Headlines

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ! – Kannada News | Kalaburagi Police Record Achievement: 785 Lost Mobiles Worth Rs 1.44 Crore Recovered and Returned

ಕಲಬುರಗಿ, ಮೇ 07: ಕಳೆದುಹೋದ ಮೊಬೈಲ್‌ಗಳನ್ನು ಪತ್ತೆ ಹಚ್ಚುವಲ್ಲಿ ಕಲಬುರಗಿ ನಗರ ಪೊಲೀಸರು ದಾಖಲೆ ಬರೆದಿದ್ದಾರೆ. ಕೇವಲ ಎರಡು ತಿಂಗಳ ವಿಶೇಷ ಕಾರ್ಯಾಚರಣೆಯಲ್ಲಿ ಬರೋಬ್ಬರಿ 1,44,90,000 ರೂ. ಮೌಲ್ಯದ 785 ಮೊಬೈಲ್ ಪೋನ್‌ಗಳನ್ನು ಪತ್ತೆ ಹಚ್ಚುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ. ಸಿಇಐಆರ್ (CEIR) ಪೋರ್ಟಲ್ ಬಳಸಿಕೊಂಡು ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ವಿವಿಧ ಕಂಪನಿಗಳ ಬೆಲೆಬಾಳುವ ಮೊಬೈಲ್‌ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಅವರು ಪತ್ತೆಯಾದ ಮೊಬೈಲ್‌ಗಳನ್ನು ಅವುಗಳ ಅಸಲಿ ಮಾಲೀಕರಿಗೆ…

Read More

ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ – Kannada News | Chaithra Kundapura Starts her Own Youtube Channel on the occasion of Sankranthi

ಚೈತ್ರಾ ಕುಂದಾಪುರ ಅವರು ಸಂಕ್ರಾಂತಿ ಸಂದರ್ಭದಲ್ಲಿ ಹೊಸ ಸುದ್ದಿ ನೀಡಿದ್ದಾರೆ. ಅವರು ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಆರಂಭಿಸುತ್ತಿದ್ದಾರೆ. ಇದರ ಮೂಲಕ ಪಾಡ್​ಕಾಸ್ಟ್ ನಡೆಸಲಿದ್ದಾರೆ ಎಂಬುದು ವಿಶೇಷ. ಚೈತ್ರಾಗೆ ಈಗಾಗಲೇ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅದನ್ನು ಅವರು ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಆಧ್ಯಾತ್ಮ ಸೇರಿದಂತೆ ಹಲವು ವಿಷಯಗಳ ಕುರಿತು ಈ ಪಾಡ್​​ಕಾಸ್ಟ್​​ನಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ವಿವಿಧ ಕ್ಷೇತ್ರದವರನ್ನು ಇದರಲ್ಲಿ ಕರೆಸಿ ಮಾತುಕತೆ ನಡೆಸಲು ಅವರು ನಿರ್ಧರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಜಗಳೂರಿನಲ್ಲಿ ಭುಗಿಲೆದ್ದ ಕುಡಿಯುವ ನೀರಿನ ಆಕ್ರೋಶ!: ಇಒ, ಪಿಡಿಒ ಅಧಿಕಾರಿಗಳನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು – Kannada News

ದಾವಣಗೆರೆ ಕುಡಿಯುವ ನೀರಿನ ಸಮಸ್ಯೆ ದಾವಣಗೆರೆ ಜೂ.8: ತಾಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಬಗೆಹರಿಸದೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಕುಡಿಯುವ ನೀರಿಗಾಗಿ ಕಳೆದ ಒಂದು ತಿಂಗಳಿನಿಂದ ಪರದಾಡುತ್ತಿದ್ದ ಸಾರ್ವಜನಿಕರು, ಗ್ರಾಮಕ್ಕೆ ಭೇಟಿ ನೀಡಿದ್ದ ಜಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (EO) ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (PDO) ಕೂಡಿ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಗ್ರಾಮಸ್ಥರು ಬಿಲ್ ಕಲೆಕ್ಟರ್ ಮೇಲೆ ಭೀಕರ ಹಲ್ಲೆ…

Read More

Karnataka Budget 2026 Highlights: ಸಿಎಂ ಸಿದ್ದರಾಮಯ್ಯ 3 ಗಂಟೆ 5 ನಿಮಿಷ ಮಂಡಿಸಿದ 2026-27ರ ಬಜೆಟ್​ ಮುಖ್ಯಾಂಶ ಇಲ್ಲಿದೆ

ಬೆಂಗಳೂರು, (ಮಾರ್ಚ್ 06): ಸಿಎಂ ಸಿದ್ದರಾಮಯ್ಯನವರು (Siddaramaiah) 2026-27ನೇ ಸಾಲಿನ  ರಾಜ್ಯದ ಆಯವ್ಯಯ ಮಂಡಿಸಿದ್ದಾರೆ (Karnataka Budget 2026). ಈ ಬಾರಿ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. ಇದರೊಂದಿಗೆ 2025ನೇ ಸಾಲಿನ ಕರ್ನಾಟಕ ಬಜೆಟ್​​ ಗಿಂತ ಈ ಬಾರಿ 40 ಸಾವಿರ ಕೋಟಿ ರೂ. ಹೆಚ್ಚಳವಾಗಿದೆ. ರೈತರು, ಧಮನಿತರು, ಕಾರ್ಮಿಕ ಪರ ಬಜೆಟ್ ಇದಾಗಿದೆ ಎಂದು ಸಿದ್ದರಾಮಯ್ಯನವರು 3 ಗಂಟೆ 5 ನಿಮಿಷ ಮಂಡಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ 40 ಸಾವಿರ ಕೋಟಿ…

Read More

ಮೂಢನಂಬಿಕೆಯೋ, ಕಾಕತಾಳೀಯವೊ… ಹೋಟೆಲ್ ಬದಲಿಸಿದ ಟೀಮ್ ಇಂಡಿಯಾ

T20 World Cup 2026: ಟಿ20 ವಿಶ್ವಕಪ್ ಫೈನಲ್‌ಗೆ ಮುನ್ನ ಭಾರತ ತಂಡ ಅಹಮದಾಬಾದ್‌ನಲ್ಲಿರುವ ಹೋಟೆಲ್ ಅನ್ನು ಬದಲಾಯಿಸಿದೆ. ಇದರ ಬೆನ್ನಲ್ಲೇ ಇದು ಕಾಕತಾಳೀಯವೊ ಅಥವಾ ಮೂಢನಂಬಿಕೆಯೋ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. ಏಕೆಂದರೆ ಈ ಹಿಂದಿನ ಪಂದ್ಯಗಳ ವೇಳೆ ಭಾರತ ತಂಡ ಐಟಿಸಿ ನರ್ಮದಾ (ITC Narmada) ಹೋಟೆಲ್‌ನಲ್ಲಿ ಉಳಿದುಕೊಂಡಿತ್ತು. ಈ ವೇಳೆ ಸೌತ್ ಆಫ್ರಿಕಾ ವಿರುದ್ಧ ಸೋಲನುಭವಿಸಿದ್ದರು. ಇದಕ್ಕೂ ಮುನ್ನ 2023ರ ಏಕದಿನ ವಿಶ್ವಕಪ್​ ಫೈನಲ್ ಪಂದ್ಯದ ವೇಳೆಯೂ ಇದೇ ಹೋಟೆಲ್​ನಲ್ಲಿ ತಂಗಿದ್ದರು. ಆ ಫೈನಲ್​ನಲ್ಲಿ…

Read More

ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ; ವಿಡಿಯೋ ವೈರಲ್

ಹುಬ್ಬಳ್ಳಿ, ಏಪ್ರಿಲ್​ 04: ಹುಬ್ಬಳ್ಳಿಯ ಜಿಮ್​ ಟ್ರೈನರ್ ಸಮೀರ್​ ವಿರುದ್ಧ ಅತ್ಯಾಚಾರ ಆರೋಪ​ ಕೇಸ್​ ದಾಖಲಾಗಿದೆ. ಈ ಮಧ್ಯೆ ಸಮೀರ್​ಗೆ ಐವತ್ತಕ್ಕೂ ಹೆಚ್ಚು ಜನರ ಗುಂಪಿನಿಂದ ಮನಸೋ ಇಚ್ಛೆ ಥಳಿಸಿರುವ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ಹುಬ್ಬಳ್ಳಿ ನಗರದ ದೇವಾಂಗಪೇಟ್​ನಲ್ಲಿರುವ ಸಮೀರ್ ಅಪಾರ್ಟ್‌ಮೆಂಟ್​ಗೆ ನಿನ್ನೆ ಮುಂಜಾನೆ ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ಮತ್ತು ಕೆಲ ಎಸ್​ಎಸ್​ಕೆ ಸಮಾಜದ ಯುವಕರು ತೆರಳಿದ್ದಾರೆ. ಸಮೀರ್ ಬರುತ್ತಿದ್ದಂತೆ ಆತನ ಮೊಬೈಲ್ ಕಸಿದುಕೊಂಡಿದ್ದಾರೆ. ನಂತರ ಹಿಗ್ಗಾಮುಗ್ಗಾ ಥಳಿಸಿ, ಹಳೆ ಹುಬ್ಬಳ್ಳಿ ಠಾಣೆ ಪೊಲೀಸರಿಗೆ…

Read More

Dhurandhar 2 First Half Review: ‘ಧುರಂಧರ್ 2’ ಚಿತ್ರದ ಮೊದಲಾರ್ಧ ವಿಮರ್ಶೆ; ಸಿನಿಮಾದಲ್ಲಿ ಏನೆಲ್ಲ ಇದೆ?

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ತೆರೆಕಾಣುತ್ತಿದೆ. ಅದಕ್ಕೂ ಮೊದಲು ಅಂದರೆ ಇಂದು (ಮಾರ್ಚ್ 18) ಸಿನಿಮಾ ಪ್ರೀಮಿಯರ್ ಆಗಿದೆ. ಪ್ರೀಮಿಯರ್ ಶೋಗಳ ಟಿಕೆಟ್​​​ಗಳು ಭಾರೀ ಸಂಖ್ಯೆಯಲ್ಲಿ ಮಾರಾಟ ಆಗಿದೆ.  ಈ ಚಿತ್ರ ‘ಧುರಂಧರ್’ ಚಿತ್ರದ ಮುಂದುವರಿದ ಭಾಗ. ಈ ಸಿನಿಮಾ ಸೇಡಿನ ಕಥೆಯನ್ನು ಹೊಂದಿದೆ. ಹಾಗಾದರೆ, ಸಿನಿಮಾದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಯಾವ ಭಾಗ ಹೈಲೈಟ್ ಆಗಿದೆ? ಯಾವ ವಿಷಯವನ್ನು ಆದಿತ್ಯ ಧಾರ್ ಹೈಲೈಟ್ ಮಾಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ. ಸಿನಿಮಾದ ಮೊದಲಾರ್ಧದ ವಿಶೇಷತೆಗಳೇನು?…

Read More

Somnath Temple: ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ – Kannada News | Somnath Swabhiman Parv PM Modi offers prayers at Somnath temple

ಸೋಮನಾಥ, ಜನವರಿ 10: ಸೋಮನಾಥ ಸ್ವಾಭಿಮಾನ ಪರ್ವದಲ್ಲಿ (Somnath Swabhiman Parv) ಭಾಗವಹಿಸಲು ಗುಜರಾತಿನ ಸೋಮನಾಥಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ರಾತ್ರಿ ನಡೆಯಲಿರುವ ಶೌರ್ಯ ಪರ್ವ ಯಾತ್ರೆಗೂ ಮುನ್ನ ಸೋಮನಾಥ ದೇವಾಲಯಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್‌ನ ಸೋಮನಾಥ ದೇವಾಲಯದಲ್ಲಿ 1000 ವರ್ಷಗಳ ನಂಬಿಕೆಯನ್ನು ಮತ್ತು ಭಾರತದ ಇತಿಹಾಸವನ್ನು ಪವಿತ್ರ ದೇವಾಲಯದಲ್ಲಿ ಆಚರಿಸಲಾಗುತ್ತಿದೆ. ನಾಳೆ (ಭಾನುವಾರ) ಸೋಮನಾಥ ಸ್ವಾಭಿಮಾನ ಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಸೋಮನಾಥಕ್ಕೆ…

Read More

ಪೋಷಕರೇ ಎಚ್ಚರ! ಮಕ್ಕಳಲ್ಲಿ ಜಂಕ್ ಫುಡ್ ಅಭ್ಯಾಸ ಹೆಚ್ಚಿದರೆ ಈ ಗಂಭೀರ ಆರೋಗ್ಯ ಸಮಸ್ಯೆಗಳು ಬರಬಹುದು! – Kannada News | Junk Food and Childhood Obesity: What Every Parent Should Know

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಜಂಕ್ ಫುಡ್ (Junk Food) ಸೇವನೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಶಾಲೆ, ಕಾಲೇಜು ಮತ್ತು ವಿದ್ಯಾರ್ಥಿ ವಸತಿ ನಿಲಯಗಳ ಸುತ್ತಮುತ್ತ ಮಾರಾಟವಾಗುವ ಜಂಕ್ ಫುಡ್‌ಗಳ ಗುಣಮಟ್ಟದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ವಿಶೇಷ ನಿಗಾ ವಹಿಸುತ್ತಿದ್ದಾರೆ. ವಿವಿಧ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಗುಣಮಟ್ಟದ ಮಾನದಂಡಗಳನ್ನು ಉಲ್ಲಂಘಿಸುವ ಆಹಾರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ತಜ್ಞರ ಪ್ರಕಾರ, ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜು (Obesity), ಟೈಪ್-2 ಮಧುಮೇಹ, ಕೊಲೆಸ್ಟ್ರಾಲ್,…

Read More

DC vs GT: 9 ವರ್ಷಗಳ ಐಪಿಎಲ್ ವೃತ್ತಿಜೀವನದಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಸುಂದರ್

ಗುಜರಾತ್ ಟೈಟಾನ್ಸ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ, ತಮ್ಮ ಒಂಬತ್ತು ವರ್ಷಗಳ ಐಪಿಎಲ್ ವೃತ್ತಿಜೀವನದಲ್ಲಿ ಮೊದಲ ಅರ್ಧಶತಕ ದಾಖಲಿಸಿದರು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಸ್ಫೋಟಕ ಅರ್ಧಶತಕ ಸಿಡಿಸಿದರು. ವಾಸ್ತವವಾಗಿ 2017 ರಿಂದ ಐಪಿಎಲ್‌ನಲ್ಲಿ ಆಡುತ್ತಿರುವ ಸುಂದರ್ ಎಂದಿಗೂ 50 ರನ್‌ಗಳ ಗಡಿಯನ್ನು ತಲುಪಿರಲಿಲ್ಲ. ಆದರೀಗ ಆ ಬರವನ್ನು ನೀಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್…

Read More