Headlines

ಭಾರತದಿಂದ ಬಾಂಗ್ಲಾದೇಶ್ ಟಿ20 ವಿಶ್ವಕಪ್​ ಪಂದ್ಯಗಳು ಶಿಫ್ಟ್? – Kannada News | Bangladesh wants its T20 World Cup 2026 games out of India

ಭಾರತದಲ್ಲಿ ನಡೆಯಲಿರುವ ಬಾಂಗ್ಲಾದೇಶ್ ತಂಡದ ಟಿ20 ವಿಶ್ವಕಪ್​ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಮಾಡಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಬಾಂಗ್ಲಾ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಹೊರಗಿಟ್ಟ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಹೀಗಾಗಿ ಬಾಂಗ್ಲಾದೇಶ್ ತಂಡದ ಟಿ20 ವಿಶ್ವಕಪ್ ಪಂದ್ಯಗಳು ಭಾರತದಲ್ಲಿ ನಡೆಯುವುದು ಅನುಮಾನ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿರುವ ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್, ಬಾಂಗ್ಲಾ ತಂಡದ ಪಂದ್ಯಗಳಿಗೆ ಪರ್ಯಾಯ ಸ್ಥಳವಾಗಿ ಶ್ರೀಲಂಕಾವನ್ನು ಪ್ರಸ್ತಾಪಿಸಲು…

Read More

ಪ್ರವಾಸಿಗರೇ ಎಚ್ಚರ! ಗೋಕರ್ಣದ ಕುಡ್ಲೆ ಬೀಚ್ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ – Kannada News | Leopard Spotted on Kudle Beach Road in Gokarna: Panic Among Tourists and Locals

ಉತ್ತರ ಕನ್ನಡ, ಏಪ್ರಿಲ್ 28: ಇತ್ತೀಚೆಗೆ ರಾಜ್ಯದಲ್ಲಿ ವನ್ಯ ಜೀವಿಗಳ ಹಾವಳಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಕೆಲವೊಮ್ಮೆ ಮನೆಯೊಳಗೆ ಚಿರತೆ ಅಡಗಿ ಕುಳಿತ ಉದಾಹರಣೆಗಳೂ ಇವೆ. ಅಂತೆಯೇ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಗೋಕರ್ಣದ ಕುಡ್ಲೆ ಕಡಲ ತೀರದ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಆತಂಕಕ್ಕೊಳಗಾಗಿದ್ದಾರೆ. ಕಾಡಿನಿಂದ ನಾಡಿನತ್ತ ಬರುತ್ತಿರುವ ಕಾಡುಪ್ರಾಣಿಗಳ ಹಾವಳಿಯಿಂದ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಎಲ್ಲವೂ ಫಿಫ್ಟಿ-ಫಿಫ್ಟಿ… ಕಾದು ನೋಡಿ ಎಂದ ರಿಷಭ್ ಪಂತ್

IPL 2026: ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್​​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.1 ಓವರ್​​ಗಳಲ್ಲಿ 145 ರನ್​ ಬಾರಿಸಿ…

Read More

‘ರಾಮಾಯಣ’ ಚಿತ್ರಕ್ಕೆ ಪಾಶ್ಚಿಮಾತ್ಯ ಶೈಲಿಯ ಸ್ಪರ್ಶ: ಸಮರ್ಥನೆ ಮಾಡಿಕೊಂಡ ಯಶ್ – Kannada News | Yash and Namit Malhotra defend Ramayana international look at Cinemacon Las Vegas

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ರಾಮಾಯಣ’ (Ramayana) ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ನಿರ್ದೇಶಕ ನಿತೇಶ್ ತಿವಾರಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಪ್ರಚಾರ ಕಾರ್ಯಕ್ರಮಗಳು ಅದ್ದೂರಿಯಾಗಿ ಆರಂಭವಾಗಿವೆ. ಇತ್ತೀಚೆಗೆ ಲಾಸ್ ವೇಗಸ್‌ನಲ್ಲಿ ನಡೆದ ಪ್ರತಿಷ್ಠಿತ ‘ಸಿನಿಮಾಕಾನ್’ (CinemaCon) ಕಾರ್ಯಕ್ರಮದಲ್ಲಿ ನಟ ಯಶ್ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಚಿತ್ರದ ಬಗ್ಗೆ ಮಾತನಾಡಿದರು. ಈ ವೇಳೆ ಸಿನಿಮಾದಲ್ಲಿನ ಪಾಶ್ಚಿಮಾತ್ಯ ಶೈಲಿಯ ಬಗ್ಗೆ ಯಶ್ (Yash) ಸ್ಪಷ್ಟನೆ ನೀಡಿದರು. ‘ರಾಮಾಯಣ’ ಸಿನಿಮಾದ ಗ್ಲಿಂಪ್ಸ್ ಇತ್ತೀಚೆಗೆ ಬಿಡುಗಡೆ…

Read More

ಇದು ಹಲಸಿನ ಬೀಜದ ಕಾಫಿ; ತಯಾರಿಸೋದು ಬಲು ಸುಲಭ – Kannada News | Delicious coffee can also be made from jackfruit seeds

ಬೇಸಿಗೆಯಲ್ಲಿ ಹೇರಳವಾಗಿ ಹಲಸಿನ ಹಣ್ಣು ಲಭ್ಯವಿರುತ್ತವೆ. ಸಾಮಾನ್ಯವಾಗಿ ಈ ಹಣ್ಣನ್ನು ತಿಂದ ಬಳಿಕ ಅದರ ಬೀಜವನ್ನು ಎಸೆದು ಬಿಡುತ್ತಾರೆ. ಇವುಗಳಲ್ಲಿಯೂ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಹೌದು  ಹಲಸಿನ ಬೀಜಗಳು (jackfruit seeds) ಉತ್ಕರ್ಷಣ ನಿರೋಧಕಗಳು, ಪ್ರೋಟೀನ್, ಕಬ್ಬಿಣ ಮತ್ತು ವಿಟಮಿನ್ ಎ ಯಿಂದ ಸಮೃದ್ಧವಾಗಿರುವುದರಿಂದ ರಕ್ತಹೀನತೆಯನ್ನು ತಡೆಗಟ್ಟಲು, ಚರ್ಮ, ಕೂದಲಿನ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತವೆ. ಸಾಮಾನ್ಯವಾಗಿ ಈ ಬೀಜದಿಂದ ಸಾರು, ಪಲ್ಯ, ವಡೆ ಇತ್ಯಾದಿಗಳನ್ನು ತಯಾರಿಸುತ್ತಾರೆ. ಅದೇ ರೀತಿ ಇದರಿಂದ ರುಚಿಕರವಾಗಿರುವ ಕಾಫಿಯನ್ನು ಕೂಡ ತಯಾರಿಸಬಹುದು….

Read More

ಮಹಿಳಾ ಮೀಸಲಾತಿ ಮಸೂದೆಗೆ ರಾಜಕೀಯದ ಬಣ್ಣ ಬಳಿಯಬೇಡಿ; ಸಂಸತ್​​ನಲ್ಲಿ ಪ್ರಧಾನಿ ಮೋದಿ ಭಾಷಣ – Kannada News | Parliament Special Session No Need To Give it Political Colour PM Modi says On Women’s Quota Bill

ನವದೆಹಲಿ, ಏಪ್ರಿಲ್ 16: ಮಹಿಳಾ ಮೀಸಲಾತಿ ಮಸೂದೆಯ (Women’s Reservation Bill) ಬಗ್ಗೆ ಇಂದಿನ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ಮಸೂದೆಯನ್ನು ಮಹಿಳಾ ಸಬಲೀಕರಣದ “ಐತಿಹಾಸಿಕ ಹೆಜ್ಜೆ” ಎಂದು ಬಣ್ಣಿಸಿದ್ದಾರೆ.’ಮಹಿಳಾ ಮೀಸಲಾತಿಗೆ ರಾಜಕೀಯದ ಬಣ್ಣ ಬಳಿಯುವ ಅಗತ್ಯವಿಲ್ಲ’ ಎಂದು ಹೇಳಿರುವ ಪ್ರಧಾನಿ ಮೋದಿ ಈ ಕಾಯ್ದೆಯನ್ನು 25-30 ವರ್ಷಗಳ ಹಿಂದೆಯೇ ಜಾರಿಗೊಳಿಸಬೇಕಿತ್ತು ಎಂದಿದ್ದಾರೆ. ಸೀಮಾ ನಿರ್ಣಯ ಮಸೂದೆ ಮತ್ತು ಮಹಿಳಾ ಕೋಟಾ ಮಸೂದೆಯ ಕುರಿತು ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾನು ಒಂದು…

Read More

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ: ಅಸಲಿಗೆ ಆಗಿದ್ದೇನು? – Kannada News | A Drunken father kills 29 year old son after clash at home chikkamagalur

ಚಿಕ್ಕಮಗಳೂರು (ಜನವರಿ.05) ಅಪ್ಪ ಮಗನಿಂದ ಪ್ರತಿ ದಿನ ಮನೆಯಲ್ಲಿ ಜಗಳ. ಕುಡಿದು ಬರುತ್ತಿದ್ದ ಅಪ್ಪನ ನಿಯಂತ್ರಿಸಲು ಮಗ ಹೊರಟಿದ್ದರೆ, ಮಗನ ಮೇಲೆ ಸವಾರಿ ಮಾಡುವುದು ಅಪ್ಪನ ಪ್ರತಿನಿತ್ಯದ ಕೆಲಸವಾಗಿತ್ತು. ಹೀಗೆ ಕುಡಿದ ಬಂದ ತಂದೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದಾನೆ. ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ಮತ್ತಿನಲ್ಲಿ ತಂದೆ ತನ್ನ ಮಗನನ್ನೇ ಹತ್ಯೆಗೈದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ನಡೆದಿದ್ದು, ರಮೇಶ್ ಅಚಾರ್ ಕುಟುಂಬ ಛಿದ್ರವಾಗಿದೆ. ಇದ್ದ ಒಬ್ಬ ಮಗ 29 ವರ್ಷದ ಪ್ರದೀಪ್…

Read More

ಲಗ್ಗೆರೆ ಬಸ್ ನಿಲ್ದಾಣದಲ್ಲಿ ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ – Kannada News | BMTC Bus Engulfed in Flames at Laggere Bus Stand, Bengaluru

ಬೆಂಗಳೂರು, ಏಪ್ರಿಲ್​ 19: ಲಗ್ಗೆರೆ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಒಂದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ನಿನ್ನೆ ಸಂಜೆ ಸುಮಾರು 4:50ಕ್ಕೆ ಮೆಜೆಸ್ಟಿಕ್‌ನಿಂದ ಲಗ್ಗೆರೆ ಬಸ್ ನಿಲ್ದಾಣಕ್ಕೆ ಬಂದಿದ್ದ ಬಿಎಂಟಿಸಿ ಬಸ್‌ ನಿಲ್ಲಿಸಿದ ನಂತರ ಚಾಲಕ ಮತ್ತು ನಿರ್ವಾಹಕರು ಬಸ್ ನಿಲ್ದಾಣದೊಳಗೆ ತೆರಳಿದ್ದರು. ಅದಾಗಿ ಐದೇ ನಿಮಿಷದೊಳಗೆ ಬಸ್‌ನ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿ, ಅಧಿಕಾರಿಗಳು, ಚಾಲಕ-ನಿರ್ವಾಹಕರು ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸಲು ಫೋಮ್ ಮತ್ತು ನೀರನ್ನು ಬಳಸಿ…

Read More

ರಾಂಚಿಯ ಆರ್‌ಎಸ್‌ಎಸ್ ಕಚೇರಿಯ ದಾಳಿಗೆ ಐಎಸ್‌ಐ ನಂಟು; ಭಯೋತ್ಪಾದನಾ ಕೃತ್ಯಕ್ಕೆ ಪಾಕಿಸ್ತಾನದಿಂದ ಫಂಡಿಂಗ್ – Kannada News | Sources say arrested men in RSS Ranchi office attack Case linked to ISI Funded TTH

ರಾಂಚಿ, ಜೂನ್ 19: ಜಾರ್ಖಂಡ್‌ನ ರಾಂಚಿಯಲ್ಲಿ ಜೂನ್ 16ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಚೇರಿ ಮೇಲೆ ನಡೆದ ಪೆಟ್ರೋಲ್ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರೂ ಆರೋಪಿಗಳು ಪಾಕಿಸ್ತಾನದ ಐಎಸ್‌ಐ (ISI) ಫಂಡಿಂಗ್ ಮಾಡುತ್ತಿರುವ ‘ತೆಹ್ರೀಕ್-ಎ-ತಾಲಿಬಾನ್ ಹಿಂದೂಸ್ತಾನ್’ (TTH) ಉಗ್ರಗಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಮೂಲಗಳು ತಿಳಿಸಿವೆ. ರಾಂಚಿ ಪೊಲೀಸರು ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಜಂಟಿಯಾಗಿ ನಡೆಸಿದ ತನಿಖೆಯ ವೇಳೆ, ಆರ್‌ಎಸ್‌ಎಸ್ ಕಚೇರಿಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯು ಕೇವಲ ಸ್ಥಳೀಯ ಘಟನೆಯಲ್ಲ,…

Read More

ಬೆಂಗಳೂರಿನಲ್ಲಿ ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ! – Kannada News | Viral Frying Pan Helmet in Bengaluru: HSR Layout Youth’s Stunt Raises Safety Concerns

ಬೆಂಗಳೂರು, ಏ.18: ಸಿಲಿಕಾನ್ ಸಿಟಿಯ ಟ್ರಾಫಿಕ್ ನಡುವೆ ವಿಲಕ್ಷಣ ಘಟನೆಗಳಿಗೇನೂ ಕೊರತೆಯಿಲ್ಲ. ಆದರೆ ಈಗ ಹೊರರಾಜ್ಯದ ಯುವಕನೊಬ್ಬ ಮಾಡಿರುವ ‘ಹುಚ್ಚಾಟ’ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಟ್ರಾಫಿಕ್ ಪೊಲೀಸರ ದಂಡದಿಂದ ತಪ್ಪಿಸಿಕೊಳ್ಳಲು ಅಥವಾ ಟ್ರೋಲ್ ಆಗಲು ಈ ಯುವಕ ಹೆಲ್ಮೆಟ್ ಬದಲಿಗೆ ಅಡುಗೆ ಮನೆಯಲ್ಲಿ ಬಳಸುವ ಬಾಂಡ್ಲಿಯನ್ನು (Frying Pan) ತಲೆ ಮೇಲೆ ಇಟ್ಟುಕೊಂಡು ಬೈಕ್ ಸವಾರಿ ಮಾಡಿದ್ದಾನೆ. ಬೆಂಗಳೂರಿನ ಎಚ್.ಎಸ್.ಆರ್ ಲೇಔಟ್ (HSR Layout) ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ರೂಪೇನಾ ಅಗ್ರಹಾರ ಬಳಿ…

Read More