ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್: ಗದ್ದುಗೆ ಗುದ್ದಾಟಕ್ಕೆ ದಲಿತ ಸ್ವಾಮೀಜಿಗಳ ಎಂಟ್ರಿ – Kannada News | Dalit Leaders Demand CM Post Amid Power Struggle, Siddaramaiah Under Pressure
ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್: ಗದ್ದುಗೆ ಗುದ್ದಾಟಕ್ಕೆ ದಲಿತ ಸ್ವಾಮೀಜಿಗಳ ಎಂಟ್ರಿ ಮೈಸೂರು, ಜನವರಿ 05: ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಕುರ್ಚಿ ಕದನ ಇನ್ನೂ ಅಂತ್ಯ ಕಾಣದಿರುವ ಹಿನ್ನೆಲೆಯಲ್ಲಿ ಇದೀಗ ದಲಿತ ನಾಯಕರು ಹಾಗೂ ದಲಿತ ಸಮುದಾಯದ ಸ್ವಾಮೀಜಿಗಳು ಅಖಾಡಕ್ಕೆ ಇಳಿದಿದ್ದಾರೆ. ವಿಶೇಷವೆಂದರೆ, ಈ ಬೆಳವಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿಯೇ ನಡೆದಿದೆ. ಅಹಿಂದ ರಾಜಕಾರಣದಲ್ಲಿ ‘ಅ’ ಮತ್ತು ‘ದ’ ಪಾತ್ರ ಸ್ಪಷ್ಟಪಡಿಸಿ ಎಂದ ಸ್ವಾಮೀಜಿ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ…