Headlines

ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ಓರ್ವ ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ – Kannada News | Tumakuru: FDA Officer Jayalakshmi Murder case: Family Betrayal for Property Exposed

ತುಮಕೂರು, ಫೆಬ್ರವರಿ 23: ಅವರು ವಿದ್ಯಾವಂತರು. ತುರುವೇಕೆರೆ ಬಿಇಒ ಕಚೇರಿಯ ಎಫ್​ಡಿಎ (FDA) ಅಧಿಕಾರಿ. ನಿವೃತ್ತಿಗೆ ಇನ್ನು ಎರಡು ವರ್ಷ ಬಾಕಿ ಇತ್ತು. ಎಲ್ಲರ ಜೊತೆ ಖುಷಿ ಖುಷಿಯಾಗಿದ್ದು, ಅವರ ಆರೋಗ್ಯ ಸಹ ಚೆನ್ನಾಗಿಯೇ ಇತ್ತು. ಆದರೆ ಅದೊಂದು ದಿನ ರಾತ್ರಿ ಮಲಗಿದ ಅವರು ಮತ್ತೆ ಮೇಲೇಳಲೇ ಇಲ್ಲ. ಜೊತೆಗಿದ್ದ ಸಹೋದರಿ ಮತ್ತು ಸಾಕು ಮಗ ಹೃದಯಾಘಾತದಿಂದ ಸಾವನಪ್ಪಿದ್ದಾರೆಂದು ಕಣ್ಣೀರು ಹಾಕಿದ್ದರು. ಇಬ್ಬರ ಮಾತನ್ನು ನಂಬಿದ ಇಡಿ ಊರೇ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿತ್ತು. ಇನ್ನೇನು ಮೃತದೇಹ…

Read More

Viral: ಸಾವಿನ ಮನೆಯಲ್ಲೂ ಸಂಭ್ರಮ; ಭಾರಿ ಸೌಂಡ್ ಮಾಡುತ್ತಿದೆ ‘ಡ್ಯಾನ್ಸಿಂಗ್ ಅಂಡರ್‌ಟೇಕರ್ಸ್’ ಟ್ರೆಂಡ್! – Kannada News | Peru’s Dancing Undertakers: Celebrating Life with Unique Funeral Trends and Joyful Farewell

ಸಾವಿನ ಮನೆಯಲ್ಲೂ ಸಂಭ್ರಮImage Credit source: Twitter ಸಾಮಾನ್ಯವಾಗಿ ಸಾವು ಎಂದರೆ ಅಲ್ಲಿ ಕಣ್ಣೀರು, ದುಃಖ ಮತ್ತು ಮೌನ ಮನೆಮಾಡಿರುತ್ತದೆ. ಆದರೆ ದಕ್ಷಿಣ ಅಮೆರಿಕಾದ ದೇಶವಾದ ಪೆರು (Peru) ನಲ್ಲಿ ಈಗ ಅಂತ್ಯಸಂಸ್ಕಾರದ ಹಳೆಯ ಪದ್ಧತಿಯನ್ನೇ ಬದಲಾಯಿಸುವಂತಹ ಹೊಸದೊಂದು ವಿಶಿಷ್ಟ ಟ್ರೆಂಡ್ ವೇಗವಾಗಿ ಹರಡುತ್ತಿದೆ. ಅಲ್ಲಿ ಸಾಂಪ್ರದಾಯಿಕ ಶೋಕಾಚರಣೆಯ ಬದಲಾಗಿ, ಮೃತರ ಅಂತಿಮಯಾತ್ರೆಯನ್ನು ಹಬ್ಬದಂತೆ ಸಂಭ್ರಮಿಸುವ “ಡ್ಯಾನ್ಸಿಂಗ್ ಅಂಡರ್‌ಟೇಕರ್ಸ್” (los portadores bailarines – ನೃತ್ಯ ಮಾಡುವ ಶವವಾಹಕರು) ಪರಿಕಲ್ಪನೆ ಜನಪ್ರಿಯವಾಗುತ್ತಿದೆ. ಈ ಹೊಸ ಆಚರಣೆಯ ಕುರಿತಾದ…

Read More

1 ರೂಪಾಯಿಗೆ ಟಿ ಶರ್ಟ್: ಚಿಂತಾಮಣಿಯಲ್ಲಿ ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು – Kannada News | Rs 1 T Shirt Offer! Massive Crowd Throngs New Clothing Store in Chintamani

ಚಿಕ್ಕಬಳ್ಳಾಪುರ, ಜೂನ್​ 22: 1 ರೂಪಾಯಿಗೆ 1 ಟಿ ಶರ್ಟ್​ ಕೊಡುವುದಾಗಿ ಆಫರ್ ಹಿನ್ನೆಲೆ ಗ್ರಾಹಕರು ಬಟ್ಟೆ ಅಂಗಡಿಗೆ ಮುಗಿಬಿದ್ದ ಘಟನೆ ​ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದಲ್ಲಿ ನಡೆದಿದೆ. ಚಿಂತಾಮಣಿ ನಗರದ ಬೆಂಗಳೂರು ಮುಖ್ಯರಸ್ತೆಯಲ್ಲಿರುವ ಅಂಗಡಿ ಎದುರು ಜಮಾಯಿಸಿರುವ ಗ್ರಾಹಕರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಬಟ್ಟೆ ಅಂಗಡಿ ಓಪನಿಂಗ್​​ಗೆ ಗ್ರಾಹಕರನ್ನು ಸೆಳೆಯಲು ಅಂಗಡಿಯವರು ಆಫರ್ ಘೋಷಿಸಿದ್ದರು ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ರಾಜ್ಯಪಾಲರನ್ನು ಭೇಟಿಯಾಗಿ ತಮಿಳುನಾಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಟಿವಿಕೆ ಮುಖ್ಯಸ್ಥ ವಿಜಯ್ – Kannada News | TVK chief Vijay meets Governor stakes claim to form Tamil Nadu government with Congress support

ಚೆನ್ನೈ, ಮೇ 6: ಟಿವಿಕೆ ಮುಖ್ಯಸ್ಥ ವಿಜಯ್ (Vijay) ಇಂದು ತಮಿಳುನಾಡಿನ ಲೋಕಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ, ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಟಿವಿಕೆ ರಾಜ್ಯದ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತ ಇಲ್ಲದ ಕಾರಣದಿಂದ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಟಿವಿಕೆಗೆ ಸಾಧ್ಯವಾಗಿರಲಿಲ್ಲ. ಇದೀಗ ಕಾಂಗ್ರೆಸ್ ಬೆಂಬಲ ನೀಡಿರುವುದರಿಂದ ವಿಜಯ್ ತಮ್ಮ ಪಕ್ಷ ಸರ್ಕಾರ ರಚಿಸಲು ಅವಕಾಶ ನೀಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. 234 ಸದಸ್ಯರನ್ನು ಹೊಂದಿರುವ ತಮಿಳುನಾಡು ವಿಧಾನಸಭೆಯಲ್ಲಿ 108…

Read More

ಸಿ.ಜೆ ರಾಯ್ ಸಾವಿನ ಕೊನೆಯ ಕ್ಷಣ ಹೇಗಿತ್ತು; ಏನೆಲ್ಲಾ ಆಯ್ತು ಗೊತ್ತಾ? – Kannada News | Confident Group Chairman C.J. Roy Dies Amidst IT Raid: What happened during the raid?

ಸಿ.ಜೆ ರಾಯ್ ಸಾವಿನ ಕೊನೆಯ ಕ್ಷಣ ಹೇಗಿತ್ತು; ಏನೆಲ್ಲಾ ಆಯ್ತು ಗೊತ್ತಾ? ಬೆಂಗಳೂರು, ಜನವರಿ 31: ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್ (CJ Roy Death) ಲಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದಾರೆ. 57 ವರ್ಷದ ಈ ರಿಯಲ್ ಎಸ್ಟೇಟ್ ಉದ್ಯಮಿ ತಮ್ಮ ಪಿಸ್ತೂಲಿನಿಂದ ತಾವೇ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಹಲವಾರು ಅನುಮಾನಗಳು ಕಾಡುತ್ತಿವೆ. ಅದರಲ್ಲದೆ ಅವರು ಬಳಸಿದ ಪಿಸ್ತೂಲಿಗೆ ಲೈಸೆನ್ಸ್ ಇರಲಿಲ್ಲವೆಂಬ ಶಂಕೆಯೂ ವ್ಯಕ್ತವಾಗಿದೆ….

Read More

Yadgir Court Recruitment 2026: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​ ಇಲ್ಲಿದೆ. ಅಧಿಕೃತ ಅಧಿಸೂಚನೆಯ ಮೂಲಕ ಯಾದಗಿರಿ ಇ-ಕೋರ್ಟ್ ಪ್ರಸ್ತುತ ಖಾಲಿ ಇರುವ ಒಟ್ಟು 14 ಪ್ರೊಸೆಸ್ ಸರ್ವರ್ ಮತ್ತು ಪಿಯೋನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 61,300 ರವರೆಗೆ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ…

Read More

ಶೃಂಗೇರಿ ಅಂಚೆ ಮತ ವಿವಾದ: ಮರಳಿ ಶಾಸಕ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್ – Kannada News | Sringeri postal vote controversy: Congress Rajegowda Talks after supreme court Stay On High court Order

ನವದೆಹಲಿ, (ಮೇ 11): ಶೃಂಗೇರಿ (sringeri) ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ‘ಯಥಾಸ್ಥಿತಿ’ ಕಾಯ್ದುಕೊಳ್ಳಲು ಆದೇಶಿಸಿದೆ. ಈ ಆದೇಶದಿಂದಾಗಿ, ಟಿ.ಡಿ. ರಾಜೇಗೌಡ ಅವರು ಶಾಸಕರಾಗಿ ಮುಂದುವರಿಯಲಿದ್ದು, ಇತ್ತೀಚೆಗೆ ಗೆದ್ದಿದ್ದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆಯಾಗಿದೆ. ಇನ್ನು ಅಂಚೆ ಮತ ಮರು ಎಣಿಕೆ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆ ನೀಡಿದ್ದಕ್ಕೆ ರಾಜೇಗೌಡ ಅವರು ಫುಲ್ ಖುಷ್ ಆಗಿದ್ದಾರೆ. ಈ ಬಗ್ಗೆ ನವದೆದೆಹಲ್ಲಿ ಮಾತನಾಡಿ ರಾಜೇಗೌಡ , ಹೈಕೋರ್ಟ್ ಆದೇಶ ಮತ್ತು ನಂತರದ…

Read More

ಮೋಜು ಮಸ್ತಿಗಾಗಿ ಲವರ್​​ ಜತೆ ಸೇರಿ ಸ್ನೇಹಿತೆಯರಿಗೆ ಪಂಗನಾಮ ಹಾಕಿದ ಮಿತ್ರದ್ರೋಹಿ ಯುವತಿ – Kannada News | Chikkaballapur: Lover Couple Cheats Friends of Lakhs of Rupees Promising Jobs

ಚಿಕ್ಕಬಳ್ಳಾಪುರ, ಡಿಸೆಂಬರ್​ 22: ಕಿಲಾಡಿ ಪ್ರೇಮಿಗಳ ಜೋಡಿಯೊಂದು ಮೋಜು ಮಸ್ತಿ ಮಾಡಲು  ಪರಿಚಯಸ್ಥ ಸ್ನೇಹಿತೆಯರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ಅವರಿಂದ ಲಕ್ಷಾಂತರ ರೂ ಹಣ ಪಡೆದು, ಕೆಲಸನ ಕೊಡದೆ, ವಾಪಸ್ ಹಣ ಕೂಡ ಕೊಡದೆ ಪಂಗನಾಮ (Fraud) ಹಾಕಿರುವಂತಹ ಘಟನೆವೊಂದು ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಂಕಣಗುಂದಿ ಗ್ರಾಮದಲ್ಲಿ ನಡೆದಿದೆ. ಬಾಯ್ ಫ್ರೆಂಡ್​ ಜೊತೆ ಸೇರಿ ಸ್ನೇಹಿತೆಯರಿಗೆ ಪಂಗನಾಮ ಚಿಕ್ಕಬಳ್ಳಾಪುರ ತಾಲೂಕಿನ ಅಂಕಣಗುಂದಿ ಗ್ರಾಮದ ನಿವಾಸಿ ಅನುಷಾ ಮತ್ತು ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಿವಾಸಿಯಾಗಿರುವ ಆಕೆಯ ಬಾಯ್ ಫ್ರೆಂಡ್​…

Read More

Daily Devotional: ಮದುವೆ, ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡಬೇಕು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮದುವೆ, ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ ವಿವಾಹ, ನಾಮಕರಣ ಅಥವಾ ಗೃಹಪ್ರವೇಶದಂತಹ ಶುಭ ಸಮಾರಂಭಗಳಿಗೆ ಹೋಗುವಾಗ ಮುಯ್ಯಿ ನೀಡುವ ಪದ್ಧತಿ ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಇದು ಕೇವಲ ಒಂದು ಕಾಣಿಕೆಯಾಗದೆ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಮುಯ್ಯಿ ಎಂದರೆ ಪ್ರೀತಿಪೂರ್ವಕವಾಗಿ, ಮನಸ್ಸಿನ ಒಳ್ಳೆಯ ಭಾವನೆಯಿಂದ ನೀಡುವ ಹಣ ಅಥವಾ ವಸ್ತುವಾಗಿದೆ. ಮುಯ್ಯಿ ನೀಡುವಾಗ ಹಣಕ್ಕೆ “ಒಂದು” ರೂಪಾಯಿ ಸೇರಿಸುವ ರೂಢಿ…

Read More

‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್

ಸಿನಿಮಾ ಟಿಕೆಟ್ ದರ ಹೆಚ್ಚಳ ಮಾಡೋದಕ್ಕೆ ಪ್ರೇಕ್ಷಕನಿಗೆ ಕೋಪ ಇದೆ. ಅದರಲ್ಲೂ ಕರ್ನಾಟಕದಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ಬರುತ್ತವೆ ಎಂದಾಗ ಬೇಕಾಬಿಟ್ಟಿ ಟಿಕೆಟ್ ದರ ಏರಿಸಿ, ಪ್ರೇಕ್ಷಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಈ ವಿಷಯವಾಗಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಟಿಕೆಟ್ ದರ ಏರಿಕೆ ಪ್ರೇಕ್ಷಕನ ಮೇಲೆ ಮಾಡುವ ಶೋಷಣೆ ಅಲ್ಲ’ ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ಪರ ವಿರೋಧ ಚರ್ಚೆಗಳು ನಡೆದಿವೆ. ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ….

Read More