ಉದ್ಯೋಗ ನೇಮಕಾತಿಗೂ AI ಸಂಕಷ್ಟ! ಕಾಪಿ ಪೇಸ್ಟ್ ಅರ್ಜಿಗಳಿಂದ ರಿಕ್ರೂಟರ್​ಗೆ ತಲೆನೋವು

ಬೆಂಗಳೂರು, ಮಾರ್ಚ್​ 21: ಇಂದಿನ ತಂತ್ರಜ್ಞಾನದ ಯುಗದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಎಐ (AI) ಅಂದರೆ ಕೃತಕ ಬುದ್ಧಿಮತ್ತೆ ಕಂಟಕ ತರಬಹುದು ಎಂಬ ಆತಂಕದ ಜೊತೆಗೆ ಉದ್ಯೋಗಿಗಳ ಕೆಲಸವನ್ನೂ ಕಸಿದುಕೊಳ್ಳಬಹುದೆಂಬ ಭಯ ಈಗಾಗಲೇ ಸೃಷ್ಟಿಯಾಗಿದೆ. ಇದರ ಜೊತೆಗೆ ಎಐನಿಂದ ನೇಮಕಾತಿ ಪ್ರಕ್ರಿಯೆಯೂ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂಬ ಅಭಿಪ್ರಾಯಗಳು ಹರಿದಾಡಿದ್ದು, ಈ ಬಗ್ಗೆ ಬೆಂಗಳೂರು ಮೂಲದ ಟೇಕ್ ಯು ಫಾರ್ವರ್ಡ್​ ಸಂಸ್ಥೆಯ ಸಂಸ್ಥಾಪಕ ರಾಜ್ ವಿಕ್ರಮಾದಿತ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕಾಪಿ ಪೇಸ್ಟ್ ಅರ್ಜಿಗಳೇ ಹೆಚ್ಚು…

Read More

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ – Kannada News | Dental Student Dies by Suicide After Alleged Harassment; Grieving Mother Seeks Justice

ಆನೇಕಲ್, ಜನವರಿ 09: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಉಪನ್ಯಾಸಕ ಮತ್ತು ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ನನ್ನ ಮಗಳು ನೇಣಿಗೆ ಶರಣಾಗಿದ್ದಾಳೆಂದು ತಾಯಿ ಆರೋಪಿಸಿದ್ದಾರೆ. ಟಾರ್ಚರ್ ನೀಡಿದ್ದ ಪ್ರಿನ್ಸಿಪಾಲ್ ಮತ್ತು ಅವಮಾನಿಸಿದ್ದ ಲೆಕ್ಚರರ್ ವಿರುದ್ಧ ಕೂಡಲೇ ಕ್ರಮಕೈಗೊಂಡು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಶವಾಗಾರದ ಮುಂದೆ ಯಶಸ್ವಿನಿ ಮೃತದೇಹವಿಟ್ಟು ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ – Kannada News | Finance Expert Rudramurthy Talks about PM Narendra Modi advised save fuel

ಬೆಂಗಳೂರು, (ಮೇ 11): ಯುದ್ಧದಿಂದ ಮತ್ತೆ ಇಂಧನ (fuel) ಸರಬರಾಜು ಕೊರತೆ ಎದುರಾಗಿದೆ. ಹಣದುಬ್ಬರ, ವಿದೇಶಿ ವಿನಿಮಯ, ಆರ್ಥಿಕತೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಮೋದಿ ಮಹತ್ವದ ಕರೆ ನೀಡಿದ್ದಾರೆ. ಸಾರ್ವಜನಿಕ ಸಾರಿಗೆ ಬಳಕೆ, ಇವಿ ವಾಹನಗಳ ಬಳಕೆ, ಅನಗತ್ಯ ಪ್ರವಾಸ ಕಡಿತ, ಮನೆಯಿಂದ ಕೆಲಸಗಳಿಂದ ಇಂಧನ ಉಳಿತಾಯಕ್ಕೆ  ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರಲ್ಲಿ ನಾನಾ ಚರ್ಚೆಗಳು ಆಗುತ್ತಿವೆ. ಪೆಟ್ರೋಲ್, ಡೀಸೆಲ್ ಏರಿಕೆಯಾಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದು, ಇನ್ನು ಮೋದಿ ಹೇಳೀಕೆ ಬಗ್ಗೆ…

Read More

ಡಾರ್ಕ್ ಪ್ಯಾಟರ್ನ್ ವಿರುದ್ಧ CCPA ಕಠಿಣ ಕ್ರಮ; 5 ಲಕ್ಷದವರೆಗೆ ದಂಡ – Kannada News

ನವದೆಹಲಿ, ಜೂನ್ 3: ಗ್ರಾಹಕರನ್ನು ವಂಚಿಸುವ ಇ-ಕಾಮರ್ಸ್ ವೆಬ್‌ಸೈಟ್‌ಗಳ ವಿರುದ್ಧ ಕೇಂದ್ರ ಸರ್ಕಾರ ಮತ್ತು ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಭಾರಿ ಸಮರ ಸಾರಿವೆ. ಆನ್‌ಲೈನ್‌ನಲ್ಲಿ ಗ್ರಾಹಕರಿಗೆ ಗೊತ್ತಿಲ್ಲದಂತೆ ಮೋಸ ಮಾಡುವ ‘ಡಾರ್ಕ್ ಪ್ಯಾಟರ್ನ್ಸ್‌’ ಹಾವಳಿಗೆ ಬ್ರೇಕ್ ಹಾಕಲು CCPA (Central Consumer Protection Authority) ಈಗ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಭಾರಿ ದಂಡ ವಿಧಿಸಿದೆ. ಡಿಜಿಟಲ್, ಇ ಕಾಮರ್ಸ್ ವೇದಿಕೆಗಳಲ್ಲಿ ಕರಾಳ ಮಾದರಿ (ಡಾರ್ಕ್ ಪ್ಯಾಟರ್ನ್) ವಿರುದ್ಧ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಕಠಿಣ…

Read More

ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನದ ಭೀತಿ – Kannada News | Biklu Shiva Murder Case: BJP MLA Byrathi Basavaraj Bail Plea Rejected By Karnataka High Court

ಬೆಂಗಳೂರು (ಫೆಬ್ರವರಿ.10): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ( BJP MLA Byrathi Basavaraj) ಜಾಮೀನು ಅರ್ಜಿ ವಜಾಗೊಂಡಿದೆ. ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು‌ ಅರ್ಜಿಯನ್ನ ಇಂದು (ಫೆಬ್ರವರಿ 10) ಹೈಕೋರ್ಟ್​​ ವಜಾ‌ಗೊಳಿಸಿ ಆದೇಶ ಹೊರಡಿಸಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ಗೆ ಬಂಧನದ ಭೀತಿ ಎದುರಾಗಿದೆ….

Read More

IPL 2026: ಅಭಿಷೇಕ್ ಶರ್ಮಾ ಅಲ್ಲ.. SRH ತಂಡಕ್ಕೆ ನೂತನ ನಾಯಕ ನೇಮಕ

2026 ರ ಐಪಿಎಲ್ ಆರಂಭಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಂಡಕ್ಕೆ ಹೊಸ ನಾಯಕನನ್ನು ನೇಮಿಸಿದೆ. ಕಳೆದ ಆವೃತ್ತಿಯಲ್ಲಿ ಈ ತಂಡದ ನಾಯಕತ್ವ ಹೊತ್ತಿದ್ದ ಆಸ್ಟ್ರೇಲಿಯಾದ ಆಟಗಾರ ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಈ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗಾಗಿ ತಂಡದ ಚುಕ್ಕಾಣಿಯನ್ನು ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್​ಗೆ ವಹಿಸಲಾಗಿದೆ. ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಬದಲಾಗುವುದು ಈ ಮೊದಲೇ ಖಚಿತವಾಗಿತ್ತು. ಅದರಂತೆ ತಂಡದ ಯುವ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ…

Read More

ಹುಬ್ಬಳ್ಳಿ: ಆಡಿ ಕಾರು-ಬೈಕ್ ಸ್ಟಂಟ್ ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪತ್ರ ಬಲಿ

ಹುಬ್ಬಳ್ಳಿ, (ಮಾರ್ಚ್ 19): ರೀಲ್ಸ್  (Reels) ಹುಚ್ಚಾಟಕ್ಕೆ ಬಿದ್ದು ಬಿಜೆಪಿ ಮುಖಂಡನ ಪುತ್ರ ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ  (Hubballi) ನಡೆದಿದೆ. ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ(15) ಮೃತಟ್ಟಿದ್ದಾನೆ. ಹುಬ್ಬಳ್ಳಿಯ ಲಕ್ಷ್ಮಿ ನಗರದ ನಿವಾಸಿಯಾಗಿರುವ ನಮೀಷ ಸಂಗಳದ, ಮೈಸೂರಿನಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ. ಆದ್ರೆ, ಯುಗಾದಿ ಹಬ್ಬಕ್ಕೆಂದು ಹುಬ್ಬಳ್ಳಿಗೆ ಬಂದಿದ್ದು, ಈ ವೇಳೆ ಅಪಯಕಾರಿ ರೀಲ್ಸ್ ಮಾಡಲು ಹೋಗಿ ದುರಂತ ಸಾವು ಕಂಡಿದ್ದಾನೆ. ಇದರಿಂದ…

Read More

ಟ್ರಂಪ್ ಕದನ ವಿರಾಮ ಬಯಸುತ್ತಿದ್ದಾರೆ, ಇರಾನ್ ಅಮೆರಿಕದ ಷರತ್ತಿಗೆ ಒಪ್ಪುವುದು ಅನುಮಾನ; ಇಸ್ರೇಲ್ ಅಭಿಮತ

ಜೆರುಸಲೇಂ, ಮಾರ್ಚ್ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)  ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ನಿಲ್ಲಿಸಲು ಇರಾನ್ ಜೊತೆ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದ್ದಾರೆ. ಅಮೆರಿಕ ಏಪ್ರಿಲ್ 9ರೊಳಗೆ ಯುದ್ಧವನ್ನು ಕೊನೆಗೊಳಿಸಲು ಬಯಸಿದೆ. ಆದರೆ, ಹೊಸ ಮಾತುಕತೆಗಳಲ್ಲಿ ಹಾಕಲಾದ ಷರತ್ತುಗಳನ್ನು ಒಪ್ಪಲು ಇರಾನ್ ಒಪ್ಪುವುದು ಅನುಮಾನ ಎಂದು ಇಸ್ರೇಲ್ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ರಾಯಿಟರ್ಸ್ ವರದಿ ಮಾಡಿದೆ. ಫೆಬ್ರವರಿ 28ರಂದು ಇರಾನ್ ವಿರುದ್ಧ ಯುಎಸ್- ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಆರಂಭವಾಗಿತ್ತು. ಇದು ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರಾಚ್ಯದಲ್ಲಿ ನಡೆದ…

Read More

ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು

ಬೆಂಗಳೂರು, ಮಾರ್ಚ್​ 17: ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ವೃತ್ತದ ಬಳಿ ಅಚ್ಚರಿ ಮೂಡಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್​ಗೆ ತಂದಿದ್ದಾರೆ. ಪುಂಡರ ಹುಚ್ಚಾಟಕ್ಕೆ ಕೊರಿಯರ್ ಶಾಪ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಪ್ರೊಫೆಷನಲ್ ಕೊರಿಯರ್ ಶಾಪ್​ಗೆ ಬಂದ ಪುಂಡರು ಪ್ಲಾಸ್ಟಿಕ್ ಚೀಲದಲ್ಲಿರುವ ವ್ಯಕ್ತಿಯನ್ನು ಕೊರಿಯರ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಈ ವೇಳೆ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದ್ದು, ಅದರೊಳಗೆ ಮನುಷ್ಯನೊಬ್ಬ ಇರುವುದು ಕಂಡುಬಂದಿದೆ. ಒಂದು ಕ್ಷಣ ಕೊರಿಯರ್ ಶಾಪ್ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ….

Read More

ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ: ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ! – Kannada News | 21 Year Young Woman commits Suicide In Chikkaballapur Who illicit relationship with brother

ಚಿಕ್ಕಬಳ್ಳಾಪುರ, (ಜನವರಿ 07): ಇಬ್ಬರು ಪರಸ್ಪರ ಚಿಕ್ಕಪ್ಪ ದೊಡ್ಡಪ್ಪ ಮಕ್ಕಳು. ಆತನಿಗೆ 30 ವರ್ಷ, ಆಕೆಗೆ 21 ವರ್ಷ. ಆದರೂ ಅವರಿಬ್ಬರು ಅಣ್ಣ ತಂಗಿ (Brother And Sister) ಪವಿತ್ರ ಸಂಬಂಧಕ್ಕೆ ವಿರುದ್ದವಾಗಿ ಪರಸ್ಪರ ಪ್ರೀತಿಸಿ ಅಕ್ರಮ ಸಂಬಂಧ ಹೊಂದಿದ್ದು, ಸಾಲದಕ್ಕೆ ಈ ಜೋಡಿ ಲಿವಿಂಗ್ ರಿಲೇಷನ್ ಶಿಪ್​​ನಲ್ಲಿ ಇದ್ದರು. ಆದ್ರೆ, ಇದೀಗ ಆಕೆ ಏಕಾಏಕಿ ಶವವಾಗಿ ಪತ್ತೆಯಾಗಿದ್ದಾಳೆ. ಹೌದು..21 ವರ್ಷದ ಯುವತಿ ರಾಮಲಕ್ಷ್ಮಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ…

Read More