Headlines

21 ದಿನಗಳ ಅವಧಿಗೆ ವಿಶೇಷ ಅಧಿಕಾರ ವಹಿಸಿಕೊಂಡ ಲಸಿತ್ ಮಾಲಿಂಗ – Kannada News | Lasith Malinga Appointed SriLanka Fast Bowling Consultant for 2026 T20 World Cup Prep

2026 ರ ಟಿ 20 ವಿಶ್ವಕಪ್ ಫೆಬ್ರವರಿ 7 ರಂದು ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯನ್ನು ಭಾರತ ಮತ್ತು ಶ್ರೀಲಂಕಾ ಆಯೋಜಿಸಲಿದ್ದು, ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಏತನ್ಮಧ್ಯೆ, ಶ್ರೀಲಂಕಾದ ಮಾಜಿ ಕ್ರಿಕೆಟಿಗ ಲಸಿತ್ ಮಾಲಿಂಗ ಅವರಿಗೆ ಮಹತ್ವದ ಜವಾಬ್ದಾರಿ ಸಿಕ್ಕಿದೆ. ಆದಾಗ್ಯೂ, ಅವರ ಈ ಅಧಿಕಾರಾವಧಿ ಕೇವಲ 21 ದಿನಗಳವರೆಗೆ ಮಾತ್ರ ಇರಲಿದೆ. Source link

Read More

ಇನ್ನಷ್ಟು ಕುಸಿತ ಕಾಣುತ್ತಾ ಚಿನ್ನದ ದರ; ಎಲ್ಲಿಯವರೆಗೆ ಇಳಿಯಬಹುದು ಬಂಗಾರದ ಬೆಲೆ? – Kannada News | Gold rates may come down drastically to Rs 10,000, know the probable reasons for this decline

ನವದೆಹಲಿ, ಫೆಬ್ರುವರಿ 17: ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ತಿಂಗಳು (ಜನವರಿ) ಯದ್ವಾತದ್ವಾ ಏರಿಕೆ ಕಂಡಿವೆ. ಈ ಅಮೂಲ್ಯ ಲೋಹಗಳ ಬೆಲೆ ಏರಿಕೆಗೆ ಕಡಿವಾಣವೇ ಇಲ್ಲ ಎನ್ನುವಂತೆ ನಾಗಾಲೋಟ ನಡೆದಿತ್ತು. ಈಗ ಏರಿದಷ್ಟೇ ವೇಗವಾಗಿ ಕುಸಿತವೂ ಆಗುತ್ತಿದೆ. ಬೆಲೆ ಏರಿದಷ್ಟೂ ಕಂಗಾಲಾದ ಜನಸಾಮಾನ್ಯರು, ದುಬಾರಿ ಬೆಲೆಯಲ್ಲೂ ಆಭರಣ ಖರೀದಿಸಲು ಮುಗಿಬಿದ್ದದ್ದು ವಿಪರ್ಯಾಸ ಎನಿಸಿತ್ತು. ಸದ್ಯ ಚಿನ್ನದ ಬೆಲೆ (Gold Rate) ಇಳಿಕೆ ಆಗುತ್ತಿರುವುದು ಬಹಳಷ್ಟು ಭಾರತೀಯ ಜನಸಾಮಾನ್ಯರಿಗೆ ಉಸಿರು ಸಿಕ್ಕಂತಾಗಿದೆ. ಜನವರಿ 29ರಂದು ಚಿನ್ನ ಮತ್ತು…

Read More

ಇರಾನ್ ಹೊಸ ವರಸೆ; ಹಾರ್ಮುಜ್ ಜಲಸಂಧಿಯಲ್ಲಿ ಟೋಲ್ ಸಂಗ್ರಹಕ್ಕೆ ಆಲೋಚನೆ

ನವದೆಹಲಿ, ಮಾರ್ಚ್ 19: ಅಮೆರಿಕ ಮತ್ತು ಇಸ್ರೇಲ್ ದಾಳಿಗಳಿಗೆ ಮತ್ತು ಬೆದರಿಕೆಗಳಿಗೆ ಬಗ್ಗೆ ಪ್ರತಿರೋಧ ವ್ಯಕ್ತಪಡಿಸುತ್ತಿರುವ ಇರಾನ್ ಇದೀಗ ಹಾರ್ಮುಜ್ ಜಲಸಂಧಿಯನ್ನು (Hormuz Strait) ಪೂರ್ಣವಾಗಿ ಹತೋಟಿಗೆ ತೆಗೆದುಕೊಂಡಿದೆ. ಜಗತ್ತಿನ ಶೇ. 20ಕ್ಕೂ ಹೆಚ್ಚು ತೈಲ ಮತ್ತು ಗ್ಯಾಸ್ ಅನ್ನು ಹಡಗುಗಳ ಮೂಲಕ ಇದೇ ಹಾರ್ಮುಜ್ ಸ್ಟ್ರೇಟ್​ನಿಂದ ಸಾಗಿಸಲಾಗುತ್ತದೆ. ಈಗ ಇದನ್ನೇ ಇರಾನ್ ತನ್ನ ಆದಾಯ ಮೂಲವಾಗಿ ಮಾಡಿಕೊಳ್ಳಲು ಆಲೋಚಿಸಿದೆ. ವರದಿಗಳ ಪ್ರಕಾರ, ಹಾರ್ಮುಜ್ ಜಲಸಂಧಿಯಿಂದ ಅರೇಬಿಯನ್ ಸಮುದ್ರ ಮುಟ್ಟಲು ಹಡಗುಗಳಿಗೆ ಸಾಗಣೆ ಅನುಮತಿ ಶುಲ್ಕ (ಟ್ರಾನ್ಸಿಟ್…

Read More

ಕೊನೆಗೂ ಎಚ್ಚೆತ್ತ ಸರ್ಕಾರ: ತುಮಕೂರಿನ ಸಿದ್ಧಗಂಗಾ ಮಠಕ್ಕೆ ಎದುರಾಗಿದ್ದ ನೀರಿನ ಆತಂಕ ದೂರ – Kannada News | Tumakuru: water crisis facing Siddaganga Mutt has been resolved; KIADB Clears BESCOM Dues

ತುಮಕೂರು, ಜನವರಿ 29: ಪಂಪ್ ಹೌಸ್​ನ ವಿದ್ಯುತ್ ಬಿಲ್ (Electricity bill) ಪಾವತಿಸದ ಪರಿಣಾಮ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರಿನ ಸಂಪರ್ಕವನ್ನು ಕೆಐಎಡಿಬಿ ಅಧಿಕಾರಿಗಳು ಕಡಿತಗೊಳಿಸಿದ್ದರು. ಹೀಗಾಗಿ ಸಿದ್ಧಗಂಗಾ ಮಠಕ್ಕೆ ನೀರಿನ (Water) ಸಮಸ್ಯೆ ಆಗುವ ಆತಂಕ ಎದುರಾಗಿತ್ತು. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕ ಚರ್ಚೆ, ಟೀಕೆ ನಡೆದಿತ್ತು. ಟಿವಿ9 ವರದಿ ಕೂಡ ಮಾಡಿತ್ತು. ಇದೀಗ ವರದಿ ಬೆನ್ನಲ್ಲೇ ಬಾಕಿ ಉಳಿದಿದ್ದ ಸುಮಾರು 1.96 ಕೋಟಿ ರೂ ಹಣವನ್ನು ಬೆಸ್ಕಾಂಗೆ ಕೆಐಎಡಿಬಿ ಪಾವತಿಸಿದೆ. ಆ…

Read More

Yantra India Recruitment 2026: ಯಂತ್ರ ಇಂಡಿಯಾ ಲಿಮಿಟೆಡ್‌ನಲ್ಲಿ 3,979 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ – Kannada News | Yantra India Apprentice Recruitment 2026: 3979 Government Trade Opportunities

ಸರ್ಕಾರಿ ವಲಯದಲ್ಲಿ ತಾಂತ್ರಿಕ ತರಬೇತಿ ಹಾಗೂ ಉದ್ಯೋಗದ ಅವಕಾಶವನ್ನು ಹುಡುಕುತ್ತಿರುವ ಯುವಜನರಿಗೆ ಖುಷಿಯ ಸುದ್ದಿ ಇಲ್ಲಿದೆ. ಯಂತ್ರ ಇಂಡಿಯಾ ಲಿಮಿಟೆಡ್ (YIL) 2026ರ ಸಾಲಿಗೆ ಟ್ರೇಡ್ ಅಪ್ರೆಂಟಿಸ್‌ಶಿಪ್ ನೇಮಕಾತಿಯನ್ನು ಘೋಷಿಸಿದೆ. ಈ ನೇಮಕಾತಿ ಮೂಲಕ ದೇಶಾದ್ಯಂತ ಇರುವ ಶಸ್ತ್ರಾಸ್ತ್ರ ಉಪಕರಣ ಕಾರ್ಖಾನೆಗಳಲ್ಲಿ ಒಟ್ಟು 3,979 ಅಪ್ರೆಂಟಿಸ್‌ಗಳನ್ನು ನೇಮಿಸಿಕೊಳ್ಳಲಾಗುತ್ತದೆ. ಐಟಿಐ ಉತ್ತೀರ್ಣರು ಹಾಗೂ ಐಟಿಐ ಅಲ್ಲದ ಅಭ್ಯರ್ಥಿಗಳಿಗೂ ಈ ಅವಕಾಶ ಲಭ್ಯವಿದೆ. ಈ ನೇಮಕಾತಿ 59ನೇ ಬ್ಯಾಚ್ ಅಡಿಯಲ್ಲಿ ನಡೆಯಲಿದ್ದು, ಅಭ್ಯರ್ಥಿಗಳಿಗೆ 1961ರ ಅಪ್ರೆಂಟಿಸ್‌ಶಿಪ್ ಕಾಯ್ದೆಯಡಿ ಕೌಶಲ್ಯ ಆಧಾರಿತ…

Read More

ಗೆದ್ರೆ ತಾನೇ? ಧ್ರುವಂತ್ ಕುರಿತ ಫನ್ ಮೀಮ್ ವೈರಲ್ – Kannada News | Dhruvanth Fun Meme Goes viral after Bigg Boss Elimination

ಧ್ರುವಂತ್ ಅವರಿಗೆ ಸೀಸನ್ ಚಪ್ಪಾಳೆ ಸಿಕ್ಕಿತ್ತು. ಅದಕ್ಕೂ ಮೊದಲು ಅವರು ಅಷ್ಟಾಗಿ ಸ್ಟ್ರಾಂಗ್ ಸ್ಪರ್ಧಿಯೇ ಅಲ್ಲ ಎಂಬಂತೆ ಆಗಿತ್ತು. ಯಾವಾಗ ಅವರು ಸೀಕ್ರೆಟ್ ರೂಂ ಹೋದರೋ ಅಲ್ಲಿಂದ ಅವರ ಆಟ ಸಂಪೂರ್ಣವಾಗಿ ಬದಲಾಗಿತ್ತು ಎಂದರೂ ತಪ್ಪಾಗಲಿಕ್ಕಿಲ್ಲ. ಈಗ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಈ ಬೆನ್ನಲ್ಲೇ ಅವರ ಕುರಿತ ಮೀಮ್ ಒಂದು ವೈರಲ್ ಆಗಿ ಗಮನ ಸೆಳೆದಿದೆ. ಅಷ್ಟಕ್ಕೂ ಏನು ಆ ಮೀಮ್? ಇಲ್ಲಿದೆ ವಿವರ. ಧ್ರುವಂತ್ ಅವರು ಫಿನಾಲೆಗೂ ಮೊದಲು ವಾರದ ಮಧ್ಯವೇ…

Read More

‘ನನ್ನ ಪ್ರಕಾರ ಡಿಸಿಎಂ ಹುದ್ದೇನೇ ಬೇಡ’ ಎಂದ ರಾಮಲಿಂಗಾ ರೆಡ್ಡಿ!

ಬೆಂಗಳೂರು, ಮೇ 30: ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲು ಇಂದು ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ. ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ಡಿ.ಕೆ. ಶಿವಕುಮಾರ್ ಅವರನ್ನು ಹೈಕಮಾಂಡ್ ಈಗಾಗಲೇ ಪ್ರಪೋಸ್ ಮಾಡಿರುವ ಕಾರಣ ನಾಯಕನ ಆಯ್ಕೆಯಲ್ಲಿ ಯಾವುದೇ ಸ್ಪರ್ಧೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದು ಕೇವಲ ರಾಜ್ಯಪಾಲರಿಗೆ ಮಾಹಿತಿ ನೀಡುವ ಔಪಚಾರಿಕ ಸಭೆಯಾಗಿದೆ ಎಂದರು. ಮಂತ್ರಿಮಂಡಲದಲ್ಲಿ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಗಳ ಕುರಿತ ಚರ್ಚೆಗಳ…

Read More

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್!

ಬೆಂಗಳೂರು, ಜೂನ್ 03):  ಡಿ ಕೆ. ಶಿವಕುಮಾರ್ (DK Shivakumar) ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಶೇಷ ಅಂದ್ರೆ ಡಿಕೆಶಿ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಡಿಕೆಶಿ, ಪ್ರಮಾಣ ವಚನ…

Read More

ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್ – Kannada News | US President Donald Trump Shares Video Of Strike On Venezuelan Cartel Leader

ವಾಷಿಂಗ್ಟನ್, ಜೂನ್ 13: ಅಮೆರಿಕದ ಭದ್ರತಾ ಪಡೆಗಳು ವೆನೆಜುವೆಲಾದಲ್ಲಿ ಭೀಕರ ಕಾರ್ಯಾಚರಣೆ ನಡೆಸಿದ್ದು, ಯುಎಸ್‌ನಿಂದ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲ್ಪಟ್ಟಿರುವ ‘ಟ್ರೆನ್ ಡಿ ಅರಾಗುವಾ’ ಕಾರ್ಟೆಲ್‌ನ ಕುಖ್ಯಾತ ನಾಯಕ ಹೆಕ್ಟರ್ ರುಸ್ತೇನ್‌ಫೋರ್ಡ್ ಗೆರೆರೊ ಫ್ಲೋರೆಸ್ (ನಿನೋ ಗೆರೆರೊ)ನನ್ನು ಕೊಂದಿವೆ. ಅಮೆರಿಕ ಸೇನೆಯು ನಡೆಸಿದ ಅತ್ಯಂತ ಮಾರಕ ವೈಮಾನಿಕ ದಾಳಿಯಲ್ಲಿ ಆತ ಹತನಾಗಿದ್ದಾನೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಧಿಕೃತವಾಗಿ ಪ್ರಕಟಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಟ್ರುತ್ ಸೋಶಿಯಲ್’ನಲ್ಲಿ ಈ ಕುರಿತು ಪೋಸ್ಟ್…

Read More

Personality Test: ಜೂನ್‌ನಲ್ಲಿ ಜನಿಸಿದವರ ವ್ಯಕ್ತಿತ್ವ ಹೇಗಿರುತ್ತೆ ಗೊತ್ತಾ?

ವ್ಯಕ್ತಿತ್ವ ಪರೀಕ್ಷೆImage Credit source: Unsplash ಸಾಮಾನ್ಯವಾಗಿ ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ಗಿಣಿ ಶಾಸ್ತ್ರದ ಮೂಲಕ ವ್ಯಕ್ತಿಯ ಗುಣ ಸ್ವಭಾವ, ಭವಿಷ್ಯವನ್ನು ತಿಳಿದುಕೊಳ್ಳಲಾಗುತ್ತದೆ. ಇದಲ್ಲದೆ ಸಾಮುದ್ರಿಕ ಶಾಸ್ತ್ರದಲ್ಲಿ ಕಣ್ಣು, ಮೂಗು, ಕೂದಲು, ಪಾದ ಸೇರಿದಂತೆ ವ್ಯಕ್ತಿಯ ದೇಹಾಕಾರ ಹೇಗಿದೆ ಎಂಬುದರ ಮೂಲಕವೂ ಆತನ ವ್ಯಕ್ತಿತ್ವವನ್ನು (personality) ತಿಳಿಯಬಹುದಾಗಿದೆ. ಅದೇ ರೀತಿ ಹುಟ್ಟಿದ ತಿಂಗಳ ಆಧಾರದ ಮೇಲೂ  ನಮ್ಮ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದು. ಇನ್ನೇನೂ ಜೂನ್‌ ತಿಂಗಳು ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲಿ ಜೂನ್‌ ತಿಂಗಳಲ್ಲಿ ಜನಿಸಿದವರ ವ್ಯಕ್ತಿತ್ವ…

Read More