ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಟ್ರಕ್​​​ಗೆ ಗುದ್ದಿ ಹೊತ್ತಿ ಉರಿದ ಕಾರು: ಚಾಲಕ ಬದುಕಿದ್ದೇ ಪವಾಡ!

ದೇವನಹಳ್ಳಿ, ಮಾರ್ಚ್​​ 29: ಯೂಟರ್ನ್ ಪಡೆಯುತ್ತಿದ್ದ ಟ್ರಕ್​​ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ಹೊಸಕೋಟೆ-ಕೋಲಾರ ಹೆದ್ದಾರಿಯ ಹಲಸಹಳ್ಳಿ ಗೇಟ್ ಬಳಿ ನಡೆದಿದೆ. ಡಿಕ್ಕಿಯ ರಬಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸಂಪೂರ್ಣ ಕಾರು ಹಾಗೂ ಟ್ರಕ್​​ನ ಸ್ವಲ್ಪ ಭಾಗ ಸುಟ್ಟು ಕರಕಲಾಗಿದೆ. ಅಪಘಾತದ ಬಳಿಕ ಕಾರಿನಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು, ಅಪಘಾತವಾಗ್ತಿದ್ದಂತೆ ಟ್ರಕ್ ಚಾಲಕ…

Read More

D.K. Shivakumar: ಡಿ.ಕೆ. ಶಿವಕುಮಾರ್​​ ಕರ್ನಾಟಕದ ನೂತನ ಸಿಎಂ; ಸಿಎಲ್​​ಪಿ ಸಭೆಯಲ್ಲಿ ಅಧಿಕೃತವಾಗಿ ಹೆಸರು ಘೋಷಣೆ

ಡಿ.ಕೆ. ಶಿವಕುಮಾರ್​​ ಕರ್ನಾಟಕದ ನೂತನ ಸಿಎಂImage Credit source: PTI ಬೆಂಗಳೂರು, ಮೇ 30: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ (Congress)​​ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ (D K Shivakumar)​​ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗುವುದು ನಿಶ್ಚಿತವಾಗಿತ್ತು. ಆದರೆ ಪ್ರಕ್ರಿಯೆಯಂತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಮೂಲಕ ನೂತನ ನಾಯಕನ ಆಯ್ಕೆ ಅಧಿಕೃತವಾಗಿ ಇಂದು ನಡೆದಿದೆ….

Read More

13 ಸಿಕ್ಸ್, 11 ಫೋರ್​: ರೆಕಾರ್ಡ್ ಬ್ರೇಕಿಂಗ್ ಸೆಂಚುರಿ ಸಿಡಿಸಿದ ಮಿಚೆಲ್ ಓವನ್

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟಿ20 ಟೂರ್ನಿಯಲ್ಲಿ ಮಿಚೆಲ್ ಓವನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಶರವೇಗದ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಮೇಜರ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಗರಿಷ್ಠ ವೈಯುಕ್ತಿಕ ಮೊತ್ತ ಕಲೆಹಾಕಿದ ದಾಖಲೆಯನ್ನು ಓವನ್ ತಮ್ಮದಾಗಿಸಿಕೊಂಡಿದ್ದಾರೆ. (PC: MLC) ಡಲ್ಲಾಸ್​ನಲ್ಲಿ ನಡೆದ MLC ಟೂರ್ನಿಯ ಐದನೇ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಮ್ ಹಾಗೂ ಎಂಐ ನ್ಯೂಯಾರ್ಕ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ನ್ಯೂಯಾರ್ಕ್ ತಂಡದ ನಾಯಕ ನಿಕೋಲಸ್…

Read More

ಹಾವೇರಿಯಲ್ಲಿ ಕಾಂಗ್ರೆಸ್​​ ಸಾಧನಾ ಸಮಾವೇಶ: 1000 ದಿನಗಳ ಸಂಭ್ರಮ; ಒಂದು ಲಕ್ಷ ಕುಟುಂಬಗಳಿಗೆ ಭೂಗ್ಯಾರಂಟಿ – Kannada News | Haveri: Congress Sadhana Convention: 1000 days of celebration; Land guarantee for one lakh families

ಭೂಗ್ಯಾರಂಟಿ ಸಮರ್ಪಣಾ ಸಮಾವೇಶImage Credit source: cm tweet ಹಾವೇರಿ, ಫೆಬ್ರವರಿ 14: ರಾಜ್ಯದಲ್ಲಿ ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನಗಳು ಕಳೆದಿವೆ. ಹೀಗಾಗಿ ಹಾವೇರಿಯಲ್ಲಿ ಇಂದು ಕಾಂಗ್ರೆಸ್​ ಭೂ ಗ್ಯಾರಂಟಿ ಸಮರ್ಪಣಾ ಹೆಸರಿನಲ್ಲಿ ಸಾಧನಾ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರಗಳನ್ನ ಸಿಎಂ ಸಿದ್ದರಾಮಯ್ಯ (Siddaramaiah) ವಿತರಣೆ ಮಾಡಿದರು. ಆದರೆ ಇದೇ ಸಮಾವೇಶ ‘ದೋಸ್ತಿ’ಗಳ ವಾಕ್ಸಮರಕ್ಕೆ ವೇದಿಕೆ ಆಗಿತ್ತು. ಸಮಾವೇಶದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ ಸಮಾವೇಶದಲ್ಲಿ…

Read More

ಹುಟ್ಟುಹಬ್ಬದಂದು ಬಾಯ್​ಫ್ರೆಂಡ್ ಎದುರು ಸ್ನೇಹಿತನಿಗೆ ಮೊದಲು ಕೇಕ್ ತಿನ್ನಿಸಿದ ಯುವತಿ, ಆಮೇಲೇನಾಯ್ತು ನೋಡಿ – Kannada News | Celebration Turns Chaotic After Boyfriend Loses Temper Over Cake Moment

ಹುಬ್ಬಹಬ್ಬ ರಣರಂಗವಾಗಿ ಮಾರ್ಪಟ್ಟಿತ್ತು , ಬಾಯ್​ಫ್ರೆಂಡ್ ಎದುರು ತನ್ನ ಆತ್ಮೀಯ ಸ್ನೇಹಿತನಿಗೆ ಯುವತಿ ಮೊದಲು ಕೇಕ್(Cake) ತಿನ್ನಿಸಿದ್ದಕ್ಕೆ ದೊಡ್ಡ ಜಗಳವೇ ನಡೆದುಹೋಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಗೆಳೆಯನೊಬ್ಬ ತನ್ನ ಗೆಳತಿಯ ಹುಟ್ಟುಹಬ್ಬವನ್ನು ಎಂದೂ ಮರೆಯದ ರೀತಿ ಆಚರಿಸಲು ಹಲವು ಬಗೆಯ ಅಲಂಕಾರವನ್ನು ಮಾಡಿದ್ದ,ಎಲ್ಲೆಲ್ಲೂ ದೀಪಗಳು, ಕೇಕ್​ಗಳು ರಾರಾಜಿಸುತ್ತಿದ್ದವು. ಆದರೆ ಆ ಸಂತೋಷ ಕೆಲವೇ ಕೆಲವು ನಿಮಿಷಗಳಿಗೆ ಸೀಮಿತವಾಗಿತ್ತು. ಯುವತಿ ತನ್ನ ಪಕ್ಕದಲ್ಲಿ ನಿಂತಿದ್ದ ಗೆಳೆಯನಿಗೆ ಕೇಕ್ ಮೊದಲು ತಿನ್ನಿಸಿದ ಪರಿಣಾಮ ಆಕೆಯ ಬಾಯ್​ಫ್ರೆಂಡ್ ಕೋಪಗೊಂಡು…

Read More

T20 World Cup: ಭಾರತಕ್ಕೆ ಬರಲ್ಲ ಎನ್ನುತ್ತಲೇ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಬಾಂಗ್ಲಾ – Kannada News | Bangladesh T20 World Cup Squad Out: Mustafizur Controversy Escalates India Ties

ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಐಪಿಎಲ್‌ನಿಂದ (IPL) ಹೊರಹಾಕಿದ ಬಳಿಕ ಹುಟ್ಟಿಕೊಂಡಿರುವ ವಿವಾದ ಇದೀಗ ಭಾರತ ಹಾಗೂ ಬಾಂಗ್ಲಾದೇಶ ನಡುವೆ ಮತ್ತಷ್ಟು ಬಿರುಕು ಮೂಡಿಸಿದೆ. ಮುಸ್ತಾಫಿಜುರ್​ರನ್ನು ಐಪಿಎಲ್‌ನಿಂದ ಹೊರಹಾಕಿರುವುದಕ್ಕೆ ಕೆರಳಿರುವ ಬಾಂಗ್ಲಾ ಕ್ರಿಕೆಟ್ ಮಂಡಳಿ, ಭಾರತಕ್ಕೆ ಟಿ20 ವಿಶ್ವಕಪ್ ಆಡಲು ಬರುವುದಿಲ್ಲ ಎನ್ನುತ್ತಿದೆ. ಇದರ ಜೊತೆಗೆ ಐಪಿಎಲ್ ಪಂದ್ಯಾವಳಿಯನ್ನು ಬಾಂಗ್ಲಾದೇಶದಲ್ಲಿ ಬ್ಯಾನ್ ಮಾಡಲಾಗುತ್ತಿದೆ ಎಂಬ ವರದಿಯೂ ಹರಿದಾಡುತ್ತಿದೆ. ಇದೆಲ್ಲ ವಿವಾದಗಳ ನಡುವೆ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರು 2026 ರ ಟಿ20 ವಿಶ್ವಕಪ್‌ಗಾಗಿ (T20…

Read More

IND vs ENG: ಭಾರತವನ್ನು ಸೋಲಿಸಲು ಒಳ ಸಂಚು? ಪಿಚ್ ಕ್ಯುರೇಟರ್ ಜೊತೆ ಗಂಭೀರ್ ಜಗಳ – Kannada News | T20 World Cup Semifinal: Wankhede Pitch Controversy Ahead of India vs England Match

ಟಿ20 ವಿಶ್ವಕಪ್ ಸೆಮಿಫೈನಲ್‌ನ (T20 World Cup Semi-final) ಎರಡನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Pitch) ನಡೆಯಲಿದೆ. ಒಂದೆಡೆ ತವರಿನ ಲಾಭ ಪಡೆದು ಫೈನಲ್​ಗೇರುವ ಇರಾದೆಯೊಂದಿಗೆ ಟೀಂ ಇಂಡಿಯಾ ಇದ್ದರೆ, ಇತ್ತ ಇಂಗ್ಲೆಂಡ್, ಕಳೆದ ಟಿ20 ವಿಶ್ವಕಪ್ ಸೆಮಿಫೈನಲ್‌ ಸೋಲಿಗೆ ಸೇಡು ತೀರಿಸಿಕೊಳ್ಳಲು ನೋಡುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋವೊಂದು ಚರ್ಚೆಗೆ ಗ್ರಾಸವಾಗಿದ್ದು, ಟೀಂ…

Read More

‘ಅಧಿಕಾರವೊಂದೇ ಜೆಡಿಎಸ್ ಮಂತ್ರ’: ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ ಬೆನ್ನಲ್ಲೇ ಹೆಚ್​ಡಿಕೆ ವಿರುದ್ಧ ಸುರ್ಜೇವಾಲ ವ್ಯಂಗ್ಯ – Kannada News

ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ದೇವೇಗೌಡ ಹಾಗೂ ರಣದೀಪ್ ಸುರ್ಜೇವಾಲ (ಪಿಟಿಐ ಚಿತ್ರ)Image Credit source: PTI ಬೆಂಗಳೂರು, ಜೂನ್ 8: ರಾಜ್ಯಸಭೆ ಚುನಾವಣೆಗೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರಿಗೆ (HD Deve Goda) ಎನ್​ಡಿಎ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಮೈತ್ರಿಕೂಟದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ (Congress) ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ…

Read More

ಎರಡು ತಿಂಗಳಿಂದ ಬೀದಿಗೆ ಬಿದ್ದಿರುವ ಕುಟುಂಬಗಳು; ಕೋಗಿಲು ಲೇಔಟ್‌ಗೆ ತಕ್ಷಣ ಪರಿಹಾರ, KG ಹಳ್ಳಿಗೆ ಅನ್ಯಾಯವೇ? – Kannada News | KG Halli Eviction: Bengaluru’s 80 Families Homeless, Awaiting Justice for 2 Months

ರೈಲ್ವೆ ಟ್ರ್ಯಾಕ್ ಪಕ್ಕದ ಶೆಡ್​ನಲ್ಲಿಯೇ ವಾಸಿಸುತ್ತಿರುವ ಕುಟುಂಬಗಳು ಬೆಂಗಳೂರು,ಜನವರಿ 02: ಬೆಂಗಳೂರಿನ ಕಾಡುಗೊಂಡನಹಳ್ಳಿ (KG Halli) ರೈಲ್ವೆ ಟ್ರ್ಯಾಕ್ ಸಮೀಪದ ಚುನಾ ಲೈನ್ ಪ್ರದೇಶದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರ ದುಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಅಕ್ರಮವಾಗಿ ಕೋಗಿಲು ಲೇಔಟ್​ನಲ್ಲಿ ನೆಲೆಸಿದ್ದರೂ ಅಲ್ಲಿನ ನಿವಾಸಿಗಳಿಗೆ ಸರ್ಕಾರ ಕೊಟ್ಟ ಆಸರೆ ಕೆ ಜಿ ಹಳ್ಳಿ ನಿವಾಸಿಗಳಿಗೆ ಸಿಗದಂತಾಗಿದೆ. ಶತಮಾನಗಳಿಂದ ನೆಲೆಸಿರುವವರಿಗಿಲ್ಲ ಆಶ್ರಯ ಕಳೆದ ವರ್ಷದ ಅಕ್ಟೋಬರ್ 30ರಂದು ರೈಲ್ವೆ ಇಲಾಖೆ ನಡೆಸಿದ ತೆರವು ಕಾರ್ಯಾಚರಣೆಯಿಂದಾಗಿ ಸುಮಾರು 30 ಮನೆಗಳಲ್ಲಿ ವಾಸವಾಗಿದ್ದ…

Read More

Tuesday Rituals: ಮಂಗಳವಾರ ಈ ವಸ್ತುಗಳನ್ನು ಖರೀದಿಸಲೇಬೇಡಿ; ಅಪಾಯ ತಪ್ಪಿದ್ದಲ್ಲ! – Kannada News | Tuesday Hanuman Rituals: What Not to Do for Good Fortune and Peace

ಹಿಂದೂ ಧರ್ಮಗ್ರಂಥಗಳ ಪ್ರಕಾರ, ಮಂಗಳವಾರವನ್ನು ಶ್ರೀ ರಾಮನ ಪರಮ ಭಕ್ತ ಹಾಗೂ ಶಿವನ ರುದ್ರ ಅವತಾರವಾದ ಹನುಮಂತನಿಗೆ ಸಮರ್ಪಿಸಲಾಗಿದೆ. ಈ ದಿನ ಬಜರಂಗಬಲಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ ಮತ್ತು ಅನೇಕ ಭಕ್ತರು ಮಂಗಳವಾರ ಉಪವಾಸವನ್ನು ಆಚರಿಸುತ್ತಾರೆ. ಹನುಮಂತನನ್ನು ಭಕ್ತಿ, ಶಕ್ತಿ ಮತ್ತು ನಿರ್ಭಯತೆಯ ಸಂಕೇತವಾಗಿ ಪೂಜಿಸಲಾಗುತ್ತದೆ. ಧಾರ್ಮಿಕ ನಂಬಿಕೆಯಂತೆ, ಮಂಗಳವಾರ ಹನುಮಂತನನ್ನು ನಿಷ್ಠೆಯಿಂದ ಪೂಜಿಸಿದರೆ, ಜೀವನದಲ್ಲಿನ ದುಃಖ–ತೊಂದರೆಗಳು ದೂರವಾಗುತ್ತವೆ, ಶತ್ರುಭಯ ನಿವಾರಣೆಯಾಗುತ್ತದೆ ಮತ್ತು ಮನಸ್ಸಿಗೆ ಶಾಂತಿ ಲಭಿಸುತ್ತದೆ. ಮಂಗಳವಾರವು ಹನುಮಂತನ ಜೊತೆಗೆ ಮಂಗಳ ಗ್ರಹಕ್ಕೂ ಸಂಬಂಧಿಸಿದೆ. ಆದ್ದರಿಂದ,…

Read More