Headlines

Weekly Horoscope 2025: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಮೊದಲ ವಾರದ ಭವಿಷ್ಯ ತಿಳಿಯಿರಿ – Kannada News | Jan First Week Horoscope 2025: Zodiac Predictions and Guidance

ಜನವರಿ ತಿಂಗಳ ಮೊದಲ ವಾರ ಕೆಲವರಿಗೆ ಮಾತ್ರ ಶುಭವಿದ್ದು, ಉಳಿದವರು ಯಾರೂ ಭಯಪಡುವ ಅವಶ್ಯಕತೆಯಿಲ್ಲ. ಏರಿಳಿತಗಳನ್ನು ಸಹಿಸಿಕೊಳ್ಳಬೇಕಾಗುವುದು. ಭವಿಷ್ಯದ ಕಡೆ ನಿಮ್ಮ ಚಿತ್ತವಿರಲಿ. ಕ್ಷಣಿಕವನ್ನು ತೀರ್ಮಾನ ಮಾಡುವುದು ಬೇಡ. ಮೇಷ ರಾಶಿ: ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಹೊಸ ವರ್ಷದ ಮೊದಲ ವಾರ ನಿಮ್ಮ ಮನಸ್ಸಿನ ಮಾತನ್ನು ಕೇಳದೇ ಬುದ್ಧಿಯಿಂದ ಸರಿಯಾದ ತೀರ್ಮಾನವನ್ನು ಮಾಡಿ. ಆಗಿಹೋದ ಸಾಮಾಜಿಕ ಕಾರ್ಯಗಳಿಗೆ ಪ್ರಶಂಸೆ ಬರಬಹುದು. ಆದಾಯಕ್ಕೆ ಮೂಲವಾದುದನ್ನು ಹುಡುಕಿಕೊಳ್ಳುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು….

Read More

ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ: ಇನ್ಸ್ಟಾಗ್ರಾಮ್​​ ಪೇಜ್​​ ವಿರುದ್ಧ ಕೇಸ್​​ – Kannada News | Threats to Hindu Leaders From Instagram Page: Mangaluru Police File Suo Moto Case

ಮಂಗಳೂರು, ಜನವರಿ 04: ಸಾಕಷ್ಟು ಕಠಿಣ ಕ್ರಮಗಳ ಹೊರತಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಹಾಳುಮಾಡುವ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇವುಗಳ ಸಾಲಿಗೀಗ ಇನ್ಸ್ಟಾಗ್ರಾಮ್​​ ಪೇಜ್​​ನಲ್ಲಿ ಮಾಡಿರುವ ಪೋಸ್ಟ್​​ ಕೂಡ ಸೇರ್ಪಡೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷಕ್ಕೆ ಪ್ರಚೋದನೆ ನೀಡುವ ಯತ್ನ ನಡೆದಿರುವ ಹಿನ್ನಲೆ ಪೊಲೀಸರು ಸುಮೋಟೋ ಕೇಸ್​​ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಅಬ್ದುಲ್ ಸತ್ತಾರ್ ಎಂಬವರ ಮೇಲೆ ಸುಮಿತ್​​ ಮತ್ತು ರಜತ್ ನಾಯಕ್ ಹಲ್ಲೆ ನಡೆಸಿದ್ದರು….

Read More

Video: 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ; ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಿಚ್ಚಿಟ್ಟ ಮಹಿಳೆ – Kannada News | Bengaluru: Woman says traffic problem is a daily struggle for Bengaluru commuters

ಬೆಂಗಳೂರು, ಜನವರಿ 04: ಟ್ರಾಫಿಕ್ ಎಂದರೆ ಕಣ್ಣ ಮುಂದೆ ಬರುವುದೇ ಮಾಯಾನಗರಿ ಬೆಂಗಳೂರು (Bengaluru).ಇಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ಪೀಕ್‌ ಟೈಮ್‌ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಿರುತ್ತದೆ. ಬೆಂಗಳೂರಿನ ಟ್ರಾಫಿಕ್ ಸಿಲುಕಿದ ಮಹಿಳೆಯೂ 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ ಎಂದು ಟ್ರಾಫಿಕ್ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ. ಈ ಕುರಿತಾದ ವಿಡಿಯೋ ಸದ್ಯ ವೈರಲ್ ಆಗಿದ್ದು, ನಗರದಲ್ಲಿನ ದೈನಂದಿನ ಸಂಚಾರ ತೊಂದರೆಗಳನ್ನು ಎತ್ತಿ…

Read More

Video: ಥಾರ್​ನಲ್ಲಿ ಬಂದು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು – Kannada News | Daylight Firing Incident Reported in Ghaziabad’s Raj Nagar Extension

ಗಾಜಿಯಾಬಾದ್, ಜನವರಿ 04: ಥಾರ್​ನಲ್ಲಿ ಬಂದ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಗಾಜಿಯಾಬಾದ್​ನ ನಂದಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಲೆನೊ ಕಾರಿಗೆ ಮೂರು ಗುಂಡುಗಳು ತಗುಲಿವೆ. ಸಿಕ್ರೋಡ್ ನಿವಾಸಿ ಸುನಿಲ್ ಕುಮಾರ್, ಮುಖ್ಯ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ, ಅವರ ಮಗ ಶುಭಮ್ ಮನೆಯ ಬಳಿ ನಿಂತಿದ್ದರು, ಅವರ ಇನ್ನೊಬ್ಬ ಮಗ ಹರ್ಷ್ ತನ್ನ ಸ್ನೇಹಿತ ಅಂಕುರ್ ಜೊತೆ ಬಲೆನೊ ಕಾರಿನಲ್ಲಿದ್ದರು….

Read More

VIDEO: ಶತಕ ಬಾರಿಸಿ ಅಶ್ಲೀಲವಾಗಿ ಸಂಭ್ರಮಿಸಿದ RCB ಆಟಗಾರ – Kannada News | Swapnil Singh’s magnificent century in the Vijay Hazare Trophy

ವಿಜಯ ಹಝಾರೆ ಟೂರ್ನಿಯಲ್ಲಿ ಕರ್ನಾಟಕ ವಿರುದ್ಧ ಶತಕ ಸಿಡಿಸಿ ತ್ರಿಪುರ ಆಟಗಾರ ಸ್ವಪ್ನಿಲ್ ಸಿಂಗ್ ಅಶ್ಲೀಲವಾಗಿ ಸಂಭ್ರಮಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡದ ಪರ ದೇವದತ್ ಪಡಿಕ್ಕಲ್ (108) ಶತಕ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಕರ್ನಾಟಕ ತಂಡವು 50 ಓವರ್​ಗಳಲ್ಲಿ 332 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ತ್ರಿಪುರ ಪರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ವಪ್ನಿಲ್ ಸಿಂಗ್ 93 ಎಸೆತಗಳಲ್ಲಿ 2…

Read More

ಯಶ್ ತಾಯಿ ಪುಷ್ಪಾ ಮನೆ ಕಾಂಪೌಂಡ್ ಧ್ವಂಸ: ಲಾಯರ್ ಮೊದಲ ಪ್ರತಿಕ್ರಿಯೆ – Kannada News | Yash mother Pushpa house compound demolished Layer first reaction

ಹಾಸನದಲ್ಲಿ ಇರುವ ಯಶ್ ತಾಯಿ (Yash Mother) ಪುಷ್ಪಾ ಅರುಣ್​ಕುಮಾರ್ ಅವರ ಮನೆಯ ಕಾಂಪೌಂಡ್ ಧ್ವಂಸ ಮಾಡಲಾಗಿದೆ. ದೇವರಾಜು ಎಂಬುವವರು ಕೋರ್ಟ್ ಆದೇಶದ ಮೇರೆಗೆ ಕೌಂಪೌಂಡ್ ತೆರವುಗೊಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪುಷ್ಪಾ ಅರುಣ್​ಕುಮಾರ್ ಪರ ಲಾಯರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ‘ದೇವರಾಜು ಅವರು ಪಡೆದುಕೊಂಡ ಆದೇಶಕ್ಕೆ ಸಂಬಂಧಿಸಿದ ಆಸ್ತಿಯೇ ಬೇರೆ. ಈ ಆಸ್ತಿಯೇ ಬೇರೆ. ಇದರಲ್ಲಿ ಅವರು ಸ್ವಾದೀನ ಪಡೆಯಬೇಕು ಎಂದರೆ ಪ್ರತ್ಯೇಕ ಆದೇಶ ಪಡೆಯಬೇಕು. ದುರುದ್ದೇಶದಿಂದ ಅವರು ಆದೇಶ ಪಡೆದುಕೊಂಡಿದ್ದಾರೆ. ನೋಟಿಸ್ ಜಾರಿ ಆಗಿಲ್ಲ….

Read More

ಟ್ಯಾಕ್ಸ್ ವಂಚನೆ ಆರೋಪ: ಬೆಂಗಳೂರಿನಲ್ಲಿ ಐಷಾರಾಮಿ ಕಾರು ಸೀಜ್!

ಬೆಂಗಳೂರು, ಜನವರಿ 04:  ಟ್ಯಾಕ್ಸ್ ವಂಚನೆ ಆರೋಪದ ಹಿನ್ನೆಲೆ ನಗರದಲ್ಲಿ ಐದೂವರೆ ಕೋಟಿ ರೂ. ಮೌಲ್ಯದ ಬೆಂಟ್ಲಿ ಕಾರನ್ನು ಕೋರಮಂಗಲದಲ್ಲಿ ಆರ್‌ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕಾರು ನೋಂದಣಿ ವೇಳೆ 5 ಕೋಟಿ 50 ಲಕ್ಷ ರೂ. ಮೌಲ್ಯದ ಕಾರನ್ನು ಕೇವಲ 2 ಕೋಟಿ 43 ಲಕ್ಷ 50 ಸಾವಿರ ರೂ. ಎಂದು ದಾಖಲಿಸಿದ್ದು, ಸುಮಾರು 70 ಲಕ್ಷ ರೂ. ತೆರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕಾರು ಸೀಜ್ ಮಾಡುವ ವೇಳೆ ಮಾಲೀಕ ಗಲಾಟೆ ನಡೆಸಿದ್ದು,…

Read More

ಬಳ್ಳಾರಿ ಗಲಾಟೆ ಪ್ರಕರಣದ ತನಿಖೆ ಸಿಐಡಿಗೆ? ಕೇಸ್​ ಬಗ್ಗೆ ಪರಮೇಶ್ವರ್​​ ಬಿಗ್​​ಅಪ್ಡೇಟ್​ – Kannada News | Ballari Banner Clash: Is the Case Being Handed Over to the CBI?

ಗೃಹ ಸಚಿವ ಜಿ. ಪರಮೇಶ್ವರ್​​ ಬೆಂಗಳೂರು, ಜನವರಿ 04: ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ ವೇಳೆ  ಕಾಂಗ್ರೆಸ್​​ ಕಾರ್ಯಕರ್ತ ಮೃತಪಟ್ಟಿದ್ದ ಪ್ರಕರಣದ ತನಿಖೆ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್​​ ಅಪ್ಡೇಟ್​​ ನೀಡಿದ್ದಾರೆ. ಕೇಸ್​​ ತನಿಖೆ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡ್ತೇನೆ. ಅಗತ್ಯಬಿದ್ದರೆ ಸಿಐಡಿಗೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಪೊಲೀಸರ ಗನ್ ಹಾಗೂ ರಿವಾಲ್ವರ್​ನಿಂದ ಫೈರಿಂಗ್​ ಆಗಿಲ್ಲ, ಖಾಸಗಿ ಗನ್​ನಿಂದ ಫೈರಿಂಗ್​ ಆಗಿದ್ದೆಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು…

Read More

Mangaluru: ಕೋಟಿ ಚೆನ್ನಯ್ಯರ ಕಟಕಟೆ ತಲುಪಿದ ಕೋಳಿ ಅಂಕ ವಿವಾದ: ದೈವ ಕೊಟ್ಟ ಅಭಯವೇನು? – Kannada News | Kankanady Traditional Cockfighting Ban: Daiva’s Assurance Amid Police Restrictions

ಮಂಗಳೂರು, ಜನವರಿ 04: ಕಾನೂನಿನ ನೆಪವೊಡ್ಡಿ ಪ್ರಸಿದ್ಧ ಕಂಕನಾಡಿ ಗರೋಡಿ ದೈವಸ್ಥಾನದ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಖಾಕಿ ತಡೆ ವಿಚಾರವೀಗ ಕೋಟಿ ಚೆನ್ನಯ್ಯರ ಕಟಕಟೆ ತಲುಪಿದೆ. ಜೂಜು, ಪ್ರಾಣಿ ಹಿಂಸೆ ಕಾರಣ ನೀಡಿ ಕೋಳಿ ಅಂಕಕ್ಕೆ ಮಂಗಳೂರು ಪೊಲೀಸರು ಅನುಮತಿ ನಿರಾಕರಣೆ ಬೆನ್ನಲ್ಲೇ ಗರೋಡಿ ಆಡಳಿತ ಸಮಿತಿ ದೈವಗಳ ಮೊರೆ ಹೋಗಿದೆ. ಈ ವೇಳೆ ಅಭy ನೀಡಿರುವ ದೈವ, ‘ಹಿಂದೆ ಕೋಳಿ ಅಂಕ ನಿಲ್ಲಲು ಬಿಟ್ಟಿಲ್ಲ, ಮುಂದೆಯೂ ಬಿಡುವುದಿಲ್ಲ’ ಎಂದು ತಿಳಿಸಿದೆ. ವಿಟ್ಲ ಕೇಪು ಉಳ್ಳಾಲ್ತಿ ಬಳಿಕ…

Read More

ಪ್ರಿಯಕರನ ಜತೆ ಓಡಿ ಹೋಗಲು 3 ಮಕ್ಕಳಿಗೆ ಹಣ್ಣಿನಲ್ಲಿ ನಿದ್ರೆ ಮಾತ್ರೆ ಬೆರೆಸಿ, ಕತ್ತು ಹಿಸುಕಿ ಕೊಂದ ಮಹಿಳೆ – Kannada News | Pakistan Woman Arrested After Deaths of Three Children in Domestic Tragedy

ಮಾತ್ರೆಗಳು-ಸಾಂದರ್ಭಿಕ ಚಿತ್ರImage Credit source: Dateline Health Africa ಲಾಹೋರ್, ಜನವರಿ 04: ವಿವಾಹಿತ ಮಹಿಳೆಗೆ ಬೇರೆ ಪುರುಷನೊಟ್ಟಿಗೆ ಅಕ್ರಮ ಸಂಬಂಧವಿತ್ತು, ಆತನ ಜತೆಯೇ ಇರಲಿ ಆಕೆ ಬಯಸಿದ್ದಳು. ಹಾಗಾಗಿ ಮೂವರು ಮಕ್ಕಳಿಗೆ ನಿದ್ರೆ ಮಾತ್ರೆ ಹಾಕಿ ಸಾಯಿಸಿರುವ ಘಟನೆ ಪಾಕಿಸ್ತಾನ(Pakistan)ದಲ್ಲಿ ನಡೆದಿದೆ. ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಮದುವೆಯಾಗಲು ತನ್ನ ಮೂವರು ಚಿಕ್ಕ ಮಕ್ಕಳನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ. ಲಾಹೋರ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಪಂಜಾಬ್ ಪ್ರಾಂತ್ಯದ ಗುಜರಾತ್ ಜಿಲ್ಲೆಯ ಸರೈ…

Read More