Headlines

ಬಿಗ್ ಬಾಸ್ ಕನ್ನಡ: ಸುದೀಪ್ ಎದುರಲ್ಲೂ ಕಾವ್ಯಾನ ಬಿಟ್ಟು ಕೊಡಲಿಲ್ಲ ಗಿಲ್ಲಿ ನಟ – Kannada News | Gilli Nata fevours Kavya Shaiva in front of Kichcha Sudeep in BBK 12 Latest Episode

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಈಗ ಉಳಿದಿರುವುದು ಕೆಲವೇ ದಿನಗಳು ಮಾತ್ರ. ಯಾರು ಫಿನಾಲೆಗೆ ಹೋಗುತ್ತಾರೆ? ಯಾರು ಟ್ರೋಫಿ ಗೆಲ್ಲುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚುತ್ತಿದೆ. ಈ ಸೀಸನ್​​ನಲ್ಲಿ ಗಿಲ್ಲಿ ನಟ ಅವರು ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಅವರ ಜೊತೆ ಇರುವ ಕಾರಣಕ್ಕೆ ಕಾವ್ಯಾ ಶೈವ (Kavya Shaiva) ಕೂಡ ಹೆಚ್ಚು ಚರ್ಚೆಗೆ ಒಳಗಾಗುತ್ತಿದ್ದಾರೆ. ಕಾವ್ಯಾ ಅವರನ್ನು ಗಿಲ್ಲಿ ಪ್ರತಿ ಹಂತದಲ್ಲೂ ಸೇವ್ ಮಾಡುತ್ತಿದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಅಚ್ಚರಿ ಎಂದರೆ…

Read More

Bengaluru Air Quality: ಬೆಂಗಳೂರಿನ ಈ ಪ್ರದೇಶಗಳಲ್ಲಿ ಹೆಚ್ಚಿದೆ ಕಳಪೆ ಏರ್ ಕ್ವಾಲಿಟಿ! – Kannada News | Bangalore Air Pollution Crisis: Bengaluru and surrounding places face severe Air pollution

ಬೆಂಗಳೂರಿನ ಈ ಪ್ರದೇಶಗಳಲ್ಲಿ ಹೆಚ್ಚಿದೆ ಕಳಪೆ ಏರ್ ಕ್ವಾಲಿಟಿ! ಬೆಂಗಳೂರು, ಜನವರಿ 04: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 164 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 74 ಇದ್ದರೆ, PM10 101 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ ಕಳಪೆ ಗುಣಮಟ್ಟವಿರುವ…

Read More

ಆಟವಾಡಲು ಮಕ್ಕಳ ಕೈಗೆ ಮೊಬೈಲ್ ಕೊಟ್ಟು, ಕೆರೆಗೆ ಹಾರಿದ ಮಹಿಳೆ – Kannada News | Tragedy in Telangana: Mother Leaves Children Playing, Later Found Dead

ತೆಲಂಗಾಣ, ಜನವರಿ 04: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಆತ್ಮಹತ್ಯೆ(Suicide) ಮಾಡಿಕೊಳ್ಳುವ ಪರಿಪಾಠ ಮಿತಿ ಮೀರಿದೆ. ಮುದ್ದಿನಂಥಾ ಇಬ್ಬರು ಮಕ್ಕಳನ್ನು ಬಿಟ್ಟು ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ವಸಂತಾ(29) ಮೃತ ಮಹಿಳೆ. ಏಳು ವರ್ಷ ಹಾಗೂ ಮೂರೂವರೆ ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಪೊಲೀಸರು ಹೇಳುವ ಪ್ರಕಾರ, ವಸಂತಾ ತನ್ನ ಪತಿ ಲಕ್ಷ್ಮಣ್ ಅವರನ್ನು ನಾಲ್ಕು ವರ್ಷಗಳ ಹಿಂದೆ ಕಳೆದುಕೊಂಡಿದ್ದರು. ಅಂದಿನಿಂದ ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದರು. ದಿನಗೂಲಿ ಕಾರ್ಮಿಕನಾಗಿ…

Read More

ಶಾಸಕ ಲಕ್ಷ್ಮಣ ಸವದಿ ಪುತ್ರನಿಂದ ಹಲ್ಲೆ ಆರೋಪ: ಡಿಸಿಸಿ ಬ್ಯಾಂಕ್ ನೌಕರರ ಪ್ರತಿಭಟನೆ – Kannada News | Chidanand Savadi Allegedly Attacks DCC Bank Worker, Protests Erupt in Athani

ಬೆಳಗಾವಿ, ಜನವರಿ 04: ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ವಿರುದ್ಧ ಡಿಸಿಸಿ ಬ್ಯಾಂಕ್ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ, ಸವದಿ ಪುತ್ರನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಡಿಸಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆ ಎದುರು ಮತ್ತು ಡಿಸಿಸಿ ಬ್ಯಾಂಕ್ ಮುಂಭಾಗ ಎರಡೂ ಕಡೆ ಧರಣಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮತ್ತೊಂದೆಡೆ ಶಾಸಕ…

Read More

ಟೀಮ್ ಇಂಡಿಯಾದಿಂದ ಮೂವರು ಆಟಗಾರರು ಔಟ್

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್​​ಮನ್ ಗಿಲ್ ಮುನ್ನಡೆಸಿದರೆ, ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಸರಣಿಗೆ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಿದ್ದು, ಅವರ ಬದಲಿಗೆ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಇನ್ನು ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡಿದ್ದ ಮೂವರು ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸಿದ್ದ ಆಟಗಾರನನ್ನು 15 ಸದಸ್ಯರುಗಳ ತಂಡದಿಂದ ಕೈ ಬಿಟ್ಟಿರುವುದು ಹೊಸ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಮಂಜು – Kannada News | Bengaluru temperature: Dry weather all over karnataka

ರಾಜ್ಯದಲ್ಲಿ ಇಂದು ಶುಷ್ಕ ವಾತಾವರಣ ಬೆಂಗಳೂರು, ಜನವರಿ 04: ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ತುಂತುರು (Weather Forecast) ಮಳೆಯಾಗುತ್ತಿದ್ದು, ಇಂದು ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರೊಂದಿಗೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಶುಷ್ಕ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ…

Read More

ಭಾರತದಲ್ಲಿ 30 ದಿನಕ್ಕೆ ‘ಧುರಂಧರ್’ ಕಲೆಕ್ಷನ್ 759 ಕೋಟಿ ರೂ; ವಿಶ್ವಾದ್ಯಂತ 1167 ಕೋಟಿ – Kannada News | Dhurandhar Box Office Collection: Ranveer Singh movie beats Shah Rukh Khan starrer Jawan

ಗಲ್ಲಾಪೆಟ್ಟಿಗೆಯಲ್ಲಿ ಅನೇಕ ಹೊಸ ದಾಖಲೆಗಳನ್ನು ಬರೆದಿರುವ ‘ಧುರಂಧರ್’ (Dhurandhar) ಸಿನಿಮಾವನ್ನು ಜನರು ಮೆಚ್ಚಿಕೊಂಡಿದ್ದಾರೆ. ಆದಿತ್ಯ ಧಾರ್ ನಿರ್ದೇಶನ ಮಾಡಿರುವ ಈ ಸಿನಿಮಾದಿಂದ ನಟ ರಣವೀರ್ ಸಿಂಗ್ (Ranveer Singh) ಅವರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಬಿಡುಗಡೆಯಾಗಿ 30 ದಿನ ಕಳೆದರೂ ಸಹ ‘ಧುರಂಧರ್’ ಕ್ರೇಜ್ ಕಡಿಮೆ ಆಗಿಲ್ಲ. 20ನೇ ದಿನ ಕೂಡ ಈ ಸಿನಿಮಾ 10 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ (Box Office Collection) ಮಾಡಿದೆ. ಈವರೆಗೂ ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾದ ಒಟ್ಟು ಕಲೆಕ್ಷನ್…

Read More

Daily Devotional: ಮೂರು ಬರ್ನರ್ ಇರೋ ಸ್ಟವ್ ಬಳಸಿದರೆ ಎಚ್ಚರ!

ಬೆಂಗಳೂರು, ಜನವರಿ 04: ಇಂದಿನ ದಿನಗಳಲ್ಲಿ ನಾವು ಬಳಸುವ ಗ್ಯಾಸ್ ಸ್ಟವ್‌ಗಳಲ್ಲಿ ಎರಡು, ಮೂರು, ನಾಲ್ಕು ಅಥವಾ ಐದು ಬರ್ನರ್‌ಗಳಿರುತ್ತವೆ. ಆದರೆ, ಮೂರು ಬರ್ನರ್‌ಗಳಿರುವ ಸ್ಟವ್ ಅನ್ನು ಮನೆಯಲ್ಲಿ ಬಳಸುವುದರಿಂದ ಶುಭವಲ್ಲ ಎಂದು ಹೇಳಲಾಗುತ್ತದೆ. ಅಂತಹ ಸ್ಟವ್ ಕುಟುಂಬದಲ್ಲಿ ಜಗಳ, ಕಲಹ, ಅನಾರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಅಂದರೆ ಹಣಕಾಸಿನ ಹರಿವು ಕಡಿಮೆಯಾಗಿ ಉಳಿತಾಯ ಕಷ್ಟವಾಗುತ್ತದೆ. ವಾಸ್ತು ಪ್ರಕಾರ, ಎರಡು ಅಥವಾ ನಾಲ್ಕು ಬರ್ನರ್‌ಗಳಿರುವ ಗ್ಯಾಸ್ ಸ್ಟವ್ ಮನೆಗೆ ಅತ್ಯಂತ ಶುಭಕರ. ಎರಡು ಬರ್ನರ್‌ಗಳು ಮಹಾಶುಭ…

Read More

Horoscope Today 04 January: ಇಂದು ಈ ರಾಶಿಯವರ ಆರ್ಥಿಕ ಕಾರ್ಯಗಳಲ್ಲಿ ಜಯ – Kannada News | Daily Horoscope for January 3rd​​ 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಜನವರಿ 4, 2026, ಭಾನುವಾರ, ವಿಶ್ವಾಸನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲ ಪಕ್ಷ, ಕೃಷ್ಣ ಪಕ್ಷ, ಪಾಡ್ಯ, ಪುನರ್ವಸು ನಕ್ಷತ್ರ, ಐಂದ್ರ ಯೋಗ, ಕೌಲವಕರಣ ಇರಲಿದೆ. ರಾಹುಕಾಲ ಸಂಜೆ 4:41 ರಿಂದ 6:07 ರವರೆಗೆ ಇರುತ್ತದೆ. ಹಾಗೆಯೇ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ ಬೆಳಗ್ಗೆ 10:59 ರಿಂದ 12:24 ರವರೆಗೆ ಇರಲಿದೆ. ಇಂದು ರವಿ ಧನು ರಾಶಿಯಲ್ಲಿ ಮತ್ತು ಚಂದ್ರ…

Read More

Horoscope Today 04 January: ಇಂದು ಈ ರಾಶಿಯವರು ಪ್ರೇಮಿಗೆ ಸಮಯ ಕೊಡುವರು – Kannada News | Horoscope Today in Kannada on 04 January Sunday; Dina Bhavishya Tithi Panchanga Details here

ಮೇಷ ರಾಶಿ : ವಿಭಿನ್ನ ಯೋಚನೆಗಳಿಗೆ ಮಾನ್ಯತೆ ಸಿಗುತ್ತದೆ. ಸ್ನೇಹಿತರ ಸಹಕಾರದಿಂದ ಕೆಲಸ ಸುಲಭ. ಹಣಕಾಸಿನಲ್ಲಿ ಸುಧಾರಣೆ. ತಾಂತ್ರಿಕ ಅಥವಾ ಹೊಸ ಯೋಜನೆಗೆ ಅನುಕೂಲಕರ ದಿನ. ಹಿರಿಯರನ್ನು ಅನಾದರ ಮಾಡಿದಂತೆ ಅನ್ನಿಸಬಹುದು. ಖಾಸಗಿ ಸಂಸ್ಥೆಯಲ್ಲಿ ಇರುವವರಿಗೆ ವೇತನವು ಹೆಚ್ಚಾಗಬಹುದು. ಬೆನ್ನುತಟ್ಟಿಸಿಕೊಳ್ಳಯವುದೂ ಒಂದು‌ ಕಲೆ. ನೀವು ವರ್ಗಾವಣೆಗೆ ಒತ್ತಡವನ್ನು ತರುವಿರಿ. ಮಕ್ಕಳ ಆರೋಗ್ಯಕ್ಕೆ ಖರ್ಚು ಮಾಡಬೇಕಾದೀತು. ಅಂತರಂಗದ ಧ್ವನಿ ಬಲವಾಗಿರುತ್ತದೆ. ಭಾವನಾತ್ಮಕ ನಿರ್ಧಾರಗಳಲ್ಲಿ ಸ್ಪಷ್ಟತೆ ಅಗತ್ಯ. ಉದ್ಯೋಗದಲ್ಲಿ ನಿಧಾನ ಪ್ರಗತಿ. ಹಣಕಾಸಿನಲ್ಲಿ ಮಿತ ವ್ಯಯ ಒಳಿತು. ಧ್ಯಾನ ಅಥವಾ…

Read More