Headlines

Makar Sankranti 2026: ಮಕರ ಸಂಕ್ರಾಂತಿ ಆಚರಣೆಯ ಮಹತ್ವವನ್ನು ಇಲ್ಲಿ ತಿಳಿಯಿರಿ – Kannada News | Makar Sankranti 2026: Clarifying the Date and Auspicious Celebrations

ಮಕರ ಸಂಕ್ರಾಂತಿಯಂದು ಎಳ್ಳು-ಬೆಲ್ಲವನ್ನು ಹಂಚುವುದು, ತಿನ್ನುವುದು ಮತ್ತು ಮಕ್ಕಳಿಗೆ ಆರತಿ ಮಾಡುವುದು ಪ್ರಮುಖ ಪದ್ಧತಿಗಳು. ಮನೆಯ ಮುಂದೆ ವಿಧವಿಧವಾದ ರಂಗೋಲಿಗಳನ್ನು ಹಾಕಿ ಮನೆಯನ್ನು ಶುಚಿಗೊಳಿಸಲಾಗುತ್ತದೆ. ಸಂಕ್ರಾಂತಿಯ ಹಿಂದಿನ ದಿನ, ಅಂದರೆ ಜನವರಿ 14 ರಂದು ಭೋಗಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ ಬಳಕೆಗೆ ಬಾರದ ವಸ್ತುಗಳನ್ನು ಸುಟ್ಟುಹಾಕಲಾಗುತ್ತದೆ. ಹಳ್ಳಿಗಳಲ್ಲಿ ಕಿಚ್ಚು ಹಾಯಿಸುವುದು ಪದ್ಧತಿಯಿದ್ದು, ಹಸುಗಳನ್ನು ಬೆಂಕಿಯ ಮೇಲೆ ಹಾಯಿಸುತ್ತಾರೆ. ಈ ಆಚರಣೆಗಳಿಗೆ ವೈಜ್ಞಾನಿಕ ಮತ್ತು ಧಾರ್ಮಿಕ ಕಾರಣಗಳಿವೆ. ಮಕ್ಕಳ ತಲೆಯ ಮೇಲೆ ಎಳ್ಳು-ಬೆಲ್ಲ, ಹಣ, ಎಳಚಿಕಾಯಿಗಳು ಮತ್ತು…

Read More

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಇಲ್ಲಿದೆ ಮೇಕಿಂಗ್ ವಿಡಿಯೋ – Kannada News | Ram Charan starrer Peddi movie Shivarajkumar making video released by team

ನಟ ಶಿವರಾಜ್​ಕುಮಾರ್ ಅವರಿಗೆ ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಲ್ಲೂ ಬೇಡಿಕೆ ಇದೆ. ರಾಮ್ ಚರಣ್ ಅಭಿನಯದ ‘ಪೆದ್ದಿ’ (Peddi) ಸಿನಿಮಾದಲ್ಲಿ ಶಿವಣ್ಣ ಒಂದು ಪವರ್​ಫುಲ್ ಪಾತ್ರ ಮಾಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಈಗ ಈ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮೇ 18ರಂದು ‘ಪೆದ್ದಿ’ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ. ಶಿವರಾಜ್​ಕುಮಾರ್ (Shivarajkumar) ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ತೋರಿಸಲು ಈ ಸಣ್ಣ ವಿಡಿಯೋ ತುಣುಕನ್ನು ಚಿತ್ರತಂಡ…

Read More

ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ – Kannada News | Compromise politics inevitable to CM Siddaramaiah Says Minister Satish Jarkiholi

ಮೈಸೂರು, (ಏಪ್ರಿಲ್ 21): ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಬಗ್ಗೆ ಆಪ್ತರಾದ ಸತೀಶ್ ಜಾರಕಿಹೊಳಿ (Satish jarkiholi) ಹಾಗೂ ಕೆಎನ್ ರಾಜಣ್ಣ ನೀಡುತ್ತಿರುವ ಹೇಳಿಕೆಗಳು ಸಂಚಲನ ಮೂಡಿಸಿವೆ. ಸಿದ್ದರಾಮಯ್ಯ ಅವರಿಂದ ಇಂಥಾ ಅಸಹಾಯಕತೆಯನ್ನ ನಿರೀಕ್ಷೆ ಮಾಡಿರಲಿಲ್ಲ. ಸಿಎಂ ತಟಸ್ಥ ಧೋರಣೆ ಯಾಕೆ ತಾಳಿದ್ದಾರೋ ಗೊತ್ತಿಲ್ಲ, ಧ್ವನಿ ಕುಗ್ಗಿದಾಗ ಅಸಹಾಯಕತೆ ಆಗುತ್ತದೆ ಎಂದು ಮೊನ್ನೆ ಅಷ್ಟೇ ರಾಜಣ್ಣ ಶಾಕಿಂಗ್ ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಇಂದು (ಏಪ್ರಿಲ್ 21) ಸಿದ್ದರಾಮಯ್ಯ ಅವರ ಮೇಲೆ…

Read More

ಏಪ್ರಿಲ್ 22ರ ವರೆಗೆ ಈ ರಾಶಿಯಲ್ಲಿ ಶುಕ್ರನ ಸಂಚಾರ: ನೀವು ಮಾಡುವ ಒಂದು ಕೆಲಸಕ್ಕೆ ಹತ್ತು ಫಲ

ಮಾರ್ಚ್ 25ರಿಂದ ಏಪ್ರಿಲ್ 22 ರ ವರೆಗೆ ಶುಕ್ರನು ಮೇಷ ರಾಶಿಯಲ್ಲಿ ಸಂಚರಿಸುವನು. ಈ ಸಮಯದಲ್ಲಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳು ತಾವು ನಿಂತಿರುವ ರಾಶಿ, ತಮ್ಮ ಸ್ವಕ್ಷೇತ್ರಗಳು ಮತ್ತು ತಮ್ಮ ದೃಷ್ಟಿ ಬೀರುವ ರಾಶಿಗಳ ಮೇಲೆ ವಿಶಿಷ್ಟ ಪ್ರಭಾವ ಬೀರುತ್ತವೆ. ಮೇಷ ರಾಶಿಯ ರವಿ ದ್ರೇಕ್ಕಾಣದಲ್ಲಿ ಶುಕ್ರನು ಸ್ಥಿತನಾಗಿದ್ದರೆ, ಆತ ದೃಢತೆ ಮತ್ತು ಕ್ರಿಯಾಶೀಲತೆಯನ್ನು ಹೊಂದಿರುತ್ತಾನೆ. ​ಈ ಸ್ಥಿತಿಯಲ್ಲಿ ಶುಕ್ರನು ನೀಡುವ ವಿಶೇಷವಾದುದು. ಮೇಷದಲ್ಲಿರುವ ಶುಕ್ರ: ಈ ರಾಶಿ ಮಂಗಳನ ಮನೆ. ಇಲ್ಲಿ ಶುಕ್ರನು ರವಿ…

Read More

ಭಾರತದ ಸೋಲಾರ್ ಉತ್ಪನ್ನಗಳ ಆಮದು ಮೇಲೆ ಅಮೆರಿಕದಿಂದ ಶೇ. 126 ಸುಂಕ; ಕುಸಿತ ಕಂಡ ಸೋಲಾರ್ ಕಂಪನಿಗಳ ಷೇರುಬೆಲೆ – Kannada News | US impose import duty of 126pc on Indian solar products

ನವದೆಹಲಿ, ಫೆಬ್ರುವರಿ 25: ಭಾರತದ ಸೋಲಾರ್ ಉತ್ಪನ್ನಗಳ (Indian solar imports) ಮೇಲೆ ಅಮೆರಿಕ ಶೇ. 126ರಷ್ಟು ಪೂರ್ವಭಾವಿ ಸುಂಕಗಳನ್ನು (Preliminery duties) ವಿಧಿಸಿದೆ. ಇತರ ಕೆಲ ದೇಶಗಳ ಮೇಲೂ ವಿವಿಧ ದರಗಳ ಸುಂಕಗಳನ್ನು ಅಮೆರಿಕ ವಿಧಿಸಿದೆ. ಲಾವೋಸ್, ಇಂಡೋನೇಷ್ಯಾ ದೇಶಗಳಿಂದ ರಫ್ತಾಗುವ ಸೋಲಾರ್ ಉತ್ಪನ್ನಗಳ ಮೇಲೆ ಶೇ. 81ರಿಂದ 143ರಷ್ಟು ಸುಂಕವನ್ನು ಅಮೆರಿಕ ಹೇರಿದೆ ಎಂದು ಸಿಎನ್​ಬಿಸಿ ಟಿವಿ18ನಲ್ಲಿ ವರದಿಯಾಗಿದೆ. ಸೋಲಾರ್ ಉತ್ಪನ್ನಗಳ ಆಮದು ಮೇಲೆ ಅಮೆರಿಕ ವಿಧಿಸಿರುವ ಸುಂಕಕ್ಕೂ ಅದರ ಪ್ರತಿಸುಂಕ ಕ್ರಮಕ್ಕೂ ಸಂಬಂಧ…

Read More

ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಸರಿಗಟ್ಟಿದ ಸಾಹಿಬ್​ಝಾದ ಫರ್ಹಾನ್

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಸಾಹಿಬ್​ಝಾದ ಫರ್ಹಾನ್ (Sahibzada Farhan) ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಶತಕದೊಂದಿಗೆ ಸಾಹಿಬ್​ಝಾದ, ವಿರಾಟ್ ಕೊಹ್ಲಿಯ (Virat Kohli) ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ. ಲಾಹೋರ್​ನಲ್ಲಿ ನಡೆದ ಪಿಎಸ್​ಎಲ್​ನ 8ನೇ ಪಂದ್ಯದಲ್ಲಿ ಮುಲ್ತಾನ್ ಸುಲ್ತಾನ್ಸ್ ಹಾಗೂ ಹೈದರಾಬಾದ್ ಕಿಂಗ್ಸ್​ಮೆನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಕಿಂಗ್ಸ್​​ಮೆನ್ ತಂಡವು 20 ಓವರ್​​​ಗಳಲ್ಲಿ 225 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಮುಲ್ತಾನ್ ಸುಲ್ತಾನ್ಸ್ ಪರ…

Read More

‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ – Kannada News | Ayogya 2 movie actor Sathish Ninasam gives clarification about his controversial statement

‘ಅಯೋಗ್ಯ 2’ ಸಿನಿಮಾದ ಆಡಿಯೋ ಬಿಡುಗಡೆ ಸಂದರ್ಭದಲ್ಲಿ ನಟ ಸತೀಶ್ ನೀನಾಸಂ (Sathish Ninasam) ಅವರು ಮಾತನಾಡುವಾಗ ‘ನಿರ್ಮಾಪಕರು ಎಜುಕೇಟೆಡ್ ಆಗಿರಬೇಕು’ ಎಂದು ಹೇಳಿದ್ದು ವಿವಾದಕ್ಕೆ ಕಾರಣ ಆಗಿದೆ. ಈ ಬಗ್ಗೆ ಸಭೆ ನಡೆಸಲಾಗಿದ್ದು, ಸತೀಶ್ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ‘ನಾನು ಎಜುಕೇಷನ್ ಎಂಬ ಪದ ಬಳಸಿದ್ದಕ್ಕೆ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ನಾನು ಹೇಳಿದ ಎಜುಕೇಷನ್ ಎಂದರೆ ಸಿನಿಮಾದ ಜ್ಞಾನ. ನಾನು ಓದಿದ್ದು ಎಸ್​ಎಸ್​ಎಲ್​ಸಿ ಮಾತ್ರ. ನಮ್ಮ ತಾಯಿ ಓದಿಯೇ ಇಲ್ಲ. ಹಾಗಾಗಿ…

Read More

ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವರತ್ತಲೇ ಕುರ್ಚಿ ತೂರಿದ ‘ಕೈ’ ಕಾರ್ಯಕರ್ತರು! – Kannada News | Protocol Row: Congress Workers Create Drama at Hitnal Rail Overpass Foundation Stone–Laying

ಶಿಲಾನ್ಯಾಸ ಕಅರ್ಯಕ್ರಮದ ವೇಳೆ ಕುರ್ಚಿ ತೂರಾಟ ಕೊಪ್ಪಳ, ಜನವರಿ 05: ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲನ್ಯಾಸ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕೇಂದ್ರ ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್​​ ಕಾರ್ಯಕರ್ತರು ರೋಶಾವೇಷ ಪ್ರದರ್ಶಿಸಿದ್ದಾರೆ. ಕಾರ್ಯಕ್ರಮದ ಪತ್ರಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲದಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕುರ್ಚಿ ಎಸೆದು ರಂಪಾಟ ನಡೆಸಿದ್ದಾರೆ. ಈ ಹಿನ್ನೆಲೆ ಕೇವಲ 5 ನಿಮಿಷಗಳಕಾಲ ಸ್ಥಳದಲ್ಲಿದ್ದು, ಬಳಿಕ ವಿ. ಸೋಮಣ್ಣ…

Read More

ಬಂಡೆ ಬ್ಲಾಸ್ಟ್​​ನಿಂದ 4 ಚಿರತೆಗಳು ಸಾವು: ಹೋರಾಟದ ಎಚ್ಚರಿಕೆ ಕೊಟ್ಟ ST ಸೋಮಶೇಖರ್, ಖಂಡ್ರೆ ಹೇಳಿದ್ದಿಷ್ಟು – Kannada News | Bengaluru: Four Leopards Killed in Rock Blasting Incident; MLA ST Somashekhar Warns of Protest

ಬೆಂಗಳೂರು, ಜನವರಿ 01: ನಾಲ್ಕು ಚಿರತೆಗಳ (Leopard) ಮೃತದೇಹ ಛಿದ್ರ ಛಿದ್ರವಾಗಿದೆ. ಕ್ವಾರಿಯಿಂದ  ಸಿಡಿದ (Quarry Blast) ಕಲ್ಲು ನಾಲ್ಕು ಚಿರತೆಗಳ ಪ್ರಾಣ ತೆಗೆದಿದೆ. ಗರ್ಭಿಣಿ ಚಿರತೆ ಮತ್ತು ಚಿರತೆಯ ಹೊಟ್ಟೆಯಲ್ಲಿದ್ದ ಮೂರು ಮರಿಗಳು ಹುಟ್ಟುವ ಮೊದಲೇ ಸತ್ತು ಹೋಗಿವೆ. ಚಿರತೆ ಕೊಂದವರ ವಿರುದ್ಧ ಯಶವಂತಪುರ ಕ್ಷೇತ್ರದ ಶಾಸಕ ಎಸ್‌.ಟಿ ಸೋಮಶೇಖರ್ ಕಿಡಿಕಾರಿದ್ದಾರೆ. ಏನಿದು ಪ್ರಕರಣ? ಯಶವಂತಪುರ ಕ್ಷೇತ್ರ ವ್ಯಾಪ್ತಿಗೆ ಬರುವ ಕೆಂಗೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮ ಪಂಚಾಯ್ತಿ ವಾಪ್ತಿಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಕಲ್ಲು…

Read More

ಉದ್ಯೋಗ ಭವಿಷ್ಯ: ಈ 4 ರಾಶಿಯವರಿಗೆ ಸಿಗಲಿದೆ ಉನ್ನತ ಹುದ್ದೆ, ಸಂಬಳ ಹೆಚ್ಚಳದ ಬಿಗ್ ಆಫರ್!

ಮೇ 31ರಿಂದ ಜೂನ್‌ 06ರವರೆಗಿನ ಮೊದಲ ವಾರದಲ್ಲಿ ಉದ್ಯೋಗ ಅವಕಾಶಗಳು ಬರಲಿದ್ದು, ಅದನ್ನು ದೂರಸರಿಸದೇ ಅನುಭವಕ್ಕಾಗಿ ಸೇರಿಕೊಳ್ಳುವುದು ಸೂಕ್ತ. ನಿಮ್ಮ ಮಾರ್ಗವನ್ನು ತಪ್ಪಿಸಲು ಹಲವರು ಪ್ರಯತ್ನಶೀಲರಾದರೂ ಅದನ್ನು ಮೀರುವ ಸಾಮರ್ಥ್ಯ ಬೇಕಾಗಲಿದೆ. ಉದ್ಯಮವನ್ನು ಯಶಸ್ಸನ್ನು ಕಾಣಲಿ. ​ಮೇಷ ರಾಶಿ : ​ನಿಮ್ಮ ರಾಶಿಯಲ್ಲಿ ಮಂಗಳನಿರುವುದರಿಂದ ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಕೆಲಸದ ಸ್ಥಳದಲ್ಲಿ ನಿಮ್ಮ ದಕ್ಷತೆಗೆ ಮೆಚ್ಚುಗೆ ದೊರೆಯುತ್ತದೆ. ಆದರೆ, ಸಹೋದ್ಯೋಗಿಗಳೊಂದಿಗೆ ಮಾತನಾಡುವಾಗ ಆತುರ ಅಥವಾ ಸಿಟ್ಟಿನ ನಿರ್ಧಾರಗಳು ಬೇಡ, ತಾಳ್ಮೆ ಇರಲಿ. ​ವೃಷಭ ರಾಶಿ :…

Read More