Headlines

ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್: ಕೋಲಾರ ಜಿಲ್ಲಾಡಳಿತದಿಂದ ಮಹತ್ವದ ಹೆಜ್ಜೆ! – Kannada News | India’s First Agri Clinic Proposed in Kolar to Cure Crop Diseases and Improve Soil Health

ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್Image Credit source: google Gemini ಕೋಲಾರ, ಮೇ 12: ಮನುಷ್ಯರಿಗೆ ರೋಗ ಬಂದರೆ ಆಸ್ಪತ್ರೆಗೆ ಹೋಗುತ್ತೇವೆ. ಆದರೆ ರೈತರು ಬೆಳೆಯುವ ಬೆಳೆಗಳಿಗೆ ರೋಗ ಬಂದರೆ ಏನು ಮಾಡಬೇಕು? ಈ ಪ್ರಶ್ನೆಗೆ ಉತ್ತರಿಸಲು ಕೋಲಾರ (Kolar) ಜಿಲ್ಲಾಡಳಿತವು ದೇಶದಲ್ಲೇ ಮೊದಲ ಬಾರಿಗೆ ರೈತರಿಗಾಗಿ ‘ಅಗ್ರಿ ಕ್ಲಿನಿಕ್’ (Agri Clinic) ಆರಂಭಿಸುವ ಅದ್ಭುತ ಯೋಜನೆಯನ್ನು ರೂಪಿಸಿದೆ. ಮುಖ್ಯಾಂಶಗಳು ಬೆಳೆಗಳ ರೋಗ ನಿವಾರಣೆಗೆ ಕೋಲಾರದಲ್ಲಿ ದೇಶದ ಮೊದಲ ಅಗ್ರಿ ಕ್ಲಿನಿಕ್ ಸ್ಥಾಪನೆ  ಪ್ರತಿ…

Read More

RRB Technician Grade 3 Result: RRB ಟೆಕ್ನಿಷಿಯನ್ ಗ್ರೇಡ್ 3 ಫಲಿತಾಂಶ ಪ್ರಕಟ; ಸ್ಕೋರ್‌ಕಾರ್ಡ್ ಹೀಗೆ ಡೌನ್‌ಲೋಡ್ ಮಾಡಿ

RRB ಟೆಕ್ನಿಷಿಯನ್ ಗ್ರೇಡ್ 3 ಫಲಿತಾಂಶ ಪ್ರಕಟImage Credit source: Pinterest ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ದೇಶದ ಲಕ್ಷಾಂತರ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು (RRB) ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026ರ ಸಾಲಿನ ಆರ್‌ಆರ್‌ಬಿ ಟೆಕ್ನಿಷಿಯನ್ ಗ್ರೇಡ್ 3 (Technician Grade 3) ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಮಾರ್ಚ್ ನಲ್ಲಿ ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಈ ನೇಮಕಾತಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಪರೀಕ್ಷೆಗೆ…

Read More

ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ – Kannada News | Mahakumbh viral girl Monalisa Bhosle completes first film The Diary of Manipur shooting

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದವರೆಲ್ಲ ಯಶಸ್ಸು ಕಾಣಲ್ಲ. ಆದರೆ ತಮಗೆ ಸಿಕ್ಕ ಜನಪ್ರಿಯತೆಯನ್ನು ಸರಿಯಾಗಿ ಬಳಸಿಕೊಂಡರೆ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ. ಮಹಾಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿನಾ ಭೋಸ್ಲೆ (Monalisa Bhosle) ನಿಮಗೆ ನೆನಪಿರಬಹುದು. ಈಗ ಅವರೇನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಕೂಡ ಹಲವರಿಗೆ ಇರಬಹುದು. ಅದಕ್ಕೆ ಉತ್ತರ ಸಿಕ್ಕಿದೆ. ಮೊನಾಲಿಸಾ ಭೋಸ್ಲೆ ಅವರು ತಮ್ಮ ಮೊದಲ ಹಿಂದಿ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ! ಆ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ಕಳೆದ ವರ್ಷ ಮಹಾಕುಂಭಮೇಳದಲ್ಲಿ ಮೊನಾಲಿಸಾ ಭೋಸ್ಲೆ ಅವರು…

Read More

ಈ ಚಳಿಗೆ ಗ್ರಾಹಕರಿಗೆ ಶಾಕ್​​​ ಕೊಟ್ಟ ಕೋಳಿ: ಗಗನಕ್ಕೇರಿದ ಮಾಂಸ, ಮೊಟ್ಟೆ ಬೆಲೆ – Kannada News | Kolar Winter: Why Chicken and Egg Prices are Hitting Record Highs

ಕೋಲಾರ, ಜ.10: ಕೋಲಾರ ಸೇರಿದಂತೆ ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ. ಶೀತ ವಾತಾವರಣ ಇರುವ ಕಾರಣ ಚಳಿಗೆ ಹೊರಬರಲು ಆಗುತ್ತಿಲ್ಲ. ಕೋಲಾರದಲ್ಲಿ ಈ ಚಳಿ ವಾತಾವರಣಕ್ಕೆ ಮಾಂಸ ಹಾಗೂ ಮೊಟ್ಟೆಯ ಬೆಲೆ ಕೂಡ ಏರಿಕೆಯಾಗಿದೆ. ಚಳಿಯಿಂದ ಕೋಳಿಗಳು ಕೂಡ ಮೊಟ್ಟೆ (chicken egg prices) ಇಡುತ್ತಿಲ್ಲ, ಇದರಿಂದ ಮೊಟ್ಟೆ ಹಾಗೂ ಕೋಳಿ ಮಾಂಸಕ್ಕೆ ದರ ಏರಿಕೆಯಾಗಿದೆ. ಇದೀಗ ಈ ಬೆಲೆ ಏರಿಕೆಯ ಬಿಸಿ ಮಾಂಸ ಪ್ರಿಯರಿಗೆ ತಟ್ಟಿದೆ ಎಂದು ಹೇಳಲಾಗಿದೆ. ಕೋಳಿ ಫಾರಂಗಳಲ್ಲಿ ಈ ಚಳಿಗೆ ಕೋಳಿಗಳು ನಡುಗುತ್ತಿದೆ….

Read More

ಆರ್​ಜೆಡಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ಯಾದವ್ ನೇಮಕ – Kannada News | Tejashwi Yadav appointed as RJD national working president in presence of Lalu and Rabri Yadav

ಪಟ್ನಾ, ಜನವರಿ 25: ಲಾಲೂ ಪ್ರಸಾದ್ ಯಾದವ್ ಅವರ ಕಿರಿಯ ಮಗ ಹಾಗು ಮಾಜಿ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರು ರಾಷ್ಟ್ರೀಯ ಜನತಾ ದಳದ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಆರ್​ಜೆಡಿಯ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಲಾಲೂಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ ಅವರ ಉಪಸ್ಥಿತಿಯಲ್ಲಿ ತೇಜಸ್ವಿ ಯಾದವ್ ಅವರಿಗೆ ಪಕ್ಷದ ಪರಮೋಚ್ಚ ಅಧಿಕಾರ ಕೊಡಲಾಗಿದೆ. ತೇಜಸ್ವಿ ಯಾದವ್ ಅವರು ಆರ್​ಜೆಡಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕವಾಗಿರುವ ವಿಚಾರವನ್ನು ಎಕ್ಸ್ ಪೋಸ್ಟ್​ನಲ್ಲಿ…

Read More

ಬಾಕ್ಸಿಂಗ್ ಡೇ ಟೆಸ್ಟ್​ಗೆ 12 ಆಟಗಾರರನ್ನು ಹೆಸರಿಸಿದ ಆಸ್ಟ್ರೇಲಿಯಾ – Kannada News | Ashes 2025: Australia possible XI named for Boxing Day Test

ಡಿಸೆಂಬರ್ 26 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ 12 ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಹನ್ನೆರಡು ಆಟಗಾರರಲ್ಲಿ 11 ಮಂದಿ ಕಣಕ್ಕಿಳಿಯುವುದು ಖಚಿತ. ಅದರಂತೆ ಈ ಬಾರಿ ಕೂಡ ಇನಿಂಗ್ಸ್ ಆರಂಭಿಕರಾಗಿ ಟ್ರಾವಿಸ್ ಹೆಡ್ ಹಾಗೂ ಜೇಕ್​ ವೆದರಾಲ್ಡ್​ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್ ಬ್ಯಾಟ್ ಬೀಸಲಿದ್ದಾರೆ. ಇನ್ನು ಪ್ಯಾಟ್ ಕಮಿನ್ಸ್ ಅವರ ಅನುಪಸ್ಥಿತಿಯಲ್ಲಿ ನಾಯಕನಾಗಿ ಸ್ಟೀವ್ ಸ್ಮಿತ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಐದನೇ ಕ್ರಮಾಂಕದಲ್ಲಿ ಉಸ್ಮಾನ್ ಖ್ವಾಜಾ ಕಾಣಿಸಿಕೊಂಡರೆ,…

Read More

Bangalore Air Pollution: ಬೆಂಗಳೂರಿನ ಗಾಳಿಯಮಟ್ಟ ಕಳಪೆ, ಉಸಿರಾಟದ ತೊಂದರೆ ಕಾಡುವುದು – Kannada News | Bengaluru Air Quality Alert: ‘Unhealthy’ AQI Demands Precautions. Check Karnataka’s PM 2.5

ಬೆಂಗಳೂರು, ಮಾ.2: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯದ ಮಟ್ಟ ಆತಂಕಕಾರಿಯಾಗಿ ಏರಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಒಣ ಹವೆ ಮತ್ತು ವಾಹನಗಳ ದಟ್ಟಣೆಯಿಂದಾಗಿ ಬೆಂಗಳೂರಿನ ಗಾಳಿಯ ಗುಣಮಟ್ಟ ‘ಅನಾರೋಗ್ಯಕರ’ (Unhealthy) ಹಂತಕ್ಕೆ ತಲುಪಿದೆ. ಆದರೆ, ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ವಾಯು ಗುಣಮಟ್ಟವು ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. ಬೆಂಗಳೂರಿನ ಬಿಟಿಎಂ ಲೇಔಟ್, ಸಿಲ್ಕ್ ಬೋರ್ಡ್ ಮತ್ತು ಜಯನಗರ ಭಾಗಗಳಲ್ಲಿ AQI 160 ದಾಟಿದ್ದು, ಇದು ಶ್ವಾಸಕೋಶದ ಸಮಸ್ಯೆ ಇರುವವರಿಗೆ ಮತ್ತು ಮಕ್ಕಳಿಗೆ ಅಪಾಯಕಾರಿಯಾಗಿದೆ. ಅತಿಸೂಕ್ಷ್ಮ…

Read More

ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?

ಈ ಹಿಂದೆ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಲ್ಲಿ (Serial) ನಟಿಸಿದ್ದ ಮಾಜಿ ಬಿಗ್​​ಬಾಸ್ ಸ್ಪರ್ಧಿ ಶಮಂತ್ ಇದೀಗ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಪ್ರಸಾರವಾಗಿದ್ದ ‘ಅಗ್ನಿಸಾಕ್ಷಿ’ ಧಾರಾವಾಹಿ ಸಖತ್ ಹಿಟ್ ಆಗಿತ್ತು, ಲಕ್ಷಾಂತರ ಮನೆ ಮಂದಿಯ ಮನ ಗೆದ್ದಿತ್ತು. ಇದೀಗ ಅದೇ ಹೆಸರಿನಲ್ಲೇ ಧಾರಾವಾಹಿ ಮತ್ತೆ ಬರುತ್ತಿದೆ. ಈ ಬಾರಿ ಒಬ್ಬ ಅಹಂಕಾರಿ ನಾಯಕ ಹಾಗೂ ಸ್ವಾಭಿಮಾನಿ ನಾಯಕಿಯ ನಡುವೆ ನಡೆಯುವ ಕತೆಯನ್ನು ಒಳಗೊಂಡಿದೆ. ಶಮಂತ್, ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಧಾರಾವಾಹಿ ಬಗ್ಗೆ ಅವರೇನು ಹೇಳಿದರು?…

Read More

ಹಮ್ಜಾ ಅಲಿ ಮಜಾರಿಯನ್ನು ಸಾಯಿಸೋದು ಈ ವ್ಯಕ್ತಿ? ಇದೆ ದೊಡ್ಡ ಟ್ವಿಸ್ಟ್

‘ಧುರಂಧರ್ 2’ ಸಿನಿಮಾ (Dhurandhar 2) ರಿಲೀಸ್​​ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಅಡ್ವಾನ್ಸ್ ಬುಕಿಂಗ್​​​ನಲ್ಲೂ ಚಿತ್ರ ಅಬ್ಬರಿಸುತ್ತಿದೆ. ದೊಡ್ಡ ಚಿತ್ರಗಳು ರಿಲೀಸ್ ಆಗುತ್ತವೆ ಎಂದರೆ ಅದಕ್ಕೆ ತಕ್ಕಂತೆ ಒಂದಷ್ಟು ಥಿಯರಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತವೆ. ಅದೇ ರೀತಿ ‘ಧುರಂಧರ್ 2’ ಸಿನಿಮಾಗೆ ಸಂಬಂಧಿಸಿದ ಒಂದು ದೊಡ್ಡ ಥಿಯರಿ ಹುಟ್ಟಿಕೊಂಡಿದೆ. ತೆರೆಮೇಲೆ ರಣವೀರ್ ಸಿಂಗ್ ಅವರನ್ನು ಕೊಲ್ಲೋದು ಸಾರಾ ಅರ್ಜುನ್ ಎನ್ನಲಾಗಿದೆ. ಈ ಬಗ್ಗೆ ಚರ್ಚೆಗಳು ನಡೆದಿವೆ. ಈ ಮೊದಲು ‘ಟಾಕ್ಸಿಕ್’ ರಿಲೀಸ್ ಆಗುತ್ತದೆ ಎಂದಾಗ…

Read More

Video: ಮಹಿಳೆಯ ಹಾಡು ಶುರುವಾಗುತ್ತಿದ್ದಂತೆಯೇ ಮುರಿದು ಬಿತ್ತು ಸ್ಟೇಜ್; ವಿಡಿಯೋ ವೈರಲ್

ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮದ ವೇಳೆ ವೇದಿಕೆಯು ಏಕಾಏಕಿ ಕುಸಿದು ಬಿದ್ದ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಮಹಿಳೆಯೊಬ್ಬರು ಹಾಡು ಪ್ರಾರಂಭಿಸುತ್ತಿದ್ದಂತೆಯೇ ಸ್ಟೇಜ್ ಮುರಿದು ಬಿದ್ದಿದ್ದು, ವೇದಿಕೆಯಲ್ಲಿದ್ದ ಗಣ್ಯರು ಕೂಡ ಕೆಳಕ್ಕೆ ಉರುಳಿದ್ದಾರೆ. ಅನ್ಶು ಕುಮಾರ್ (@anshu8872kumar) ಎಂಬುವವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಈಗಾಗಲೇ ಒಂದು ಕೋಟಿಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ   Source link

Read More