Headlines

IND vs SA: ನಾಯಕನಾಗಿ ಮೊದಲ ಪಂದ್ಯದಲ್ಲೇ ಎಡವಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi: India U19’s Youngest Captain at 14, Struggles on Debut

ದಕ್ಷಿಣ ಆಫ್ರಿಕಾದ ಬೆನೋನಿಯಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ವೈಭವ್ ಮಾತ್ರವಲ್ಲದೆ, ಟೀಂ ಇಂಡಿಯಾದ ಅಗ್ರ ಕ್ರಮಾಂಕವೂ ಸಂಪೂರ್ಣವಾಗಿ ವಿಫಲವಾಯಿತು. ಜಾರ್ಜ್ ಮತ್ತು ವೈಭವ್ ನಂತರ, ವಿಕೆಟ್ ಕೀಪರ್ ಅಭಿಗ್ಯಾನ್ ಕುಂಡು ಮತ್ತು ವೇದಾಂತ್ ತ್ರಿವೇದಿ ಕೂಡ ಪರಿಣಾಮಕಾರಿ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿ ಪೆವಿಲಿಯನ್‌ ಸೇರಿಕೊಂಡರು. Source link

Read More

ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ವಿಡಿಯೋ ತೋರಿಸಿ ಆರೋಪ ಮಾಡಿದ ಜನಾರ್ದನ ರೆಡ್ಡಿ – Kannada News | Janardhana Reddy Accuses Congress MLA Bharat Reddy of Links With Ganja Peddler, Cites Video Evidence

ಬಳ್ಳಾರಿ, ಜನವರಿ 3: ಗಾಂಜಾ ಪೆಡ್ಲರ್ ಜೊತೆಗೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಇದ್ದಾರೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಬಳ್ಳಾರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ವಿಡಿಯೋ ಪ್ರದರ್ಶಿಸಿ ಈ ಆರೋಪ ಮಾಡಿದ್ದಾರೆ. ಬಳ್ಳಾರಿಯಲ್ಲಿ ತಮ್ಮ ಮನೆ ಮುಂದೆ ಫೈರಿಂಗ್ ಘಟನೆ ವಿಚಾರವಾಗಿ ಭರತ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ ಜನಾರ್ದನ ರೆಡ್ಡಿ, ಭರತ್ ರೆಡ್ಡಿ ಗಾಂಜಾ ಪೆಡ್ಲರ್ ದೌಲಾ ಎಂಬಾತನ ಜೊತೆ ಇದ್ದ ಎಂದು ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದ…

Read More

ಬಳ್ಳಾರಿ ಗಲಭೆಗೆ ತಲೆದಂಡ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್ ನೆಜ್ಜೂರು? – Kannada News | Ballari Riot Fallout: Suspended SP Pavan Nejjuru Attempts to end his life? Reports Trigger Concern

ಬೆಂಗಳೂರು, ಜನವರಿ 3: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಹಿಂಸಾಚಾರದ ಬೆನ್ನಲ್ಲೇ ಅಮಾನತುಗೊಂಡಿದ್ದ ಎಸ್‌ಪಿ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿಗಳು ಹರಿದಾಡುತ್ತಿವೆ. ಸ್ನೇಹಿತನ ಫಾರ್ಮ್‌ಹೌಸ್‌ನಲ್ಲಿ ಮಾತ್ರೆ ಸೇವಿಸಿದ್ದ ನಜ್ಜೂರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ಸುದ್ದಿಯನ್ನು ಅಧಿಕೃತ ಮೂಲಗಳು ಖಚಿತಪಡಿಸಿಲ್ಲ. ಬಳ್ಳಾರಿಯಲ್ಲಿ ಡ್ಯೂಟಿಗೆ ಸೇರಿಕೊಂಡ ಕೆಲವೇ ಗಂಟೆಗಳಲ್ಲಿ ಕರ್ತವ್ಯ ಲೋಪದ ಆರೋಪದಡಿ ಪವನ್ ನಜ್ಜೂರ್ ಅವರನ್ನು…

Read More

ಅಮಾನವೀಯ ಕೃತ್ಯ: ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿ; 10 ದಿನದಿಂದ ನರಳಾಟ – Kannada News | Bagalkot: Relatives Abandon Critically Ill Man at Hospital; Public Outrage

ಅನಾರೋಗ್ಯಕ್ಕೆ ಒಳಗಾಗಿರುವ ವ್ಯಕ್ತಿ ಬಾಗಲಕೋಟೆ, ಜನವರಿ 03: ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು  ಬಂದು ಬಳಿಕ ಬಿಟ್ಟು ಪರಾರಿ ಆಗಿರುವಂತಹ ಘಟನೆಯೊಂದು ಬಾಗಲಕೋಟೆ (Bagalkote) ಜಿಲ್ಲೆಯ ರಬಕವಿ-ಬನಹಟ್ಟಿ (Rabkavi Banhatti) ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಸಂಬಂಧಿಕರಿಂದಲೇ ಅಮಾನವೀಯ ಕೃತ್ಯ ಎಸಗಲಾಗಿದ್ದು, ಸುಮಾರು ಹತ್ತು ದಿನಗಳಿಂದ ಸೂಕ್ತ ಆರೈಕೆ ಇಲ್ಲದೆ ವ್ಯಕ್ತಿ ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಸದ್ಯ ಸಂಬಂಧಿಕರ ಈ ಕೃತ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ನಡೆದದ್ದೇನು? ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ವ್ಯಕ್ತಿಯ ಹೆಸರು ವಿಠ್ಠಲ…

Read More

NALCO Recruitment 2025: GATE ಪಾಸಾದವರಿಗೆ ಗುಡ್​ ನ್ಯೂಸ್​; ನ್ಯಾಷನಲ್ ಅಲ್ಯೂಮಿನಿಯಂ ಕಂಪನಿಯಲ್ಲಿ ಭರ್ಜರಿ ನೇಮಕಾತಿ – Kannada News | NALCO GET Recruitment 2025: 115 Engineering Jobs via GATE 2025 Apply Now!

ಗೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಗುಡ್​ ನ್ಯೂಸ್​ ಇಲ್ಲಿದೆ. ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (NALCO), ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ (GET) ಹುದ್ದೆಗೆ ಖಾಲಿ ಹುದ್ದೆಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಕಂಪನಿಯ ಅಧಿಕೃತ ವೆಬ್‌ಸೈಟ್ nalcoindia.com ಮೂಲಕ ಜನವರಿ 22 ರವರೆಗೆ ಅರ್ಜಿ ಸಲ್ಲಿಸಬಹುದು. ಕಂಪನಿಯು ಒಟ್ಟು ಸುಮಾರು 115 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹತಾ ಮಾನದಂಡಗಳು: ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪೂರ್ಣಾವಧಿಯ, ನಿಯಮಿತ ಪದವಿಯನ್ನು…

Read More

ಆಲಸ್ಯವನ್ನು ಹೋಗಲಾಡಿಸಿ ದಿನವಿಡೀ ಆಕ್ಟಿವ್‌ ಆಗಿರಲು ಈ ಅಹಾರಗಳನ್ನು ಸೇವನೆ ಮಾಡಿ – Kannada News | Eat these foods to get rid of laziness and stay active throughout the day

ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಾಗ ಆಯಾಸ (fatigue) ಕಾಣಿಸಿಕೊಳ್ಳುವುದು ಸಹಜ.  ಆದರೆ ಕೆಲವರು ಆರೋಗ್ಯವಾಗಿದ್ದರೂ ಸಹ ಲವಲವಿಕೆಯೇ ಇಲ್ಲದೆ ಸುಸ್ತಾಗಿರುತ್ತಾರೆ. ಯಾವುದೇ ತೀರಾ ಸಣ್ಣ ಕೆಲಸ ಮಾಡಿದರೂ ಸಹ ಆಯಾಸವನ್ನು ಅನುಭವಿಸುತ್ತಾರೆ. ಇದಕ್ಕೆಲ್ಲಾ ಅಗತ್ಯ ಪೋಷಕಾಂಶಗಳ ಕೊರತೆಯೇ ಮುಖ್ಯ ಕಾರಣ.  ನಮ್ಮ ಪ್ರಸ್ತುತ ಜೀವನಶೈಲಿ ಮತ್ತು ಜಂಕ್ ಫುಡ್ ಸೇವನೆ ಅಭ್ಯಾಸಗಳು ನಮ್ಮ ದೇಹವನ್ನು ಒಳಗಿನಿಂದ ದುರ್ಬಲಗೊಳಿಸುತ್ತಿವೆ, ಇದರಿಂದಾಗಿ ದೇಹದಲ್ಲಿ ಸುಸ್ತು ಆವರಿಸಿದಂತಾಗುತ್ತದೆ. ಹೀಗಿರುವಾಗ ಆಲಸ್ಯವನ್ನು ಹೋಗಲಾಡಿಸಿ ದೇಹವನ್ನು ಪುನರುಜ್ಜೀವನಗೊಳಿಸಲು ಪ್ರತಿನಿತ್ಯ ಈ ಕೆಲವು ಪೋಷಕಾಂಶಯುಕ್ತ ಆಹಾರಗಳನ್ನು ಸೇವನೆ…

Read More

ಗಿಲ್ಲಿ ವಿರುದ್ಧ ನೆಗೆಟಿವ್ ಪಿಆರ್ ಮಾಡ್ತಿರೋದು ಯಾರು? ದೊಡ್ಡ ಸಾಕ್ಷಿ ತಂದ ಫ್ಯಾನ್ಸ್ – Kannada News | Gilli Negative PR: Vinay Gowda’s Shocking Revelation, Fans Find Proof

ವಿನಯ್ ಗೌಡ ಅವರು ಇತ್ತೀಚೆಗೆ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ ಒಂದು ಶಾಕಿಂಗ್ ವಿಷಯ ಹೇಳಿದ್ದರು. ‘ಕೆಲವು ಪಿಆರ್​​ಗಳು ಗಿಲ್ಲಿ  ನಟ (Gilli Nata) ವಿರುದ್ಧ ನೆಗೆಟಿವ್ ಪ್ರಚಾರ ಮಾಡುತ್ತದ್ದಾರೆ’ ಎಂದಿದ್ದರು. ಇದು ನಿಜವಾಗಿದೆ. ಇದನ್ನು ಫ್ಯಾನ್ಸ್ ಸಾಕ್ಷಿ ಸಮೇತ ಹಿಡಿದಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳಲಾಗಿದೆ. ಗಿಲ್ಲಿ ನಟ ಅವರದ್ದು ಎಲ್ಲರಿಗೂ ಇಷ್ಟ ಆಗೋ ವ್ಯಕ್ತಿತ್ವ. ಡೈಲಾಗ್ ಮೂಲಕ ತಮ್ಮ ಮಾತಿನ ಮೂಲಕ ಅವರು ಎಲ್ಲರ ಮನಸ್ಸು ಗೆದ್ದಿದ್ದಾರೆ. ಅವರು…

Read More

ಅದು ಕಸದ ತೊಟ್ಟಿಯಾಗಿತ್ತು; ಬೆಂಗಳೂರಿನ ಕೋಗಿಲು ಲೇಔಟ್ ನೆಲಸಮಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಮರ್ಥನೆ – Kannada News | Shashi Tharoor defends Bengalurus Kogilu Layout demolition drive says It was a garbage dump

ಬೆಂಗಳೂರು, ಜನವರಿ 3: ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರ ನಡೆಸುತ್ತಿರುವ ಕೋಗಿಲು ಲೇಔಟ್​​ನ ಕಟ್ಟಡ ಧ್ವಂಸ ಕಾರ್ಯಾಚರಣೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸುವ ಮೊದಲು ಅವರ ನಿವಾಸಕ್ಕೆ ನೋಟಿಸ್ ನೀಡಲಾಗಿದೆ ಮತ್ತು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಕೇರಳದ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ಕರ್ನಾಟಕ ಸರ್ಕಾರ ಕೋಗಿಲು ಲೇಔಟ್​​ನಲ್ಲಿ ಧ್ವಂಸ ಕಾರ್ಯಾಚರಣೆಯನ್ನು ಮುಂದುವರಿಸಲು ಎರಡು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. “ಮೊದಲನೆಯದಾಗಿ, ಆ ಭೂಮಿ ಸರ್ಕಾರಕ್ಕೆ ಸೇರಿದ್ದು,…

Read More

‘ಟಾಕ್ಸಿಕ್’ನಲ್ಲಿ ರೆಬೆಲ್ ‘ರೆಬೆಕಾ’: ಯಾರು ಈ ಸುಂದರಿ? – Kannada News | Tara Sutaria poster from Yash starrer Toxic movie released

ಯಶ್ (Yash) ನಟನೆಯ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಯಶ್ ನಟಿಸಿ, ಕತೆ ರಚಿಸಿ, ಸಹ ನಿರ್ಮಾಣವೂ ಮಾಡಿರುವ ‘ಟಾಕ್ಸಿಕ್’ ಸಿನಿಮಾ ಹಾಲಿವುಡ್ ಸಿನಿಮಾಗಳಿಗೆ ಸೆಡ್ಡು ನೀಡುವ ಗುಣಮಟ್ಟದಲ್ಲಿ ನಿರ್ಮಾಣ ಆಗುತ್ತಿದೆ. ದೊಡ್ಡ ಕಲಾವಿದರ ದಂಡನ್ನೇ ಯಶ್ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಒಟ್ಟು ಮಾಡಿದ್ದಾರೆ. ಅದರಲ್ಲೂ ‘ಟಾಕ್ಸಿಕ್’ನಲ್ಲಿ ಸುಂದರಿಯರ ದಂಡೇ ಇದೆ. ಈಗಾಗಲೇ ನಯನತಾರಾ, ಹುಮಾ ಖುರೇಷಿ ಮತ್ತು ಕಿಯಾರಾ ಅಡ್ವಾಣಿ ಅವರುಗಳ ಲುಕ್ ಪೋಸ್ಟರ್ ಅನ್ನು ಚಿತ್ರತಂಡ ಹಂಚಿಕೊಂಡಿದ್ದು, ಇದೀಗ ಮತ್ತೊಬ್ಬ…

Read More

ಒಂದೇ ಓವರ್​ನಲ್ಲಿ 34 ರನ್… ಸ್ಫೋಟಕ ಸೆಂಚುರಿ ಸಿಡಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya score hundred in 68 balls

ವಿಜಯ ಹಝಾರೆ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಸೆಂಚುರಿ ಸಿಡಿಸಿದ್ದಾರೆ. ಅದು ಕೂಡ ಕೇವಲ 68 ಎಸೆತಗಳಲ್ಲಿ ಎಂಬುದು ವಿಶೇಷ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ವಿದರ್ಭ ಹಾಗೂ ಬರೋಡಾ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಬೌಲಿಂಗ್ ಆಯ್ದುಕೊಂಡಿದ್ದ ನಾಯಕ ಹರ್ಷ್ ದುಬೆ ನಿರ್ಧಾರವನ್ನು ಸಮರ್ಥಿಸುವಂತೆ ವಿದರ್ಭ ತಂಡದ ಬೌಲರ್​ಗಳು ದಾಳಿ ಸಂಘಟಿಸಿದ್ದರು. ಪರಿಣಾಮ ಬರೋಡಾ ತಂಡವು 71 ರನ್​ಗಳಿಸುವಷ್ಟರಲ್ಲಿ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ…

Read More