Headlines

ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ – Kannada News | Karnataka BJP Leader N Ravikumar expressed angry on Bellary Banner Riots

ಬೆಂಗಳೂರು, ಜನವರಿ 3: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆಯ (Bellary Riots) ವಿರುದ್ಧ ಬಿಜೆಪಿ ನಾಯಕ ಎನ್​. ರವಿಕುಮಾರ್ (N Ravikumar) ಆಕ್ರೋಶ ಹೊರಹಾಕಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಗೂಂಡಾ ರಾಜ್ಯ ಆಗುತ್ತಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಬೇಕು. ನಾವು ಸಿಬಿಐ ತನಿಖೆಗೆ ಆಗ್ರಹಿಸುತ್ತೇವೆ. ಸಿಬಿಐಗೆ ಕೊಡಲು ಆಗದಿದ್ದರೆ ಹಾಲಿ ನ್ಯಾಯಾಧೀಶರ ನೇತೃತ್ವದ ತನಿಖೆ ನಡೆಸಲಿ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು…

Read More

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ – Kannada News | Here is the detail about legendary actor Vajramuni

ವಜ್ರಮುನಿ (Vajramuni) ಅವರು ಕನ್ನಡ ಚಿತ್ರರಂಗದ ಲಿಜೆಂಡರಿ ನಟ. ನೂರಾರು ಸಿನಿಮಾಗಳಲ್ಲಿ ಖಳನಟನಾಗಿ ಅಬ್ಬರಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಹಲವಾರು ಅದ್ಭುತ ಸಿನಿಮಾಗಳನ್ನು, ಪಾತ್ರಗಳನ್ನು ನೀಡಿದ್ದಾರೆ. ವಜ್ರಮುನಿ ಅವರು ನಿಧನರಾಗಿ 20 ವರ್ಷಗಳಾಗಿವೆ. ಹಲವು ಸಿನಿಮಾಗಳಲ್ಲಿ ಅಬ್ಬರಿಸಿರುವ ವಜ್ರಮುನಿ ಅವರು ಕೊನೆಯ ದಿನಗಳು ಬಹಳ ಕಷ್ಟಕರವಾಗಿತ್ತು, ಕರುಣಾಜನಕವಾಗಿತ್ತು. ವಜ್ರಮುನಿ ಅವರ ವೈಯಕ್ತಿಕ ಜೀವನ ಹೇಗಿತ್ತು? ಅವರ ಜೀವನದ ಕೊನೆಯ ದಿನಗಳು ಹೇಗಿದ್ದವು? ಮಾಹಿತಿ ಇಲ್ಲಿ ತಿಳಿಯಿರಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

Wolf Moon: ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್ – Kannada News | Wolf Moon 2026 First supermoon of the year witnessed in Guwahati

ಗುವಾಹಟಿ, ಜನವರಿ 3: ವುಲ್ಫ್ ಮೂನ್ (Wolf Moon) ಎಂದು ಕರೆಯಲ್ಪಡುವ 2026ರ ಮೊದಲ ಸೂಪರ್ ಮೂನ್ ಇಂದು ಭಾರತದ ಕೋಲ್ಕತ್ತಾ ಮತ್ತು ಲಕ್ನೋ, ಗುವಾಹಟಿ ಸೇರಿದಂತೆ ಹಲವಾರು ನಗರಗಳಲ್ಲಿ ಕಂಡುಬಂದಿತು. ಗುವಾಹಟಿಯ (Guwahati) ಆಕಾಶದಲ್ಲಿ ಕಂಡುಬಂದ ಸೂಪರ್ ಮೂನ್ ವಿಡಿಯೋ ಇಲ್ಲಿದೆ. ಈ ವೇಳೆ ಚಂದ್ರನು ಸರಾಸರಿ ಹುಣ್ಣಿಮೆಗಿಂತ ಶೇ. 30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಕಾಣಿಸಿಕೊಂಡಿದ್ದನು. ಸೂರ್ಯಾಸ್ತದ ನಂತರ ಸ್ವಲ್ಪ ಸಮಯದ ನಂತರ ಈ ದೃಶ್ಯವು ಗೋಚರಿಸಿದೆ. ಇದು ವುಲ್ಫ್ ಮೂನ್. 2026ರ ವರ್ಷದ ಮೊದಲ…

Read More

ಪ್ರತ್ಯೇಕ ಘಟನೆ: 3 ಅಪ್ರಾಪ್ತ ಬಾಲಕರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಬಾಲಕಿಗೆ ಕಿರುಕುಳ – Kannada News | Hubballi: Three Minor Boys Assault Minor Girl; Minor girl molested by minor boys

ಹುಬ್ಬಳ್ಳಿ, ಜನವರಿ 03: ನಗರದಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ (Assaulted) ಮತ್ತು ಕೊಲೆ ಘಟನೆ ನಂತರ ನಡೆದ ಎನಕೌಂಟರ್ ದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ ಇದೇ ಹುಬ್ಬಳ್ಳಿಯಲ್ಲಿ (hubballi) ಮತ್ತೆ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ. ಅಷ್ಟೇ ಅಲ್ಲಾ ವಿಡಿಯೋ ಕೂಡ ಮಾಡಿಟ್ಟಿಕೊಂಡು ತಮ್ಮ ವಿಕೃತಿ ಮೆರದಿದ್ದಾರೆ. ಇನ್ನೊಂದೆಡೆ ಶಾಲಾ ಬಾಲಕಿಗೆ ಅಪ್ರಾಪ್ತರು ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಕೂಡ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳ…

Read More

ಮುಸ್ತಾಫಿಜುರ್ ಐಪಿಎಲ್​ನಿಂದ ಔಟ್; ಭಾರತದಲ್ಲಿ ಟಿ20 ವಿಶ್ವಕಪ್ ಆಡುವುದಿಲ್ಲ ಎಂದ ಬಾಂಗ್ಲಾ – Kannada News | Mustafizur IPL 2026 Exclusion: Bangladesh Threatens T20 World Cup Boycott in India

ಬಾಂಗ್ಲಾದೇಶದ ಎಡಗೈ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್ 2026 ರಿಂದ ಹೊರಗಿಟ್ಟಿರುವುದು ಈಗ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಮುಸ್ತಾಫಿಜುರ್ ಅವರನ್ನು ಐಪಿಎಲ್​ನಿಂದ ಹೊರಗಿಟ್ಟ ನಂತರ, ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಸರಣಿಯನ್ನು ರದ್ದುಗೊಳಿಸಬಹುದು ಎಂಬ ಸುದ್ದಿ ಹರಿದಾಡುತ್ತಿದೆ. ಇದೆಲ್ಲದರ ನಡುವೆ ಈ ವರ್ಷ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶ ತಂಡ ಭಾರತಕ್ಕೆ ಪ್ರಯಾಣಿಸದಿರಲು ನಿರ್ಧರಿಸಿದ್ದು, ಈ ವಿಚಾರವನ್ನು ಐಸಿಸಿಗೆ ಮುಟ್ಟಿಸುವುದಾಗಿ ಬಿಸಿಬಿ ಮುಖ್ಯಸ್ಥ ಅಮೀನುಲ್ ಇಸ್ಲಾಂ ಬುಲ್ಬುಲ್ ಹೇಳಿಕೆ ನೀಡಿದ್ದಾರೆ. ಭಾರತಕ್ಕೆ…

Read More

‘ಜನ ನಾಯಗನ್’ ಟ್ರೈಲರ್ ಬಿಡುಗಡೆ: ರೀಮೇಕಾ? ಸ್ವಮೇಕಾ? – Kannada News | Thalapathy Vijay starrer Jana Nayagan movie trailer released

ತಮಿಳಿನ ಸೂಪರ್ ಸ್ಟಾರ ನಟ ದಳಪತಿ ವಿಜಯ್ (Thalapathy Vijay) ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದು ಈಗಾಗಲೇ ಘೋಷಿಸಿದ್ದಾರೆ. ಇದೇ ಕಾರಣಕ್ಕೆ ‘ಜನ ನಾಯಗನ್’ ಸಿನಿಮಾ ಬಗ್ಗೆ ಭಾರಿ ನಿರೀಕ್ಷೆ ಇದೆ. ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದ್ದು, ಸಿನಿಮಾದ ಟ್ರೈಲರ್ ಇಂದು (ಜನವರಿ 03) ಬಿಡುಗಡೆ ಆಗಿದೆ. ‘ಜನ ನಾಯಗನ್’ ಸಿನಿಮಾ ತೆಲುಗು ಸಿನಿಮಾ ಒಂದರ ರೀಮೇಕ್ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಟ್ರೈಲರ್​​ನಲ್ಲಿ ಆ ಪ್ರಶ್ನೆಗೆ ಉತ್ತರ…

Read More

ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಸರ್ಕಾರದ ವಿರುದ್ಧ ಜೋಶಿ ಕಿಡಿ – Kannada News | Pralhad Joshi spraks Karnataka Government Over Ballari Violence: Accuses of Protecting MLA

ಬೆಂಗಳೂರು, ಜನವರಿ 03: ಬಳ್ಳಾರಿ ಗಲಭೆ ವಿಚಾರವಾಗಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಕೆಂಡಕಾರುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಮಾತನಾಡಿದ್ದು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು ಶಾಸಕ ಭರತ್ ರೆಡ್ಡಿಯನ್ನು ಕಾಪಾಡಲು ಸರ್ಕಾರ ಮುಂದಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಸತ್ತಿರುವುದು ಪೊಲೀಸರ ಗುಂಡಿನಿಂದ ಅಲ್ಲ ಎಂಬುದು ಸ್ಪಷ್ಟವಾಗಿದೆ. ಜನಾರ್ದನ ರೆಡ್ಡಿಯನ್ನು ಕೊಲ್ಲುವ ಉದ್ದೇಶ ಇತ್ತಾ? ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದಾರೆ. ಮತ್ತಷ್ಟು ವಿಡಿಯೋ…

Read More

ಆಪರೇಷನ್ ಸಿಂಧೂರ್ ವೇಳೆ ಬೀಜಿಂಗ್ ಮಧ್ಯಸ್ಥಿಕೆ; ಲಜ್ಜೆಗೆಟ್ಟು ಚೀನಾದ ಬೆಂಬಲಕ್ಕೆ ನಿಂತ ಪಾಕಿಸ್ತಾನ – Kannada News | China was in constant touch Pakistan now backs Beijings mediation claims on Operation Sindoor

ನವದೆಹಲಿ, ಜನವರಿ 3: ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ ಭಯೋತ್ಪಾದನಾ ಸಂಘಟನೆಗಳು ಇದೀ ಜಗತ್ತಿಗೆ ಆತಂಕ ತಂದೊಡ್ಡುತ್ತಿವೆ ಎಂಬುದು ಎಲ್ಲ ದೇಶಗಳಿಗೂ ತಿಳಿದಿರುವ ವಿಚಾರ. ಇದೇ ಕಾರಣದಿಂದ ಹಲವು ದೇಶಗಳು ‘ದುಷ್ಟರಿಂದ ದೂರವಿರು’ ಎಂಬ ಗಾದೆಯನ್ನು ಗಂಭೀರವಾಗಿ ಪರಿಗಣಿಸಿ ಪಾಕಿಸ್ತಾನದಿಂದ ಅಂತರ ಕಾಯ್ದುಕೊಂಡಿವೆ. ಆದರೆ, ಚೀನಾ, ನೇಪಾಳ, ಬಾಂಗ್ಲಾದೇಶದಂತಹ ಕೆಲವು ದೇಶಗಳು ಪಾಕಿಸ್ತಾನದ (Pakistan) ಜೊತೆ ಬಹಳ ಆತ್ಮೀಯ ಸಂಬಂಧ ಹೊಂದಿವೆ. ಅಮೆರಿಕ ಅತ್ತ ಪಾಕಿಸ್ತಾನದ ಕಡೆಗೂ ಮೋಹವಿಟ್ಟುಕೊಂಡು ಇತ್ತ ಮೋದಿಯನ್ನೂ ಸಂಪೂರ್ಣವಾಗಿ ಎದುರು ಹಾಕಿಕೊಳ್ಳಲಾಗದೆ ಡಬಲ್ ಗೇಮ್…

Read More

Madras Eye: ಶೀತಗಾಳಿ ಪ್ರಭಾವ ಬೆನ್ನಲ್ಲೇ ಮದ್ರಾಸ್ ಐ ಸೋಂಕು ಹೆಚ್ಚಳ: ಮಕ್ಕಳೇ ಟಾರ್ಗೆಟ್​ – Kannada News | Madras Eye Alert: Bangaluru Cold Wave Fuels Eye Infections in Kids

ಬೆಂಗಳೂರು, ಜನವರಿ 03: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷ ಚಳಿಗಾಲ (Cold Wave) ಜೊತೆ ಕೆಲ ದಿನಗಳಿಂದ ಶೀತಗಾಳಿ ಹೆಚ್ಚಳವಾಗಿದ್ದು, ತೇವಾಂಶದ ವಾತಾವರಣದಿಂದಾಗಿ ಚಿಕ್ಕ ಮಕ್ಕಳಿಂದ ಹಿಡಿದು ಅನೇಕರಿಗೆ ಮದ್ರಾಸ್‌ ಐ (Madras Eye) ಕಣ್ಣಿನ ಸೋಂಕು ಹೆಚ್ಚಳವಾಗಿದೆ. ಹೀಗಾಗಿ ವೈದ್ಯರು ಪೋಷಕರಿಗೆ ಮಕ್ಕಳ ಕಣ್ಣಿನ ಸೋಂಕಿನ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಪೋಷಕರಿಗೆ ಎಚ್ಚರಿಕೆ ನೀಡಿದ ವೈದ್ಯರು ಬೆಂಗಳೂರಿನಲ್ಲಿ ಚಳಿಯಿಂದ ಹಾಗೂ ತೇವಾಂಶದ ವಾತಾವರಣದಿಂದಾಗಿ ಮದ್ರಾಸ್‌ ಐ ಕಣ್ಣಿನ ಸೋಂಕು ಹೆಚ್ಚಳವಾಗಿದೆ. ಶಾಲಾ ಮಕ್ಕಳಲ್ಲಿಯೇ ಇದು…

Read More

‘ನೀನೆ ನೀನೆ, ಮನಸೆಲ್ಲ ನೀನೆ’ ಮತ್ತೆ ಬರುತ್ತಿದ್ದಾನೆ ‘ಆಕಾಶ್’ – Kannada News | Puneeth Rajkumar starrer Akash movie re releasing on March 13

ಪುನೀತ್ ರಾಜ್​​ಕುಮಾರ್ (Puneeth Rajkumar) ಅಗಲಿ ವರ್ಷಗಳು ಕಳೆದರೂ ಅಭಿಮಾನಿಗಳ ಮನಸ್ಸುಗಳಲ್ಲಿ ಇನ್ನೂ ಭದ್ರವಾಗಿ ನೆಲೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿ ದಿನವೂ ಅಪ್ಪು ಅವರ ಚಿತ್ರ, ವಿಡಿಯೋ, ಸಿನಿಮಾ ದೃಶ್ಯಗಳು, ಅಪ್ಪು ಅವರ ಬಗೆಗಿನ ಪೋಸ್ಟ್​​ಗಳು ಹರಿದಾಡುತ್ತಲೇ ಇರುತ್ತವೆ. ಇನ್ನು ರಸ್ತೆಗಳಲ್ಲಂತೂ ಕೇಳುವುದೇ ಬೇಡ. ಎಲ್ಲಿ ನೋಡಿದರೂ ಅಪ್ಪು ಭಾವಚಿತ್ರಗಳು ಈಗಲೂ ರಾರಾಜಿಸುತ್ತಲೇ ಇವೆ. ಟಿವಿಗಳಲ್ಲಿ ಅಪ್ಪು ಅವರ ಸಿನಿಮಾಗಳು ಪ್ರಸಾರ ಆಗುತ್ತಲೇ ಇರುತ್ತವೆ. ಒಟಿಟಿಗಳಲ್ಲಿಯೂ ಅಪ್ಪು ಅವರ ಸಿನಿಮಾಗಳಿಗೆ ಬಲು ಬೇಡಿಕೆ. ಇದೀಗ ಅಪ್ಪು ನಟಿಸಿರುವ…

Read More