Headlines

ನಾನು ಬಾರ್ ಮುಂದೆ ನಿಂತು ಕುಡಿದು ತೂರಾಡೋದನ್ನ ನೋಡಿದ್ದಿರಾ? ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ – Kannada News | BJP MLC CT Ravi Hits Back at Congress For KPCC Called Drunker

ರಾಯಚೂರು, (ಜುಲೈ 27): ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ (CT Ravi) ಅವರನ್ನು ಕುಡುಕ ಎನ್ನುವ ರೀತಿ ಕೆಪಿಸಿಸಿ ಅಧಿಕೃತ ಖಾತೆಯಿಂದ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಇದಕ್ಕೆ ಸಿಟಿ ರವಿ ಅವರು ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ರಾಯಚೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಟಿ ರವಿ, ಆ ಪಕ್ಷದ ಅಧಿಕೃತ ಸೋಶಿಯಲ್ ಮಿಡಿಯಾದಲ್ಲಿ ಕುಡುಕ ಅಂತ ಹಾಕ್ತಾರೆ ಅಂದ್ರೆ, ಆ ಪಕ್ಷ ಚರಂಡಿ ನೀರಿಗಿಂತ ಕಡೆಯಾಗಿದೆ ಅನ್ನೋದಕ್ಕೆ ಸಾಕ್ಷಿ. ನಾನು ಹೇಗೆ ಅಂತ ಎಲ್ಲರಿಗೂ ಗೊತ್ತು….

Read More

ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ – Kannada News | New Income Tax law come into effect from 2026 April 1st, here are few highlights

ನವದೆಹಲಿ, ಜನವರಿ 7: ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ತಂದಿರುವ ಮತ್ತು ತರುತ್ತಿರುವ ಸರ್ಕಾರ ಇದೀಗ ಆದಾಯ ತೆರಿಗೆ (Income Tax) ವಿಭಾಗದಲ್ಲಿ ಗುರುತರ ಬದಲಾವಣೆ ತರಲು ಹೊರಟಿದೆ. 1961ರ ಇನ್ಕಮ್ ಟ್ಯಾಕ್ಸ್ ಕಾಯ್ದೆ ಬದಲು ಹೊಸ ಕಾಯ್ದೆಯನ್ನು ಜಾರಿಗೆ ತರಲಿದೆ. ಆರು ದಶಕದಲ್ಲೇ ಇದು ಭಾರತದ ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಆಗುತ್ತಿರುವ ಬಹುದೊಡ್ಡ ಬದಲಾವಣೆ ಎನ್ನಲಾಗಿದೆ. ಫೆಬ್ರುವರಿ 1ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಹೊಸ ಆದಾಯ ತೆರಿಗೆ ಜಾರಿಗೆ ತರಲಾಗುವುದನ್ನು ಘೋಷಿಸಲಿದ್ದಾರೆ. ಹೊಸ…

Read More

mAadhaar ಆ್ಯಪ್​ನಲ್ಲಿ ಐವರ ಪ್ರೊಫೈಲ್ ಸೇರಿಸಲು ಅವಕಾಶ; ಷರತ್ತುಗಳು, ಅನುಕೂಲಗಳು ಇತ್ಯಾದಿ ವಿವರ – Kannada News | MAadhaar App, how to add family members’ profile, step by step guide and benefits

mAadhaar ಅಪ್ಲಿಕೇಶನ್‌ನಲ್ಲಿ ನಿಮ್ಮ ಸ್ವಂತ ಆಧಾರ್ ವಿವರಗಳ ಜೊತೆಗೆ ನಿಮ್ಮ ಕುಟುಂಬದ ಸದಸ್ಯರ ಆಧಾರ್ ಪ್ರೊಫೈಲ್‌ಗಳನ್ನು (Aadhaar profiles) ಸಹ ಒಂದೇ ಕಡೆ ನಿರ್ವಹಿಸಬಹುದು. ಒಂದು ಆ್ಯಪ್‌ನಲ್ಲಿ ಗರಿಷ್ಠ 5 ಆಧಾರ್ ಪ್ರೊಫೈಲ್‌ಗಳನ್ನು ಸೇರಿಸಲು ಅವಕಾಶವಿದೆ. ಸೇರ್ಪಡೆ ಮಾಡಬೇಕಿರುವ ಸದಸ್ಯರ ಬಯೋಮೆಟ್ರಿಕ್ ದೃಢೀಕರಣ (Biometric authentication) ಬೇಕಾಗುತ್ತದೆ. ಆ ವ್ಯಕ್ತಿಯೇ ಖುದ್ದಾಗಿ ಮುಖ ಚಹರೆ ನೀಡಿ ದೃಢೀಕರಿಸಬೇಕಾಗುತ್ತದೆ. ಎಂ ಆಧಾರ್ ಆ್ಯಪ್​ನಲ್ಲಿರುವ ಈ ಫೀಚರ್ ಹೇಗೆ ಕೆಲಸ ಮಾಡುತ್ತದೆ, ವಿವರ ಈ ಕೆಳಗಿದೆ. mAadhaar ನಲ್ಲಿ ಕುಟುಂಬ…

Read More

ಯುಎಇಗೆ ಸಾಲ ವಾಪಸ್ ಕೊಟ್ಟರೆ ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಏನಾಗಬಹುದು? ಇಲ್ಲಿದೆ ಇಂಟರೆಸ್ಟಿಂಗ್ ಲೆಕ್ಕಾಚಾರ

ನವದೆಹಲಿ, ಏಪ್ರಿಲ್ 8: ತಾನು ನೀಡಿರುವ ಸಾಲವನ್ನು ವಾಪಸ್ ಮಾಡುವಂತೆ ಪಾಕಿಸ್ತಾನಕ್ಕೆ ಯುಎಇ ಕೇಳಿದೆ. ಸಾಲಗಳನ್ನು ಪಡೆದು ವಾಪಸ್ ಮಾಡದೇ ಹಾಗೇ ಉಳಿಸಿಕೊಂಡು ಹೋಗಿ ಅಭ್ಯಾಸಗೊಂಡಿರುವ ಪಾಕಿಸ್ತಾನಕ್ಕೆ (Pakistan) ಈಗ ಒತ್ತಡ ಶುರುವಾಗತೊಡಗಿದೆ. ಯುಎಇ ದೇಶಕ್ಕೆ ಭಿಕ್ಷೆ ಹಾಕುತ್ತಿದ್ದೇವೆ ಎಂಬಂತೆ ಪಾಕಿಸ್ತಾನದ ಕೆಲ ರಾಜಕಾರಣಿಗಳು ಕಿಚಾಯಿಸತೊಡಗಿದ್ದಾರೆ. ಸಾಲದ ಒತ್ತಡವು ಪಾಕಿಸ್ತಾನೀಯರ ಈ ವರ್ತನೆಗೆ ಕಾರಣವಾಗಿರಬಹುದು. ಪಾಕಿಸ್ತಾನಕ್ಕೆ ಯುಎಇ ನೀಡಿದ ಸಾಲದಲ್ಲಿ ಒಂದು ಭಾಗವನ್ನು ವಾಪಸ್ ಮಾಡುವಂತೆ ಕೇಳಲಾಗಿದೆ. ಮೂರು ಕಂತುಗಳಲ್ಲಿ ಪಾಕಿಸ್ತಾನ ಕಟ್ಟಬೇಕು. ಏಪ್ರಿಲ್ 11ರಂದು 450…

Read More

ದರ ಏರಿಕೆ ಬಿಸಿ​​: ಸರ್ಕಾರದ ಮೊರೆ ಹೋದ ಆಟೋ ಚಾಲಕರು; ಒನ್ ಸಿಟಿ ಒನ್ ರೇಟ್​ ಜಾರಿಗೆ ಮನವಿ – Kannada News | Price hike: Auto drivers appeal to government for implementation of One City One Rate

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 16: ಸದ್ಯ ರಾಜ್ಯದ (Karnataka) ಜನರಿಗೆ ಬೆಲೆ ಏರಿಕೆ (price hike) ಬಿಸಿ ತಟ್ಟುತ್ತಿದೆ. ಇರಾನ್-ಅಮೆರಿಕ ಯುದ್ಧದ ಎಫೆಕ್ಟ್, ಆಮದು ವೆಚ್ಚದ ಪರಿಣಾಮ, ಪೆಟ್ರೋಲ್, ಡೀಸೆಲ್ ದರ ಭರ್ತಿ ಮೂರು ರೂ ಏರಿಕೆಯಾಗಿದೆ. ಸಿಎನ್‌ಜಿ, ಎಲ್​​ಪಿಜಿ ಗ್ಯಾಸ್​ ದರವೂ ಏರಿಕೆ ಆಗಿದೆ. ಈ ಬೆನ್ನಲ್ಲೇ ಸ್ನೇಹಜೀವಿ ಆಟೋ ಚಾಲಕರ (auto drivers) ಟ್ರೇಡ್ ಯೂನಿಯನ್​​ ಸರ್ಕಾರದ ಮೊರೆ ಹೋಗಿದ್ದಾರೆ. ಆಟೋ ಮೀಟರ್​​ ದರ…

Read More

ಶ್ವೇತಾ ಮೆನನ್ ವಿರುದ್ಧ ಮತ್ತೊಮ್ಮೆ ಪಿತೂರಿ? ‘ಅಮ್ಮ’ ಸಂಘಟನೆಯ ಸಾಮೂಹಿಕ ರಾಜೀನಾಮೆಗೆ ಅಸಲಿ ಕಾರಣ ಬಯಲು – Kannada News | Shwetha Menon Resigns from AMMA: Demands Forensic Audit Amidst Controversy

ಮಲಯಾಳಂ ಚಲನಚಿತ್ರ ಕಲಾವಿದರ ಸಂಘ (AMMA) ಅಧ್ಯಕ್ಷೆ ಶ್ವೇತಾ ಮೆನನ್ ಸೇರಿದಂತೆ ಇಡೀ ಕಾರ್ಯಕಾರಿ ಸಮಿತಿ ಜೂನ್ 21ರ ಭಾನುವಾರ ಒಟ್ಟಿಗೆ ರಾಜೀನಾಮೆ ನೀಡಿತ್ತು. ಈ ಹಠಾತ್ ಬೆಳವಣಿಗೆಯ ನಂತರ ನಟಿ ಶ್ವೇತಾ ಮೆನನ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಸ್ವಗೌರವಕ್ಕಾಗಿ ರಾಜೀನಾಮೆ ನೀಡಿದ್ದೇನೆಯೇ ಹೊರತು ದೌರ್ಬಲ್ಯದಿಂದಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ‘ನನ್ನ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು. ಆದರೆ ನನ್ನ ಮಾತುಗಳನ್ನು ಸಾರ್ವಜನಿಕರ ಮುಂದೆ ಇಡುವುದು ಮುಖ್ಯ ಎಂದು ನಾನು ಭಾವಿಸುತ್ತೇನೆ. ನಾನು…

Read More

ಬೆಂಗಳೂರಿನ Oben Rorr Evo ಎಲೆಕ್ಟ್ರಿಕ್ ಬೈಕ್ ಸೂಪರ್ ಹಿಟ್; ಬೆಲೆ 1.25 ಲಕ್ಷ, 180 ಕಿಮೀ ರೇಂಜ್; ಬಿಸಿ ದೋಸೆಯಂತೆ ವಾಹನಗಳ ಮಾರಾಟ – Kannada News | Oben Electric’s Oben Rorr Evo bike starts deliveries in Bengaluru, after getting over 25,000 bookings

ಬೆಂಗಳೂರು, ಜುಲೈ 9: ಸಿಲಿಕಾನ್ ಸಿಟಿ ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಿಕಾ ಕಂಪನಿಯಾದ ಓಬೆನ್ ಎಲೆಕ್ಟ್ರಿಕ್, ತನ್ನ ಇತ್ತೀಚಿನ ಪ್ರೀಮಿಯಂ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಮಾಡಲ್ ಆದ ‘ಓಬೆನ್ ರೋರ್ ಇವೊ’ (Oben Rorr Evo) ವಿತರಣೆಯನ್ನು (Deliveries) ತನ್ನ ತವರು ನಗರಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಪ್ರಾರಂಭಿಸಿದೆ. ಮಾರುಕಟ್ಟೆಗೆ ಬಂದ ಕೆಲವೇ ದಿನಗಳಲ್ಲಿ ಈ ಬೈಕ್ ಗ್ರಾಹಕರಿಂದ ಭರ್ಜರಿ ಪ್ರತಿಕ್ರಿಯೆ ಪಡೆದಿದ್ದು, ದೇಶಾದ್ಯಂತ ಈಗಾಗಲೇ 25,000ಕ್ಕೂ ಹೆಚ್ಚು ಬುಕ್ಕಿಂಗ್‌ಗಳನ್ನು ದಾಖಲಿಸಿದೆ. ‘ಓಬೆನ್ ರೋರ್ ಇವೊ’ ಬೈಕ್‌ನ ಪ್ರಮುಖ…

Read More

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ಕಾಂಗ್ರೆಸ್​​ನ 63 ಶಾಸಕರು ರೆಸಾರ್ಟ್​​ಗೆ

ಬೆಂಗಳೂರು, ಜೂನ್​​ 09: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಭೀತಿ ಹಿನ್ನೆಲೆ, ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಭೋಪಾಲ್​ನಿಂದ ಕೆಂಪೇಗೌಡ ಏರ್​ಪೋರ್ಟ್​ಗೆ ಆಗಮಿಸಲಿರುವ ಶಾಸಕರು, ಕೆಐಎಬಿಯಿಂದ ವಂಡರ್​ ಲಾ ರೆಸಾರ್ಟ್​​ಗೆ ತೆರಳಲಿದ್ದಾರೆ. 63 ಶಾಸಕರು ಸೇರಿದಂತೆ 75 ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದು, ರೆಸಾರ್ಟ್​ನಲ್ಲಿ 54 ರೂಮ್ ಬುಕ್ಕಿಂಗ್ ಆಗಿವೆ. ಜೂನ್ 17ರ ರಾತ್ರಿ ಅಥವಾ 18ರ ಬೆಳಗ್ಗೆ 63 ಶಾಸಕರು ಇಲ್ಲಿಂದ ಹಿಂದಿರುಗಲಿದ್ದಾರೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಕಿಚ್ಚು ಹೊತ್ತಿಸಿದ ದಾವಣಗೆರೆ ದಂಗಲ್, ಪಕ್ಷದ ವಿರುದ್ಧ ಜಮೀರ್ ಷಡ್ಯಂತ್ರ ರೂಪಿಸಿದ್ರಾ?

ಬೆಂಗಳೂರು, (ಏಪ್ರಿಲ್ 10): ದಾವಣಗೆರೆ ದಕ್ಷಿಣ ಉಪ ಚುನಾವಣೆ (Davanagere By Election) ಮುಗಿದರೂ ಸಹ ಕಾಂಗ್ರೆಸ್​ ಮುಸ್ಲಿಂ ನಾಯಕರಲ್ಲಿನ (Congress Muslim Leaders) ಕಿಚ್ಚು ತಣ್ಣಗಾಗಿಲ್ಲ. ಬದಲಾಗಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಹೌದು…ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ದಾವಣಗೆರೆ ಚುನಾವಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ನಜೀರ್ ಅಹಮದ್, ಅಬ್ದುಲ್ ಜಬ್ಬರ್ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ಮುಸ್ಲಿಂ ನಾಯಕರು ರಣದೀಪ್ ಸುರ್ಜೇವಾಲಗೆ ದೂರು ನೀಡಿದ್ದಾರೆ….

Read More

Republic Day 2026: ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು – Kannada News | President Droupadi Murmu Honours Group Captain Shubhanshu Shukla with Ashoka Chakra on 77th Republic Day

ದೆಹಲಿ, ಜ.26: 2026ರ ಗಣರಾಜ್ಯೋತ್ಸವದಂದು ದೇಶವು ಅತ್ಯಂತ ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಭಾರತದ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಪ್ರದಾನ ಮಾಡಿದರು. ಇದು 77ನೇ ಗಣರಾಜ್ಯೋತ್ಸವದ ಪ್ರಮುಖ ಘಟನೆಗಳಲ್ಲಿ ಒಂದಾಗಿತ್ತು. ಶುಭಾಂಶು ಶುಕ್ಲಾ ಅವರ ಈ ಗೌರವಕ್ಕೆ ಕಾರಣ ಅವರ ಅಸಾಧಾರಣ ಸೇವೆ ಮತ್ತು ಸಾಹಸಮಯ ಕಾರ್ಯ. ಬಾಹ್ಯಾಕಾಶದಲ್ಲಿ ಭಾರತದ ಪತಾಕೆಯನ್ನು ಹಾರಿಸಿದಂತಹ ಮಹತ್ತರ ಕೀರ್ತಿ ಅವರಿಗೆ ಸಲ್ಲುತ್ತದೆ. ಈ ಅನನ್ಯ ಸಾಧನೆ…

Read More