Headlines

ಅಗತ್ಯ ಇದ್ದರೆ ಮಾತ್ರ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಿ: ಇಂಡಿಯನ್ ಆಯಿಲ್ ಮನವಿ

ನವದೆಹಲಿ, ಮಾರ್ಚ್ 17: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಎಲ್​ಪಿಜಿ ಸರಬರಾಜು (LPG) ಕ್ಷೀಣಿಸಿದೆ. ಬಹಳ ಜನರು ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಲು ಆಗುತ್ತಿಲ್ಲ ಎಂದು ದೂರುತ್ತಿದ್ದಾರೆ. ಸಿಲಿಂಡರ್ ದರವೂ ಹೆಚ್ಚಿದೆ. ಬುಕಿಂಗ್ ಆದರೂ ಡೆಲಿವರಿ ವಿಳಂಬವಾಗಿ ಆಗುತ್ತಿದೆ. ಇದರಿಂದ ಜನರು ಭವಿಷ್ಯದಲ್ಲಿ ಎಲ್​ಪಿಜಿಗೆ ಮತ್ತಷ್ಟು ತತ್ವಾರ ಬರುವ ನಿರೀಕ್ಷೆಯಲ್ಲಿ ಅನಗತ್ಯವಾಗಿದ್ದರೂ ಎಲ್​ಪಿಜಿ ಬುಕಿಂಗ್ ಮಾಡಲು ಮುಗಿಬೀಳುತ್ತಿದ್ದಾರೆ. ಇದೇ ವೇಳೆ ಇಂಡಿಯನ್ ಆಯಿಲ್ ಸಂಸ್ಥೆ ಅಡ್ವೈಸರಿ ಹೊರಡಿಸಿದ್ದು, ಜನರು ಅಗತ್ಯ ಇಲ್ಲದಿದ್ದರೂ ಎಲ್​ಪಿಜಿ ಬುಕಿಂಗ್ ಮಾಡದಿರಲು ವಿನಂತಿಸಿದೆ. ‘ದೇಶಾದ್ಯಂತ…

Read More

ಮತ್ತೊಂದು ಮದುವೆಗೆ ತ್ರಿಷಾ ಹಾಜರಿ; ಕೇಡು ಬಯಸಿದ ನಟನ ಮಗಳ ಜೊತೆ ನಟಿ ಪೋಸ್

ನಟಿ ತ್ರಿಷಾ ಅವರು ಇತ್ತೀಚೆಗೆ ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಅವರು ವಿವಾಹದಲ್ಲಿ ಭಾಗಿ ಆಗಿದ್ದು. ಚೆನ್ನೈನಲ್ಲಿ ನಡೆದ ವಿವಾಹದಲ್ಲಿ ದಳಪತಿ ವಿಜಯ್ ಜೊತೆ ತ್ರಿಷಾ ಹಾಜರಿ ಹಾಕಿದ್ದರು. ಇದು ಚರ್ಚೆ ಹುಟ್ಟುಹಾಕಿತ್ತು. ಈಗ ತ್ರಿಷಾ ಮತ್ತೊಂದು ವಿವಾಹದಲ್ಲಿ ಪಾಲ್ಗೊಂಡಿದ್ದಾರೆ. ಹಾಗಂತ ಈ ಮದುವೆಯಲ್ಲಿ ವಿಜಯ್ ಹಾಜರಿ ಹಾಕಿಲ್ಲ. ತಮ್ಮ ಆಪ್ತ ಬಳಗದವರ ಜೊತೆ ತ್ರಿಷಾ ಕಾಣಿಸಿಕೊಂಡಿದ್ದಾರೆ. ಸೆಲೆಬ್ರಿಟಿ ಸ್ಟೈಲಿಸ್ಟ್ ಎಕಾ ಲಖಾನಿ ಅವರು ನಿರ್ಮಾಪಕ ರವಿ ಭಾಗ್ಚಂದ್ಕಾ ಜೊತೆ ಮದುವೆ ಆದರು. ಮುಂಬೈನಲ್ಲಿ ಮಾರ್ಚ್ 14ರಂದು…

Read More

ಚಿಯಾ, ಕಲ್ಲಂಗಡಿ ಬೆನ್ನಲ್ಲೇ ಕರಬೂಜಕ್ಕೂ ತಟ್ಟಿದ ಯುದ್ಧದ ಬಿಸಿ: ದರ ಕುಸಿತ, ಹೊಲದಲ್ಲೇ ಕೊಳೆಯುತ್ತಿರುವ ಹಣ್ಣು

ಬೀದರ್, ಏಪ್ರಿಲ್​ 01: ಗಲ್ಫ್​ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಸದ್ಯ ಕರಬೂಜ ಹಣ್ಣು (muskmelon) ಬೆಳೆಗಾರರಿಗೂ ತಟ್ಟಿದೆ. ಹೀಗಾಗಿ ಏಕಾಏಕಿ ಕರಬೂಜ ಹಣ್ಣಿನ ದರ ಕುಸಿತವಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಉತ್ತಮ ಗುಣಮಟ್ಟದ ಕರಬೂಜ ಹಣ್ಣು ಮಾರಾಟವಾಗದೇ ಹೊಲದಲ್ಲಿಯೇ ಕೊಳೆಯುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಕರಬೂಜ ಹಣ್ಣು ಮಾರಾಟದಲ್ಲಿ ಭಾರೀ ಕುಸಿತ ಗಲ್ಫ್​ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ಬೀದರ್ ಜಿಲ್ಲೆಯ ಕರಬೂಜ ಹಣ್ಣು ಬೆಳೆಗಾರರಿಗೆ ತಟ್ಟಿದೆ. ಯುದ್ಧದ ಪರಿಣಾಮವಾಗಿ ರಫ್ತು ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು, ಕರಬೂಜ…

Read More

ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ !

ಮೈಸೂರು, ಮೇ 11: ಮೈಸೂರು ಆರ್​ಟಿಓ ಅಧಿಕಾರಿಗಳು ಕಾನೂನು ಉಲ್ಲಂಘನೆ ಮಾಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಎರಡು ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ‘ದ ಲರ್ನಿಂಗ್ ಕರ್ವ್ ಇಂಟರ್ನ್ಯಾಷನಲ್ ಶಾಲೆ’ಗೆ ಸೇರಿದ ಒಂದು ವಾಹನ ಮತ್ತು ಗುರುತು ಹಾಕದ ಮತ್ತೊಂದು ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಪ್ತಿ ಮಾಡಿದ ವಾಹನಗಳ ಸ್ಥಿತಿ ಆತಂಕಕಾರಿಯಾಗಿದ್ದು, ಮಕ್ಕಳ ಸುರಕ್ಷತೆಗೆ ಸಂಪೂರ್ಣವಾಗಿ ಧಕ್ಕೆ ತರುವಂತಿತ್ತು. ಒಂದನೇ ವಾಹನದ ಮುಂಭಾಗದ ಗಾಜು ಸಂಪೂರ್ಣವಾಗಿ ಬಿರುಕುಬಿಟ್ಟಿದ್ದು, ಯಾವುದೇ ಕ್ಷಣದಲ್ಲಿ ಬೀಳುವ ಸ್ಥಿತಿಯಲ್ಲಿತ್ತು. ತುರ್ತು ನಿರ್ಗಮನ ದ್ವಾರದ…

Read More

Zodiac Career Predictions: ನಿಮ್ಮ ರಾಶಿಗನುಗುಣವಾಗಿ ಜನವರಿ 4ರಿಂದ 10ರ ವರೆಗಿನ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Zodiac Career Predictions: Jan 4 10 Job Prospects for All 12 Signs

ಹೊಸ ವರ್ಷ ಆರಂಭವಾಗಿದೆ. ಜನವರಿ 4ರಿಂದ 10ರ ವರೆಗೆ 12 ರಾಶಿಗನುಗುಣವಾಗಿ ನಿಮ್ಮ ಉದ್ಯೋಗ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಅಸ್ಥಿರತೆಯ ಉದ್ಯೋಗದಿಂದ ಭಯ, ಭ್ರಮ ನಿರಸನ, ಎಲ್ಲವೂ ಆಗಲಿದೆ. ನಿಮಗೆ ನೀವೇ ಪ್ರೇರಣೆ ಕೊಟ್ಟುಕೊಂಡು ಎಲ್ಲವನ್ನೂ ಎದುರಿಸಬೇಕಾಗುವುದು. ಈ ವಾರ ಶುಭವಾಗಲಿ. ಮೇಷ ರಾಶಿ: ಈ ವಾರದ ಕೆಲವು ದಿನದಲ್ಲಿ ಉದ್ಯೋಗ ಬದಲಾವಣೆ ಯೋಚನೆ ಗಟ್ಟಿಯಾಗುತ್ತದೆ. ಸಂದರ್ಶನದ ಮೂಲಕ ಅವಕಾಶ ಬರುತ್ತದೆ. ಹೊಸ ಕೆಲಸ ಆರಂಭದಲ್ಲಿ ಒತ್ತಡದಾಯಕವಾದರೂ ಮುಂದೆ ಸ್ಥಾನಮಾನ ಹೆಚ್ಚುತ್ತದೆ. ಆತುರದ ನಿರ್ಧಾರದಿಂದ ತಪ್ಪು ಆಯ್ಕೆ…

Read More

ದಿಲೀಪ್ ರಾಜ್ ಕೊನೆಯ ಕ್ಷಣಗಳು ಹೇಗಿತ್ತು? ಅಂಬ್ಯುಲೆನ್ಸ್ ನೀಡಿದ್ದರೆ ಉಳಿಯುತ್ತಿತ್ತು ಜೀವ? – Kannada News | Dileep Raj Demise: Auto driver Explains Wife Vidya’s Tragic Fight; Hospital Negligence Questioned

ಕನ್ನಡದ ಜನಪ್ರಿಯ ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಇಡೀ ಚಿತ್ರರಂಗವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೇ 13ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ದಿಲೀಪ್ ರಾಜ್ ಅವರನ್ನು ಉಳಿಸಿಕೊಳ್ಳಲು ಅವರ ಪತ್ನಿ ಶ್ರೀವಿದ್ಯಾ ನಡೆಸಿದ ಹೋರಾಟ ಈಗ ಕಣ್ಣೀರು ತರಿಸುವಂತಿದೆ. ಆ ಕೊನೆಯ ಕ್ಷಣಗಳಲ್ಲಿ ನಡೆದಿದ್ದೇನು ಎಂಬುದನ್ನು ಸ್ವತಃ ಆಟೋ ಚಾಲಕ ದೇವೇಂದ್ರ ನಾಯ್ಡು ವಿವರಿಸಿದ್ದಾರೆ. ‘ನಾನು ದಿಲೀಪ್ ಅವರ ಮನೆಯ ಹತ್ತಿರವೇ ಇದ್ದೆ. ಬೆಳಿಗ್ಗೆ ಸುಮಾರು 6:10ಕ್ಕೆ ಅವರ ಪತ್ನಿ ಶ್ರೀವಿದ್ಯಾ  ಆತಂಕದಿಂದ…

Read More

DC vs RR: ರಾಜಸ್ಥಾನ್ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2026: Delhi Capitals Defeat Rajasthan Royals, Climb to 7th; RR Playoff Hopes Dim

ಐಪಿಎಲ್ 2026 ರ 62 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಲೀಗ್​ನಲ್ಲಿ ತನ್ನ 6ನೇ ಗೆಲುವು ದಾಖಲಿಸುವುದರ ಜೊತೆಗೆ 7ನೇ ಸ್ಥಾನಕ್ಕೇರಿದೆ. ಇತ್ತ ಡೆಲ್ಲಿ ವಿರುದ್ಧ ಸೋತ ರಾಜಸ್ಥಾನ್ ತನ್ನ ಪ್ಲೇಆಫ್‌ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ಟಾಪ್ ಆರ್ಡರ್​ನ ಅಬ್ಬರದ ಬ್ಯಾಟಿಂಗ್‌ ನೆರವಿನಿಂದಾಗಿ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕರಿಬ್ಬರ ಅರ್ಧಶತಕದ ನೆರವಿನಿಂದ ಈ ಪಂದ್ಯವನ್ನು ಗೆದ್ದುಕೊಂಡಿತು….

Read More

Vivo V70 FE: ಭಾರತದಲ್ಲಿ 7000mAh ಬ್ಯಾಟರಿ, 200MP ಕ್ಯಾಮೆರಾದ ಹೊಸ ವಿವೋ V70 FE ಸ್ಮಾರ್ಟ್​ಫೋನ್ ಬಿಡುಗಡೆ

ಬೆಂಗಳೂರು (ಏ. 02): ಪ್ರಸಿದ್ಧ ವಿವೋ (Vivo) ಕಂಪನಿ ಭಾರತೀಯ ಮಾರುಕಟ್ಟೆಗೆ ಆಕರ್ಷಕ ಫೀಚರ್ಸ್​ನ ಹೊಸ ಸ್ಮಾರ್ಟ್​ಫೋನ್ ಪರಿಚಯಿಸಿದೆ. ಇದರ ಹೆಸರು ವಿವೋ V70 FE. ಮಿಡ್‌ರೇಂಜ್ ಬೆಲೆಯಲ್ಲಿ ಈ ಫೋನ್ ಅನಾವರಣಗೊಂಡಿದ್ದು, ಇದರಲ್ಲಿ ಹೆಚ್ಚಿನ ರೆಸಲ್ಯೂಶನ್ 200-ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 7,000mAh ಬ್ಯಾಟರಿಯನ್ನು ನೀಡಲಾಗಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7360-ಟರ್ಬೊ ಚಿಪ್‌ಸೆಟ್ ಅನ್ನು ಬಳಸುತ್ತದೆ, AI ಇಮೇಜಿಂಗ್ ವೈಶಿಷ್ಟ್ಯಗಳನ್ನು ಸಹ ನೀಡುತ್ತದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?,…

Read More

ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಆಂಧ್ರ ಬಸ್,​ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವು – Kannada News | Pavagada Accident: Andhra Bus and Innova Car Collision Kills Driver Near Kadamalakunte

ತುಮಕೂರು, ಡಿಸೆಂಬರ್ 20: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇನ್ನೋವಾ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತರನ್ನು ಪಾವಗಡ ತಾಲೂಕಿನ ಐವಾರ್ಲಹಳ್ಳಿ ಗ್ರಾಮದ ರಾಜಶೇಖರ್ ರೆಡ್ಡಿ (40) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ಪೆನುಕೊಂಡ ಕಡೆಯಿಂದ ಪಾವಗಡದತ್ತ ಬರುತ್ತಿದ್ದ ಖಾಸಗಿ ಬಸ್ ಹಾಗೂ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಚಾಲಕ ರಾಜಶೇಖರ್ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ…

Read More

ಗ್ಯಾಸ್ ಕೊರತೆ: ಕೊಡಗಿನಲ್ಲಿ ಸೌದೆ-ಇದ್ದಿಲುಗೆ ಫುಲ್ ಡಿಮ್ಯಾಂಡ್: ಕೆಜಿಗೆ ಎಷ್ಟು ಗೊತ್ತಾ?

ಕೊಡಗು, ಏಪ್ರಿಲ್​ 02: ಗಲ್ಫ್ ರಾಷ್ಟ್ರದಲ್ಲಾಗುತ್ತಿರುವ ಯುದ್ಧದಿಂದಾಗಿ ಗ್ಯಾಸ್ ಪೂರೈಕೆಯಲ್ಲಿ (Gas Shortage) ವ್ಯತ್ಯಯವಾಗಿದೆ. ಪ್ರತಿಯೊಂದು ಕ್ಷೇತ್ರವೂ ಸೌದೆ ಒಲೆಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ಸೌದೆ, ಇದ್ದಿಲುಗೆ ಭಾರೀ ಬೇಡಿಕೆ ಬಂದಿದೆ. ಗ್ಯಾಸ್​ ಕೊರತೆಯಿಂದಾಗಿ ಇದೀಗ ಸೌದೆ ಮತ್ತು ಇದ್ದಿಲು ಬಳಸಲಾಗುತ್ತಿದೆ. ಹಾಗಾಗಿ ಇದೀಗ ಸೀಸನ್​​ ಅಲ್ಲದಿದ್ದರೂ ಸೌದೆಗೆ ವ್ಯಾಪಕ ಬೇಡಿಕೆ ಸೃಷ್ಟಿಯಾಗುತ್ತಿದೆ. ಗ್ಯಾಸ್​ ಸಿಲಿಂಡರ್​ಗಳಿಲ್ಲದೇ ಪರದಾಟ ಇರಾನ್-ಇಸ್ರೆಲ್ ಯುದ್ಧದಿಂದಾಗಿ ಜಾಗತಿಕವಾಗಿ ಆಗಿರುವ ಅಡ್ಡಪರಿಣಾಮಗಳು ಒಂದೆರಡಲ್ಲ. ವಿಶೇಷವಾಗಿ ಅಡುಗೆ ಅನಿಲದ ಮೇಲೆ ಬಹಳಷ್ಟು ವ್ಯತಿರಿಕ್ತ ಪರಿಣಾಮ ಬೀರಿದೆ….

Read More