಡೆಸಿವೆ….

Read More

Join Indian Navy: ಭಾರತೀಯ ನೌಕಾಪಡೆಯಲ್ಲಿ 260 ಸಬ್ ಲೆಫ್ಟಿನೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಯಾವುದೇ ಲಿಖಿತ ಪರೀಕ್ಷೆಯಿಲ್ಲ – Kannada News | Join Indian Navy as Sub Lieutenant: SSC Officer Vacancies, Merit Based Selection

ಭಾರತೀಯ ನೌಕಾಪಡೆಯಲ್ಲಿ (Indian Navy) ಅಧಿಕಾರಿಯಾಗಿ ವೃತ್ತಿಜೀವನವನ್ನು ಆರಂಭಿಸಲು ಬಯಸುವವರಿಗೆ ಇದೊಂದು ಸುವರ್ಣಾವಕಾಶ. ಶಾರ್ಟ್ ಸರ್ವಿಸ್ ಕಮಿಷನ್ (SSC) ಅಡಿಯಲ್ಲಿ ಒಟ್ಟು 260 ಸಬ್ ಲೆಫ್ಟಿನೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಬಿದ್ದಿದೆ. ಈ ನೇಮಕಾತಿಯ ವಿಶೇಷತೆಯೆಂದರೆ, ಇಲ್ಲಿ ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಕೇವಲ ಶೈಕ್ಷಣಿಕ ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ನಡೆಯಲಿದೆ. ನೇಮಕಾತಿಯ ಪ್ರಮುಖ ವಿವರಗಳು: ಭಾರತೀಯ ನೌಕಾಪಡೆಯು ಕಾರ್ಯನಿರ್ವಾಹಕ (Executive), ತಾಂತ್ರಿಕ (Technical) ಮತ್ತು ಶಿಕ್ಷಣ ಶಾಖೆಗಳಲ್ಲಿ ಅರ್ಹ ಅವಿವಾಹಿತ ಪುರುಷ ಮತ್ತು…

Read More

ಹುಟ್ಟುಹಬ್ಬದ ದಿನ ಪ್ರಶಾಂತ್ ನೀಲ್​​ಗೆ ಧನ್ಯವಾದ ಹೇಳಿದ ಜೂ ಎನ್​​ಟಿಆರ್ – Kannada News | Jr NTR praised director Prashanth Neel on his Birthday

ಇಂದು (ಮೇ 20) ಜೂ ಎನ್​​ಟಿಆರ್ (Jr NTR) ಹುಟ್ಟುಹಬ್ಬ. ತಮ್ಮ 43ನೇ ಹುಟ್ಟುಹಬ್ಬವನ್ನು ಜೂ ಎನ್​​ಟಿಆರ್ ಆಚರಿಸಿಕೊಳ್ಳುತ್ತಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನ ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಜೂ ಎನ್​​ಟಿಆರ್, ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಧನ್ಯವಾದ ಹೇಳಿದ್ದಾರೆ. ‘ಕೆಜಿಎಫ್’ ಅಂಥಹಾ ಬೃಹತ್ ಸಿನಿಮಾಗಳನ್ನು ನೀಡಿರುವ ಕನ್ನಡದ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಈಗ ಜೂ ಎನ್​​ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾ ನಿರ್ದೇಶಿಸುತ್ತಿದ್ದು, ಆ ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿ ಭಾರಿ ವೈರಲ್ ಆಗಿದೆ….

Read More