Headlines

ಕಂಡೋರ ಕಾಸಲ್ಲಿ ಶೋಕಿ ಮಾಡ್ತಿದ್ದ ಶ್ರೀಕಿ: ಬೇನಾಮಿಯಾಗಿ ಶ್ರೀಕೃಷ್ಣ ಸಂಪಾದಿಸಿದ್ದ ಕೋಟಿ ಕೋಟಿ ಆಸ್ತಿ – Kannada News | Bitcoin Scam Kingpin Sriki’s Benami Empire: ED Uncovers Lavish Life

ಬೆಂಗಳೂರು, ಏಪ್ರಿಲ್​​ 22: ಬಿಟ್ ಕಾಯಿನ್ ಕಿಂಗ್ ಶ್ರೀಕಿ (Sriki) ಲೈಫ್ ಸ್ಟೈಲ್ ಯಾವ ಕುಬೇರನಿಗೂ ಕಡಿಮೆ ಇರಲಿಲ್ಲ. ಸ್ವಂತ ಅಂತ ಏನಿಲ್ಲ ಅಂದರೂ ಬೇರೆಯವರ ದುಡ್ಡಲ್ಲಿ ಈತ ಶೋಕಿ ಮಾಡುತ್ತಿದ್ದ. ಇಡಿ ದಾಳಿ ಬೆನ್ನಲ್ಲೆ ಶ್ರೀಕಿಯ ಒಂದೊಂದೆ ಲೀಲೆಗಳು ಹೊರಬರುತ್ತಿವೆ. ಬೇನಾಮಿಯಾಗಿ ಶ್ರೀಕಿ ಕೋಟಿ ಕೋಟಿ ಆಸ್ತಿ (Property) ಸಂಪಾದಿಸಿದ್ದ. ಶ್ರೀಕಿ ಪರಿಚಯವೇ ನಲಪಾಡ್​ಗೂ ಸಂಕಷ್ಟ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ, ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್. ನಿನ್ನೆಯಷ್ಟೆ ಇ.ಡಿ ಅಧಿಕಾರಿಗಳು ದಾಳಿ ಮಾಡಿ…

Read More

SBI ATM Charges: ಎಟಿಎಂ ಶುಲ್ಕದ ನಂತರ ಐಎಂಪಿಎಸ್ ಶುಲ್ಕವನ್ನೂ ಹೆಚ್ಚಿಸಿದ ಎಸ್​ಬಿಐ; ಇಲ್ಲಿದೆ ವಿವರ – Kannada News | SBI revises charges on IMPS and ATM transactions, details of the new rules here

ನವದೆಹಲಿ, ಜನವರಿ 14: ಕಳೆದ ತಿಂಗಳು ಎಟಿಎಂ ಟ್ರಾನ್ಸಾಕ್ಷನ್ ಶುಲ್ಕ ಪರಿಷ್ಕರಿಸಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಂದಿನ ತಿಂಗಳು ಐಎಂಪಿಎಸ್ ಟ್ರಾನ್ಸಾಕ್ಷನ್​ನಲ್ಲೂ (IMPS charges) ಏರಿಕೆ ಮಾಡುತ್ತಿದೆ. ದೊಡ್ಡ ಮೊತ್ತದ ಹಣವನ್ನು ಐಎಂಪಿಎಸ್ ಮೂಲಕ ಕಳುಹಿಸುತ್ತಿದ್ದರೆ ಹೆಚ್ಚಿನ ಶುಲ್ಕ ತೆರಬೇಕಾಗಬಹುದು. ಎಟಿಎಂ ಟ್ರಾನ್ಸಾಕ್ಷನ್​ನ (ATM transaction charges) ಹೊಸ ಶುಲ್ಕಗಳು 2025ರ ಡಿಸೆಂಬರ್ 1ರಿಂದ ಜಾರಿಗೆ ಬಂದಿವೆ. ಆದರೆ, ಐಎಂಪಿಎಸ್ ಶುಲ್ಕ ಏರಿಕೆಯು 2026ರ ಫೆಬ್ರುವರಿ 15ರಿಂದ ಜಾರಿಗೆ ಬರಬಹುದು. ಐಎಂಪಿಎಸ್ ಶುಲ್ಕದಲ್ಲಿ ಎಷ್ಟು…

Read More

ರಾಮನಗರದ ಬಿಡದಿ ಬಳಿ ಹಳಿತಪ್ಪಿದ ಗೂಡ್ಸ್​​ ರೈಲು, ತಪ್ಪಿದ ಭಾರಿ ದುರಂತ – Kannada News | Goods Train Derails Near Bidadi in Ramanagara; Bengaluru–Mysuru Train Services Affected

ರಾಮನಗರ, ಫೆಬ್ರವರಿ 17: ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ಬಳಿ ನಡೆದಿದೆ. ವಾಹನ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 1 ಬೋಗಿ ಹಳಿ ತಪ್ಪಿದ್ದು, ಕೆಲ ಕಿಲೋ ಮೀಟರ್‌ವರೆಗೂ ಹಳಿ ಬಿಟ್ಟು ರೈಲು ಚಲಿಸಿದೆ. ಬಿಡದಿ ರೈಲ್ವೆ ನಿಲ್ದಾಣ ದಾಟಿದ ಬಳಿಕ ಘಟನೆ ನಡೆದಿದ್ದು, ಬೆಂಗಳೂರು-ಮೈಸೂರು ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ,…

Read More

Dharma and Adharma: ಧರ್ಮದ ಹಾದಿಯಲ್ಲಿದ್ದವರಿಗೆ ಕಷ್ಟಗಳು ಎದುರಾಗುವುದೇಕೆ? ಸನಾತನ ತತ್ವಗಳು ಹೇಳುವುದೇನು?

ಇಂದಿನ ಜಗತ್ತಿನಲ್ಲಿ ಧರ್ಮ ಮತ್ತು ಅಧರ್ಮದ ನಡುವೆ ಯಾವುದು ಮೇಲುಗೈ ಸಾಧಿಸುತ್ತದೆ ಎಂಬ ಪ್ರಶ್ನೆ ಅನೇಕರಲ್ಲಿ ಗೊಂದಲ ಮೂಡಿಸಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಧರ್ಮದ ಹಾದಿ ಕಷ್ಟಗಳಿಂದ ಕೂಡಿರುತ್ತದೆ ಎಂಬುದಕ್ಕೆ ಇತಿಹಾಸದಲ್ಲಿ ಅನೇಕ ಉದಾಹರಣೆಗಳಿವೆ. ಸತ್ಯ ಹರಿಶ್ಚಂದ್ರರು ತಮ್ಮ ಸತ್ಯನಿಷ್ಠೆಗಾಗಿ ಎದುರಿಸಿದ ಅಸಂಖ್ಯಾತ ಕಷ್ಟಗಳು, ಶ್ರೀರಾಮಚಂದ್ರರು ತಮ್ಮ ಜೀವನದುದ್ದಕ್ಕೂ ಅನುಭವಿಸಿದ ಸವಾಲುಗಳು, ಮತ್ತು ಧರ್ಮರಾಯರು ತಮ್ಮ…

Read More

ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ; ಪಾಕ್ ತಂಡದಲ್ಲಿ ಮೊದಲ ವಿಕೆಟ್ ಪತನ – Kannada News | Pakistan Cricket Overhaul: Alim Dar Resigns Amid T20 World Cup Failure and Player Fines

ಪ್ರತಿ ಐಸಿಸಿ (ICC) ಈವೆಂಟ್​ನಲ್ಲೂ ಕಳಪೆ ಪ್ರದರ್ಶನದ ಬಳಿಕ ಪಾಕಿಸ್ತಾನ ತಂಡದಲ್ಲಿ ಬದಲಾವಣೆಯ ಗಾಳಿ ಬೀಸುವುದು ಹೊಸತೆನಲ್ಲ. ಈ ಹಿಂದೆಯೂ ಐಸಿಸಿ ಪಂದ್ಯಾವಳಿಗಳನ್ನು ಸೋತ ಬಳಿಕ ಪಾಕ್ ತಂಡದ ಮುಖ್ಯ ಕೋಚ್​ನಿಂದ ಹಿಡಿದು, ನಾಯಕನನ್ನು ಸಾಕಷ್ಟು ಬಾರಿ ಬದಲಿಸಲಾಗಿದೆ. ಇದೀಗ 2026 ರ ಟಿ20 ವಿಶ್ವಕಪ್​ನ (T20 World Cup) ಸೂಪರ್ 8 ಹಂತದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಬಳಿಕ ಪಾಕ್ ಮಂಡಳಿ ತನ್ನ ಕೆಲಸ ಶುರು ಮಾಡಿದೆ. ಅದರಂತೆ ತಂಡದ ಪ್ರತಿಯೊಬ್ಬ ಆಟಗಾರನಿಗೂ 50 ಲಕ್ಷ…

Read More

ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿ ಲಾಕ್​​ ಆದ ಗ್ಯಾಂಗ್ – Kannada News | Bengaluru Robbery Gang Caught, Kengeri Police Arrest Repeat Offenders

ಬೆಂಗಳೂರು, ಜನವರಿ 13: ಮೂವತ್ತು ಹೆಚ್ಚು ರಾಬರಿ ಮಾಡಿದ್ದ ಖತರ್ನಾಕ್​​ ಗ್ಯಾಂಗ್​​ನ ಖೆಡ್ಡಾಕೆ ಕೆಡವುವಲ್ಲಿ ಬೆಂಗಳೂರಿನ ಕೆಂಗೇರಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಹೊಸ ವರ್ಷದ ಹಿಂದಿನ ದಿನ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿದ್ದ 1 ಲಕ್ಷ ರೂಪಾಯಿ ದರೋಡೆ ಮಾಡಿತ್ತು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳು ಈ ಹಿಂದೆ ಇಂತಹುದೇ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದರು ಎಂಬುದು ಕೂಡ ತನಿಖೆ ವೇಳೆ ಬಯಲಾಗಿದೆ.  ಗ್ಯಾಂಗ್​​ಗಿದೆ ಕರಾಳ ಇತಿಹಾಸ! ಬಂಧಿತ ಆರೋಪಿಗಳಾದ ಸುರೇಶ್ ಅಲಿಯಾಸ್​​ ಸೂರಿ, ಶಶಿಕುಮಾರ್…

Read More

World Heritage Day 2026: ಭಾರತದಲ್ಲಿರುವ ಈ ವಿಶ್ವ ಪಾರಂಪರಿಕ ತಾಣಗಳ ಬಗ್ಗೆ ನಿಮಗೆಷ್ಟು ಗೊತ್ತು? – Kannada News | World Heritage Day 2026: These are the popular World Heritage Sites in India

ಭಾರತ ಸೇರಿದಂತೆ ವಿಶ್ವದ ಹಲವೆಡೆ ಐತಿಹಾಸಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ನೈಸರ್ಗಿಕ ಪ್ರಾಮುಖ್ಯತೆಯನ್ನು ಹೊಂದಿರುವ ಹಲವಾರು ತಾಣಗಳಿವೆ (Heritage Sites). ಈ ತಾಣಗಳು ಮಾನವ ನಾಗರಿಕತೆಯ ಸಾಧನೆಗಳು ಮತ್ತು ಪ್ರಕೃತಿಯ ಅದ್ಭುತ ಸೃಷ್ಟಿಗಳನ್ನು ಸಂಕೇತಿಸುತ್ತವೆ. ಅಷ್ಟೇ ಅಲ್ಲದೆ ಈ ಐತಿಹಾಸಿಕ ಕಟ್ಟಡಗಳು, ಸ್ಮಾರಕಗಳು ನಮ್ಮ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರಮುಖ ಭಾಗವಾಗಿದೆ. ಈ ಅಮೂಲ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್‌ 18 ರಂದು ವಿಶ್ವ…

Read More

ಗ್ರಾಮಸ್ಥರ ಬೆಚ್ಚಿಬೀಳಿಸಿದ ಗಜಪಡೆ: ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು! – Kannada News | Wild Elephant Herd Strays Into Farmlands Near Hosur–Anekal Border, Watch Viral video of 40 Jumbos crossing road

ಆನೇಕಲ್, ಡಿಸೆಂಬರ್ 25: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಕಾಡಿನಿಂದ ನಾಡಿಗೆ ದಾಗುಂಡಿ ಇಟ್ಟ ಕಾಡಾನೆಗಳ ದೊಡ್ಡ ಹಿಂಡು ರೈತರ ಬೆಳೆಗಳನ್ನು ನಾಶಪಡಿಸಿ ಆತಂಕ ಮೂಡಿಸಿದೆ. ತಮಿಳುನಾಡಿನ ಹೊಸೂರು ಸಮೀಪದ ಶಾನಮಾವು ಪ್ರದೇಶದಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ಕಾಡಾನೆಗಳಿರುವ ಹಿಂಡು ಕಾಣಿಸಿಕೊಂಡಿದ್ದು, ಕಳೆದ ಎರಡು ದಿನಗಳಿಂದ ಶಾನಮಾವು, ಪಿರ್ಜೆಹಳ್ಳಿ ಹಾಗೂ ನಾಯಕನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿವೆ. ಈ ಹಾವಳಿಯಿಂದಾಗಿ ರೈತರು ಬೆಳೆದ ರಾಗಿ ಸೇರಿದಂತೆ ಇತರೆ…

Read More

ಫೆ.6ರಂದು ರಿಲೀಸ್ ಆಗಲಿದೆ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ‘ಕರಿಕಾಡ’ – Kannada News | Karikaada Kannada Movie Ft Kaada Natraj Niriksha Shetty releasing on 6 Feb

ಕಾಡ ನಟರಾಜ್ (Kaada Natraj) ಅವರು ಹೀರೋ ಆಗಿ ನಟಿಸಿರುವ ‘ಕರಿಕಾಡ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ನಿರೀಕ್ಷಾ ಶೆಟ್ಟಿ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ಈಗಾಗಲೇ ಈ ಸಿನಿಮಾದ ಹಾಡು ನೋಡಿರುವ ಸಿನಿಪ್ರಿಯರಿಗೆ ಕುತೂಹಲ ಮತ್ತು ನಿರೀಕ್ಷೆ ಮೂಡಿದೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಸನ್ನಿವೇಶಗಳು ಇವೆ. ಅದನ್ನು ನೋಡಲು ಪ್ರೇಕ್ಷಕರು ಕಾದಿದ್ದಾರೆ. ಫೆಬ್ರವರಿ 6ರಂದು ‘ಕರಿಕಾಡ’ (Karikaada) ಸಿನಿಮಾ ರಿಲೀಸ್ ಆಗಲಿದೆ. ಅದು ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಎಂಬುದು ವಿಶೇಷ. ‘ಕರಿಕಾಡ’ ಸಿನಿಮಾಗೆ…

Read More

‘ರಕ್ಕಸಪುರದೋಳ್’ ವಿಲನ್ ಅನಿರುದ್ಧ್ ಭಟ್ ಬಗ್ಗೆ ಇಂಟರೆಸ್ಟಿಂಗ್ ವಿಷಯಗಳು – Kannada News | Rakkasapuradhol movie Villain Anirudh Bhat Profile Age Filmography and Family

Raj B. Shetty, Anirudh Bhat ಜನಮೆಚ್ಚುಗೆ ಪಡೆದಿರುವ ‘ರಕ್ಕಸಪುರದೋಳ್’ (Rakkasapuradhol) ಸಿನಿಮಾದಿಂದ ನಟ ಅನಿರುದ್ಧ್ ಭಟ್ ಅವರ ಖ್ಯಾತಿ ಹೆಚ್ಚಾಗಿದೆ. ಈ ಸಿನಿಮಾ ನೋಡಿದ ಎಲ್ಲರೂ ಕೂಡ ಅನಿರುದ್ಧ್ ಭಟ್ ಅವರ ನಟನೆಯನ್ನು ಹೊಗಳುತ್ತಿದ್ದಾರೆ. ಈ ಸಿನಿಮಾದಲ್ಲಿ ಅನಿರುದ್ಧ್ ಭಟ್ ಅವರು ವಿಲನ್ ಪಾತ್ರ ಮಾಡಿದ್ದರೂ ಕೂಡ ಹೀರೋ ರೀತಿಯೇ ಮಿಂಚುತ್ತಿದ್ದಾರೆ. ಪ್ರೇಕ್ಷಕರು ಅವರನ್ನು ಆ ಪರಿ ಇಷ್ಟಪಟ್ಟಿದ್ದಾರೆ. ಬಣ್ಣದ ಲೋಕಕ್ಕೆ ಅನಿರುದ್ಧ್ ಭಟ್ (Anirudh Bhat) ಅವರು ತುಂಬ ಹೊಸಬರೇನೂ ಅಲ್ಲ. ‘ಟಿವಿ9 ಡಿಜಿಟಲ್’…

Read More