ಪಾಕ್ ಸೂಪರ್ ಲೀಗ್ ಆಡಿದ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡ ಸಿಎಸ್​ಕೆ – Kannada News | IPL 2026: CSK Signs Dion Forrester for Injured Jamie Overton

ಐಪಿಎಲ್ 2026 ರಲ್ಲಿ ಲೀಗ್ ಹಂತ ಮುಗಿಯುವ ಹತ್ತಿರದಲ್ಲಿದೆ. ಹೀಗಾಗಿ ಪ್ಲೇಆಫ್ ರೋಚಕತೆ ಹೆಚ್ಚಾಗಿದೆ. ಈವರೆಗೆ 3 ತಂಡಗಳು ಪ್ಲೇಆಫ್​ನಿಂದ ಹೊರಬಿದ್ದಿದ್ದು, ಉಳಿದ 7 ತಂಡಗಳು ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯಲು ಹೋರಾಡುತ್ತಿವೆ. ಆ 7 ತಂಡಗಳ ಪೈಕಿ ಸಿಎಸ್​ಕೆ ಕೂಡ ಒಂದು. ಲೀಗ್​ನಲ್ಲಿ ಕಳಪೆ ಆರಂಭ ಪಡೆದುಕೊಂಡಿದ್ದ ಸಿಎಸ್​ಕೆ ಇತ್ತೀಚೆಗೆ ಲಯ ಕಂಡುಕೊಂಡಿದೆ. ಆದರೆ ತಂಡದಲ್ಲಿನ ಆಟಗಾರರ ಇಂಜುರಿ ಸಮಸ್ಯೆ ಮಾತ್ರ ಹಾಗೆಯೇ ಮುಂದುವರೆದಿದೆ. ಕೆಲವು ದಿನಗಳ ಹಿಂದೆ ಬಲ ತೊಡೆಯ ಗಾಯದಿಂದಾಗಿ ಇಂಗ್ಲೆಂಡ್ ವೇಗದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಈ ದಿನ ನಿಮ್ಮ ಹೊಸ ಯೋಜನೆಗಳು ವೇಗವಾಗಿ ಬೆಳೆಯುತ್ತವೆ. ಉದ್ಯೋಗಸ್ಥರಿಗೆ ನಿರ್ದಿಷ್ಟ ಗುರಿ ತಲುಪಲು ನಿರೀಕ್ಷಿತ ಪ್ರಮಾಣದ ಸಹಾಯ ಸಿಗಲಿದೆ. ಅಂಗಡಿ ಮಾಲೀಕರು ಮತ್ತು ಬ್ಯೂಟಿ ಸಲೂನ್ ನಡೆಸುತ್ತಾ ಇರುವವರಿಗೆ ಹೆಚ್ಚಿನ ಸಂಖ್ಯೆಯ ಗ್ರಾಹಕರಿಂದ ಸಂತೃಪ್ತ ಲಾಭ ದೊರೆಯಲಿದೆ. ರೈತರಿಗೆ ಹವಾಮಾನವು ಹಿತಕರವಾಗಿ ಪರಿಣಮಿಸಿ ಬೆಳೆ ಹಾಗೂ ಮಾರಾಟದಲ್ಲಿ ಸುಧಾರಣೆ ತರುತ್ತದೆ. ವಿದ್ಯಾರ್ಥಿಗಳು ತಮ್ಮ ಅಭ್ಯಾಸದಲ್ಲಿ ಹೊಸ ವಿಧಾನಗಳನ್ನು ಅಳವಡಿಸಿ…

Read More

Video: ಆಹಾ! ಎಂತ ಜೋಡಿ; ಚಿಂತೆಯೆನ್ನೆಲ್ಲಾ ಬಿಟ್ಟು ಬೀಡಿ ಸೇದುತ್ತಾ ಕುಳಿತ ವೃದ್ಧ ದಂಪತಿ – Kannada News | An elderly couple smoking a beedi, video goes viral

ಪ್ರತಿಯೊಬ್ಬ ಹೆಣ್ಣು ಕೂಡ ತನ್ನ ಗಂಡ ತನ್ನನ್ನು ಪ್ರೀತಿಸಲಿ, ಕಾಳಜಿ ವಹಿಸಲಿ ಎಂದು ಬಯಸುವುದು ಸಹಜ. ಅಂತಹ ಜೀವನ ಸಂಗಾತಿ ಸಿಕ್ಕರೆ ಆಕೆಗಿಂತ ಅದೃಷ್ಟವಂತೆ ಬೇರೆ ಯಾರಿಲ್ಲ. ಈ ವೃದ್ಧ ದಂಪತಿಯನ್ನು (elderly couple) ನೋಡಿದ್ರೆ  ನೀವು ಕೂಡ ಎಂತಹ ಜೋಡಿ ಇವರದ್ದು ಅನ್ನುತ್ತೀರಾ.  ವೈರಲ್ ಆಗಿರುವ ವಿಡಿಯೋದಲ್ಲಿ ವೃದ್ಧ ದಂಪತಿಯೂ ಚಿಂತೆಯನ್ನೆಲ್ಲಾ ಬದಿಗೆ ಇಟ್ಟು  ಬೀಡಿ ಸೇದುತ್ತಾ ಕುಳಿತ್ತಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಕಾಮೆಂಟ್ ಮಾಡಿ ಈ ಜೋಡಿಯನ್ನು ಮೆಚ್ಚಿಕೊಂಡಿದ್ದಾರೆ. Naveen_gowda_1983 ಹೆಸರಿನ ಇನ್ಸ್ಟಾಗ್ರಾಮ್…

Read More

Video: ಚಪಾತಿ ಮಾಡಲು ಹೋಗಿ ಮೈ ತುಂಬಾ ಹಿಟ್ಟು ಮೆತ್ತಿಕೊಂಡ ಪುಟಾಣಿ – Kannada News | A little kid made chapatis by holding a stick

ಪುಟ್ಟ ಮಕ್ಕಳ (little kids) ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಮುದ್ದು ಮಕ್ಕಳ ತರಲೆ ತುಂಟಾಟ, ಎಡವಟ್ಟಿನ ಕ್ಲಿಪಿಂಗ್ ಗಳನ್ನು ನೋಡುವುದೇ ಒಂಥರಾ ಖುಷಿ. ಮಕ್ಕಳು ಎಡವಟ್ಟು ಮಾಡಿದಾಗ ಕೋಪ ಬಂದರೂ, ಅವುಗಳ ಮುಗ್ಧತೆ ಕಂಡು ಬಾಚಿ ತಪ್ಪಿಕೊಳ್ಳಬೇಕಾಗುತ್ತದೆ. ಈ ಪುಟಾಣಿಯದ್ದು ಎಡವಟ್ಟಿನದು ಕಥೆ. ಪುಟ್ಟ ಕಂದಮ್ಮ ಲಟ್ಟಣಿಗೆ ಹಿಡಿದು ಚಪಾತಿ ಮಾಡಲು ಮುಂದಾಗಿದೆ. ಆದರೆ, ಈ ಗೋಧಿ ಹಿಟ್ಟನ್ನು ಮೈ ತುಂಬಾ ಮೆತ್ತಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಮುದ್ದು ಕಂದಮ್ಮ ಕ್ಯೂಟ್…

Read More

ಹಾರ್ಮುಜ್ ಮಾರ್ಗದಲ್ಲಿ ಚೀನಾಗೆ ಮಾತ್ರ ಅವಕಾಶ ಎಂದ ಇರಾನ್; ಭಾರತಕ್ಕೆ ನಾವು ತೈಲ ಕೊಡುತ್ತೇವೆ ಎಂದ ರಷ್ಯಾ – Kannada News | Russia ready for oil supply to India if required, Iran to allow only Chinese vessels in Hormuz Strait

ನವದೆಹಲಿ, ಮಾರ್ಚ್ 4: ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಗಲ್ಫ್ ಮತ್ತು ಅರೇಬಿಯನ್ ಸಮುದ್ರವನ್ನು ಸಂಪರ್ಕಿಸುವ ಹಾರ್ಮುಜ್ ಜಲಸಂಧಿ (Strait of Hormuz) ಬಹಳ ಸೂಕ್ಷ್ಮ ಜಲಮಾರ್ಗವಾಗಿದೆ. ಕೊಲ್ಲಿ ದೇಶಗಳಿಂದ ತೈಲಗಳು ಇಲ್ಲಿಂದ ಬೇರೆ ಕಡೆಗೆ ಹಡಗುಗಳ ಮೂಲಕ ಸಾಗಣೆ ಆಗುತ್ತವೆ. ಇಸ್ರೇಲ್ ಮತ್ತು ಅಮೆರಿಕವು ಇರಾನ್ ಮೇಲೆ ಆಕ್ರಮಣ ಮಾಡಿರುವುದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಈ ಜಲಸಂಧಿಯ ನಿಕಟ ಸ್ಥಳದಲ್ಲಿ ಇರುವ ಇರಾನ್, ಈ ಮಾರ್ಗಕ್ಕೆ ತಡೆ ಹಾಕಿದೆ. ಆದರೆ, ಚೀನಾದ ಹಡುಗಳಿಗೆ ಮಾತ್ರ ಇಲ್ಲಿ ಸಾಗಲು ಅವಕಾಶ…

Read More

Daily Devotional: ಮನೆಯಲ್ಲಿ ಪುರುಷರು ಕಸ ಗುಡಿಸುವುದರಿಂದ ಇದೆ ಅಪಾರ ಲಾಭ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Spiritual Significance of Men Sweeping the Home; Checkout more details here

ಪುರುಷರು ಮನೆಯಲ್ಲಿ ಕಸ ಗುಡಿಸುವುದರ ಹಿಂದಿನ ಆಧ್ಯಾತ್ಮಿಕ ಮಹತ್ವದ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ ಗೃಹಿಣಿಯನ್ನು ಮನೆಯ ಮಹಾಲಕ್ಷ್ಮಿ ಎಂದು ಪರಿಗಣಿಸಲಾಗುತ್ತದೆ. ಸಮಾಜದಲ್ಲಿ ಒಂದು ಕುಟುಂಬಕ್ಕೆ ಗಂಡು ಮತ್ತು ಹೆಣ್ಣು ಇಬ್ಬರೂ ಸಮಾನವಾಗಿ ಮುಖ್ಯರು, ಹೇಗೆ ಸೂರ್ಯ-ಚಂದ್ರರು ಅಥವಾ ಎರಡು ಕಣ್ಣುಗಳು ಮುಖ್ಯವೋ ಹಾಗೆಯೇ. ಒಬ್ಬರು ಸಂಪಾದನೆಯ ಜವಾಬ್ದಾರಿ ಹೊತ್ತರೆ, ಮತ್ತೊಬ್ಬರು ಮನೆಯ ನಿರ್ವಹಣೆಯ ಜವಾಬ್ದಾರಿ ಹೊತ್ತಿರುತ್ತಾರೆ. ಆದರೆ,…

Read More

ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ: ವಿಡಿಯೋ ನೋಡಿ

ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಕ್ರೇಜ್​ ಜೋರಾಗಿದೆ. ಆರ್​ಸಿಬಿ ಆಟ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಹೀಗಾಗಿ ಆರ್‌ಸಿಬಿ ಆಡಳಿತ ಮಂಡಳಿ ಇಂದು ಸುದ್ದಿಗೋಷ್ಠಿ ಮಾಡಿದ್ದು, ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಆರ್​ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಜನ ಸಾವು ಹಿನ್ನೆಲೆ ಆಟಗಾರರು 11 ನಂಬರ್​ನ ಜರ್ಸಿಯಲ್ಲಿ ಅಭ್ಯಾಸ ಮಾಡಲಿದ್ದಾರೆ. ಜೊತೆಗೆ ತೋಳಿಗೆ ಕಪ್ಪು ಬಣ್ಣದ ಬ್ಯಾಂಡ್​ ಕೂಡ ಧರಿಸಲಿದ್ದಾರೆ. ಇನ್ನು ಕ್ರೀಡಾಂಗಣದಲ್ಲಿ 11 ಸೀಟ್​ಗಳನ್ನು ಖಾಲಿ ಬಿಡಲಿದ್ದೇವೆ. ಇದು ಕಾಲ್ತುಳಿತದಲ್ಲಿ ಮೃತಪಟ್ಟ ಆರ್​ಸಿಬಿ…

Read More

Bengaluru Air Quality: ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru Air quality is slightly better, Mangaluru and Udupi’s AQI is unhealthy

ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! ಬೆಂಗಳೂರು, ಫೆಬ್ರುವರಿ 07: ಸಧ್ಯಕ್ಕೆ ನಗರದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏಕಾಏಕಿ ಸುಧಾರಣೆ ಕಂದುಬಂದಿದೆ. ನಿನ್ನೆಯೂ ತಕ್ಕಮಟ್ಟಿಗೆ ಸುಧಾರಿಸಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದೂ ಎಚ್ಚೆತ್ತುಕೊಂಡಿದೆ. ಆದರೆ ಮಂಗಳೂರು ಮತ್ತು ಉಡುಪಿಯ ಏರ್ ಕ್ವಾಲಿಟಿ ಬೆಂಗಳೂರಿಗಿಂತಲೂ ಕಡೆಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್…

Read More

Chanakya Niti: ಬೇಗನೆ ವಯಸ್ಸಾದವರಂತೆ ಕಾಣಲು ಈ ಅಭ್ಯಾಸಗಳೇ ಬಹು ಮುಖ್ಯ ಕಾರಣ ಎನ್ನುತ್ತಾರೆ ಚಾಣಕ್ಯ

ಪ್ರತಿಯೊಬ್ಬರಿಗೂ ಸಹ ವಯಸ್ಸಾಗುತ್ತದೆ ನಿಜ, ಆದ್ರೆ ಕೆಲವೊಬ್ಬರೂ ಮಾತ್ರ ತಮ್ಮ ಸಣ್ಣ ವಯಸ್ಸಿನಲ್ಲಿಯೇ ವಯಸ್ಸಾದ ವ್ಯಕ್ತಿಗಳಂತೆ ಕಾಣುತ್ತಾರೆ. ಹೌದು 25, 30 ವರ್ಷ ಆಗಿದ್ರೂ ಅವರು ಮಾತ್ರ 40 ರ ಹರೆಯದವರಂತೆ ಕಾಣಿಸುತ್ತಾರೆ. ಈ ಅಕಾಲಿಕ ವಯಸ್ಸಾಗುವಿಕೆಗೆ (premature aging) ವ್ಯಕ್ತಿಯ ಕೆಲವೊಂದು ಕೆಟ್ಟ ಅಭ್ಯಾಸಗಳೇ ಮುಖ್ಯ ಕಾರಣ ಎಂದು ಎಚ್ಚರಿಸಿದ್ದಾರೆ ಆಚಾರ್ಯ ಚಾಣಕ್ಯ. ಈ ಅಭ್ಯಾಸಗಳನ್ನು ತ್ಯಜಿಸುವ ಮೂಲಕ ಖಂಡಿತವಾಗಿಯೂ ಅಕಾಲಿಕ ವಯಸ್ಸಾಗುವಿಕೆಯನ್ನು ತಡೆಯಬಹುದು ಎಂದಿದ್ದಾರೆ. ಚಾಣಕ್ಯರು ಹೇಳಿರುವಂತೆ ಯಾವ ಅಭ್ಯಾಸಗಳಿಂದ ವ್ಯಕ್ತಿ ಬಹು ಬೇಗನೆ…

Read More